ಶ್ರೀನಿವಾಸಪುರ : ಚುನಾವಣೆ ಸಂದರ್ಭದಲ್ಲಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ರೈತ ಸಂಘದ ಉಪಾಧ್ಯಕ್ಚ ಬಚ್ಚೇಗೌಡ ಆಗ್ರಹಿಸಿದರು.ಪಟ್ಟಣದ ನೌಕರರ ಭವನದಲ್ಲಿ ಮಂಗಳವಾರ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಬಾರದು, ಹಾಗೂ ಕೇರಳ, ತಮಿಳು ನಾಡು, ತೆಲಂಗಾಣ ರಾಜ್ಯ ಸರ್ಕಾರಗಳಂತೆ ರಾಜ್ಯದಲ್ಲಿಯೂ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲ ಎಂದು ವಿಧಾನ ಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ರಾಜ್ಯದಲ್ಲಿ […]

Read More

ಕೋಲಾರ,ಜು.09: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸಲು ಹಾಗೂ ಕ್ಷೇತ್ರಕ್ಕೆ ಲಭ್ಯವಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಕಾಮಗಾರಿಗಳ ಕುರಿತು ಸಂಸದ ಎಂ.ಮಲ್ಲೇಶ್ ಬಾಬು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಚರ್ಚಿಸಿ ಮನವಿ ಸಲ್ಲಿಸಿದರು.ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ ಮಾಡಿದ ಸಂಸದರು ಕೋಲಾರ ಕ್ಷೇತ್ರದ ಮೂಲಕ ಹಾದು ಹೋಗಿರುವ ಚನೈ ಎಕ್ಸ್ಪ್ರೆಸ್ ಕಾರಿಡಾರ್ ರಸ್ತೆಗೆ ಭೂಮಿಯನ್ನು ನೀಡಿರುವ ರೈತರಿಗೆ ಪರಿಹಾರ ಧನ […]

Read More

ಶ್ರೀನಿವಾಸಪುರ ಪಟ್ಟಣದ ಡಾ|ಜಾಕಿರ್ ಹುಸೇನ್ ಮೊಹಲ್ಲದಲ್ಲಿರುವ ಸರ್ಕಾರಿ ಉರ್ದು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗೆ ಶ್ರೀನಿವಾಸಪುರ ಪಟ್ಟಣದ ಡಾ| ಎ ಪಿ ಜಿ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಸುಮಾರು 200 ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಲೇಖಕಿಣಿ ಸಾಮಗ್ರಿಗಳು ನೀಡಿದರು‌. ಡಾ| ಎಪಿಜಿ ಅಬ್ದುಲ್ ಕಲಾಂ ಟ್ರಸ್ಟ್ ನ ಅಧ್ಯಕ್ಷ ಅಬ್ದುಲ್ ಮಜೀದ್ ಎಮ್ ಪಿ ಫ್ರೂಟ್ಸ್ ಮಾತನಾಡಿ ನಮ್ಮ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿಗಳಿಗೆ ಇದೇ ರೀತಿಯಾಗಿ ಮುಂದೆ ಸಹ ಶೈಕ್ಷಣಿಕಕ್ಕೆ ಸಂಬಂಧಪಟ್ಟ ಸಾಮಾಗ್ರಿಗಳು […]

Read More

ಶ್ರೀನಿವಾಸಪುರ : ಕ್ರೀಡೆಗಳಲ್ಲಿ ದ್ವೇಷ, ಅಸೂಯೆ, ಸೇಡು ಎಂಬುವುದೇ ಇಲ್ಲ, ಬದಲಾಗಿ ಪರಸ್ಪರ ಪ್ರೀತಿ , ಒಗ್ಗಟಿನ ಬಲ ,ಏಕಾಗ್ರತೆ ,ಕ್ರೀಯಾಶೀಲತೆ , ಬುದ್ದಿವಂತಿಕೆಯನ್ನು ಚುರುಕುಗೊಳಿಸುವಂತಹ ಶಕ್ತಿ ತುಂಬಿವೆ ಎಂದು ನೆಲವಂಕಿ ಗ್ರಾ.ಪಂ ಪಿಡಿಒ ವಿ.ಚಂದ್ರಶೇಖರ್ ಹೇಳಿದರು.ತಾಲೂಕಿನ ಲಕ್ಷೀಪುರ ಕ್ರಾಸ್‍ನ ಮಿನರ್ವ ವಿದ್ಯಾಮಂದಿರದಲ್ಲಿ ಸೋಮವಾರ ನೆಲವಂಕಿ ಗ್ರಾಮಪಂಚಾಯಿತಿ ಮಟ್ಟದ 2024 25 ನೇ ಸಾಲಿನ ಕ್ರೀಡಾಕೂಟವನ್ನು ಉದ್ಗಾಟಿಸಿ ಮಾತನಾಡಿದರು.ಕ್ಲಸ್ಟರ್ ಸಿಆಆರ್‍ಪಿ ಟಿ.ವಿ.ನಟರಾಜ್ ರವರ ನೇತೃತ್ವದಲ್ಲಿ ನಡೆಸಲಾಯಿತು ಕ್ರೀಡಾಕೂಟದಲ್ಲಿ ಕ್ಲಸ್ಟರ್ ವ್ಯಾಪ್ತಿಯ ಐದು ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿ […]

