ಕೋಲಾರ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿ ಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇತ್ತೀಚೆಗೆ ಜಿಲ್ಲೆಯ ಕೈಗಾರಿಕ ಪ್ರದೇಶಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರನ್ನು ಕರೆಸಿ ಸಭೆಯನ್ನು […]

Read More

ಶ್ರೀನಿವಾಸಪುರ, ಸೆಪ್ಟೆಂಬರ್ 22 : ರಾಜ್ಯದ ಅಭಿವೃದ್ಧಿಯ ಪಥದಲ್ಲಿ ಸರ್ಕಾರ ಇಡಬೇಕಾದ ಹೆಜ್ಜೆಗಳನ್ನು ಗುರುತಿಸುವಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಹತ್ವದ ಪಾತ್ರವಹಿಸಲಿದ್ದು, ರಾಜ್ಯದ ಮುಂದಿನ ಪೀಳಿಗೆಯ ಒಳಿತಿಗಾಗಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಹಶೀಲ್ದಾರ್ ಜಿ.ಎನ್. ಸುದೀಂದ್ರ ಹೇಳಿದರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ಬಡಾವಣೆಯಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು. “ಈ ಸಮೀಕ್ಷೆಯ ಉದ್ದೇಶ ರಾಜ್ಯದ ಜನರ […]

Read More

ಶ್ರೀನಿವಾಸಪುರ : ಅತಿಸಣ್ಣ, ಸಣ್ಣ ಕುಟುಂಬಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಂಪುಕೋಟೆಯಲ್ಲಿ ನಡೆದ ಸಭೆಯಲ್ಲಿ ದೇಶದ ಜನತೆಗೆ ಈ ಬಾರಿ ದಸರಾ ಹಬ್ಬಕ್ಕೆ ಒಳ್ಳೇಯ ಸುದ್ದಿಯನ್ನು ಕೊಡುತ್ತೇನೆ ಎಂದು ಹೇಳಿದ್ದರು ಅವರ ಮಾತಿನಂತೆ ನಡೆದುಕೊಂಡಿದ್ದು, ಅದರಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ಸುಂಕವನ್ನು ಇಳಿಸಿರುವುದು ಸ್ವಾಗತರ್ಹ ಎಂದು ಸಂಸದ ಮಲ್ಲೇಶ್‍ಬಾಬು ಬಣ್ಣಿಸಿದರು.ಪಟ್ಟಣದಲ್ಲಿನ ಮುಳಬಾಗಿಲು ವೃತ್ತದಿಂದ ಕೆಎಸ್‍ಆರ್‍ಟಿ ಬಸ್ಸ್ ನಿಲ್ದಾಣದವರೆಗೂ ಮಂಗಳವಾರ ಬಿಜೆಪಿ , ಜೆಡಿಎಸ್ ಪಕ್ಷಗಳ ಮೈತ್ರಕೂಟದಿಂದ ಹಮ್ಮಿಕೊಳ್ಳಲಾದ ಉಳಿತಾಯ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.ಸೆ.22 ರಂದು ಅಗತ್ಯ […]

Read More

ಶ್ರೀನಿವಾಸಪುರ : ಪಟ್ಟಣವನ್ನ ಅಭಿವೃದ್ಧಿಪಡಿಸಲು ಸದಸ್ಯರ ಸಹಕಾರದೊಂದಿಗೆ ಅನೇಕ ಕಾರ್ಯಕ್ರಮಗಳನ್ನ ರೂಪಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.ಪುರಸಭೆ ವತಿಯಿಂದ ಪೌರಕಾರ್ಮಿಕರಿಗೆ 30 ವಸತಿಗಳನ್ನು ನಿರ್ಮಿಸಲು ಭೂಮಿ ಮಂಜೂರು ಆಗಿತ್ತು . ಆ ಜಾಗಕ್ಕೆ ಸಂಬಂದಿಸಿದಂತೆ ತಕರಾರು ಎದ್ದಿದ್ದು, ಅದನ್ನ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇದೇ ವಾರದಲ್ಲಿ ಟೆಂಡರ್ ಕರೆದು.ಸಾಧ್ಯವಾದಷ್ಟು ಬೇಗ ಭೂಮಿ ಪೂಜೆ ನಡೆಸಲಾಗುವುದು.ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್ ಮಾತನಾಡಿ ಪೌರಕಾರ್ಮಿಕರು ದಿನ ಬೆಳಗಾದರೆ […]

