ಶ್ರೀನಿವಾಸಪುರ : ಶ್ರೀನಿವಾಸಪುರ,ಚಿಂತಾಮಣಿ, ಮುಳಬಾಗಿಲು, ಕೋಲಾರದ ಮಾವು ಬೆಳೆಗಾರರು ಮಾವು ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಇಂದು ರೈತರು ಸಂಕಷ್ಟದಲ್ಲಿ ಇದ್ದು ಅವರಿಗೆ ನಾವು ರಕ್ಷಣೆ ಕೊಡುವುದು ನಮ್ಮ ಕರ್ತವ್ಯವಾಗಿರುವ ಹಿನ್ನೆಲೆಯಲ್ಲಿ ಇಲ್ಲಿಗೆ ಬೇಟಿ ನೀಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.ಪಟ್ಟಣದ ಎಪಿಎಂಸಿ ಕೃಷಿ ಮಾರುಕಟ್ಟೆಯ ಸಭಾಂಗಣದಲ್ಲಿ ಬುಧವಾರ ಪ್ರತಿಕಾ ಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ರಾಜ್ಯದಲ್ಲಿ ಬೆಳೆಯುವ ಮಾವು ಶೇಕಡ 60% ರಷ್ಟು ಬೆಳೆಯನ್ನು ಶ್ರೀನಿವಾಸಪುರ ತಾಲೂಕಿನಲ್ಲಿ ಬೆಳೆಯುತ್ತಾರೆ. […]

Read More

ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಲ್ಲಿ ಮಾವಿನ ಬೆಳೆಯಲ್ಲಿ ಹೆಚ್ಚಿನ ಹಾಗೂ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ ಕೆ. ಎಸ್. ತಿಳಿಸಿದರು. ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರದ ಬಿ.ಎಸ್ಸಿ. ಅಂತಿಮ ವರ್ಷದ ವಿದ್ಯಾರ್ಥಿಯರಿಂದ ಬೆಗ್ಲಿ ಹೊಸಳ್ಳಿ ಹಾಗೂ ಮಂಗಸಂದ್ರ ಗ್ರಾಮದಲ್ಲಿ ಏರ್ಪಡಿಸಿರುವ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರವನ್ನು ಉದ್ದೇಶಿಸಿ ರೈತರಿಗೆ ಮಾಹಿತಿ ನೀಡಿದರು.ಮಾವು ಕಟಾವು ಸಾಧನ ಬಳಸಿ ಒಂದು ಗಂಟೆಗೆ 100 ಕೆಜಿ ಮಾವು ಕಟಾವು ಮಾಡಬಹುದು ಹಾಗು ಇದರ ಬಳಕೆಯಿಂದ ಕೂಲಿಯಾಳುಗಳ […]

Read More

ಶ್ರೀನಿವಾಸಪುರ: ತಾಲ್ಲೂಕಿನ ಸರ್ಕಾರಿ ಮೌಲಾನಾ ಅಜಾದ್ ಉರ್ದು ಪ್ರಾಥಮಿಕ ಶಾಲೆಯಲ್ಲಿ ಉರ್ದು ಮಾಧ್ಯಮದ ಶಾಲೆಗಳ ಶೈಕ್ಷಣಿಕ ಪರಿಶೀಲನಾ ಸಭೆ ಜರುಗಿತು. ಈ ಸಭೆಯಲ್ಲಿ ಇ ಸಿ ಒ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು (ಸಿಆರ್‌ಪಿ) ಹಾಗೂ ಎಲ್ಲಾ ಉರ್ದು ಶಾಲೆಗಳ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು. ಸಭೆಯ ವಿಶೇಷ ಆಕರ್ಷಣೆಯಾಗಿ ಪ್ರಧಾನಮಂತ್ರಿ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮದಡಿ ರಚಿಸಲಾದ ಜಿಲ್ಲಾ ಮಟ್ಟದ ಸಮಿತಿಯ (DLC) ಸದಸ್ಯರಾದ ಶಬ್ಬೀರ್ ಅಹ್ಮದ್ ಅವರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದ ಶಬ್ಬೀರ್ ಅಹ್ಮದ್ ಅವರು, […]

