ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಯುವಕ ಯುವತಿಯರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು. ಜಾತಿ, ಮತ ಭೇದವಿಲ್ಲದೆ ಅಗತ್ಯ ಇರುವವರಿಗೆ ರಕ್ತ ನೀಡಬೇಕು ಎಂದು ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಹೇಳಿದರು.ತಾಲ್ಲೂಕಿನ ದಳಸನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಕಾರ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋಲಾರದ ಎಸ್‍ಎನ್‍ಆರ್ ಆಸ್ಪತ್ರೆ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಗತ್ಯ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ರೈತರ ಉತ್ಪಾದಕರ ಸಂಸ್ಥೆಗಳು , ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನವನ್ನು ನೇರವಾಗಿ ರೈತರಿಂದ ಖರೀದಿಸಿ ಬೇರೆಡೆಗೆ ರವಾನಿಸುತ್ತವೆ . ಇದರಿಂದ ರೈತರಿಗೆ ಹೆಚ್ಚಿನ ಪ್ರಯೋಜವಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ಎಂದು ಹೇಳಿದರು . ತಾಲ್ಲೂಕಿನ ಶ್ಯಾಗತ್ತೂರು ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಪೌಷ್ಟಿಕ ಆಹಾರ ಸೇವಾ ಮಾಸಾಚರಣೆ , ಸ್ವಚ್ಛತಾ ಆಂದೋಲನ ಮತ್ತು ಶ್ರಮದಾನ ಶಿಬಿರ ಹಾಗೂ ಆಶಾ ರೈತ ಉತ್ಪಾದಕ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು , ಕಾಯ್ದೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಅಹಿಂದ ವರ್ಗ ಸರ್ಕಾರ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ದಿ ಪಥದತ್ತ ಸಾಗಬೇಕೆಂದು ಅಹಿಂದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪ್ರಸಾದ್ ಬಾಬು ತಿಳಿಸಿದರು.ಪಟ್ಟಣದ ಕನಕಭವನದಲ್ಲಿ ತಾಲ್ಲೂಕು ಅಹಿಂದ ಒಕ್ಕೂಟ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಸಾದ್‍ಬಾಬು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಪ್ರತಿಯೊಬ್ಬರು ಪಡೆದುಕೊಂಡು ಅರ್ಥಿಕವಾಗಿ ಮುಂದೆ ಬರಬೇಕು ಈ ಅಹಿಂದ ಒಕ್ಕೂಟವು ಜಿಲ್ಲೆಯಲ್ಲಿ ಅತ್ಯಂತ ಬಲಿಷ್ಟವಾಗಿದೆ ಕಟ್ಟೆಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ಸಿಗಬೇಕೆಂಬುದು ನಮ್ಮ ಆಶೆಯವಾಗಿದೆ. ಅಹಿಂದ ಸಮುದಾಯಗಳ ಸಮಸ್ಯೆಗಳ ನಿವಾರಣೆಗೆ ಅಹಿಂದ ವರ್ಗಗಳು ಒಗ್ಗೂಡಬೇಕು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರ ಉತ್ಪಾದಕರ ಸಂಸ್ಥೆಗಳು, ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನವನ್ನು ನೇರವಾಗಿ ರೈತರಿಂದ ಖರೀದಿಸಿ ಬೇರೆಡೆಗೆ ರವಾನಿಸುತ್ತವೆ ಇದರಿಂದ ರೈತರಿಗೆ ಹೆಚ್ಚಿನ ಪ್ರಯೋಜವಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ಎಂದು ಹೇಳಿದರು.ತಾಲ್ಲೂಕಿನ ಶ್ಯಾಗತ್ತೂರು ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಪೌಷ್ಟಿಕ ಆಹಾರ ಸೇವಾ ಮಾಸಾಚರಣೆ, ಸ್ವಚ್ಛತಾ ಆಂದೋಲನ ಮತ್ತು ಶ್ರಮದಾನ ಶಿಬಿರ ಹಾಗೂ ಆಶಾ ರೈತ ಉತ್ಪಾದಕ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಯ್ದೆ ತಿದ್ದುಪಡಿಯಿಂದ ಎಪಿಎಂಸಿಗಳ ಕಾರ್ಯನಿರ್ವಹಣೆಗೆ ಅಡ್ಡಿಯಾಗಿಲ್ಲ. ಬದಲಿಗೆ ರೈತ ಮಧ್ಯವರ್ತಿಗಳ ಕಪಿಮುಷ್ಠಿಯಿಂದ […]

