ಕೋಲಾರ.ಜು.16: ಜಿಲ್ಲೆಯಲ್ಲಿನ ಸಣ್ಣ, ಅತಿ ಸಣ್ಣ ಮತ್ತು ದಲಿತ ರೈತರು ಅನಧಿಕೃತವಾಗಿ ರೆವಿನ್ಯೂ ಇಲಾಖೆಯಿಂದ ಮಂಜೂರಾಗಿರುವ ಜಮೀನುಗಳ ಮೇಲೆ ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ಉಳಿಸಿರುವ ಹಣವನ್ನು ಬಂಡವಾಳ ಹಾಕಿ ಅಭಿವೃದ್ಧಿ ಪಡಿಸುತ್ತಾರೆ. ಒಂದಲ್ಲ ಒಂದು ದಿನ ಆ ಜಮೀನು ಅವರದಲ್ಲ ಎಂದು ಗೊತ್ತಾದಾಗ ಅವರನ್ನು ಯಾರೂ ಉಳಿಸಲಿಕ್ಕಾಗುವುದಿಲ್ಲ. ಇದು ನಾವು ಅವರಿಗೆ ಮಾಡುವ ದೊಡ್ಡ ದ್ರೋಹವಾಗುತ್ತದೆ. ಇದನ್ನು ಮನಗಂಡು ಈ ಒಂದು ಹೆಮ್ಮರವಾಗಿ ಬೆಳೆದಿರುವ ಸಮಸ್ಯೆಗೆ ಸಮಗ್ರ ಪರಿಹಾರ ದೊರಕಿಸುವ ಜವಾಬ್ದಾರಿ ಶಾಸಕರುಗಳು, ಅಧಿಕಾರಿಗಳು ಸೇರಿದಂತೆ […]

Read More

ಶ್ರೀನಿವಾಸಪುರ : ಕಚೇರಿಯಲ್ಲಿ ಮಾಡುವ ಸಿಬ್ಬಂದಿಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ಮಾನಸಿಕವಾಗಿ ನೆಮ್ಮದಿ ಇಲ್ಲದೆ ಇರುತ್ತದೆ. ಆ ಸಮಯದಲ್ಲಿ ದೇವರ ಧ್ಯಾನ ಅಥವಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗುಳ್ಳುವುದರಿಂದ ಒಂದಿಷ್ಟು ನೆಮ್ಮದಿ ಸಿಗುತ್ತದೆ ಎಂದು ಆಗಮಿಕ ಕುರುಮಾಕಲಪಲ್ಲಿ ಪ್ರಕಾಶ್ ತಿಳಿಸಿದರು.ಪಟ್ಟಣ ಬೆಸ್ಕಾಂ ಕಚೇರಿ ಆವರಣದಲ್ಲಿ ಇರುವ ಮಹಾ ಗಣಪತಿ ದೇವಾಲಯದಲ್ಲಿ ಮಂಗಳವಾರ 41 ನೇ ವಾರ್ಷಿಕೋತ್ಸವ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ಮಹನ್ಯಾಸ ಪೂರ್ವಕವಾಗಿ ಏಕವಾರ ರುದ್ರಾಭಿಷೇಕ, […]

Read More

ಶ್ರೀನಿವಾಸಪುರ, ಜುಲೈ 15: ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತ ಸೇವಾ ಸಹಕಾರ ಸಂಘದ ಕಚೇರಿಯಲ್ಲಿ ಮಂಗಳವಾರದಂದು ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭ, ಡಿಸಿ ಸಿ ಬ್ಯಾಂಕಿನ ನಿರ್ದೇಶಕಿಯಾಗಿ ಆಯ್ಕೆಯಾದ ನಾಗರತ್ನಮ್ಮ ಹಾಗೂ ಕೋಮುಲ್ ನಿರ್ದೇಶಕರಾಗಿ ಆಯ್ಕೆಯಾದ ಕೆ.ಕೆ. ಮಂಜುನಾಥ್ ರೆಡ್ಡಿ ಮತ್ತು ಎನ್. ಹನುಮೇಶ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬೈರಾರೆಡ್ಡಿ ವಹಿಸಿದ್ದರು. ಸಂಘದ ಕಾರ್ಯದರ್ಶಿ ಶಿವಾರೆಡ್ಡಿ, ನಿರ್ದೇಶಕರಾದ ಶಬ್ಬೀರ್ ಅಹ್ಮದ್, ದ್ವಾರಸಂದ್ರದ ಮುನಿವೆಂಕಟರೆಡ್ಡಿ, […]

Read More

ಶ್ರೀನಿವಾಸಪುರ, ಜುಲೈ 12: ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಉರ್ದು ಹಾಗೂ ಇಂಗ್ಲಿಷ್ ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (ಎಸ್‌ಡಿಎಂಸಿ) ಹಾಗೂ ಪೋಷಕರ ಮಾಸಿಕ ಸಭೆ ನಡೆಯಿತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ, ನೈತಿಕ ಮೌಲ್ಯಗಳು, ಹಾಗೂ ಶಾಲೆಯ ಮೂಲಭೂತ ಸೌಲಭ್ಯಗಳ ಕುರಿತಾಗಿ ವಿಶ್ಲೇಷಣಾತ್ಮಕ ಚರ್ಚೆ ನಡೆಯಿತು. ಪೋಷಕರು ನೇರವಾಗಿ ಶಿಕ್ಷಕರೊಂದಿಗೆ ಮಕ್ಕಳ ಹಾಜರಾತಿ, ಪಠ್ಯದಲ್ಲಿ ಆಸಕ್ತಿ, ಹಾಗೂ ದಿನನಿತ್ಯದ ಕಾರ್ಯವೈಖರಿಯ ಬಗ್ಗೆ ಮಾತುಕತೆ ನಡೆಸಿದರು. ಪೋಷಕರು ತಮ್ಮ […]

Read More

ಶ್ರೀನಿವಾಸಪುರ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ವರ್ಗಾವಣೆ ಯಾಗಿರುವ ವೈದ್ಯರಾದ ರಂಗರಾವ್, ನಿರಂಜನ್ ರವರನ್ನು ಆಸ್ಪತ್ರೆ ವತಿಯಿಂದ ಸನ್ಮಾನಿಸಲಾಯಿತು.ಆಸ್ಪತ್ರೆ ಆಡಳಿತ ಅಧಿಕಾರಿ ಜಿ.ಎಸ್.ಶ್ರೀನಿವಾಸ್, ವೈದ್ಯರಾದ ಉಮಾಶಂಕರ್, ದಿವಾಕರ್, ಸಂಗೀತ, ವರಲಕ್ಷ್ಮಿ, ಫಾರ್ಮಾಸಿಗಳಾದ ಕಲ್ಲೇಶ್ ಕುಮಾರ್, ಮಹ್ಮದ್‍ಆಲಿ, ಮಂಜುನಾಥ್, ಶಿವಕುಮಾರ್, ಸಿಬ್ಬಂದಿಗಳಾದ ಕವಿತಾ, ಉಮಾ ಇದ್ದರು.

Read More

ಶ್ರೀನಿವಾಸಪುರ : ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಿಗೆ ಸರಬರಾಜು ಮಾಡುತ್ತಿರುವ ಕೆಸಿ ವ್ಯಾಲಿ ಮತ್ತು ಎಚ್ಚೆನ್ ವ್ಯಾಲಿ ನೀರು ಕಲುಷಿತವಾಗಿದೆ.ಕೊಳಚೆ ನೀರನ್ನು ಸಂಸ್ಕರಿಸಿ ಕುಡಿಯುವ ಶುದ್ಧ ನೀರಾಗಿ ಮಾಡಿಸುವ ತಂತ್ರಜ್ಞಾನ ಇಂಡಿಯಾ ಅಲ್ಲಾ ವಿಶ್ವದ ಯಾವ ದೇಶದಲ್ಲೂ ಇಲ್ಲ.ಆದರೂ ನಮ್ಮ ರಾಜ್ಯ ಸರ್ಕಾರ-ಅದನ್ನು ಶುದ್ಧ ನೀರು ಎಂದು ಕೆರೆಗಳಿಗೆ ಸರಬರಾಜು ಮಾಡುವ ಮೂಲಕ ರೈತರಿಗೆ ಮಂಕು ಬೂದಿ ಎರಚುತ್ತಿದೆ ಎಂದು ಯುವ ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.ತಾಲ್ಲೂಕಿನ ಪುಂಗನೂರು ಕ್ರಾಸ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಬೃಹತ್ […]

