ಶ್ರೀನಿವಾಸಪುರ : ಕರ್ನಾಟಕದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣದ ಹೆಸರಿನಲ್ಲಿ Tata Power ಕಂಪನಿಗೆ ನೀಡಲು ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ತಾಲ್ಲೂಕಿನ ರೈತಪರ, ಜನಪರ, ದಲಿತಪರ, ಕನ್ನಡಪರ ಹಾಗೂ ನೌಕರರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಸಂಯುಕ್ತ ಹೋರಾಟ ಸಮಿತಿಯ ನೇತೃತ್ವದಲ್ಲಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಯುಕ್ತ […]
ಬೆಂಗಳೂರು, ಜೂನ್ 19: ರಾಜ್ಯ ಸರ್ಕಾರವು 2012ನೇ ಬ್ಯಾಚ್ನ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರನ್ನು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಮತ್ತು ಆರೋಗ್ಯ ಇಲಾಖೆಯ ಮಿಷನ್ ನಿರ್ದೇಶಕರಾಗಿ ನೇಮಕ ಮಾಡಿದ್ದು, ಅವರು ಶುಕ್ರವಾರ ಅಧಿಕೃತವಾಗಿ ಎನ್ಎಚ್ಎಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಸರ್ಕಾರದ ಆದೇಶದಂತೆ, ವರ್ಗಾವಣೆಯಿಂದ ತೆರವಾಗಿದ್ದ ಈ ಮಹತ್ವದ ಹುದ್ದೆಗೆ ಅಕ್ರಂ ಪಾಷ ಅವರನ್ನು ನಿಯೋಜಿಸಲಾಗಿದೆ. ಈ ಹಿಂದೆ ಎನ್ಎಚ್ಎಂ ಮಿಷನ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರ ವರ್ಗಾವಣೆಯ ಬಳಿಕ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಕೋದಂಡರಾಮಯ್ಯ ಹೇಳಿದರು. ತಾಲ್ಲೂಕಿನ ಯಲ್ದೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ಮಗುವಿಗೂ ಉತ್ತಮ ಶಿಕ್ಷಣ ಸಿಗುವಂತೆ ಸರ್ಕಾರದೊಂದಿಗೆ ದಾನಿಗಳೂ ಕೈಜೋಡಿಸಬೇಕು ಎಂದರು. ಇದರಿಂದ ಸರ್ಕಾರಿ ಶಾಲೆಯ […]
ಶ್ರೀನಿವಾಸಪುರ: ಮಾವಿನ ಹಣ್ಣಿನ ಸೀಸನ್ ಹಿನ್ನೆಲೆಯಲ್ಲಿ ಎಪಿಎಂಸಿ ಹಾಗೂ ವಿವಿಧ ಮಾವು ಮಾರುಕಟ್ಟೆಗಳಿಗೆ ಪ್ರತಿದಿನ ನೂರಾರು ಟ್ರ್ಯಾಕ್ಟರ್ಗಳ ಮೂಲಕ ಮಾವಿನಕಾಯಿ ಮತ್ತು ಮಾವಿನ ಹಣ್ಣಿನ ಸಾಗಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಗೆ ಒತ್ತು ನೀಡಿ ಶ್ರೀನಿವಾಸಪುರ ಪೊಲೀಸರು ರೇಡಿಯಂ ಸ್ಟಿಕ್ಕರ್ ಅಳವಡಿಕೆ ಕುರಿತು ಜಾಗೃತಿ ಮೂಡಿಸಿದರು. ಎಪಿಎಂಸಿ ಮಾವು ಮಾರುಕಟ್ಟೆ ಪ್ರದೇಶದಲ್ಲಿ ನಡೆದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಟ್ರ್ಯಾಕ್ಟರ್ಗಳ ಪರಿಶೀಲನೆ ನಡೆಸಿದ ಪೊಲೀಸರು, ವಾಹನಗಳ ಮುಂಭಾಗ ಮತ್ತು ಹಿಂಭಾಗಗಳಲ್ಲಿ ಕಡ್ಡಾಯವಾಗಿ ರೇಡಿಯಂ ಸ್ಟಿಕ್ಕರ್ ಅಳವಡಿಸಿಕೊಳ್ಳುವಂತೆ ಚಾಲಕರು ಹಾಗೂ […]
ಶ್ರೀನಿವಾಸಪುರ: ಮಾವಿನ ಬೆಲೆ ಭಾರೀ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರ ರಕ್ಷಣೆಗೆ ಪ್ರತಿ ಕೆ.ಜಿ.ಗೆ ಕನಿಷ್ಠ ₹10 ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಜೂನ್ 15ರಂದು ರೋಜರನಹಳ್ಳಿ ಗೇಟ್ನಲ್ಲಿ ಮಾವು ಸಮೇತ ರಾಜ್ಯ ಹೆದ್ದಾರಿ ಬಂದ್ ನಡೆಸಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೋಲಾರ ಜಿಲ್ಲೆಯ ಬೆಳೆಗಾರರು ಇಂದು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಹವಾಮಾನ ವೈಪರೀತ್ಯ, […]
ಶ್ರೀನಿವಾಸಪುರ : ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ ಋಣವನ್ನು ತೀರಿಸುತ್ತಾ , ಮತದಾರನು ನೀಡಿರುವ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.ಪಟ್ಟಣದ ಗುರುವಾರ ವಿವದಡೆ 9 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಹಿನ್ನೆಲೆಯಲ್ಲಿ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜಿನ ಕಾಂಪೌಡ್ ನಿರ್ಮಿಸಲು ಈಗಾಗಲೇ 30 ಲಕ್ಷ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು . ಅಲ್ಲದೆ ಕಾಲೇಜು ಆವರಣದಲ್ಲಿ ಹಳೆ ಕಟ್ಟಡಗಳನ್ನು […]
ಕೋಲಾರ, ಜೂ. 9: ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಿಂದ ಆರಂಭವಾದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಅಡುಗೆ ಅನಿಲ ಸಿಲಿಂಡರ್ಗಳನ್ನು ಪ್ರದರ್ಶಿಸಿ, ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಎತ್ತಿನಗಾಡಿ […]
ಶ್ರೀನಿವಾಸಪುರ: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಸರ್ಕಾರಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮಾದರಿ ಶಾಲೆಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ದಾಖಲಾತಿ ಪ್ರಗತಿ ಹಾಗೂ ವಿದ್ಯಾರ್ಥಿಗಳ ಸಾಧನೆ ಕುರಿತು ಮಾಹಿತಿ ಪಡೆದರು. ಶಾಲೆಯ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದ ಅವರು, ಹೊಸ ಶೈಕ್ಷಣಿಕ ವರ್ಷದ ದಾಖಲಾತಿ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಕೈಗೊಳ್ಳಲಾಗುತ್ತಿರುವ […]
ಶ್ರೀನಿವಾಸಪುರ, ಜೂನ್ 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಎಸ್ಎಫ್ಎಸ್ ಶಾಲೆಯ ವತಿಯಿಂದ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಆವರಣದಿಂದ ಆರಂಭವಾದ ಜಾಥಾವು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಮರಗಳ ಮಹತ್ವ, ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಹಾಗೂ ಹಸಿರು ವಾತಾವರಣ ನಿರ್ಮಾಣಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳೆದರು. ಕಾರ್ಯಕ್ರಮದ ಅಂಗವಾಗಿ ಫಾದರ್ ಫ್ಯಾನ್ಸಿ ಯಕ್ಕ ಅವರು […]

