ಶ್ರೀನಿವಾಸಪುರ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ವರ್ಗಾವಣೆ ಯಾಗಿರುವ ವೈದ್ಯರಾದ ರಂಗರಾವ್, ನಿರಂಜನ್ ರವರನ್ನು ಆಸ್ಪತ್ರೆ ವತಿಯಿಂದ ಸನ್ಮಾನಿಸಲಾಯಿತು.ಆಸ್ಪತ್ರೆ ಆಡಳಿತ ಅಧಿಕಾರಿ ಜಿ.ಎಸ್.ಶ್ರೀನಿವಾಸ್, ವೈದ್ಯರಾದ ಉಮಾಶಂಕರ್, ದಿವಾಕರ್, ಸಂಗೀತ, ವರಲಕ್ಷ್ಮಿ, ಫಾರ್ಮಾಸಿಗಳಾದ ಕಲ್ಲೇಶ್ ಕುಮಾರ್, ಮಹ್ಮದ್ಆಲಿ, ಮಂಜುನಾಥ್, ಶಿವಕುಮಾರ್, ಸಿಬ್ಬಂದಿಗಳಾದ ಕವಿತಾ, ಉಮಾ ಇದ್ದರು.
ಶ್ರೀನಿವಾಸಪುರ : ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಿಗೆ ಸರಬರಾಜು ಮಾಡುತ್ತಿರುವ ಕೆಸಿ ವ್ಯಾಲಿ ಮತ್ತು ಎಚ್ಚೆನ್ ವ್ಯಾಲಿ ನೀರು ಕಲುಷಿತವಾಗಿದೆ.ಕೊಳಚೆ ನೀರನ್ನು ಸಂಸ್ಕರಿಸಿ ಕುಡಿಯುವ ಶುದ್ಧ ನೀರಾಗಿ ಮಾಡಿಸುವ ತಂತ್ರಜ್ಞಾನ ಇಂಡಿಯಾ ಅಲ್ಲಾ ವಿಶ್ವದ ಯಾವ ದೇಶದಲ್ಲೂ ಇಲ್ಲ.ಆದರೂ ನಮ್ಮ ರಾಜ್ಯ ಸರ್ಕಾರ-ಅದನ್ನು ಶುದ್ಧ ನೀರು ಎಂದು ಕೆರೆಗಳಿಗೆ ಸರಬರಾಜು ಮಾಡುವ ಮೂಲಕ ರೈತರಿಗೆ ಮಂಕು ಬೂದಿ ಎರಚುತ್ತಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.ತಾಲ್ಲೂಕಿನ ಪುಂಗನೂರು ಕ್ರಾಸ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಬೃಹತ್ […]
ಶ್ರೀನಿವಾಸಪುರ : ಪಟ್ಟಣದ ಪ್ರಮುಖ ಸಾರಿಗೆ ಮಾರ್ಗವೊಂದಾದ ಎಂ.ಜಿ. ರಸ್ತೆ ಮೂಲಕ ಸರ್ಕಾರಿ ಆಸ್ಪತ್ರೆ (ರಾಮಕೃಷ್ಣ ರಸ್ತೆ) ಕಡೆಗೆ ಹೋಗುವ ದಾರಿಯಲ್ಲಿ ಸಾರ್ವಜನಿಕರು ಪ್ರತಿದಿನ ಜಾರುವಿಕೆ, ಪತನ ಮತ್ತು ಗಾಯಗಳ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಅನುಮಾನಾಸ್ಪದ ತಿರುವಿನಲ್ಲಿ ನೀರಿನ ಪೈಪ್ಗೆ ಸಂಬಂಧಪಟ್ಟಂತೆ ಗೇಟ್ ವಾಲ್ ಅಳವಡಿಸಲಾಗಿದೆ. ಈ ಗೇಟ್ವಾಲ್ ಸುತ್ತಲೂ ಸರಿಯಾಗಿ ದಾರಿಯ ವ್ಯವಸ್ಥೆ ಇಲ್ಲದಿರುವುದರಿಂದ ಬೈಕ್ ಸವಾರರು, ವೃದ್ಧರು, ಶಾಲಾ ವಾಹನಗಳು, ಹಾಗೂ ಆಂಬುಲೆನ್ಸ್ಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯ ಗುಣಿಗಳ ಮೇಲೆ ನಿಯಂತ್ರಣ […]
ಶ್ರೀನಿವಾಸಪುರ: ಪಟ್ಟಣದ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ಗುರುವಾರ ಗುರು ಪೂರ್ಣಿಮಾ ಅಂಗವಾಗಿ ದೇವಾಲಯದ 16ನೇ ವಾರ್ಷಿಕೋತ್ಸವವು ಧಾರ್ಮಿಕ ಸಾನಿಧ್ಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೂಲ ವಿಗ್ರಹಕ್ಕೆ ಹಾಲು, ಗಂಧದಿಂದ ಅಭಿಷೇಕ ನಡೆಸಿ, ವಿಶೇಷ ಅಲಂಕಾರ ಮಾಡಲಾಯಿತು. ಪೂಜಾ ಕಾರ್ಯಕ್ರಮಗಳನ್ನು ಅರ್ಚಕ ಶಿವಂಪಾಂಡ್ಯ ಅವರು ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿಸಿದರು. ದೇವಾಲಯದ ಧರ್ಮದರ್ಶಿ ಕೆ.ಆರ್. ಕೇದಾರನಾಥ್ ಸೇರಿದಂತೆ ವಾಸವಿ ಸಿಸ್ಟರ್ ಪಿ. ನಾಗಮಣ ಮೋಹನ್, ಅಶ್ವಿನಿ, ಅಶ್ವನಾಥನಾರಾಯಣ ಶೆಟ್ಟಿ, ರಾಮನಾಥ್, ಬಾಬು, ಶ್ರೇಯಸ್, ಕಾರ್ತಿಕ್, ಚಿನ್ಮಯಿ, ಬಾಲಾಜಿ, ಬದ್ರಿ ಮತ್ತು […]
ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಚೇರಿಯ ಸಭಾಂಗಣದಲ್ಲಿ ಗುರುವಾರ ಖ್ಯಾತ ವಚನಕಾರ ಹಡಪದ ಅಪ್ಪಣ್ಣ ರವರ ಜಯಂತಿಯನ್ನು ಆಚರಣೆ ಮಾಡಲಾಯಿತು.ಕಂದಾಯ ನಿರೀಕ್ಷಕ ಎಸ್.ಶಂಕರ್, ಸದಸ್ಯ ಸಂಜಯ್ಸಿಂಗ್, ಸಿಬ್ಬಂದಿಗಳಾದ ಸಂತೋಷ್, ಸುರೇಶ್, ಶಿವಪ್ರಸಾದ್, ನಾಗೇಶ್, ಮಂಜುನಾಥ್, ವೆಂಕಟೇಶಯ್ಯ, ಸೀತಾರಾಮರೆಡ್ಡಿ, ಶ್ರೀನಿವಾಸ್, ಭಾಗ್ಯಮ್ಮ ಇದ್ದರು.
ಶ್ರೀನಿವಾಸಪುರ : ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡದೇ ಅಧ್ಯಯನ ಮಾಡಬೇಕು .ಅಧ್ಯಯನವನ್ನು ಇಷ್ಟಪಟ್ಟು ಮಾಡಬೇಕು. ಯಾವುದೇ ಕೆಲಸವನ್ನು ಇಷ್ಟವಿಲ್ಲದೇ ಮಾಡಿದರೆ ಅದು ಫಲನೀಡುವುದಿಲ್ಲ. ಹಾಗಾಗಿ ಅಧ್ಯಯನದಲ್ಲಿ ಶ್ರದ್ಧೆ, ಛಲ, ಸಮಯಪಾಲನೆ ಸೇರಿದಂತೆ ಶಿಸ್ತುಬದ್ದ ಜೀವನ ನಡೆಸುವ ಮೂಲಕ ಯಶಸ್ಸುಗಳಿಸಬೇಕು ಎಂದು ದಾನಿ ಕಾಣಿಪಾಕಂ ದೇವಾಲಯದ ಉಪಪ್ರಧಾನ ಅರ್ಚಕ ಎಸ್.ಎಸ್.ಗಣೇಶ್ ಗುರುಕುಲ್ ಹೇಳಿದರು.ತಾಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯ 136 ವಿದ್ಯಾರ್ಥಿಗಳಿಗೆ ಬುಧವಾರ ಉಚಿತ ಲೇಖನಿ ಸಾಮಾಗ್ರಿಗಳನ್ನು , ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.ನಾನು ವಿದ್ಯಾಬ್ಯಾಸ ಮಾಡಿರುವ ಶಾಲೆಗೆ ನನ್ನಿಂದಾಗುವ […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮ ತಲುಪಿಸುವುದು, ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು. ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, […]
ಶ್ರೀನಿವಾಸಪುರ : ಜು 11 ರಂದು ಮ. 2.30 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದ್ದು, ಉಳಿದಂತೆ ಅವರ ಸ್ವಾಗತಕ್ಕೆ ಎಲ್ಲಾ ಸಿದ್ದತೆಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಚಿಂತಾಮಣಿ ವೃತ್ತ ಬಳಿ ಭವ್ಯವಾಗಿ ಸ್ವಾಗತಿಸಲಿದ್ದು, ಅಲ್ಲಿಂದ ಬ್ಯಕ್ ರ್ಯಾಲಿ ಮೂಲಕ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮೂಲಕ ಪುಂಗನೂರು ಕ್ರಾಸ್ ನಲ್ಲಿ ನಡೆಯುವ ಕಾರ್ಯಕರ್ತರ ಸಭೆಗೆ ಹಾಜರಾಗಲಿದ್ದಾರೆ. ಈ ಸಭೆಯಲ್ಲಿ ನಮ್ಮ ಪಕ್ಷದ ಮುಂದಿನ ಚುಟುವಟಿಕೆಗಳ ಬಗ್ಗೆ ಹಾಗು ಪಕ್ಷದ ಸಂಘಟನೆಯ ಬಗ್ಗೆ ಮಾತನಾಡಲಿದ್ದಾರೆ […]
ಶ್ರೀನಿವಾಸಪುರ : ಸಂಕಷ್ಟದಲ್ಲಿದ್ದ ಮಾವು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾವು ಖರೀದಿ ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ ಮಾಡಿದೆ. ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಅವರ ಪ್ರಯತ್ನದಿಂದಾಗಿ ತಕ್ಷಣವೇ ಹಣ ಬಿಡುಗಡೆಗೆ ಸರ್ಕಾರಿ ಅದೇಶ ಹೊರ ಬಿದ್ದಿದೆ. ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರು ಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ […]

