ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ:  ಎಬಿಎನ್‌ ಸಂಸ್ಥೆಯ ಮುಖ್ಯಸ್ಥ ಸುಧಾಕರ್‌ ಅವರ ಕುಟುಂಬದ ವತಿಯಿಂದ ತಾಲ್ಲೂಕಿನ 135 ಬಡ ಅರ್ಚಕರ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ ಶ್ರೀನಿವಾಸಪುರ: ಪಟ್ಟಣದ ನರಸಿಂಹಸ್ವಾಮಿ ದೇವಾಲಯ ಹಾಗೂ ತಾಲ್ಲೂಕಿನ ಗನಿಬಂಡದ ವೆಂಕಟರಮನಸ್ವಾಮಿ  ದೇವಾಲಯದ ಆವರಣದಲ್ಲಿ ಬುಧವಾರ ಎಬಿಎನ್‌ ಸಂಸ್ಥೆಯ ಮುಖ್ಯಸ್ಥ ಸುಧಾಕರ್‌ ಅವರ ಕುಟುಂಬದ ವತಿಯಿಂದ ತಾಲ್ಲೂಕಿನ 135 ಬಡ ಅರ್ಚಕರ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸಲಾಯಿತು.     ರಾಯಲ್ಪಾಡು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ್‌ ರೆಡ್ಡಿ, ಪೊಲೀಸ್‌ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡಾ. ಬಿ.ಆರ್‌. ಅಬೇಡ್ಕರ್‌ ಅವರ ಆಶಯ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.    ಪಟ್ಟಣದ ಅಂಬೇಡ್ಕರ್‌ ಉದ್ಯಾನದಲ್ಲಿ ಮಂಗಳವಾರ ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಡಾ. ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಅಂಬೇಡ್ಕರ್‌ ಅವರು ದೇಶ ಕಂಡ ಮಹಾನ್‌ ಮೇಧಾವಿ. ಅವರ ಕ್ರಿಯಾಶೀಲತೆ ಹಾಗೂ ಸಾಮಾಜಿಕ ಬದ್ಧತೆಯಿಂದಾಗಿ, ಸರ್ವ ಜನಾಂಗದ ಅಭಿವೃದ್ಧಿಗೆ ಪೂರಕವಾದ ಸಂವಿಧಾನ ನೀಡಲು ಸಾಧ್ಯವಾಯಿತು ಎಂದು ಹೇಳಿದರು.   ಪ್ರತಿಯೊಬ್ಬರೂ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.   ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್‌ ಜಯಂತಿ ಸಮಾರಂಭದಲ್ಲಿ, ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಪ್ರಜಾಪ್ರಭುತ್ವದ ಉಳಿವು ಹಾಗೂ ಸಮಾಜದ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಸಂವಿಧಾನ ನೀಡಿದ ಅಂಬೇಡ್ಕರ್‌ ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತಹೊಳಿದು ಸರಿಯಲ್ಲ. ಅವರು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊಲಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಾ|| ಅಂಬೇಡ್ಕರ್ ಜಯಂತಿ ಆಚರಣೆ ಕೆಜಿಎಫ್ :ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮದಿನಾಚರಣೆಯನ್ನು ಕೆಜಿಎಫ್‍ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಡಾ|| ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಡಾ|| ಅಂಬೇಡ್ಕರ್ ಅವರ ಆದರ್ಶ, ತತ್ವಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು. ಜಿಲ್ಲಾ ಪೊಲೀಸ್ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕವಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರು ರಚಿಸಿರುವ ಕೊರೊನಾ ಜಾಗೃತಿ ಗೀತೆಗಳು ವೈರಲ್        ಶ್ರೀನಿವಾಸಪುರ: ಕವಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರು ರಚಿಸಿರುವ ಕೊರೊನಾ ಜಾಗೃತಿ ಗೀತೆಯ ಎರಡು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ‘ಕಾಣದಂತೆ ಕಾಡುತಿಹುದು ಪಾಪಿ ಕೊರೊನಾ , ಮನೆಯ ಬಿಟ್ಟು ಮಾರುದೂರ ಹೋಗದಿರೋಣ’ ಎಂದು ಪ್ರಾರಂಭವಾಗುವ ಗೀತೆಯನ್ನು ಶ್ರೀನಿವಾಸಪುರದ ಗಾಯಕಿ ಮಾಯಾ ಬಾಲಚಂದ್ರ ರಾಗ ಸಂಯೋಜನೆ ಮಾಡಿ ಹಾಡಿದ್ದಾರೆ. ವೇದಾಂತ್‌ ಶಾಸ್ತ್ರಿ ವೀಡಿಯೊದಲ್ಲಿ […]

