ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಮರ ; ಸಾಧನೆ ಎಂಬುವುದು ಸಾಧಕರ ಸ್ವತ್ತು ಸೋಮಾರಿಯ ಸ್ವತ್ತಲ್ಲ . ಪ್ರಜಾಪ್ರಭುತ್ವದಲ್ಲಿ 4 ಅಂಗಗಳಲ್ಲಿ ಪತ್ರಿಕಾ ರಂಗವೂ ಒಂದಾಗಿದೆ . ಶಾಸಕಾಂಗ , ಕಾರ್ಯಾಂಗ , ನ್ಯಾಯಾಂಗ ಈ ಮೂರು ಅಂಗಗಳನ್ನು ಮೀರಿ ಸತ್ವ ಮತ್ತು ಶಕ್ತಿ ಇರುವ ಯಾವುದಾದರೂ ಒಂದು ಸಂಸ್ಥೆ ಇದೆ ಅಂದರೆ ಅದು ಪತ್ರಿಕಾ ಸಂಸ್ಥೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ || ವೈ.ಎ. ನಾರಾಯಣಸ್ವಾಮಿ ತಿಳಿಸಿದರು . ಪಟ್ಟಣದ ಪ್ರವಾಸಿ ಮಂದಿರದಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರ ಆರೋಗ್ಯ ಹಾಗೂ ಪರಿಸರ ರಕ್ಷಣೆಗೆ ಮರ ಬೆಳೆಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಅರುಣ್ ಕುಮಾರ್ ಹೇಳಿದರು.ತಾಲ್ಲೂಕಿನ ನಾರಮಾಕಲಹಳ್ಳಿ ಗ್ರಾಮದ ಕೆರೆ ಅಂಗಳದಲ್ಲಿ ಶುಕ್ರವಾರ ಧರ್ಮಸ್ಥಳ ಕಾಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ಹಸಿರು ಸಂರಕ್ಷಣೆ ಕಾರ್ಯದಲ್ಲಿ ಸಕ್ರಿಯ ಪಾತ್ರ ವಹಿಸಬೇಕು. ನೆಟ್ಟ ಗಿಡಗಳು ಬೆಳೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಗ್ರಾಮ ಪಂಚಾಯಿತಿ ಸದಸ್ಯರಾದ ಆಂಜನೇಯರೆಡ್ಡಿ, […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ವಿರುದ್ಧ ಲಸಿಕೆ ಅಭಿಯಾನದಲ್ಲಿ 100 ಕೋಟಿಗೂ ಹೆಚ್ಚಿನ ಡೋೀಸ್‍ಗಳನ್ನು ನೀಡುವುದರ ಮೂಲಕ ಭಾರತ ಮಹತ್ವದ ಸಾಧನೆ ಮಾಡಿದೆ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ, ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಲಸಿಕೆ ಅಭಿಯಾನದಲ್ಲಿ 100 ಕೋಟಿಗೂ ಹೆಚ್ಚಿನ ಡೋೀಸ್‍ಗಳನ್ನು ನೀಡಿದ್ದಕ್ಕಾಗಿ, ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಸನ್ಮಾನಿಸಿ ಮತನಾಡಿದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೆ.ಜಿ.ಎಫ್ ಅ-21, ತಾಲ್ಲೂಕಿನಾದ್ಯಂತ ಒತ್ತುವರಿಯಾಗಿರುವ ಕೆರೆ ರಾಜಕಾಲುವೆಗಳನ್ನು ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಶಿಥಿಲಗೊಂಡಿರುವ ಕೆರೆಗಳನ್ನು ಅಭಿವೃದ್ದಿ ಪಡಿಸಿ ಚೆಕ್‍ಡ್ಯಾಂ ರಾಜಕಾಲುವೆಗಳನ್ನು ನಾಶ ಮಾಡಿರುವ ಏಷಿನ್ ಪೆಪ್‍ಟೆಕ್ ಸೋಲಾರ್ ಮಾಲೀಕರು ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದಿಂದ ಕ್ಯಾಸಂಬಳ್ಳಿ ನಾಡಕಛೇರಿ ಮುಂದೆ ಹೋರಾಟ ಮಾಡಿ ರಾಜಸ್ವ ನೀರೀಕ್ಷಕರಿಗೆ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಮುಂಗಾರು ಮಳೆ ಆರ್ಭಟಕ್ಕೆ 30 ವರ್ಷಗಳಿಂದ ಕೋಡಿ ಹರಿಯದ ಕೆರೆಗಳೆಲ್ಲ ತುಂಬಿ ತುಣಕುತ್ತಿದ್ದು, ಸಮಪರ್ಕವಾದ ನೀರು, ರಾಜಕಾಲುವೆಗಳ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಯಾವುದೇ ಸಂಘದ ಪದಾಧಿಕಾರಿಗಳಿಗೆ ಸಮಯ ಪಾಲನೆ ಮುಖ್ಯ . ಚಟುವಟಿಕೆಗಳಿಗೆ ಇಲ್ಲದಿದ್ದರೆ ಸಂಘದ ಹಿನ್ನೆಡೆಯಾಗುತ್ತದೆ ಎಂದು ಹಿಂದುಳಿದ ವರ್ಗಗಳ ಗೌರವಾಧ್ಯಕ್ಷ ಹಾಗೂ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ವೇಮಣ್ಣ ಹೇಳಿದರು . ತಾಲೂಕು ಹಿಂದುಳಿದ ವರ್ಗಗಳ ಸಂಘದಿಂದ ಮಂದಿರದಲ್ಲಿ ಪ್ರವಾಸಿ ಭಾನುವಾರ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ದತ್ತಿ ಪ್ರಶಸ್ತಿ ಪಡೆದ ಶ್ರೀನಿವಾಸಪುರ ತಾಲೂಕಿನ ವಿಜಯವಾಣಿ ವರದಿಗಾರ ಎನ್. ಮುನಿವೆಂಕಟೇಗೌಡ ಅಭಿನಂದನಾ ಅವರಿಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿ , […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಮುಂದಿನ 15 ವರ್ಷಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಕಾರ್ಯ ನಡೆಯಬೇಕಿದೆ . ಇದಕ್ಕಾಗಿ ಪ್ರತಿ ವ್ಯಕ್ತಿಯ ಮನಗಳಲ್ಲಿ , ಮನೆಗಳಲ್ಲಿ , ಮತಗಳಲ್ಲಿ ಬದಲಾವಣೆ ಆಗಲೇ ಬೇಕಿದೆ ಈ ಕಾರ್ಯಕ್ಕೆ ನಮ್ಮಲ್ಲರಲ್ಲೂ ಸಣ್ಣ ಬದಲಾವಣೆ ಮಾಡಿಕೊಳ್ಳಲೇಬೇಕಿದೆ ಎಂದು ಬರಹಗಾರ , ಚಿಂತಕ , ಹೆಚ್.ಕೆ. ವಿವೇಕಾನಂದ ಹೇಳಿದರು . ಮಾನವೀಯ ಮೌಲ್ಯಗಳ ಜಾಗೃತಿ ಹಾಗೂ ಪುನರುತ್ಥಾನ ಜ್ಞಾನ ಬಿಕ್ಷ ಪಾದಯಾತ್ರೆ ಮೂಲಕ 10520 ಕಿ.ಮೀ. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸದೆ ನಾಪತ್ತೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಹುಡುಕಿಕೊಟ್ಟು ಮಳೆ ಆರ್ಭಟಕ್ಕೆ ನಾಶವಾಗಿರುವ ಪ್ರತಿ ಎಕರೆ ವಾಣಿಜ್ಯ ಬೆಳೆಗೆ 5 ಲಕ್ಷ ಪರಿಹಾರ ನೀಡಬೇಕೆಂದು ರೈತಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಉಪನಿರ್ದೇಶಕರ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಆಗ್ರಹಿಸಲಾಯಿತು . ಜಿಲ್ಲೆಯ ಗಂಧ ಗಾಳಿ ಗೊತ್ತಿಲ್ಲದ ಶೋಕಿಗಾಗಿ ಉಸ್ತುವಾರಿ ಸಚಿವರ ಸ್ಥಾನ ಪಡೆದು ಜಿಲ್ಲೆಯ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಬಿಡ್‌ದಾರರಿಗೆ ಮಳಿಗೆಗಳನ್ನು ಬಿಡಿಸಿಕೊಡಬೇಕೆಂದು ಆಗ್ರಹಿಸಿ ಡಾ.ಸೈಯದ್ ಹಾಸೀಮ್ ಅಶ್ರಫ್ ತಂಡದವರು ಇಲ್ಲಿನ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ ಒಂದೂವರೆ ವರ್ಷದ ಹಿಂದೆ ನಗರಸಭೆ ಮಳಿಗೆಗಳನ್ನು ಹರಾಜಿನಲ್ಲಿ ಕೂಗಿ ಯಶಸ್ವಿ ಆಗಿದ್ದರೂ ಇದುವರೆಗೂ ಅಂಗಡಿಗಳನ್ನು ಬಿಡ್‌ದಾರರಿಗೆ ಬಿಟ್ಟುಕೊಡದೆ ಪೌರಾಯುಕ್ತರು ಮೀನಾಮೇಷ ಎಣಿಸುತ್ತಿದ್ದು ರಾಜಕೀಯ ಹಾಗೂ ಹಣದ ಒತ್ತಡಕ್ಕೆ ಅಧಿಕಾರಿಗಳು ಮಣಿಯುತ್ತಿದ್ದಾರೆಂದು ಡಾ.ಅಶ್ರಫ್ ಆರೋಪಿಸಿದರು . ಹರಾಜು ಕೂಗಿದ ಮರುಗಳಿಗೆಯೇ ಶೇ .೫೦ ಹಣ ಪಾವತಿ ಆಗಿದ್ದು ೨೦ ದಿನದ ಹಿಂದೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ನಾಗರಿಕ ಪೊಲೀಸ್ ಇಲಾಖೆಗೆ ೧೯೯೪ ಅ . ೫ ರಂದು ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆಯಾದ ಟೈಗರ್ ಬ್ಯಾಚ್ ಸವಿನೆನಪಿಗಾಗಿ ನಗರದ ಮುಸ್ಸಂಜೆ ಮನೆ ವೃದ್ಧಾಶ್ರಮಕ್ಕೆ ಹಾಸಿಗೆ – ದಿಂಬು , ಜಮಖಾನ ಕೊಡುಗೆಯಾಗಿ ನೀಡಲಾಗಿದೆ ಎಂದು ರಾಷ್ಟ್ರಪತಿ ಪದಕ ಪುರಸ್ಕೃತ ಪಿಎಸ್‌ಐ ಸೋಮಶಂಕರ್‌ ತಿಳಿಸಿದರು . ಭಾನುವಾರ ನಗರದ ಪಿಸಿ ಬಡಾವಣೆಯ ಮುಸ್ಸಂಜೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೈಗರ್ ಬ್ಯಾಚ್‌ನ ಎಲ್ಲಾ ಪೊಲೀಸ್ ಸಿಬ್ಬಂದಿ ಪ್ರತಿವರ್ಷದಂತೆ ಈ ವರ್ಷವೂ […]

Read More