ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶಿಕ್ಷಕರ ದಿನಾಚರಣೆಹಾಗೂ ಸಾಧಕರಿಗೆ ಸನ್ಮಾನಕಾರ್ಯಕ್ರಮವನ್ನುಸೆ.08 ರ ಬುಧವಾರ ಬೆಳಿಗ್ಗೆ 11 ಗಂಟೆಗೆ, ನಗರದ ವಿವೇಕ್‍ಇನ್ಪೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿಜಿಲ್ಲಾ ಪೊಲೀಸ್‍ರಕ್ಷಣಾಧಿಕಾರಿಡಿ.ಕಿಶೋರ್ ಬಾಬು ಅವರುಉದ್ಘಾಟಿಸಲಿದ್ದಾರೆ.ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿರುವರೋಜ, ಕುಮಾರ್, ಜಗದೀಶ್, ಸಂತೋಷ್, ರಾಮು, ನಾಗೇಶ್‍ಹಾಗೂ ಟಿ.ಇ.ಟಿ. ಪರೀಕ್ಷೆಯಲ್ಲಿಅರ್ಹತೆ ಪಡೆದಿರುವ ಉಷಾ, ಅನಿತಾ, ಅಶ್ವಿನಿ, ಸೋನಿಯಾ, ಸಂಗೀತ, ಆಶಾ, ವನಜ ಮತ್ತುಸುನೀಲ್‍ಅವರನ್ನುಅತ್ಮೀಯವಾಗಿ ಸನ್ಮಾನಿಸಲಾಗುವುದು.ಕಾರ್ಯಕ್ರಮದಲ್ಲಿಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ. ಪ್ರಮೋದ್‍ಕುಮಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ, ಉಪನ್ಯಾಸಕರಾದಧಾರವಾಡದ ಮಹಮದ್‍ಇಲಿಯಾಸ್, ಎಸ್.ಆರ್.ರಾಕೇಶ್, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ವಿಭಜನೆಗೆ ಈಗಾಗಲೇ ಒಕ್ಕೂಟದ ಆಡಳಿತ ಮಂಡಲಿ, ವಾರ್ಷಿಕ ಸಾಮಾನ್ಯ ಸಭೆಗಳಲ್ಲಿ ಚರ್ಚಿಸಿ ತೀರ್ಮಾನಿಸಿರುವಂತೆ ವಿಭಜನೆ ಮಾಡಲು ಸಮ್ಮತಿಸಿರುವುದರಿಂದ, ಒಕ್ಕೂಟವನ್ನು ವಿಭಜಿಸಲು ನನ್ನ ಅಭ್ಯಂತರವಿರುವುದಿಲ್ಲ. ಎನ್. ಹನುಮೇಶ್ ನಿರ್ದೇಶಕರು, ಶ್ರೀನಿವಾಸಪುರ ತಾಲ್ಲೂಕು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ. ಇವರು ಮಾಧ್ಯಮಕ್ಕೆ ತಿಳಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ 5 ಲಕ್ಷ ಲೀಟರ್ ಸಾಮಥ್ರ್ಯದ ಮೆಗಾಡೇರಿಯನ್ನು ಅಂದಾಜು ರೂ. 200 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಿದ್ದು, 3 ಸಂಖ್ಯೆಯ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಕೆ.ಆರ್‌.ರಮೇಶ್ ಕುಮಾರ್ ಹೇಳಿದರು . ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಗ್ರಾಮ ವಿಕಾಸ ಯೋಜನೆ ಅಡಿಯಲ್ಲಿ ಏರ್ಪಡಿಸಲಾಗಿದ್ದ ಗ್ರಾಮ ಸಭೆಯಲ್ಲಿ ರೂ . ೯೩ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು , ರಸ್ತೆ , ಚರಂಡಿ , ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುಣಮಟ್ಟ ಕೆಡಬಾರದು ಎಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : – ೨೦೨೧ – ೨೨ ನೇ ಸಾಲಿನ ಕೋಲಾರ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೋಲಾರ ಮೆಥೋಡಿಸ್ಟ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಆರ್ . ಹೇಮಾ ರವರನ್ನು ಜಿಲ್ಲಾ ಮೆಥೋಡಿಸ್ಟ್ ಡಿಎಸ್ ರವರಾದ ಶಾಂತಕುಮಾರ್ ರವರು ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭದಲ್ಲಿ ಪಾಸ್ಟರ್‌ ಜಯವಂತ್ , ಮೆಥೋಡಿಸ್ಟ್ ಕಾಲೇಜಿನ ಪ್ರಾಂಶುಪಾಲರಾದ ರೈಸಲ್ ಸಹನಾ , ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಸರಿತಾ , ನಿವೃತ್ತ ಪ್ರಾಶುಪಾಲ ರಂಜನಿಕಾಂತ್ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : – ಮುಂದಿನ ಸೋಮವಾರ ಪೋಲೀಸ್ , ನಗರಸಭೆ ಅಧಿಕಾರಿಗಳು ಹಾಗೂ ಕಾರು ಚಾಲಕರ ಸಂಘದ ಪದಾಧಿಕಾರಿಗಳ ಸಭೆ ಕರೆದು ನಗರದಲ್ಲಿ ಕಾರು ನಿಲ್ದಾಣ ಜಾಗದ ಸಮಸ್ಯೆಯನ್ನು ಬಗೆಹರಿಸುವುದಾಗಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು . ನಗರದ ಕಾರು ನಿಲ್ದಾಣದಲ್ಲಿ ಸೋಮವಾರ ಜಿಲ್ಲಾ ರೋಟರಿ ಸೆಂಟ್ರಲ್ ಹಾಗೂ ಸಿಎಂಆರ್ . ಫೌಂಡೇಶನ್ ವತಿಯಿಂದ ಖಾಸಗಿ ಕಾರು ಚಾಲಕರಿಗೆ ಹಾಗೂ ಮಾಲೀಕರಿಗೆ ಆಹಾರ ಕೀಟ್‌ಗಳನ್ನು ವಿತರಿಸಿ ಮಾತನಾಡಿದರು . ಕೊರೋನಾದಿಂದ ಇಡೀ ವಿಶ್ವವೇ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ನಾನು ಓದುವ ಸಮಯದಲ್ಲಿ ಹಣವಿಲ್ಲದೇ ಶಿಕ್ಷಣ ಪಡೆಯಲಿಲ್ಲ, ಆದರೂ ನಾನು ಹುಟ್ಟಿ ಬೆಳೆದ ಕ್ಷೇತ್ರದ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಮನೋಭಾವನೆಯಿಂದ ವಿದ್ಯೆ ಕಲಿತು ಜಿಲ್ಲೆಯ ಕೀರ್ತಿ ದೇಶದಲ್ಲಿ ಪ್ರಚಲಿಸಬೇಕಾಗಿದ್ದು, ಮೊದಲ ಹಂತದಲ್ಲಿ ಶಿಕ್ಷಣಕ್ಕೆ ಆಧ್ಯತೆ ನೀಡುತ್ತಿದ್ದೇನೆ ಎಂದು ಸಮಾಜ ಸೇವಕ ಕೆ.ಜಿ.ಎಫ್ ಬಾಬು ತಿಳಿಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಕೋಲಾರ ವಿಧಾನಸಭಾ ಕ್ಷೇತ್ರದ 23 ಸಾವಿರ ವಿಧ್ಯಾರ್ಥಿಗಳಿಗೆ ಎರಡು ಹಂತದಲ್ಲಿ ಆರು ತಿಂಗಳಿಗೆ ಒಮ್ಮೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಖೋಖೋ ಗ್ರಾಮೀಣ ಜನಪ್ರಿಯ ಕ್ರೀಡೆ, ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಖೋಖೋ ಆಡುವ ವಿಧ್ಯಾರ್ಥಿಗಳು ಇದ್ದಾರೆ, ಯುವ ಜನತೆಯಲ್ಲಿ ಕ್ರಿಯಾಶೀಲತೆ ಹಾಗೂ ಉತ್ಸಾಹ ತುಂಬುವ ಕ್ರೀಡೆಯಾಗಿದೆ. ಈ ಕ್ರೀಡೆಯಲ್ಲಿ ಎಲ್ಲಾ ವರ್ಗದ ಯುವ ಜನರು ಭಾಗವಹಿಸುತ್ತಾರೆ ಏಕೆಂದರೆ ಇಲ್ಲಿ ದೈಹಿಕ ಆರೋಗ್ಯ ಮಾತ್ರವೇ ಬಂಡವಾಳ, ಆರ್ಥಿಕ ಹೊರೆ ಅಷ್ಟೇನೂ ಇರುವುದಿಲ್ಲ. ಹಾಗಾಗಿ ದೇಶದ ಎಲ್ಲಾ ಗ್ರಾಮೀಣ ಮತ್ತು ನಗರಗಳಲ್ಲಿ ಈ ಕ್ರೀಡೆ ಜನಪ್ರಿಯವಾಗಿದೆ. ಇದೀಗ ಕಳೆದ ಎರಡು ದಿನಗಳಿಂದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಬಸ್‍ನಲ್ಲಿ ಯುವಕರ ಗುಂಪೊಂದು, ಯುವತಿಯೊಬ್ಬಳನ್ನು ಚುಡಾಯಿಸಿದ ಎನ್ನಲಾದ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಿಂದ ಶ್ರೀನಿವಾಸಪುರಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ನಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ಯುಕನನ್ನು ಬಾಬು ಎಂದು ಗುರ್ತಿಸಲಾಗಿದೆ. ಬಾವು ಈ ಹಿಂದೆ ತಾಡಿಗೋಳ್ ಗ್ರಾಮಕ್ಕೆ ಸೇರಿದ ಯುವತಿಯೊಬ್ಬಳನ್ನು ಚುಡಾಯಿಸಿದ್ದ, ಹಾಗೆ ಮಾಡದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ದರಖಾಸ್ತುದಾರರಿಗೆ ನಿಯಮಾನುಸಾರ ಜಮೀನು ಮಂಜೂರು ಮಾಡಲಾಗುವುದು. ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ದರಖಾಸ್ತು ಕಮಿಟಿ ಸಭೆಯಲ್ಲಿ ಮಾತನಾಡಿ, ಮೊದಲಿಗೆ ನಿಯಮ 53 ರ ಅಡಿಯಲ್ಲಿ ಹಾಕಲಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು. ನಿಯಮ 57 ಅಡಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಹೇಳಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು […]

Read More