ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಟೊಮೆಟೊ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ಬೆಳೆಗಾರರನ್ನು ರಕ್ಷಿಸಿಸಲು ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಬೇಕು:ರೈತಸಂಘ ಕೋಲಾರ: ಟೊಮೆಟೊ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ಬೆಳೆಗಾರರನ್ನು ರಕ್ಷಣೆ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಒತ್ತಾಯಿಸಿ ರೈತಸಂಘದಿಂದ ಎಪಿಎಂಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗೆ ಮನವಿ ನೀಡಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ, ಕೊರೊನಾ ಸಮಸ್ಯೆ ಮುಗಿಯುವ ವರೆಗೆ ಬಡವರ ಸೇವೆ ಮುಂದುವರಿಯಬೇಕು:ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್ ಹೇಳಿದರು. ಶ್ರೀನಿವಾಸಪುರ: ಕೊರೊನಾ ಸಮಸ್ಯೆ ಮುಗಿಯುವ ವರೆಗೆ ಬಡವರ ಸೇವೆ ಮುಂದುವರಿಯಬೇಕು. ಸಮಾಜದ ಎಲ್ಲ ವರ್ಗದ ಜನರು ಬಡವರು ಹಾಗೂ ವಲಸೆ ಕಾರ್ಮಿಕರಿಗೆ ಕೈಲಾದ ನೆರವು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್ ಹೇಳಿದರು. ಪಟ್ಟಣದ ಸಂತೆ ಮೈದಾನ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ, ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನು ಸಮಾಜದ ಗೌರವದಿಂದ ಕಾಣಬೇಕು : ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಶ್ರೀನಿವಾಸಪುರ: ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನು ಸಮಾಜದ ಗೌರವದಿಂದ ಕಾಣಬೇಕು ಎಂದು ಮಾಜಿ ಲೋಕಸಭಾ ಸದಸ್ಯ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಸಾರ್ವಜನಿಕರಿಗೆ ವಿತರಿಸಲು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಬಟ್ಟೆ ಮಾಸ್ಕ್ಗಳನ್ನು ಹಸ್ತಾಂತರಿಸಿ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಸಮಾಜ ಸೇವಾ ಸಂಸ್ಥೆಗಳು ಪ್ರತಿ ದಿನ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ: ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಶ್ರೀನಿವಾಸಪುರ: ಸಮಾಜ ಸೇವಾ ಸಂಸ್ಥೆಗಳು ಪ್ರತಿ ದಿನ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದಲ್ಲಿ ಸಾಮಾಜಿಕ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ, ವರ್ತಕರ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮಮದಲ್ಲಿ ಬಡವರಿಗೆ ಆಹಾರದ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೆಜಿಎಫ್ : ಕೊರೋನಾ ಲಾಕ್ಡೌನ್ ಹಿನ್ನೆಲೆ ಗಡಿಭಾಗಗಳಲ್ಲಿ ಸಿಸಿಟಿವಿ, ಡಿಜಿಟಲ್, ಹ್ಯಾಂಡಿ ಕ್ಯಾಮೆರಾ ಕಣ್ಗಾವಲು ಕೆಜಿಎಫ್., ಏ. 19 : ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಸಂಬಂಧ ಕೆಜಿಎಫ್ ಪೊಲೀಸ್ ಜಿಲ್ಲೆಯ ಅಂತರರಾಜ್ಯ ಗಡಿ ಚೆಕ್ಪೋಸ್ಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಡಿಜಿಟಲ್ ಕ್ಯಾಮೆರಾ, ಹ್ಯಾಂಡಿ ಕ್ಯಾಮೆರಾ ಮತ್ತು ವಾಯಿಸ್ರೆಕಾರ್ಡರ್ಗಳÀನ್ನು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಚೆಕ್ ಪೊಸ್ಟ್ಗಳಲ್ಲಿ ಚಲನ ವಲನದ ಮೇಲೆ ತೀವ್ರ ನಿಗಾ ಇಡಬೇಕು- ಜಿಲ್ಲಾಧಿಕಾರಿ ಸತ್ಯಭಾಮ. ಶ್ರೀನಿವಾಸಪುರ: ಚೆಕ್ ಪೊಸ್ಟ್ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಜನರು ಹಾಗೂ ವಾಹನಗಳ ಚಲನ ವಲನದ ಮೇಲೆ ತೀವ್ರ ನಿಗಾ ಇಡಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಸೂಚಿಸಿದರು. ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಸಮೀಪ ನಿರ್ಮಿಸಲಾಗಿರುವ ಅಂತರ ರಾಜ್ಯ ಚೆಕ್ ಪೋಸ್ಟ್ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಕೃಷಿ ಉತ್ಪನ್ನಗಳು ಹಾಗೂ ಕೃಷಿಗೆ ಪೂಕವಾದ ಪರಿಕರ ಸಾಗಾಣಿಕೆ ಮಾಡುವ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ:ತಾಲೂಕಿನ ಚೊಕ್ಕರೆಡ್ಡಿಹಳ್ಳಿಯಲ್ಲಿ ಕಳ್ಳಬಟ್ಟಿ ಮನೆ ಮೇಲೆ ದಾಳಿ ಶ್ರೀನಿವಾಸಪುರ:ತಾಲೂಕಿನ ಚೊಕ್ಕರೆಡ್ಡಿಹಳ್ಳಿಯಲ್ಲಿ ಕಳ್ಳಬಟ್ಟಿ ಮಾರುತ್ತಿದ್ದ ಯವಕರ ಮನೆ ಮೇಲೆ ದಾಳಿ ಮಾಡಿರುವ ಅಬಕಾರಿ ಇಲಾಖೆಯವರು ಒರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಉಳಿದ ಇಬ್ಬರು ತಪ್ಪಿಸಿಕೊಂಡಿರುತ್ತಾರೆ. ಖಚಿತ ಮಾಹಿತಿ ಮೇರೆಗೆ ಶ್ರೀನಿವಾಸಪುರ ತಾಲೂಕು ರೋಣೂರು ಹೋಬಳಿ ಚೊಕ್ಕರೆಡ್ಡಿ ಗ್ರಾಮದ ಮನೆಯೊಂದರ ಮೇಲೆ ಅಬಕಾರಿ ಡಿ.ವೈ.ಎಸ್.ಪಿ ಚಂದ್ರಕಲಾ ಅವರ ನೇತೃತ್ವದಲ್ಲಿ ದಾಳಿ ನಡೆಸಿದಾಗ ಒರ್ವ ಆರೋಪಿ ಸುನಿಲ್ ಸಿಕ್ಕಿಬಿದ್ದಿರುತ್ತಾನೆ ಉಳಿದ ಇನ್ನಿಬ್ಬರು ಲೋಕೆಶ್ ಮತ್ತ ಗಜೇಂದ್ರ ಪರಾರಿಯಾಗಿರುತ್ತಾರೆ ಎಂದು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೋನಾ ಲಾಕ್ಡೌನ್ ಕಟ್ಟುನಿಟ್ಟಿನ ಕ್ರಮ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ. ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಕೆಜಿಎಫ್ ಪೊಲೀಸ್ ಜಿಲ್ಲೆಯಾದ್ಯಂತ ಲಾಕ್ಡೌನ್ನ್ನು ವ್ಯವಸ್ಥಿತವಾಗಿ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿರುತ್ತದೆಯೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ತಿಳಿಸಿದ್ದಾರೆ. ಅಲ್ಲದೆ, ಕಾನೂನು ಉಲ್ಲಂಘಿಸುವವರ ವಿರುದ್ದ ಕಾನೂನು ರೀತ್ಯಾ ಕ್ರಮ […]
JANANUDI.COM NERWORK ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೊನಾ ಲಾಕ್ಡೌನ್ ಹಿನ್ನೆಲೆ ಗಡಿಗಳಲ್ಲಿ ಸಿಸಿಟಿವಿ ಅಳವಡಿಕೆ ಕೆಜಿಎಫ್: ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಸಂಬಂಧ ಕೆಜಿಎಫ್ ಪೊಲೀಸ್ ಜಿಲ್ಲೆಯ ಅಂತರರಾಜ್ಯ ಗಡಿ ಚೆಕ್ಪೋಸ್ಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು, ಅನವಶ್ಯಕ ವಾಹನಗಳ, ಜನಸಾಮಾನ್ಯರ ಓಡಾಟವನ್ನು ಸಂಪೂರ್ಣ ತಡೆಯಲಾಗಿದೆಯೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ತಿಳಿಸಿದ್ದಾರೆ. ಮುಂದುವರೆದಂತೆ, ಕೆಜಿಎಫ್ […]