Read More

ಕೋಲಾರ:- ಯುವಜನತೆಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು ಹಾಗೂ ಕಾನೂನಿನ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಸುವ ಮೂಲಕ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ.ಮಂಜುನಾಥ್ ಕರೆ ನೀಡಿದರು.ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ,ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದ ಆಶ್ರಯದಲ್ಲಿ ಮಾದಕ ವಸ್ತುಗಳ ಸೇವನೆ ಮತ್ತುಕಳ್ಳ ಸಾಗಾಣಿಕೆ […]

Read More

ಶ್ರೀನಿವಾಸಪುರ ; ಯಾವುದೇ ಕಾರಣಕ್ಕೂ ಸಾರ್ವಜನಿಕರರು ವಿನಕಾರಣ ಕಚೇರಿಗೆ ಅಲೆದಾಡದಂತೆ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಹಾಗು ಸಿಬ್ಬಂದಿಗಳಿಗೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಎನ್.ಮಂಗಳ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಛೇರಿಗೆ ಗುರುವಾರ ಬೇಟಿ ನೀಡಿ ಭೂ ನ್ಯಾಯ ಮಂಡಲಿಯ 50 ಪ್ರಕರಣಗಳನ್ನು ವಿಲೇವಾರಿ ಮಾಡಿ ನಂತರ ಕಡತಗಳನ್ನು ಪರಿಶೀಲನೆ ಮಾಡಿ ಮಾತನಾಡಿದರು.ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪಹಣಿಗೆ ಆದಾರ್ ಜೋಡನೆಯ ಬಗ್ಗೆ ಸಿಬ್ಬಂದಿಯ ಬಳಿ ಮಾಹಿತಿ ಪಡೆದು, ಸರ್ಕಾರದ ಆದೇಶದಂತೆ ಸರ್ಕಾರ ಜಮೀನುಗಳನ್ನು ಆಳತೆ ಮಾಡಿರುವ ಬಗ್ಗೆ ಸಿಬ್ಬಂದಿಗಳ […]

Read More

ಶ್ರೀನಿವಾಸಪುರ : ಕ್ಷೇತ್ರದಲ್ಲಿ ಸಾವಿರಾರು ಜನ ಬಡವರಿದ್ದು, ಇದ್ದು ಅಂತಹವರಿಗೆ ನಿವೇಶನವನ್ನು ನೀಡುವ ಚಿಂತನೆ ಮಾಡಿದ್ದೇನೆ. ಅಧಿಕಾರಿಗಳು ಈ ನನ್ನ ಚಿಂತನೆಗೆ ಕೈಜೋಡಿಸಬೇಕು ಎಂದರು. ಸರ್ಕಾರದಿಂದ ಬರುವಂತಹ ವಸತಿ ಯೋಜನೆಯನ್ನು ಹಾಗೂ ಇತರೆ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಲಭಿಸುವ ವ್ಯವಸ್ಥೆ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲೂಕಿನ ಯಲ್ದೂರಿನ ನ್ಯಾಷನಲ್ ಹೈಸ್ಕೂಲ್ ಶಾಲಾವರಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಹೂಲ ಗದ್ದೆಗಳಿಗೆ ಹೋಗುವ ಕಾಲುದಾರಿ ರಸ್ತೆಗಳನ್ನು ,ಸ್ಮಶಾನಕ್ಕೆ ಹೋಗುವ ದಾರಿಗಳನ್ನು ನಕಾಶೆಯಲ್ಲಿ […]

Read More

ಶ್ರೀನಿವಾಸಪುರ : ಸಂರಕ್ಷಣೆಯಲ್ಲಿ ಸರಕಾರಿ ಆಸ್ತಿ ಕೋಲಾರ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ – ಜಿಲ್ಲಾಧಿಕಾರಿ ಅಕ್ರಂಪಾಷಾ ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯಾದ್ಯಂತ ಇರುವ ಸರಕಾರಿ ಜಮೀನುಗಳನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವ ಸಮಸ್ಯೆ ಮತ್ತು ಇವುಗಳನ್ನು ತೆರವುಗೊಳಿಸಲು ನಡೆಸಬೇಕಾದ ಹಲವು ವರ್ಷಗಳ ಕಾನೂನು ಹೋರಾಟಗಳು ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಸರಕಾರಿ ಆಸ್ತಿಗಳನ್ನು ವೈಜ್ಞಾನಿಕವಾಗಿ ಗುರುತಿಸಿ, ಇವು ಖಾಸಗಿಯವರ ಪಾಲಾಗದಂತೆ ರಕ್ಷಿಸಿ, ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಲ್ಯಾಂಡ್ […]

Read More

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳನ್ನು ಬೆಂಗಳೂರು ವಿವಿ ಕುಲಪತಿ ನಿರಂಜನವಾನಳ್ಳಿ, ವಿಜಯವಾಣಿ ಪ್ರದಾನ ಸಂಪಾದಕ ಕೆ.ಎನ್.ಚನ್ನೇಗೌಡ, ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಗೋಪಿನಾಥ್ ಮತ್ತಿತರರು ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು.

Read More
1 45 46 47 48 49 348