Read More

ವರದಿ :ಶಬ್ಬೀರ್ ಅಹಮ್ಮದ್ ‌ಶ್ರೀನಿವಾಸಪುರ ಕೋಲಾರ, ಸೆ.28-ನಗರಸಭೆ ಕಚೇರಿಯ ನೂತನ ಕಟ್ಟಡ ನಿರ್ಮಾಣದ ಕರಡು ವಿನ್ಯಾಸ ನಕ್ಷೆಗೆ ಹಲವು ಬದಲಾವಣೆಗಳನ್ನು ಮಾಡಲು ನಗರಸಭೆ ಸದಸ್ಯರು ಸೂಚಿಸಿ ಹಲವಾರು ಸಲಹೆಗಳನ್ನು ನೀಡುವ ಮೂಲಕ ಅನುಮೋದನೆ ನೀಡಿದರು.ನಗರಸಭೆಯ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷೆ ಶ್ವೇತಾ.ಆರ್.ಶಬರೀಶ್ ರವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ವಿಶೇಷ ಚರ್ಚೆ ಆದ ನಂತರ ತಾಲ್ಲೂಕು ಕಚೇರಿ ಪಕ್ಕದಲ್ಲಿರುವ ನಗರ ಸಭೆ ಆಸ್ತಿಯಲ್ಲಿ 133×125 ಅಡಿಗಳ ಅಳತೆಯ ಮೂರು ಅಂತಸ್ತಿನ ಸುಸಜ್ಜಿತ ಕಟ್ಟಡವನ್ನು 10 ಕೋಟಿ ರೂಗಳ ವೆಚ್ಚದಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಉತ್ತಮ ಆರೋಗ್ಯಕ್ಕಾಗಿ ಪರಿಸರ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣ ಸ್ವಚ್ಛತಾ ಕಾರ್ಯಕ್ರಮವನ್ನು ಮಂಗಳವಾರ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ್ ಅಭಿಯಾನ ವರದಾನವಾಗಿದೆ. ಪ್ರಧಾನಿ ಮೋದಿ ಅವರ ನೆಚ್ಚಿನ ಕಾರ್ಯಕ್ರಮಗಳಲ್ಲಿ ಒಂದಾದ ಈ ಅಭಿಯಾನ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಬೆಳೆಯಲಾಗಿದ್ದ ಕಳೆ ಗಿಡಗಳನ್ನು ಕಿತ್ತು ಸ್ವಚ್ಛಗೊಳಿಸಲಾಯಿತು. […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ,ಸೆ-28, ಜಿಲ್ಲಾದ್ಯಂತ ಸರ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲಾಖೆಗಳ ಟೇಬಲ್ ಮೇಲೆ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ನೀಡಬೇಕೆಂದು ಸಾಮೂಹಿಕ ನಾಯಕತ್ವದ ರೈತ ಸಂಘದಿಂದ ಸರ್ವೆ ಇಲಾಖೆ ಉಪ ನಿರ್ದೇಶಕರಾದ ಭಾಗ್ಯಮ್ಮ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಸರ್ವೆ ಇಲಾಖೆಯಲ್ಲಿ ಯಾರ ಒತ್ತಡ ಅಧಿಕಾರಿಗಳಿಗೆ ಇದಿಯೋ ಗೊತ್ತಿಲ್ಲ. ಕೋಲಾರ ಜಿಲ್ಲೆಯ ಸರ್ವೆ ಇಲಾಖೆಗೆ ಅಧಿಕಾರಿಗಳು ಬರಬೇಕಾದರೆ ಭಯಬೀತರಾಗಿದ್ದಾರೆ. ಕಾರಣ ಗೊತ್ತಾಗುತ್ತಿಲ್ಲ. ಜೊತೆಗೆ ಜಿಲ್ಲಾದ್ಯಂತ 30 ಜನ ಅಧಿಕಾರಿಗಳು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮ ದೇವತೆ ನರಡಮ್ಮದೇವಿ ವಿಗ್ರಹದ ಮೆರವಣಿಗೆ ಮೂರು ದಿನಗಳ ಕಾಲ ವಿಜೃಂಭಣೆಯಾಗಿ ನಡೆಯಿತುತಾಲ್ಲೂಕಿನ ಕಸಬಾ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆ ಗಟ್ಟಿಹಳ್ಳಿ ನರಡಮ್ಮ ದೇವರ ಮೆರವಣಿಗೆ ಅತ್ಯಂತ ವೈಭವವಾಗಿ ನಡೆಯಿತು ದೇವಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಭಕ್ತಾಧಿಗಳು ದೇವಿಗೆ ವಿಶೇಷ ಪೂಜೆ ಹಾಗೂ ಒಡೆಬಾಲು ನೀಡಿ ದೇವರ ದರ್ಶನ ಪಡೆದು ಪುನೀತರಾದರು. ಗ್ರಾಮದ ಭಕ್ತಾಧಿಗಳಿಗೆ ತೀರ್ಥಪ್ರಸಾದವನ್ನು ಏರ್ಪಡಿಸಲಾಗಿತ್ತು. ಈ ಮೆರವಣಿಗೆಯಲ್ಲಿ ಪಕ್ಷ ಬೇದವನ್ನು ಮರೆತು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಸದಾಶಿವ ಆಯೋಗದ ವರದಿಯನ್ನು ಏಕಪಕ್ಷಿಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಂತೆ ಒತ್ತಾಯಿಸಿ ತಾಲ್ಲೂಕು ಬೋವಿ ಕೌಶಲ್ಯ ಅಭಿವೃದ್ದಿ ಸಂಘದ ವತಿಯಿಂದ ಶಾಸಕ ಕೆ.ಆರ್. ರಮೇಶ್ ಕುಮಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.ಈ ಸಂಧರ್ಭದಲ್ಲಿ ತಾಲ್ಲೂಕು ಬೋವಿ ಕೌಶಲ್ಯ ಅಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಆರ್. ಶಿವಶಂಕರ್, ಕಾರ್ಯದರ್ಶಿ ಜೆ.ವಿ. ಕಾಲೋನಿ ವೆಂಕಟೇಶ್ ಗುತ್ತಿಗೆದಾರ ಗಂಗಾಧರ್, ಮುತ್ತಕಪಲ್ಲಿ ಶ್ರೀನಾಥ್, ಶಿವಪುರ ಎಸ್.ಜಿ.ವಿ. ವೆಂಕಟೇಶ್, ಗುರ್ರಪ್ಪ, ಶಿವಪುರ ಗಣೇಶ್, ಗೌನಿಪಲ್ಲಿ ರಮೇಶ್, ಶಿವಪ್ಪ, ಸಮುದಾಯದ ಮುಖಂಡರು […]

Read More