ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರ ನಿಗಧಿಪಡಿಸಿದ ಧರ ರದ್ದು ಪಡಿಸಲು ರೈತಸಂಘದಿಂದ ಒತ್ತಾಯ   ಕೋಲಾರ: ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರ ನಿಗಧಿಪಡಿಸಿರುವ ಖಾಸಗಿ ಧರವನ್ನು ರದ್ದುಪಡಿಸಿ ತಾರತಮ್ಯ ಕೈಬಿಟ್ಟು, ವೈರಸ್ ನಿಯಂತ್ರಣಕ್ಕೆ ಬರುವವರೆಗೂ ಎಲ್ಲರಿಗೂ ಉಚಿತವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೌಲಭ್ಯವನ್ನು ಕಲ್ಪಿಸಬೇಕೆಂದು ರೈತಸಂಘದಿಂದ ಮಾನ್ಯ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಮಾನ್ಯ ತಹಶೀಲ್ದಾರ್‍ರವರ ಮುಖಾಂತರ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಸರ್ಕಾರ ಪ್ರತಿ ಹೊಸ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ     ಹಿಂದೊಮ್ಮೆ ‘ಸಕ್ಕರೆ ಗುತ್ತಿ’ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಮಾವಿನ ತಳಿ, ಇಂದು ಬದಲಾದ ಪರಿಸ್ಥಿತಿಯಲ್ಲಿ ಅದು ಮಾರುಕಟ್ಟೆಯಲ್ಲಿ ಮುನ್ನೆಲೆಗೆ ಬಂದಿದ್ದು, ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ.     ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಹಿಂದೆ ‘ಸಕ್ಕರೆ ಗುತ್ತಿ’ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಮಾವಿನ ತಳಿ. ಬದಲಾದ ಪರಿಸ್ಥಿತಿಯಲ್ಲಿ ಅದು ಮಾರುಕಟ್ಟೆಯಲ್ಲಿ ಮುನ್ನೆಲೆಗೆ ಬಂದಿದ್ದು, ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ. ತಾಲ್ಲೂಕಿನ ರೈತರು ತೋಟಗಳಲ್ಲಿ ಬಹು ತಳಿಯ ಮಾವನ್ನು ಬೆಳೆಯುತ್ತಿದ್ದರು. ಇದರಲ್ಲಿ ಸಕ್ಕರೆ ಗುತ್ತಿಯೂ ಒಂದಾಗಿತ್ತು. […]

Read More

ವರದಿ ಶಬ್ಬೀರ್ ಅಹಮ್ಮದ್ ‌ಶ್ರೀನಿವಾಸಪುರ   ಶ್ರೀನಿವಾಸಪುರ ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ      ಶ್ರೀನಿವಾಸಪುರ: ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಶ್ರೀನಿವಾಸಪುರ ರೋಟರಿ ಸಂಸ್ಥೆ ಹಾಗೂ ಬೆಂಗಳೂರಿನ ಆರ್ಕಿಡ್‌ ಸಂಸ್ಥೆ ವತಿಯಿಂದ ನೀಡಲಾದ ಮಾಸ್ಕ್‌ ವಿತರಿಸಿ ಮಾತನಾಡಿ, ತಾಲ್ಲೂಕಿನಲ್ಲಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ   ಎಂಎಲ್‍ಸಿ ಸ್ಥಾನ ನೀಡಿಕೆ-ಜೆಡಿಎಸ್ ಮುಖಂಡರಿಗೆ ಧನ್ಯವಾದ ಜ್ವಲಂತ ಸಮಸ್ಯೆಗಳಿಗೆ ಪ್ರಾಮಾಣಿಕ ಸ್ಪಂದನೆ :ಗೋವಿಂದರಾಜು     ಕೋಲಾರ:- ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಪಕ್ಷವನ್ನು ಸಂಘಟಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಾಮಪತ್ರ ಸಲ್ಲಿಸಿ ಅಧಿಕೃತ ಫಲಿತಾಂಶಕ್ಕಾಗಿ ಕಾಯುತ್ತಿರುವ ಉದ್ಯಮಿ ಇಂಚರ ಗೋವಿಂದರಾಜು ತಿಳಿಸಿದರು. ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಆಯ್ಕೆಯಾಗಲಿರುವ ಅವರನ್ನು ನಗರದ ಅವರ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರು, ಅಭಿಮಾನಿಗಳು ಅಭಿನಂದಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು. ಎಂಎಲ್‍ಸಿಯಾಗಲು ಜೆಡಿಎಸ್ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಕೋಲಾರ ಅಸೋಸಿಯೇಟೆಡ್ ಮ್ಯಾನೇಜ್‍ಮೆಂಟ್ ಆಫ್ ಸ್ಕೂಲ್ಸ್(ಕ್ಯಾಮ್ಸ್) ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ  ಮಲತಾಯಿ ಧೋರಣೆ ವಿರುದ್ಧ  ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.     ಕೋಲಾರ,ಜೂ.20: ಕೋಲಾರ ಅಸೋಸಿಯೇಟೆಡ್ ಮ್ಯಾನೇಜ್‍ಮೆಂಟ್ ಆಫ್ ಸ್ಕೂಲ್ಸ್(ಕ್ಯಾಮ್ಸ್) ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮುಂದೆ ಮಲತಾಯಿ ಧೋರಣೆ ವಿರುದ್ಧ ಜೂ, 22ರ ಸೋಮವಾರ ಬೆಳಗ್ಗೆ 10-00 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಕೋಲಾರ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು […]

