ಶ್ರೀನಿವಾಸಪುರ : ತಾಲೂಕಿನ ಆರಿಕುಂಟೆ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಬುಧವಾರ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನವಾಣೆಯಲ್ಲಿ ಕಂಬಾಲಪಲ್ಲಿ ಮುನಿರತ್ನಮ್ಮರಾಮಚಂದ್ರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾಮಪಂಚಾಯಿತಿಗೆ ಸೇರಿದಂತೆ ಒಟ್ಟು 19 ಸದಸ್ಯರಿದ್ದು, ಅದರಲ್ಲಿ ಜೆಡಿಎಸ್ ಬೆಂಬಲಿತ 14, ಕಾಂಗ್ರೆಸ್ ಬೆಂಬಲಿತ 05 ಸದ್ಯರಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ವೆಂಕಟಲಕ್ಷಮ್ಮ ರವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿದ ಹಿನ್ನೆಲೆಯಲ್ಲಿ ಬುಧವಾರ ನಡೆದ ಚುನವಾಣೆಯಲ್ಲಿ ಕುಂಬಾಲಪಲ್ಲಿ ಮುನಿರತ್ನಮ್ಮರಾಮಚಂದ್ರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ರವಿಚಂದ್ರ ಮಾಹಿತಿ ನೀಡದರು.ಈ ಸಂದರ್ಭದಲ್ಲಿ ಪಿಡಿಒ ಮಂಗಳಾಂಬ, ಲೆಕ್ಕಪರಿಶೋದಕ ಶ್ರೀನಿವಾಸ್ […]

Read More

ಕೋಲಾರ, ಸೆ.17: ಜಿಲ್ಲಾದ್ಯಂತ ಆಕ್ರಮ ಸಾಗುವಳಿ ಚೀಟಿ ರದ್ದು ಮಾಡಿ ಪಿ.ನಂಬರ್ ದುರಸ್ತಿ ಮಾಡಲು ವಿಶೇಷ ತಂಡ ರಚನೆ ಮಾಡಿ ಹತ್ತಾರು ವರ್ಷಗಳಿಂದ ಜಾತಕ ಪಕ್ಷಿಗಳಂತೆ ಕಾಯುತ್ತಿರುವ ರೈತರ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ರೈತ ಸಂಘದಿಂದ ಉಪ ವಿಭಾಗಧಿಕಾರಿ ಡಾ.ಮೈತ್ರಿರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಸೆ.2 ರಿಂದ ಚಾಲನೆ ಆಗಿರುವ ಕಂದಾಯ ಸಚಿವರ ಪಿ. ನಂಬರ್ ದುರಸ್ತಿ ಆದೇಶ ರೈತರಿಗೆ ಶಾಪವೇ? ವರದಾನವೇ! ಇಲ್ಲವೇ ರೈತರ ಹೆಸರಿನಲ್ಲಿ ಆಕ್ರಮ ದರಕಾಸ್ತ್ ಕಮಿಟಿ ದಾಖಲೆಗಳನ್ನು ಸೃಷ್ಠಿ ಮಾಡಿ ನಕಲಿ ಸಾಗುವಳಿ […]

Read More

ಶ್ರೀನಿವಾಸಪುರ : ಡೈರಿಗಳಿಗೆ ಉತ್ಪಾದಕರು ಗುಣಮಟ್ಟ ಹಾಲು ಹಾಕಿದಾಗಮಾತ್ರ ನಿಮ್ಮ ಹಾಲಿಗೆ ಪ್ರೋತ್ಸಾಹಧನ ಮತ್ತು ಬೋನಸ್ ಜೊತೆಗೆ ಒಕ್ಕೂಟದಿಂದ ಬರುವ ಎಲ್ಲಾ ಸೌಲಬ್ಯಗಳು ನಿಮ್ಮ ಸಂಘಗಳಿಗೆ ಶೀಘ್ರವಾಗಿ ದೊರೆಯುತ್ತವೆ, ಗುಣಮಟ್ಟ ಹಾಲು ಹಾಕಲು ಪ್ರತಿಯೊಬ್ಬ ಉತ್ಪಾದಕರು ದೃಢಮನಸ್ಸು ಮಾಡಬೇಕೆಂದು ಕೆ.ಎಂ.ಎಪ್ ಉಪ ವ್ಯವಸ್ಥಾಪಕ ಮುನಿರಾಜು ತಿಳಿಸಿದರು. ತಾಲ್ಲೂಕಿನ ಆರಮಾಕಲಹಳ್ಳಿ ಚೌಡನಹಳ್ಳಿ, ಶೆಟ್ಟಿಹಳ್ಳಿ ಗ್ರಾಮಗಳ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ೨೦೨೩-೨೪ ನೇ ಸಾಲಿನ ವಾರ್ಷಿಕ ಸಾಮಾನ್ಯಸಭೆಗಳಲ್ಲಿ ಬಾಗವಹಿಸಿ ಮಾತನಾಡಿದ ಮುನಿರಾಜು ಆರಮಾಕಲಹಳ್ಳಿಯಲ್ಲಿ ಗ್ರಾಮದಲ್ಲಿ ಹಾಲಿನ ಗುಣಮಟ್ಟ ಚೆನ್ನಾಗಿದೆ […]

