ಕೋಲಾರ:- ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದ ರೀತಿ ಕರ್ತವ್ಯ ನಿರ್ವಹಿಸಿ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೆ ಮುಖ್ಯಅಧೀಕ್ಷಕರೂ ಆದ ಉಪಪ್ರಾಂಶುಪಾಲರಾದ ರಾಧಮ್ಮ ಸಲಹೆ ನೀಡಿದರು.ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಜೂ.14 ರಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ಹಾಗೂ ನೋಂದಣಿ ಸಂಖ್ಯೆ ದಾಖಲಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಮಕ್ಕಳಲ್ಲಿ ಆತಂಕ,ಭಯ ಮೂಡಿಸುವ ಕೆಲಸ ಬೇಡ, ಆತ್ಮಸೈರ್ಯ ತುಂಬುವ ಕೆಲಸ ಮಾಡೋಣ […]

Read More

ಕೋಲಾರ:- ಜಿಲ್ಲಾದ್ಯಂತ ಜೂ.14 ರಿಂದ 22 ರವರೆಗೂ 17 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯ 385 ಪ್ರೌಢಶಾಲೆಗಳ 5346 ವಿದ್ಯಾರ್ಥಿಗಳು ಕುಳಿತಿದ್ದು,ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಎಲ್ಲಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಗುರುವಾರ ಕೋಲಾರದ ಸರ್ಕಾರಿ ಬಾಲಕರ ಪದವಿ ಪೂರ್ವಕಾಲೇಜಿನಲ್ಲಿ ಉಪಪ್ರಾಂಶುಪಾಲರಾದ ರಾಧಮ್ಮ ನೇತೃತ್ವದಲ್ಲಿ ಶಿಕ್ಷಕರು […]

Read More

ಕೋಲಾರ,ಜೂ.13: ಟಮಕ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪ್ಲಾಸ್ಟಿಕ್ ತಯಾರಿಸುವ ಕಾರ್ಖಾನೆಗಳಿಂದ ಆಗುತ್ತಿರುವ ಪರಿಸರ ಮಾಲಿನ್ಯದ ಬಗ್ಗೆ ಎರಡು ತಿಂಗಳ ಹಿಂದೆ ಪರಿಸರ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ರಾಜ್ಯಾಧ್ಯಕ್ಷ ಗಲ್‍ಪೇಟೆ ಕೆ.ಸಿ.ಸಂತೋಷ್, ಜಿಲ್ಲಾಧ್ಯಕ್ಷ ಟಮಕ ಶ್ರೀನಾಥ್ ಆರೋಪಿಸಿದ್ದಾರೆ.ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಮನುಷ್ಯ, ಪ್ರಾಣಿ ಮತ್ತು ಪಕ್ಷಿಗಳ ಮೇಲೆ ಪ್ಲಾಸ್ಟಿಕ್‍ನಿಂದ ಆಗುತ್ತಿರುವ ದುಷ್ಪರಿಣಾಮಗಳು ಹೆಚ್ಚಾಗುತ್ತಿವೆ. ಇವುಗಳಲ್ಲಿ ಮಕ್ಕಳ ಎಲುಬುಗಳನ್ನು ನಿರೂಪಗೊಳಿಸಬಲ್ಲ ವಿಷಕಾರಿ ವಸ್ತುಗಳಿವೆ. […]

Read More

ಶ್ರೀನಿವಾಸಪುರ: ಪಟ್ಟಣದ ಸ್ನೇಹಿತರ ಬಳಗ ವತಿಯಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಲೇಖನಿ ಸಾಮಗ್ರಿಗಳು ವಿತರಣೆ ಮಾಡಲಾಯಿತು. ಶ್ರೀನಿವಾಸಪುರ ಪಟ್ಟಣದ ರಂಗಾ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕರ್ನಾಟಕ ಸರ್ಕಾರಿ ಮಾದರಿ ಹಿರಿಯ  ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಸ್ನೇಹ ಬಳಗ ವತಿಯಿಂದ ನೋಟ್ ಪುಸ್ತಕ ಹಾಗೂ ಲೇಖನಿ ಸಾಮಗ್ರಿಗಳು ವಿತರಣೆ ಮಾಡಲಾಯಿತು  ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ ಸಿ ವಸಂತ, ಸಿ ಆರ್ ಪಿ. ರಾಧಾಕೃಷ್ಣ, ಮುಖ್ಯ […]

Read More

ಕೋಲಾರ: ಜಾಗತಿಕ ತಾಪಮಾನದ ಬಗ್ಗೆ ಎಚ್ಚೆತ್ತುಕೊಂಡು ಜಿಲ್ಲೆಯನ್ನು ಹಸಿರು ಹೊದಿಕೆಯಂತಾಗಿಸಲು ಸಾರ್ವಜನಿಕರು ಸಹಕಾರಿಸಬೇಕಾಗಿದೆ. ಪರಿಸರದ ರಕ್ಷಣೆ ಮಾಡಿದಾಗ ಮಾಡಿದಾಗ ಮಾತ್ರ ಮನುಕುಲ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದು ಕೋಲಾರ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷಾ ರವರು ಅಭಿಪ್ರಾಯಪಟ್ಟಿದ್ದಾರೆ.ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗಳ ಆವರಣದಲ್ಲಿ ಕದಂಬ ಸೇವಾ ಫೌಂಡೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತೀ ದಿನ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕದಂಬ ಸೇವಾ ಫೌಂಡೇಷನ್ ವತಿಯಿಂದ ಪ್ರತೀ ದಿನ ಕನಿಷ್ಠ ಒಂದು ಗಿಡ ನೆಡುವ ಸಂಕಲ್ಪದೊಂದಿಗೆ ದಿನಕ್ಕೊಂದು ಗಿಡ ನೆಡುವ […]