Read More

ಶ್ರೀನಿವಾಸಪುರ : ಪಟ್ಟಣದ ಬೇಕರಿಗಳು , ಹೋಟೆಲ್‍ಗಳು , ದಿನಸಿ ಅಂಗಡಿಗಳ ಮೇಲೆ ಆಹಾರ ಸುರಕ್ಷಿತ ಮತ್ತು ನಿಯಂತ್ರಣ ಇಲಾಖೆ ಹಾಗು ಪುರಸಭೆ ವತಿಯಿಂದ ನಡೆದ ಜಂಟಿ ಕಾರ್ಯಚರಣೆ ಜಿಲ್ಲಾ ಅಂಕಿತ, ಆಹಾರ ಸುರಕ್ಷಿತ ಮತ್ತು ಔಷಧಿ ಆಡಳಿತ ಅಧಿಕಾರಿ ಡಾ|| ರಾಕೇಶ್ ನಡೆಸಿ ಮಾತನಾಡಿದರು.ಪಟ್ಟಣದಲ್ಲಿ 9 ಕಡೆ ಕಾರ್ಯಾಚರಣೆ ನಡೆಸಿ, ಕೆಲವಡೆ ಲಿಮ್ರರಾ ಫ್ರೆಷ್ ,ಎಂಪಿ ಕಂಪನಿಗಳ ಮಿನಿರಲ್ ಬಾಟಲ್‍ಗಳು ಕುಡಿಯಲು ಯೋಗ್ಯವಿಲ್ಲದಿರುವ ನಮಗೆ ದೂರಬಂದಿದ್ದು, ಎರಡು ಕಂಪನಿಗಳ ಬಾಟಲ್‍ಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ನೋಟಿಸ್ […]

Read More

ಚಿತ್ರದಲ್ಲಿ : ಸಚಿವ ಬಿ.ಜೆ. ಜಮೀರ್ ಅಹ್ಮದ್ ಖಾನ್ ಮತ್ತು ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಚೆಕ್ ಹಸ್ತಾಂತರಿಸುತ್ತಿರುವುದು ಕೋಲಾರ: ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಲು ಉತ್ಸುಕವಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ)ನ ಶೈಕ್ಷಣಿಕ ಸಾಲ ಯೋಜನೆಯಡಿ, ಕೋಲಾರದ ಸೈಯದ್ ಇಫ್ತಖಾರ್ ಅವರಿಗೆ ರೂ. 20 ಲಕ್ಷಗಳ ಚೆಕ್ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ […]

Read More

ಶ್ರೀನಿವಾಸಪುರ : ಸಮಾಜಜೀವಿಯಾದ ಮನುಷ್ಯನನ್ನು ಸಮಾಜಮುಖಿಯಾಗಿಸುವ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯ . ಸುಶಿಕ್ಷಿತರ ಪ್ರಮಾಣದ ಮೇಲೆ ದೇಶದ ಸಾಮಾಜಿಕ ಸ್ಥಿತಿ ಅವಲಂಬಿತ ಎಂಬ ಮಾತು ಅಕ್ಷರಶಃ ಸತ್ಯ . ಗ್ರಾಮೀಣ ಭಾಗದಲ್ಲಿಯೂ ಉತ್ತಮ ಪ್ರತಿಭೆಗಳಿದ್ದು , ಬಡತನದಿಂದ ಅವಕಾಶ ವಂಚಿತರಾಗುತ್ತಿದ್ದಾರೆಂದು ಉನ್ನತ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ರಾಮೇಗೌಡ ವಿಷಾದ ವ್ಯಕ್ತಪಡಿಸಿದರು.ತಾಲೂಕಿನ ದಳಸನೂರು ಪ್ರೌಡಶಾಲೆಯಲ್ಲಿ ಬೆಂಗಳೂರಿನ ಕಂಕರಿ ಮಹಿಳಾ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಶನಿವಾರ 2024-25 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ […]

