
JANANUDI.COM NETWORK ತಲ್ಲೂರು ನಾರಯಣ ವಿಶೇಷ ಮಕ್ಕಳ ಶಾಲೆಗೆ ಗ್ಲೊಬಲ್ ಗ್ರ್ಯಾಂಟ್ನಿಂದ ಶಾಲಾ ವಾಹನ ಕಂಪ್ಯೂಟರ್ ಮತ್ತು ಕಲಿಕಾ ಸಾಮಾಗ್ರಿ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಹಸ್ತಾಂತರ ಕುಂದಾಪುರ, ಮಾ17: ರೋಟರಿ ಕ್ಲಬ್ ಕುಂದಾಪುರ ದಕ್ಷಿಣ 3182 ಮತ್ತು ರೋಟರಿ ಕ್ಲಬ್ ಶೆರೇರ್ ವಿಲ್ಲಿ 6540 ಇವರ ಸಹಭಾಗಿತ್ವದಲ್ಲಿ ರೋಟರಿ ದತ್ತಿ ನಿಧಿ ತಲ್ಲೂರಿನ ವಿಶೇಷ ಮಕ್ಕಳ ಶಾಲೆಗೆ ರೋಟರಿ ಗ್ಲೊಬಲ್ ಗ್ರ್ಯಾಂಟ್ 1989053 ಇದರ ಅಡಿಯಲ್ಲಿ ಮಂಜುರಾದ ಶಾಲಾ ವಾಹನ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೇಸಾಯ ಕೈಗೊಳ್ಳಬೇಕು:ಡಾ. ಆರ್.ಕೆ.ರಾಮಚಂದ್ರ ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೇಸಾಯ ಕೈಗೊಳ್ಳಬೇಕು ಎಂದು ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ. ಆರ್.ಕೆ.ರಾಮಚಂದ್ರ ಹೇಳಿದರು. ತಾಲ್ಲೂಕಿನ ಬಿಸನಹಳ್ಳಿ ಗ್ರಾಮದಲ್ಲಿ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ಅಖಿಲ ಭಾರತ ಸಮನ್ವಯ ಗೋಡಂಬಿ ಸಂಶೋಧನಾ ಯೋಜನೆ ವತಿಯಿಂದ ಏರ್ಪಡಿಸಿದ್ದ ಗೋಡಂಬಿ ಬೆಳೆಯ ಪರಿಚಯ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಆರೋಗ್ಯಕರ ಹವ್ಯಾಸಗಳ ಮೂಲಕ ಕೊರೊನಾ ವೈರಸ್ ಹರಡುವುದನ್ನು ತಡೆಯಬೇಕು:ಡಾ. ವೈ.ವಿ.ವೆಂಕಟಾಚಲ ಶ್ರೀನಿವಾಸಪುರ: ಜನರು ಆರೋಗ್ಯಕರ ಹವ್ಯಾಸಗಳ ಮೂಲಕ ಕೊರೊನಾ ವೈರಸ್ ಹರಡುವುದನ್ನು ತಡೆಯಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು. ಪಟ್ಟಣದ ಸಂತೆ ಮೈದಾನದಲ್ಲಿ ಎಸ್ವಿ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ ವತಿಯಿಂದ ಏರ್ಪಡಿಸಿದ್ದ ಕೊರೊನಾ ವೈರಸ್ ಹರಡದಂತೆ ಕೈತೊಳೆಯುವ ಪ್ರಾತ್ಯಕ್ಷಿಕೆ ಉದ್ಘಾಟಿಸಿ ಮಾತನಾಡಿದರು. ಜನರು ನಿಯಮಿತವಾಗಿ ಕೈತೊಳೆಯುವ ಹವ್ಯಾಸವನ್ನು ಮೈಗೂಡಿಸಿಕೊಳ್ಳಬೇಕು. ಸಾಬೂನು ಬಳಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಜಿಲ್ಲೆಯಾದ್ಯಂತ ಕರೋನಾ ವೈರೆಸ್ ತಡೆಗೆ ಜಿಲ್ಲಾಧಿಕಾರಿಗಳಿಂದ ಕಟ್ಟುನಿಟ್ಟಿನ ಆದೇಶ. ಕೋಲಾರ: ಜಿಲ್ಲೆಯಾದ್ಯಂತ 15 ದಿನಗಳ ಕಾಲ ಅಂಗನವಾಡಿ, ಶಾಲಾ ಕಾಲೇಜು ಎಲ್ಲಾ ತರಹದ ಶಿಕ್ಷಣ ಸಂಸ್ಥೆಗಳಿಗೆ (ಪರೀಕ್ಷೆ ಹೊರತು ಪಡಿಸಿ) ದಿನಾಂಕ 14-03-2020 ರಿಂದ ಜಾರಿಗೆ ಬರುವಂತೆ ರಜೆಯನ್ನು ಘೋಷಿಸಿದ್ದು. ಜಿಲ್ಲೆಯಾದ್ಯಂತ ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸೇರುವಂತಹ ಸ್ಥಳಗಳಾದ ಸಂತೆ, ಜಾತ್ರಾ ಸ್ಥಳ, ರಥೋತ್ಸವ. ಉರುಸ್. ಉತ್ಸವ ಇತ್ಯಾದಿ ಧಾರ್ಮಿಕ /ಖಾಸಗಿ ಸಮಾರಂಭಗಳನ್ನು ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಜನಸಂದಣಿಯಾಗುವಂತಹ ಸ್ಥಳಗಳಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಐಸ್ಯುಲೇಷನ್ ಬೆಡ್ಗಳನ್ನು ಕಾಯ್ದಿರಿಸಿ – ಸಿ ಸತ್ಯಭಾಮ ಕೋಲಾರ: ಜಿಲ್ಲೆಯಲ್ಲಿರುವ ಎಲ್ಲಾ ಕ್ಲೀನಿಕ್ಗಳು ಸೇರಿದಂತೆ ಒಟ್ಟು 350 ಆಸ್ಪತ್ರೆಗಳಲ್ಲಿ ಐಸ್ಯುಲೇಷನ್ ಬೆಡ್ಗಳನ್ನು