Read More

ಕೋಲಾರ:- ನಗರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಇನ್ನೂರು ಪೋಷಕರಿಗೆ ಅಲೇಜಿಯನ್ ಇಂಡಿಯ ಲಿಮಿಟೆಡ್ ಮತ್ತು ಆರ್.ಕೆ ಫೌಂಡೇಷನ್ ಬೆಂಗಳೂರು ಇವರ ಸಹಯೋಗದಲ್ಲಿ ರೇಷನ್ ಕಿಟ್‍ಗಳನ್ನು ಆರ್‍ಕೆ.ಫೌಂಡೇಷನ್ ಸಂಸ್ಥಾಪಕಿ ಸುಮತಿ ವಿತರಿಸಿದರು.ನಗರದ ಕಮಲಾ ಮಹಡಿ ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಮಾತನಾಡಿದ ಅವರು, ನಮ್ಮ ಪೌಡೇಶನ್ ವತಿಯಿಂದ ತುಂಬಾ ಬಡತನದಲ್ಲಿರುವವರಿಗೆ ಬಟ್ಟೆ ,ಪುಸ್ತಕ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು ಹೀಗೆ ಹತ್ತು ಹಲವು ರೀತಿಯ ಸಹಾಯ ಮಾಡುತ್ತಿದ್ದು, ಇದರ ಸದುಪಯೋಗ ಪಡೆಯಲು ಮನವಿ ಮಾಡಿದರು.ಯಾವುದೇ […]

Read More

ಮುಳಬಾಗಿಲು ಸೆ-13, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಜನಸಾಮಾನ್ಯರ ಪ್ರಾಣ ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ಪುರಸಭೆ ಆಯುಕ್ತರಾದ ಶ್ರೀಧರ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಪ್ರತಿ ವರ್ಷ ಬೀದಿನಾಯಿಗಳು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ತಮ್ಮ ಸಾಮ್ರಾಜ್ಯವನ್ನು ಹೆಚ್ಚಳ ಮಾಡಿಕೊಂಡು ಪ್ರತಿ ದಿನ ಒಂದಲ್ಲಾ ಒಂದು ರೀತಿಯಲ್ಲಿ ಮಕ್ಕಳು, ಹಿರಿಯರು, ಮತ್ತು ಮಹಿಳೆಯರ ಮೇಲೆ ದಾಳಿ ಮಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ತಾಲ್ಲೂಕು […]

Read More

ಶ್ರೀನಿವಾಸಪುರ:ಪಟ್ಟಣದ ಜಿ.ಜಿ.ವೇಣು ಗ್ರೂಪ್ಸ್ ಇನ್ಸಿಟ್ಯೂಶನ್ ಶಾಲಾವರಣದಲ್ಲಿ ಇದೇ ತಿಂಗಳು 14 ರಂದು ಶನಿವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ರ ವರೆಗೆ ಸ್ಮೈಲ್ಸ್ ಇನ್ಸಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟೆರೊಲೊಜಿ ಮತ್ತಕರೆ ಇವರ ಸಹಯೋಗದೊಂದಿಗೆ ಪೈಲ್ಸ್( ಮೊಳೆರೋಗ) ಫಿಷಲ್, ಫಿಸ್ತುಲಾ ಮೂಲ ವ್ಯಾಧಿಗೆ ಸಂಬಂದಿಸಿದ ಖಾಯಿಲೆಗಳಿಗಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿ ವೈದ್ಯರಾದ ಡಾ|| ಸಿ.ಎಂ.ಪರಮೇಶ್ವರ್ ರವರ ನೇತೃತ್ವದಲ್ಲಿ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ.ಆದ್ದರಿಂದ ಈ ಕ್ಷೇತ್ರದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೋಂಡು […]