Read More

ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಶ್ರೀನಿವಾಸಪುರ ಉಪವಿಭಾಗದಿಂದ ಲಭ್ಯವಿರುವ ಅಧಿಕೃತ ಮಾಹಿತಿಯಂತೆ ನಿರ್ವಹಣಾ ಹಾಗೂ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ 14 ಮತ್ತು 15 ಜೂನ್ 2025 ರಂದು ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 15-06-2025 ಭಾನುವಾರ: ನೂರನಿ ಮಸೀದಿಯಿಂದ ಲಿಮ್ರಾ ಫ್ಯಾಕ್ಟರಿ ವರೆಗೆ ಎ.ಬಿ. ಕೇಬಲ್ ಮರು ಅಳವಡಿಸುವ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಜಾಕೀರ್ ಹುಸೇನ್ ಮೊಹಲ್ಲಾ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ. ಈ […]

Read More

ಶ್ರೀನಿವಾಸಪುರ 1 : .ಮುಖ್ಯಮಂತ್ರಿ, ಉಸ್ತವಾರಿ ಮಂತ್ರಿ, ತೋಟಗಾರಿಕೆ ಮಂತ್ರಿ ಯಾರು ಬರಲ್ಲ. ಇಂದು ರಾಜ್ಯ ಸರ್ಕಾರ ಮಾವುಬೆಳಗಾರ, ತೋಟಗಾರಿಕೆ ಬೆಳೆಗಾರರ, ರೈತರ ವಿರೋಧವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್‍ನಾರಾಯಣ್ ವ್ಯಂಗ್ಯವಾಡಿದರು.ಪಟ್ಟಣ ಎಪಿಎಂಸಿ ಮಾರುಕಟ್ಟೆಯ ಆವರಣದಲ್ಲಿನ ಕೋಹಿನೂರ್ ಟ್ರೇಡರ್ಸ್ ನಲ್ಲಿ ಗುರುವಾರ ಮಾವು ಬೆಂಬಲ ಬೆಲೆ ವಿಚಾರವಾಗಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು.ನಮ್ಮ ನಾಯಕರೊಂದಿಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು 1 ಟನ್‍ಗೆ 5ಸಾವಿರ ಬೆಂಬಲ ನೀಡುವಂತೆ ಒತ್ತಾಯ ಮಾಡಿ, ತಕ್ಷಣ ಬೆಂಬಲ ನೀಡುವಂತೆ ಒತ್ತಾಯಿಸುತ್ತೇವೆ , […]

Read More

ಶ್ರೀನಿವಾಸಪುರ 1 : ಮಾವು ಬೆಲೆಯು ತುಂಬಾ ಕುಸಿತವಾದ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳಿಂದ ಬೆಂಬಲ ಬೆಲೆಗಾಗಿ ನಿರಂತರ ಹೋರಾಟ ಮಾಡುತ್ತಿದ್ದರೂ ಸಹ ಸರ್ಕಾರಕ್ಕಾಗಲಿ, ಜನಪ್ರತಿನಿದಿಗಳಿಗಾಗಲಿ ಕಿಂಚಿತ್ತು ಯೋಚನೆ ಮಾಡಿಲ್ಲ ಇಲ್ಲ. ಮಾವು ತಿರಳು ತೆಗೆಯುವ ಫ್ಯಾಕ್ಟರಿಗಳು ಇಲ್ಲ , ನಮಗೆ ತಿರಳು ತೆಗೆಯುವ ಫ್ಯಾಕ್ಟರಿಗಳು ಇದಿದ್ದರೆನಮಗೆ ಈ ಸಮಸ್ಯೆ ಬರುತಿರಲಿಲ್ಲ. ನೆರಯ ಆಂದ್ರ ಪ್ರದೇಶದ ಫ್ಯಾಕ್ಟರಿಗಳಿಗೆ ಮೊರೆಹೋಗುವ ಪರಿಸ್ಥಿತಿ. ಆಂದ್ರದ ರೀತಿಯಲ್ಲಿ ನಮಗೂ ಸಹ ಬೆಂಬಲ ಬೆಲೆಕೊಡಬೇಕು ಎಂದು ಮಾವು ಬೆಳಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ […]

Read More
1 35 36 37 38 39 384