ಕಾಯ್ದಿರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ತಿಳಿಸಿದರು ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರೋನಾ ವೈರಸ್ ಕುರಿತಂತೆ ಹಮ್ಮಿಕೊಂಡಿದ್ದ ಜಾಗೃತಿ ಮೂಡಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಂದು ಸಣ್ಣ ಕ್ಲಿನಿಕ್ನಲ್ಲಿ ಎರಡು ಬೆಡ್ಗಳನ್ನು ಹಾಗೂ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಿಲ್ಲೆಯಲ್ಲಿ ಯಾವುದೇ ಕರೋನಾ ಪ್ರಕರಣ ಕಂಡು ಬಂದಿಲ್ಲ ಜನರು ಆತಂಕ ಪಡುವ ಅಗತ್ಯವಿಲ್ಲ – ಸಿ ಸತ್ಯಭಾಮ. ಕೋಲಾರ: ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ರೀತಿಯ ಕರೋನ ಪ್ರಕರಣ ಕಂಡು ಬಂದಿಲ್ಲ ಹಾಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕರೋನ ವೈರಸ್ ಕುರಿತ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಯಾವುದೇ ಪ್ರಕರಣ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮ್ಯಾನುಯಲ್ ಸ್ಕ್ಯಾವೆಂಜರ್ ಗಳಿಗೆ ಪುರ್ನವಸತಿ ಸೌಲಭ್ಯಗಳನ್ನು ಕಲ್ಪಿಸಿ – ಜಗದೀಶ್ ಹಿರೇಮಣಿ ಕೋಲಾರ: ಜಿಲ್ಲೆಯಾದ್ಯಂತ ಇರುವ ಮ್ಯಾನುಯಲ್ ಸ್ಕ್ಯಾವೆಂಜರ್ಗಳಿಗೆ ಪುರ್ನವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಜಗದೀಶ್ ಹಿರೇಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸಫಾಯಿ ಕರ್ಮಚಾರಿಗಳಿರುವ ಕಾಲೋನಿಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಕಾಲೋನಿಗಳಿಗೆ ಕುಡಿಯುವ ನೀರು, ಚರಂಡಿ, ಕಾಂಕ್ರೀಟ್ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಡಾ. ಕೆ.ಸುಧಾಕರ್, ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರನ್ನು ಕೀಳು ಮಟ್ಟದ ಪದಗಳಿಂದ ನಿಂದಿಸಿದ್ದಾರೆ ಎಂದು ಆಪಾದಿಸಿ ಕಾಂಗ್ರೆಸ್ ಕಾರ್ಯಕರ್ತರು ಡಾ. ಸುಧಾಕರ್ ಅವರ ಪ್ರತಿಕೃತಿ ದಹಿಸಿದರು. ಶ್ರೀನಿವಾಸಪುರ:ಕಾಂಗ್ರೆಸ್ ಕಾರ್ಯಕರ್ತರು ವೈದ್ಯಕೀಯ ಸಚಿವ ಡಾ. ಕೆ.ಸುಧಾಕರ್, ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರನ್ನು ಕೀಳು ಮಟ್ಟದ ಪದಗಳಿಂದ ನಿಂದಿಸಿದ್ದಾರೆ ಎಂದು ಆಪಾದಿಸಿ, ಡಾ. ಸುಧಾಕರ್ ಅವರ ಪ್ರತಿಕೃತಿ ದಹಿಸಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸಚಿವರಾದ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರಾಜಿ ಬೇಡ – ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್ ಕೋಲಾರ: ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಪ್ರತಿ ಹಳ್ಳಿಗೂ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಬೇಕು. ಈ ವಿಚಾರದಲ್ಲಿ ಅಧಿಕಾರಿಗಳು ಯಾವುದೇ ರಾಜಿ ಆಗಬಾರದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್ ಅವರು ತಿಳಿಸಿದರು. ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಖಾಸಗಿ ಬೋರ್ವೆಲ್ಗಳಿಂದ ನೀರು ಸರಬರಾಜು […]