Read More

ಶ್ರೀನಿವಾಸಪುರ ಡೈರಿಗಳಿಗೆ ಉತ್ಪಾದಕರು ಗುಣಮಟ್ಟ ಹಾಲು ಹಾಕಿದಾಗ ಮಾತ್ರ ನಿಮ್ಮ ಹಾಲಿಗೆ ಪ್ರೋತ್ಸಾಹಧನ ಮತ್ತು ಬೋನಸ್ ಜೊತೆಗೆ ಒಕ್ಕೂಟದಿಂದ ಬರುವ ಎಲ್ಲಾ ಸೌಲಬ್ಯಗಳು ನಿಮ್ಮ ಸಂಘಗಳಿಗೆ ಶೀಘ್ರವಾಗಿ ದೊರೆಯುತ್ತವೆ, ಗುಣಮಟ್ಟ ಹಾಲು ಹಾಕಲು ಪ್ರತಿಯೊಬ್ಬ ಉತ್ಪಾದಕರು ದೃಢಮನಸ್ಸು ಮಾಡಬೇಕೆಂದು ಕೆ.ಎಂ.ಎಪ್ ಉಪ ವ್ಯವಸ್ಥಾಪಕ ಮುನಿರಾಜು ತಿಳಿಸಿದರು.ತಾಲ್ಲೂಕಿನ ಆರಮಾಕಲಹಳ್ಳಿ ಚೌಡನಹಳ್ಳಿ, ಶೆಟ್ಟಿಹಳ್ಳಿ ಗ್ರಾಮಗಳ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯಸಭೆಗಳಲ್ಲಿ ಬಾಗವಹಿಸಿ ಮಾತನಾಡಿದ ಮುನಿರಾಜು ಆರಮಾಕಲಹಳ್ಳಿಯಲ್ಲಿ ಗ್ರಾಮದಲ್ಲಿ ಹಾಲಿನ ಗುಣಮಟ್ಟ ಚೆನ್ನಾಗಿದೆ ಪಣಸ […]

Read More

ಶ್ರೀನಿವಾಸಪುರ: ಮೊಟ್ಟ ಮೊದಲಬಾರಿಗೆ ಪುರಸಭಾ ವಾಣಿಜ್ಯ ಮಳಿಗೆಗಳ ಸಂಕೀರ್ಣದಲ್ಲಿ ಹಿಂದೂ ಮುಸ್ಲೀಂ ಬಾಂದವ ವ್ಯಾಪಾರಿಗಳು ಗಣೇಶ ಮೂರ್ತಿಯನ್ನು ಪೂಜಿಸಿ ವಿಜೃಂಭಣೆಯಿಂದ ಮೆರವಣಿಗೆ ಮಾಡಿ ಜಲವಿಸರ್ಜನೆ ಮಾಡಿದರು.ಇದೇ ಪ್ರಥಮಬಾರಿಗೆ ಪುರಸಭಾ ಮಾರುಕಟ್ಟೆ ವಾಣಿಜ್ಯ ಮಳಿಗೆಗಳ ಸಂಕೀರ್ಣ ವರ್ತಕರ ಸೇವಾ ಟ್ರಸ್ಟ್ ವತಿಯಿಂದ ಗೌರಿ ಗಣೇಶ ಹಬ್ಬದಪ್ರಯುಕ್ತ ವಿನಾಯಕನ ಮೂರ್ತಿಯನ್ನು ಆವರಣದಲ್ಲಿ 5 ದಿನಗಳು ಪೂಜಿಸಿ ಎಲ್ಲಾ ವರ್ತಕರು ಮತ್ತು ಮುಸ್ಲೀಂ ಬಾಂದವ ವ್ಯಾಪಾರಸ್ಥರು ಶಾಂತಿ ಸೌಹಾರ್ದತೆಯಿಂದ ಒಗ್ಗಟ್ಟಿನಿಂದ ಅಂಗಡಿಗಳನ್ನು ಮುಚ್ಚುವುದರಮೂಲಕ ಡೋಳ್ಳು ಕುಣಿತಗಳೊಂದಿಗೆ ಟ್ಯಾಕ್ಟರ್ ಮೂಲಕ ಗಣಪತಿಯನ್ನು ವಿಶೇಷ […]

Read More

ಶ್ರೀನಿವಾಸಪುರ ತಾಲೂಕಿನ ಆರಿಕುಂಟೆ ಗ್ರಾಮದ ಲಕ್ಷ್ಮಣರೆಡ್ಡಿ ಪತ್ನಿ ಆರ್.ಅನುಷಾ ರವರಿಗೆ ಬೆಂಗಳೂರಿನ ವಿಶ್ವವಿದ್ಯಾನಿಯದಲ್ಲಿನ ಕನ್ನಡ ಅಧ್ಯಾಯನ ಕೇಂದ್ರದ ಪ್ರಾದ್ಯಾಪಕರಾದ ಡಾ. ಡಿ. ಡೋಮಿನಿಕ್ ರವರ ಮಾರ್ಗದರ್ಶನದಲ್ಲಿ ದಲಿತ ಆತ್ಮ ಕಥನಗಳಲ್ಲಿ ನಿರೂಪಿತವಾಗಿರುವ ಪ್ರಜ್ಞೆಯ ಸ್ವರೂಪ ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಪಿಎಚ್‍ಡಿ ಪದವಿ ಪ್ರದಾನ ಮಾಡಿದೆ.ಪೋಟೋ ಆರ್.ಅನುಷಾ

Read More
1 73 74 75 76 77 388