Read More

JANANUDI.COM NETWORK     ಸಚಿವಾಲಯದಿಂದ ಅನುಮೋದನೆ ಗೊಂಡ ಆಯುಷ್ ರೋಗ ನಿರೋಧಕ ಔಷಧಿಗಳ ವಿತರಣೆ       ಕುಂದಾಪುರ, ಜೂ. 19: ಕೊವೀಡ್ 19 ರೋಗವನ್ನು ತಡೆಕಟ್ಟುವ ಸಲುವಾಗಿ ಆಯುಷ್ ಸಚಿವಾಲಯದಿಂದ ಅನುಮೋದನೆ ಗೊಂಡ ರೋಗ ನಿರೋಧಕ ಔಷಧಿಗಳಾದ ಸಂಶಮಣಿ ಮತ್ತು ಆರ್ಕ್ ಅಜೀಬ್ ಗಳನ್ನು ಜೂನ್ 19 ರಂದು ಕುಂದಾಪುರ ತಾಲೂಕು ಆಯುಷ್ ಆಸ್ಪತ್ರೆಯ ಘಟಕದಲ್ಲಿ ವಡೇರ್ ಹೊಬ್ಳಿಯ ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ಹಾಗೂ ಅವರ ಅವಲಂಬಿತ ಸುಮಾರು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಮಾಸ್ಕ್ ಧರಿಸಿ ಕೋವಿಡ್ ಓಡಿಸಿ ; ಡಿಸಿ ಸತ್ಯಭಾಮ          ಕೋಲಾರ ಜೂ.18 : ಕೋವಿಡ್ 19 ಹೋರಾಟದಲ್ಲಿ ನಾಗರಿಕರ ಸಹಕಾರ ನಿರ್ಣಾಯಕ ಪಾತ್ರ ವಹಿಸುತ್ತದೆ, ಇದನ್ನು ನಿಯಂತ್ರಿಸಲು ಮಾಸ್ಕ ಧಾರಣೆ ಮತ್ತು ಸಾಮಾಜಿಕ ಅಂತರ ಅತಿಮುಖ್ಯವಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಧರಿಸಿಕೊಂಡು ಕೋವಿಡ್ ಓಡಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಬಾಮ ತಿಳಿಸಿದರು ತಮ್ಮ ಕಾರ್ಯಾಲಯದಲ್ಲಿ ಗುರುವಾರ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಏರ್ಪಡಿಸಿದ್ದ ಮಾಸ್ಕ್ […]

Read More

JANANUDI.COM NETWORK     ಹುತ್ಮಾತ ಯೋಧರಿಗೆ ಶ್ರಧಾಂಜಲಿ- ಬ್ಲಾಕ್ ಕಾಂಗ್ರೆಸ್ ಕುಂದಾಪುರ        ಕುಂದಾಪುರ, ಜೂ.18: ಭಾರತ ಚೀನ ಗಡಿ ರೇಖೆಯಲ್ಲಿ ಸೋಮವಾರ ರಾತ್ರಿ ನಡೆದಂತ ಹಿಂಸಾತ್ಮಕ ಸಂಘರ್ಷದಲ್ಲಿ ವೀರ ಮರಣವನ್ನು ಹೊಂದಿದ ಭಾರತ ಸೇನೆಯ ಕಮಾಂಡರ್ ಸೇರಿ 20 ಯೋಧರ ಆತ್ಮಕ್ಕೆ ಶ್ರದ್ದಾಂಜಲಿಯನ್ನು ಬ್ಲಾಕ್ ಕಾಂಗ್ರೆಸ್ ಕುಂದಾಪುರ ಕಛೇರಿಯಲ್ಲಿ ಸಂಜೆ 5 ಗಂಟೆಗೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸನ ಮಾಜಿ ಅಧ್ಯಕ್ಷರಾದ ಶಿವರಾಮ ಶೆಟ್ಟಿಯವರು ‘ಚೀನಾ ದೇಶ ಒಂದು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ಕೊರೊನಾ ಸೋಂಕು ಪರೀಕ್ಷೆ ವರದಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ಧರಣಿ ಶ್ರೀನಿವಾಸಪುರ: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮುಂದೆ ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹಾಗೂ ಆಸ್ಪತ್ರೆ ಹೊಂ ಸಿಬ್ಬಂದಿ  ಬುಧವಾರ, ಕೋಲಾರದ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ  ಕೊರೊನಾ ಸೋಂಕು ಪರೀಕ್ಷೆ ವರದಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ಧರಣಿ ನಡೆಸಿದರು.   ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಮಾತನಾಡಿ, ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರಲ್ಲಿ ಕೊರೊನಾ […]

Read More