Read More

    ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಎ.ಪಿ.ಎಂ.ಸಿ ಯಲ್ಲಿ ಸೋಂಕು ನಿವಾರಣ ಯಂತ್ರ ಸ್ಥಾಪನೆ     ಶ್ರೀನಿವಾಸಪುರ:- ಮಾವು ಸುಗ್ಗಿ ಮೇ 15 ರಿಂದ ಪ್ರಾರಂಭವಾಗಲಿದೆ ಇದಕ್ಕಾಗಿ ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(ಎ.ಪಿ.ಎಂ.ಸಿ) ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಎ.ಪಿ.ಎಂ.ಸಿ ಅಧ್ಯಕ್ಷ ರಾಜೇಂದ್ರಪ್ರಸಾದ್ ಹೇಳಿದರು.ಅವರು ಇಂದು ಮಾರುಕಟ್ಟೆಯಲ್ಲಿ ಸೊಂಕು ನಿವಾರಕ ಸುರಂಗ ಉದ್ಘಾಟನೆ ಮಾಡಿದ ಅವರು ಈ ಸಂದರ್ಭದಲ್ಲಿ ಮಾತನಾಡಿ ಕೊರೋನಾ ಸೋಂಕು ಹರಡದಂತೆ ಅವಶ್ಯ ಕ್ರಮಗಳನ್ನು ಈಗಿನಿಂದಲೆ ತಗೆದುಕೊಳ್ಳುತ್ತಿದ್ದು ಇದಕ್ಕೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಲಾಕ್‌ ಡೌನ್‌ ಇರುವುದರಿಂದ ಏ.14 ರಂದು ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು : ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌  ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಲಾಕ್‌ ಡೌನ್‌ ಇರುವುದರಿಂದ ಏ.14 ರಂದು ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.   ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ಆಚರಣೆ ಕುರಿತು ಚರ್ಚಿಸಲು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿ, ಏ.14 ರ ಬೆಳಿಗ್ಗೆ ಎಲ್ಲಾ ಇಲಾಖೆಗಳ […]

Read More

  ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಶ್ರೀನಿವಾಸಪುರ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಿಂದ ಅಕ್ಕಿ ವಿತರಣೆ   ಶ್ರೀನಿವಾಸಪುರ:-ಶ್ರೀನಿವಾಸಪುರ ತಾಲೂಕು ಪಂಚಾಯಿತಿ ಉಪಾಧ್ಯಕ್ಷ್ಚೆ ಬಾಲಾವತಿಜಯರಾಮ್ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯ ಗೌಡತಾತನಗಡ್ಡ ಗ್ರಾಮದ ಸುಮಾರು 150 ಕುಟುಂಬಗಳಿಗೆ ಅಕ್ಕಿ ಬೆಳೆ ಅಡುಗೆ ಎಣ್ಣೆ ಸೇರಿದಂತೆ ಪದಾರ್ಥಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಗೌಡತಾತನಗಡ್ಡ ಗ್ರಾಮದಲ್ಲಿ ಬಹುತೇಕ ದಲಿತ ಸಮುದಾಯದ ಬಡವರೆ ಹೆಚ್ಚಾಗಿ ಇದ್ದು ಇವರು ಬೆಂಗಳೂರಿನಲ್ಲಿ ಕೂಲಿಕಾರ್ಮಿಕರಾಗಿರುತ್ತಾರೆ ಲಾಕ್ ಡೌನ್ ನಿಂದಾಗಿ ಗ್ರಾಮಗಳಿಗೆ ವಾಪಸ್ಸು ಬಂದಿರುತ್ತಾರೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಕೈಲಾದ ನೆರವು ನೀಡಬೇಕು : ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್‌  ಶ್ರೀನಿವಾಸಪುರ: ಸಾರ್ವಜನಿಕರು ಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಕೈಲಾದ ನೆರವು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್‌ ಹೇಳಿದರು   ಪಟ್ಟಣದಲ್ಲಿ  ಬಡವರಿಗೆ ಆಹಾರ ಪದಾರ್ಥ ಹಾಗೂ ಮಾಸ್ಕ್‌ ವಿತರಿಸಿ ಮಾತನಾಡಿ, ಕೊರೊನಾ ವೈರಾಣು ಮಾರಣಾಂತಿಕವಾಗಿದ್ದು, ಅದನ್ನು […]

Read More