Read More

ಶ್ರೀನಿವಾಸಪುರ : ಪ್ರಪಂಚದಲ್ಲಿಯೇ ಮಾವಿಗೆ ವಿಶ್ವ ಪ್ರಸಿದ್ದಿಯಾಗಿದೆ ಶ್ರೀನಿವಾಸಪುರ ಎಪಿಎಂಸಿ ಮಾರುಕಟ್ಟೆ ಆದರೆ ಮೂಲಭೂತ ಸೌಲಭ್ಯಗಳು ಕೊರತೆ ಎದ್ದು ಕಾಣುತ್ತದೆ.ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಮಾವು ವಹಿವಾಟ ಪ್ರಾರಂಭವಾಗಿ ಎರಡು ತಿಂಗಳು ಕಳೆಯುತ್ತಿದೆ ಎಪಿಎಂಸಿಯಲ್ಲಿ ಮಾತ್ರ ಮೂಲಭೂತ ಸೌಲಭ್ಯಗಳು ಇಲ್ಲದೆ ಕೂಲಿ ಕಾರ್ಮಿಕರು ಬಯಲಿನಲ್ಲಿಯೇ ಶೌಚಾಲಯವನ್ನು ಅವಲಂಬಿಸಿದ್ದಾರೆ. ಕನಿಷ್ಟ ನೀರು ಸಹ ಸಿಗುತ್ತಿಲ್ಲ. ಎಲ್ಲಂದರಲ್ಲಿ ಕಸಕಡ್ಡಿ ಚರಂಡಿ ತುಂಬಿ ಗೊಬ್ಬನಾರುತ್ತದೆ. ಸಾಂಕ್ರಾಮಿಕ ರೋಗಗಳು ಹರಡುವ ಬೀತಿಯನ್ನು ಉಂಟು ಮಾಡಿದೆ. ಒಂದೇ ಸ್ಥಳದಲ್ಲಿ ಬಟ್ಟೆ ಒಗೆಯುವುದು ಸ್ನಾನ ಮಾಡುವುದು ನೀರು […]

Read More

ಕೋಲಾರ: ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಸ್ವರ್ಣಭೂಮಿ ಫೌಂಡೇಷನ್ ಹಮ್ಮಿಕೊಂಡಿದ್ದ ವಚನ ವೈಭವ 3ನೇ ವರ್ಷದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆ ಕನ್ನಡ ಮಾದ್ಯಮದಲ್ಲಿ ಓದಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿಕಲಚೇತನ ಪ್ರತಿಭಾವಂತ ವಿದ್ಯಾರ್ಥಿ ಕೆ.ಸಿ. ಚರಣ್ ರವರನ್ನು ನಾಗಲಾಪುರ ವೀರ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ರವರು ಸನ್ಮಾನಿಸಿದರು.ಪ್ರತಿಭಾವಂತ ವಿದ್ಯಾರ್ಥಿ ಕೆ.ಸಿ.ಚರಣ್‍ಗೆ ಸಮಾಜ ಸೇವಕರಾದ ಪರ್ವತ್ ಸ್ಪೋರ್ಟ್ಸ್‍ನ ಎಂ.ಆನಂದರೆಡ್ಡಿರವರು 5001 ಹಾಗೂ ಗಮನ ಶಾಂತಮ್ಮನವರು 2001 ರೂ ಪ್ರೋತ್ಸಾಹ ಧನವನ್ನು ನೀಡಿದರು.ಈ […]

Read More

ಕೋಲಾರ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಹೆಸರು ನೋಂದಾಯಿಸುವ ಮೂಲಕ ರೈತರು ತಮ್ಮ ಬೆಳೆಗಳಿಗೆ ಬೆಳೆವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಬೆಳೆ ವಿಮೆ ಜಂಟಿ ಸಮಿತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪ್ರಸಕ್ತ ಸಾಲಿನ ಮುಂಗಾರು ಬೆಳೆಗಳ ವಿಮೆ ಮಾಡಿಸಲು ಬ್ಯಾಂಕ್, ಸಹಕಾರ ಸಂಘಗಳಲ್ಲಿ ಬೆಳೆ ಸಾಲ […]

Read More

ಕೋಲಾರ: ದಕ್ಷ ಪೋಲೀಸ್ ಐಪಿಎಸ್ ಅಧಿಕಾರಿ ಡಿಸಿಪಿ ಡಿ.ದೇವರಾಜ್‍ರವರ ಹುಟ್ಟುಹಬ್ಬವನ್ನು ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಧರ್ಮರಾಯನಗರದ ಉದ್ಯಾನವನದಲ್ಲಿ ಡಿ.ದೇವರಾಜ್‍ಅಭಿಮಾನಿಗಳು, ಕನ್ನಡ ಸೇನೆ ಜಿಲ್ಲಾ ಘಟಕ ಹಾಗೂ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ನಮ್ಮ ಕೋಲಾರದ ದಕ್ಷ ಹಾಗೂ ಪ್ರಾಮಾಣಿಕ ಪೋಲೀಸ್ ಅಧಿಕಾರಿಯಾದ ಡಿಸಿಪಿ ಡಿ.ದೇವರಾಜ್ ರವರು ಕೋಲಾರದಲ್ಲಿ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಅವರು […]

Read More
1 86 87 88 89 90 384