Read More

ಕೋಲಾರ : ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇದೇ 22 ರಿಂದ ಅಕ್ಟೋಬ‌ರ್ 7 ರವರೆಗೆ ನಡೆಯಲಿದ್ದು, ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಅಂಗವಾಗಿ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು. ವಾಕಥಾನ್‌ಗೆ ಕೋಲಾರ ಜಿಲ್ಲಾ ಶಾಸಕರಾದ ಡಾ. ಕೊತ್ತೂರು ಜಿ.ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಚಾಲನೆ ನೀಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ಜಿಲ್ಲೆಯಲ್ಲಿ 4 ಲಕ್ಷದ 17 ಸಾವಿರ ಮನೆಗಳಿದ್ದು, ಸಮೀಕ್ಷೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಸ್ಕಾಂ ವತಿಯಿಂದ ಮನೆಗಳಿಗೆ […]

Read More

ಶ್ರೀನಿವಾಸಪುರ: ಸರ್ಕಾರದ ನಿರ್ದೇಶನದಂತೆ ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿವೃದ್ಧಿ ಅಧಿಕಾರಿ ಕೆ.ಪಿ. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುರುವಾದ ಸ್ವಚ್ಛತಾ ಅಭಿಯಾನವನ್ನು ಪರಿಶೀಲಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯಿದೆ. ಇದರಿಂದಾಗಿ ಇನ್ನೂ ಹೆಚ್ಚಿನ ಸ್ಥಳಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಮುಂದುವರಿಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ […]

Read More

ಕೋಲಾರ : ಶಾಲಾ-ಕಾಲೇಜುಗಳ ವಾಹನಗಳ ತಪಾಸಣಾ ಆಂದೋಲನದಲ್ಲಿ 177 ಕೇಸ್ ದಾಖಲಿಸಿ 9.60 ಲಕ್ಷ ರೂ ದಂಡ ಹಾಗೂ ತೆರಿಗೆಯನ್ನು ವಸೂಲಿ ಮಾಡಲಾಗಿದೆ. ಏಪ್ರಿಲ್ 2025 ರಿಂದ ಸೆಪ್ಟೆಂಬರ್ 18ರವರೆಗೆ ಶೈಕ್ಷಣಿಕ ಸಂಸ್ಥೆಗಳ ಬಸ್‌ಗಳನ್ನು ತಪಾಸಣೆ ನಡೆಸಿ 18 ಸೀಸ್ ಮಾಡಲಾಗಿದ್ದು 4 ವಾಹನಗಳ ಆರ್‌ಸಿ ರದ್ದುಗೊಳಿಸಿ ಸ್ಮಾಪ್ ಮಾಡಲಾಗಿದೆ. ಕೋಲಾರದ ಅರ್ಕ ಶಾಲೆ 4 ಬಸ್‌ಗಳ ಮೇಲೆ ಮೊಕದ್ದಮೆ ಹೂಡಲಾಗಿದ್ದು ನರಸಾಪುರ ವಿದ್ಯಾನಿಕೇತನ ಶಾಲೆ ವಿರುದ್ಧ 5, ಶ್ರೀನಿವಾಸಪುರ ವೇಣು ಶಾಲೆ ವಿರುದ್ಧ 2, ರೋಣೂರು […]

Read More

ಕೋಲಾರ : ಜಿಲ್ಲಾ ಔಷಧಿ ನಿಯಂತ್ರಕರಿಗೆ ಔಷಧಿ ಮಳಿಗೆಗಳಿಗೆ ಭೇಟಿ ನೀಡಿ ಡ್ರಗ್ಸ್ ಮಾರಾಟ ಬಗ್ಗೆ ವರದಿ ಮಾಡುವಂತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸಿ ಯೋಜನೆಗಳನ್ನು ನೀಡಲು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಕಾರ್ಯಕ್ರಮ ಹಾಗೂ ತೀವ್ರತರ ಅತೀಸಾರ ಭೇದಿ ತಡೆಗಟ್ಟುವ ಅಭಿಯಾನ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಕಾರ್ಯಪಡೆ ಸಮಿತಿಯ ಸಭೆಯನ್ನು ಉದ್ದೇಶಿಸಿ […]

Read More

ಕೋಲಾರ: ಸ್ವಯಂ ಉದ್ಯೋಗಕ್ಕೆ ಆಸಕ್ತಿ ಇರುವ ಯುವಕರು ಹಾಗೂ ಮಹಿಳೆಯರಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊನ್ನೇನಹಳ್ಳಿ, ಕೋಲಾರದಲ್ಲಿ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. 1992ರಲ್ಲಿ ಆರಂಭವಾದ ಈ ಸಂಸ್ಥೆ ಈಗಾಗಲೇ 33 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, 37 ಸಾವಿರಕ್ಕೂ ಹೆಚ್ಚು ಜನರಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಿದೆ.ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕೆನರಾ ಬ್ಯಾಂಕ್ ಶತಮಾನೋತ್ಸವ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ, ಅಣಬೆ […]

Read More
1 28 29 30 31 32 389