
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶಿಕ್ಷಣವೇ ಶಕ್ತಿ, ಯುಕ್ತಿ ಹಾಗೂ ಸರ್ವತೋಮುಖ ಅಭಿವೃದ್ಧಿ ಹೊಂದಲು ಬೇಕಾದ ಆಯುಧ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರತ್ನಯ್ಯ ಶ್ರೀನಿವಾಸಪುರ: ಶಿಕ್ಷಣವೇ ಶಕ್ತಿ, ಯುಕ್ತಿ ಹಾಗೂ ಸರ್ವತೋಮುಖ ಅಭಿವೃದ್ಧಿ ಹೊಂದಲು ಬೇಕಾದ ಆಯುಧ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರತ್ನಯ್ಯ ಹೇಳಿದರು. ಪಟ್ಟಣದ ಜಿಜಿ ವೇಣು ಸೆಂಟ್ರಲ್ ಶಾಲೆಯ ಮೈದಾನದಲ್ಲಿ ಏರ್ಪಡಿಸಿದ್ದ ಜಿಜಿ ವೇಣು ಸಮೂಹ ಶಿಕ್ಷಣ ಸಂಸ್ಥೆಗಳ 30ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಅಡ್ಡಿ ಆತಂಕಗಳನ್ನು ಎದುರಿಸಿ, ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಬಡವರ ಪರ ಕೆಲಸ ಮಾಡುವುದನ್ನು ನಿಲ್ಲಿಸುವುದಿಲ್ಲ : ಶಾಸಕ ಕೆ.ಆರ್.ರಮೇಶ್ ಕುಮಾರ್. ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 180 ಸ್ತ್ರೀ ಶಕ್ತಿ ಸಂಘಗಳಿಗೆ ರೂ.7 ಕೋಟಿ ಸಾಲ ವಿತರಿಸಿ ಮಾತನಾಡಿ, ಬಡ ಮಹಿಳೆಯರು ಖಾಸಗಿ ಲೇವಾದೇವಿ ಮಾಡುವ ವ್ಯಕ್ತಿಗಳ ಕಿರುಕುಳದಿಂದ ಮುಕ್ತರಾಗಿ, ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವಂತೆ ಬಡ್ಡಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು : ಶಾಸಕ ಕೆ.ಆರ್.ರಮೇಶ್ ಕುಮಾರ್. ತಾಲ್ಲೂಕಿನ ಕೊಡಿಚೆರುವು ಗ್ರಾಮದಲ್ಲಿ ಶುಕ್ರವಾರ ರೂ.8.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ಷೀರ ಭವನ ಉದ್ಘಾಟಿಸಿ ಮಾತನಾಡಿ, ಕ್ಷೀರೋತ್ಪಾದನೆಯಲ್ಲಿ ಮಹಿಳೆಯರ ಪಾತ್ರ ಹಿರಿದು. ಗ್ರಾಮೀಣ ಬದುಕಿನ ಜೀವನಾಡಿಯಾಗಿರುವ ಹಸು ಸಾಕಾಣಿಕೆ ಮಹಿಳೆಯ ಮುಖ್ಯ ಕಸುಬಾಗಿದೆ. ಕುಟುಂಬ ನಿರ್ವಹಣೆಗೆ ಮಹಿಳೆಯರ ಶ್ರಮ ಆಧಾರವಾಗಿದೆ ಎಂದು ಹೇಳಿದರು. ತಾಲ್ಲೂಕಿನಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವಂತೆ ಡಿಸಿಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪಠ್ಯಪುಸ್ತಕ ವಿತರಣೆ ಮಾಡದ ರಮಣಪ್ಪ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ಮಾಡಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳದ ಉಪ ನಿರ್ದೇಶಕರ ವಿರುದ್ದ ಕ್ರಮ ಕೈಗೊಳ್ಳಬೇಕು: ರೈತ ಸಂಘ ಕೋಲಾರ, ಪೆ.05: ಪಠ್ಯಪುಸ್ತಕ ವಿತರಣೆ ಮಾಡದ ರಮಣಪ್ಪ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ಮಾಡಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳದ ಉಪ ನಿರ್ದೇಶಕರ ವಿರುದ್ದ ಕ್ರಮ ಕೈಗೊಳ್ಳಬೇಕು. ಹಾಗೂ ಯಾವುದೇ ಹೊಸ ಖಾಸಗಿ ಶಾಲೆಗೆ ಅನುಮತಿ ನೀಡಬಾರದು ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಬೇಕೆಂದು […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರ,ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣದ ಹಂತದಲ್ಲಿ ಗುಣಾತ್ಮಕ ಫಲಿತಾಂಶ ಪಡೆಯಬೇಕು:ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಶೈಲ ಶ್ರೀನಿವಾಸಪುರ: ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣದ ಹಂತದಲ್ಲಿ ಗುಣಾತ್ಮಕ ಫಲಿತಾಂಶ ಪಡೆಯಬೇಕು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಶೈಲ ಹೇಳಿದರು. ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಜೀವನದಲ್ಲಿ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಸಾರ್ವಜನಿಕರು ಸರ್ಕಾರಿ ನೌಕರ ನಿವೃತ್ತಿಯಾದ ಬಳಿಕವೂ ಗೌರವದಿಂದ ಕಾಣುವುದಾದರೆ, ಅವರ ಸೇವೆ ಸಾರ್ಥಕ:ಎಸ್.ಆನಂದ್ ಶ್ರೀನಿವಾಸಪುರ: ಸಾರ್ವಜನಿಕರು ಸರ್ಕಾರಿ ನೌಕರ ನಿವೃತ್ತಿಯಾದ ಬಳಿಕವೂ ಗೌರವದಿಂದ ಕಾಣುವುದಾದರೆ, ಅವರ ಸೇವೆ ಸಾರ್ಥಕವಾಗಿರುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತರಾದ ಪಿಡಿಒ ಜಿ.ವಿ.ರಾಮಚಂದ್ರಪ್ಪ ಹಾಗೂ ಡಿ ಗ್ರೂಪ್ ನೌಕರ ಎಂ.ವಿ.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಿ ಮಾತನಾಡಿ, ವಯೋನಿವೃತ್ತಿ ಹೊಂದಿರುವ ಇಬ್ಬರೂ ಸಹ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಮಾದಿಗ ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು – ಜೆ.ಎಂ.ದೇವರಾಜ್ ಶ್ರೀನಿವಾಸಪುರ: ಮಾದಿಗ ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಎಂದು ರಾಜ್ಯ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಪಡಿಸಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮೀಸಲಾಗಿ ಹೋರಾಟ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿ, ಮಾದಿಗರು ಭಾರತದ ಮೂಲ ನಿವಾಸಿಗಳು. ಆದರೂ ಎಲ್ಲ ರಂಗಗಳಲ್ಲೂ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ದಿಂಬಾಲ ಅಶೋಕ್, ಉಪಾಧ್ಯಕ್ಷರಾಗಿ ಸುಬ್ಬರೆಡ್ಡಿ ಅವಿರೋಧ ಆಯ್ಕೆ ಪಿಎಲ್ಡಿ ಬ್ಯಾಂಕ್ ನೂತನ ಅಧ್ಯಕ್ಷ ದಿಂಬಾಲ ಅಶೋಕ್ ಆಯ್ಕೆಯಾದ ಬಳಿಕ ಬ್ಯಾಂಕ್ ಆವರಣದಲ್ಲಿ ಸೇರಿದ್ದ ಬ್ಯಾಂಕ್ ನಿರ್ದೇಶಕರು ಹಾಗೂ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, ಬ್ಯಾಂಕ್ ಉಳಿಯಬೇಕಾದರೆ ಸಾಲ ಪಡೆದುಕೊಂಡಿರುವ ಫಲಾನುಭವಿಗಳು, ಕಾಲ ಕಾಲಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಬೇಕು. ರೈತರು ಪಡೆದಿರುವ ಸಾಲ ಮನ್ನಾ ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರು ಫಲಾನುಭವಿಗಳಿಗೆ ತಪ್ಪು ಸಂದೇಶ ನೀಡಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕರೋನ ಹಾಗೂ ಸಾಂಕ್ರಾಮಿಕ ರೋಗಗಳ ಲಕ್ಷಣಗಳು ಮತ್ತು ಸ್ವಚ್ಚತೆ ಬಗ್ಗೆ ಕರ ಪತ್ರದ ಮುಖಾಂತರ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕೆಂದು ರೈತ ಸಂಘ ಆಗ್ರಹ ಕೋಲಾರ ಫೆ -3: ಕರೋನ ಹಾಗೂ ಸಾಂಕ್ರಾಮಿಕ ರೋಗಗಳ ಲಕ್ಷಣಗಳು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ವಚ್ಚತೆ ಬಗ್ಗೆ ಕರ ಪತ್ರದ ಮುಖಾಂತರ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕೆಂದು ರೈತ ಸಂಘದಿಂದ ಜಿಲ್ಲಾ ಆರೋಗ್ಯ ಅಧಿಕಾರಿ ಕಛೇರಿ ಮುಂದೆ ಹೋರಾಟ ಮಾಡಿ […]