ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸ್ಕೌಟ್ಸ್ ಮತ್ತುಗೈಡ್ಸ್ ಸಂಸ್ಥೆಯ ವಿಶ್ವಕಂಠವಸ್ತ್ರ (ಸ್ಕಾರ್ಫ್ಡೇ) ಅಂಗವಾಗಿ ನಗರದ ಪಾಲಸಂದ್ರ ಬಡಾವಣೆಯಉದ್ಯಾನವನದಲ್ಲಿ ಸ್ವಚ್ಚತೆ ಹಾಗೂ ಗಿಡಗಳನ್ನು ನೆಡಲಾಯಿತು.1907ರಲ್ಲಿ ಲಂಡನ್ನ ಬ್ರೌನ್ಸಿ ದ್ವೀಪದಲ್ಲಿಸ್ಕೌಟ್ಸ್–ಗೈಡ್ಸ್ ನ ಮೊದಲ ಪ್ರಾಯೋಗಿಕ ಶಿಬಿರವು ಯಶಸ್ವಿಯಾದ ಹಿನ್ನಲ್ಲೆಯಲ್ಲಿ ,ಈ ದಿನವನ್ನು ಸ್ಕೌಟಿಂಗ್ ಸನ್ರೈಸ್ಡೇ ಹಾಗೂ ವಿಶ್ವಕಂಠವಸ್ತø(ಸ್ಕಾರ್ಫ್ಡೇ)ಎಂದು ಆಚರಿಸಿಕೊಂಡು ಬರಲಾಗುತ್ತಿದೆ.ಈ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧರೀತಿಯ ಬಹು ಉಪಯೋಗಿ (ಹಣ್ಣು-ಕಾಯಿ-ಹೂ ಬಿಡುವ ಮತ್ತು ನೆರಳು – ಗಾಳಿ ಕೊಡುವ )30ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತ್ತು, ಇದಕ್ಕೂ ಮೊದಲುಅಲ್ಲಿದ್ದ ಮುಳ್ಳು ಗಿಡಗಳು,ಕಸಕಡ್ಡಿ,ಪ್ಲಾಸ್ಟಿಕ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರಲ್ಲಿ ವೃತ್ತಿ ಮೌಲ್ಯ ಮತ್ತು ಹೋರಾಟಗಾರರಲ್ಲಿ ಪ್ರಾಮಾಣಿಕತೆ, ಬದ್ದರೆ ಇದ್ದರೆ ಸುಂದರ ಹಾಗೂ ಸಂಮೃದ್ದಿಯ ಸಮಾಜ ನಿರ್ಮಾಣ ಸಾಧ್ಯ, ಈ ನಿಟ್ಟಿನಲ್ಲಿ ದಿ.ಕೆ.ಎಂ.ಮುನಿಯಪ್ಪ ಆದರ್ಶವಾಗಿದ್ದಾರೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿ ಮನ್ವಂತರ ಜನಸೇವಾ ಟ್ರಸ್ಟ್ ಹಾಗೂ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾಜಿ ಸಚಿವ,ಪತ್ರಕರ್ತರ ಸಂಘದ ಅಧ್ಯಕ್ಷರೂ ಆಗಿದ್ದ ಕೆ.ಎಂ.ಮುನಿಯಪ್ಪ ಅವರ ಭಾವಚಿತ್ರ ಅನಾವರಣಗೊಳಿಸಿ ಅವರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ-ಜು-31, ಕೋಲಾರ ಜಿಲ್ಲೆಯ ನೂತನ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಆನಂದ ಪ್ರಕಾಶ್ ಮೀನಾ ರವರಿಗೆ ರೈತ ಸಂಘದಿಂದ ಗಿಡ ನಡುವ ಮೂಲಕ ಸ್ವಾಗತಿಸಿ ಕೆರೆಗಳ ಒತ್ತುವರಿ ತೆರವುಗೊಳಿಸುವಂತೆ ಮನವಿ ನೀಡಿ ಒತ್ತಾಯಿಸಲಾಯಿತು.ಮನವಿ ನೀಡಿ ಮಾತನಾಡಿದ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ ಬಯಲು ಸೀಮೆಯ ಕೋಲಾರ ಜಿಲ್ಲೆಯಲ್ಲಿ 2300 ಕೆರೆಗಳಿದ್ದು, ಕೆರೆಗಳ ತವರು ಎಂದು ಪ್ರಸಿದ್ದಿ ಪಡೆದಿರುವ ಜಿಲ್ಲೆಯ ಜಲ ಮೂಲಗಳು ದಿನೇ ದಿನೇ ಒತ್ತುವರಿದಾರರ ದುರಾಸೆಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.30: ಮುಂಬರುವ 2023 ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜ ಹೇಳಿದರು.ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರವರನ್ನು ಮುಖ್ಯಮಂತ್ರಿಯಾಗಿ ಮಾಡಲು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರನ್ನು ಗೆಲ್ಲಿಸಿಕೊಳ್ಳಬೇಕು ಅದಕ್ಕಾಗಿ ಪಕ್ಷದ ಬೂತ್ ಮಟ್ಟದಿಂದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೌಶಲ್ಯಯುತ ಸಮಾಜ ನಿರ್ಮಿಸುವ ಸಲುವಾಗಿ ಆರ್ಸೆಟಿ ತರಬೇತಿ ಸಂಸ್ಥೆಯು ಮತ್ತಷ್ಟು ನೂತನ ಕೌಶಲ್ಯಾಧಾರಿತಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಎನ್.ಎಂ.ನಾಗರಾಜ್ ಹೇಳಿದರು.ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ಜಿಲ್ಲಾ ಆರ್ಸೆಟಿ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇಂದು ಸ್ವ ಉದ್ಯೋಗ ಕೈಗೊಳ್ಳುತ್ತಿರುವ ಹಲವರಲ್ಲಿ ಕೌಶಲ್ಯದ ಕೊರತೆಯಿಂದ ಉದ್ದಿಮೆ ಸ್ಥಾಪಿಸಿದ ಕೆಲವೇ ದಿನಗಳಲ್ಲಿ ನಷ್ಟ ಹೊಂದಿ, ಉದ್ಯಮವನ್ನು ಮುಚ್ಚುವ ಹಂತಕ್ಕೆತಲುಪುತ್ತಿದ್ದಾರೆ. ಆದ್ದರಿಂದ ಅಂತವರಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.30: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ(ಕ್ಯಾಮ್ಸ್)ನ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು, ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಕೋಲಾರ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಸ್ ಆಫ್ ಸ್ಕೂಲ್ಸ್(ಕ್ಯಾಮ್ಸ್) ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ(ಕ್ಯಾಮ್ಸ್)ನ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ರವರು ದಿನಾಂಕ 29-07-2021 ರಂದು ರಾತ್ರಿ ಸುಮಾರು 9-00 ಗಂಟೆ ಸಮಯದಲ್ಲಿ ಮನೆಯ ಬಳಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮನುಷ್ಯ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕು. ಸಮ ಸಮಾಜ ಕಲ್ಪನೆ ಸಾಕರಗೊಳ್ಳಲು ಸಮುದಾಯದಲ್ಲಿ ಮಾನವೀಯ ಪ್ರಜ್ಞೆ ಗರಿಗೆದರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ವೆಂಟೇಶಗೌಡ ಕಲ್ಯಾಣ ಮಂಟಪದ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಪದಗ್ರಹಣ ಸಮಾರಂಭದಲ್ಲಿ ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇರುವುದಿಲ್ಲ. ಅಗತ್ಯ ಇರುವ ವ್ಯಕ್ತಿಗಳಿಗೆ ಸಹಾಯ ಹಸ್ತ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ತೊಗರಿಯು ರಾಜ್ಯದ ಪ್ರಮುಖವಾದ ದ್ವಿದಳ ಧಾನ್ಯವಾಗಿದ್ದು, 2018-19ರ ಪ್ರಕಾರ ಕೋಲಾರ ಜಿಲ್ಲೆಯಲ್ಲಿ ತೊಗರಿಯು 2053 ಹೇಕ್ಟೆರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು 876 ಟನ್ ಉತ್ಪಾದನೆಯಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಬಿತ್ತನೆಯಾಗಿರುವ ತೊಗರಿ ಬೆಳೆಯಲ್ಲಿ ಕೆಲವು ಭಾಗಗಳಲ್ಲಿ ಸೊರಗು ರೋಗವು ಕಾಣಿಸಿಕೊಳ್ಳುತ್ತಿದ್ದು ಅದು ಮಣ್ಣಿನಲ್ಲಿರುವ ಶೀಲಿಂದ್ರದಿಂದ ಬರುತ್ತದೆ. ಇದಕ್ಕೆ ಕಾರಣ ತುಂಬಾ ಮಳೆಯಾಗಿದ್ದು ತದನಂತರ ವಾತಾವರಣದಲ್ಲಿ ಉಷ್ಣಾಂಶ ಏರಿಕೆಯಾಗಿರುವುದರಿಂದ ಈ ರೋಗವು ಕಾಣಿಸುತ್ತಿದೆ. ರೋಗದ ಪ್ರಮುಖ ಲಕ್ಷಣಗಳು- ಗಿಡಗಳು ಬಾಡುವುದು, ಒಣಗುವುದು, ಸಸಿ ಹಂತದಲ್ಲಿ ಕಂಡುಬಂದರೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಗ್ರಾಮೀಣ ಭಾಗದಲ್ಲಿನ ಗ್ರಾಮಸ್ಥರಿಗೆ ಉಚಿತವಾಗಿ ಕಸದ ಬುಟ್ಟಿಗಳನ್ನು ಮನೆ ಮನೆಗೂ ವಿತರಣೆ ಮಾಡಲು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಮನೆಗೂ ಕಸದ ಬುಟ್ಟಿಗಳನ್ನು ವಿತರಿಸಲಾಗುತ್ತಿದ್ದು ಗ್ರಾಮಸ್ಥರು ಇದರ ಸದ್ಬಳಿಕೆ ಮಾಡಿಕೊಂಡು ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಗ್ರಾಮಗಳಿಗೆ ಆಗಮಿಸುವ ಸ್ವಚ್ಛ ವಾಹಿನಿ ವಾಹನಕ್ಕೆ ನೀಡುವಂತೆ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ವೈ ವಿ ವಿಧ್ಯಾರಾಣಿ ತಿಳಿಸಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿಯ […]