Read More

ಶ್ರೀನಿವಾಸಪುರ : ಪಟ್ಟಣದ ಪ್ರಮುಖ ಸಾರಿಗೆ ಮಾರ್ಗವೊಂದಾದ ಎಂ.ಜಿ. ರಸ್ತೆ ಮೂಲಕ ಸರ್ಕಾರಿ ಆಸ್ಪತ್ರೆ (ರಾಮಕೃಷ್ಣ ರಸ್ತೆ) ಕಡೆಗೆ ಹೋಗುವ ದಾರಿಯಲ್ಲಿ ಸಾರ್ವಜನಿಕರು ಪ್ರತಿದಿನ ಜಾರುವಿಕೆ, ಪತನ ಮತ್ತು ಗಾಯಗಳ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಅನುಮಾನಾಸ್ಪದ ತಿರುವಿನಲ್ಲಿ ನೀರಿನ ಪೈಪ್‌ಗೆ ಸಂಬಂಧಪಟ್ಟಂತೆ ಗೇಟ್ ವಾಲ್ ಅಳವಡಿಸಲಾಗಿದೆ. ಈ ಗೇಟ್‌ವಾಲ್‌ ಸುತ್ತಲೂ ಸರಿಯಾಗಿ ದಾರಿಯ ವ್ಯವಸ್ಥೆ ಇಲ್ಲದಿರುವುದರಿಂದ ಬೈಕ್‌ ಸವಾರರು, ವೃದ್ಧರು, ಶಾಲಾ ವಾಹನಗಳು, ಹಾಗೂ ಆಂಬುಲೆನ್ಸ್‌ಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯ ಗುಣಿಗಳ ಮೇಲೆ ನಿಯಂತ್ರಣ […]

Read More

ಶ್ರೀನಿವಾಸಪುರ: ಪಟ್ಟಣದ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ಗುರುವಾರ ಗುರು ಪೂರ್ಣಿಮಾ ಅಂಗವಾಗಿ ದೇವಾಲಯದ 16ನೇ ವಾರ್ಷಿಕೋತ್ಸವವು ಧಾರ್ಮಿಕ ಸಾನಿಧ್ಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೂಲ ವಿಗ್ರಹಕ್ಕೆ ಹಾಲು, ಗಂಧದಿಂದ ಅಭಿಷೇಕ ನಡೆಸಿ, ವಿಶೇಷ ಅಲಂಕಾರ ಮಾಡಲಾಯಿತು. ಪೂಜಾ ಕಾರ್ಯಕ್ರಮಗಳನ್ನು ಅರ್ಚಕ ಶಿವಂಪಾಂಡ್ಯ ಅವರು ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿಸಿದರು. ದೇವಾಲಯದ ಧರ್ಮದರ್ಶಿ ಕೆ.ಆರ್. ಕೇದಾರನಾಥ್ ಸೇರಿದಂತೆ ವಾಸವಿ ಸಿಸ್ಟರ್ ಪಿ. ನಾಗಮಣ ಮೋಹನ್, ಅಶ್ವಿನಿ, ಅಶ್ವನಾಥನಾರಾಯಣ ಶೆಟ್ಟಿ, ರಾಮನಾಥ್, ಬಾಬು, ಶ್ರೇಯಸ್, ಕಾರ್ತಿಕ್, ಚಿನ್ಮಯಿ, ಬಾಲಾಜಿ, ಬದ್ರಿ ಮತ್ತು […]

Read More

ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಚೇರಿಯ ಸಭಾಂಗಣದಲ್ಲಿ ಗುರುವಾರ ಖ್ಯಾತ ವಚನಕಾರ ಹಡಪದ ಅಪ್ಪಣ್ಣ ರವರ ಜಯಂತಿಯನ್ನು ಆಚರಣೆ ಮಾಡಲಾಯಿತು.ಕಂದಾಯ ನಿರೀಕ್ಷಕ ಎಸ್.ಶಂಕರ್, ಸದಸ್ಯ ಸಂಜಯ್‍ಸಿಂಗ್, ಸಿಬ್ಬಂದಿಗಳಾದ ಸಂತೋಷ್, ಸುರೇಶ್, ಶಿವಪ್ರಸಾದ್, ನಾಗೇಶ್, ಮಂಜುನಾಥ್, ವೆಂಕಟೇಶಯ್ಯ, ಸೀತಾರಾಮರೆಡ್ಡಿ, ಶ್ರೀನಿವಾಸ್, ಭಾಗ್ಯಮ್ಮ ಇದ್ದರು.

Read More
1 32 33 34 35 36 385