
ದೆಹಲಿ: ಕುವೈಟ್ ನ ಮಂಗಾಫ ನಗರದಲ್ಲಿ ಕಟ್ಟಡ ಒಂದಕ್ಕೆ ಬೆಂಕಿ ತಾಗಿ ಹಲವರು ಸಜೀವ ದಹನವಾದ ಕರಾಳ ಘಟನೆ ನಡೆದಿದೆ. ಕೇರಳ ಮೂಲದವರ ಒಡೆತನದ ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್-ಅಹ್ಮದಿ ಗವರ್ನರೇಟ್ನ ಮಂಗಾಫ್ ಬ್ಲಾಕನಲ್ಲಿರುವ ಫ್ಲ್ಯಾಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಜಾನೆ 4 ಗಂಟೆಗೆ ಬೆಂಕಿ ಉರಿಯಲು ಆರಂಭಸಿದ್ದು ಕೆಲವೆದ ಕ್ಷಣಗಳಲ್ಲಿ ಆ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಭಾರತೀಯರು ಸೇರಿದಂತೆ ಅನೇಕ ಜನರು ಅಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈ ಅವಘಡದಲ್ಲಿ ಭಾರತೀಯರು ಸೇರಿದಂತೆ ಕನಿಷ್ಠ 41 ಜನರು […]

16 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಮಹಿಳೆಯನ್ನು ಸಂಪೂರ್ಣವಾಗಿ ನುಂಗಿದ ಆಘಾತಕಾರಿ ಘಟನೆಯೊಂದು ಮಧ್ಯ ಇಂಡೋನೇಷ್ಯಾದ ಮಕಾಸ್ಸರ್ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.ಮೃತ ಮಹಿಳೆ 45 ವರ್ಷದ ಫರೀದಾ ಎಂದು ಈ ಕುರಿತು ಎನ್.ಡಿ.ಟಿ.ವಿ ವೆಬ್ಸೈಟ್ ವರದಿ ಮಾಡಿದೆ.ಈ ಕುರಿತು ಸ್ಥಳೀಯ ಅಧಿಕಾರಿಯೊಬ್ಬರು ಹೆಬ್ಬಾವಿನ ಹೊಟ್ಟೆಯೊಳಗೆ ಮಹಿಳೆ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.ಮಹಿಳೆ ರಾತ್ರಿ ಮನೆಯಿಂದ ಹೊರ ಹೋದವರು ಹಲವು ಗಂಟೆಗಳು ಕಳೆದರೂ ಸಹ ಹಿಂತಿರುಗಲಿಲ್ಲ. ಇದು ಕುಟುಂಬಸ್ಥರಲ್ಲಿ […]

ಉತ್ತರ ಕೊರಿಯಾ : ಉತ್ತರ ಕೊರಿಯಾ ದೇಶದಲ್ಲಿ ನಿಮ್ಮಿಷ್ಟದ ಬಣ್ಣದ ಲಿಪ್ಸ್ಟಿಕ್ ಹಾಕುವಂತಿಲ್ಲ. ಕೆಂಪು ಬಣ್ಣದ ಲಿಪ್ಸ್ಟಿಕ್ ದೇಶದಿಂದಲೇ ಬ್ಯಾನ್ ಮಾಡಲಾಗಿದೆ. ಉತ್ತರ ಕೊರಿಯಾದಲ್ಲಿನ ನಿಯಮಷರತ್ತುಗಳು ಊಹಿಸಲೂ ಅಸಾಧ್ಯ. ಕಾರಣ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆಡಳಿತದಲ್ಲಿ ಆತ ಹೇಳಿದ್ದೇ ರೂಲ್ಸ್, ಆತ ನಡದಿದ್ದೇ ದಾರಿ. ಉತ್ತರ ಕೊರಿಯಾದಲ್ಲಿ ನಿಮ್ಮಿಷ್ಟ ಬಂದಂತೆ ಮಾತನಾಡುವಂತಿಲ್ಲ, ಪೋಸ್ಟ್ ಹಾಕುವಂತಿಲ್ಲ. ಫ್ಯಾಶನ್, ಮೇಕ್ಅಪ್ ಎಲ್ಲದ್ದಕ್ಕೂ ರೂಲ್ಸ್. ಈ ಪೈಕಿ ಕೆಂಪು ಲಿಪ್ಸ್ಟಿಕ್ ಕೂಡ ಬ್ಯಾನ್. ಕೆಂಪು ಬಣ್ಣ ವಿಮೋಚನೆ ಸಂಕೇತ, ಬಂಡವಾಳಶಾಹಿಯ […]

ಗಲ್ಫ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ದುಬಾಯ್ ನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಹತ್ತಾರು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡವು ಮತ್ತು ದುಬೈನಾದ್ಯಂತ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (DXB) ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿದ್ದವು.ಭಾರೀ ಮಳೆಯಿಂದಾಗಿ, ಯುಎಇ ಆಡಳಿತವು ಮಂಗಳವಾರ ಜನರನ್ನು ತಮ್ಮ […]

ವಿಶ್ವಸಂಸ್ಥೆ: ಐದು ತಿಂಗಳಿಗೂ ಹೆಚ್ಚು ಕಾಲ ಗಾಝಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯ ನಂತರ ಇದೀಗ ಯುಎನ್ ಸೆಕ್ಯುರಿಟಿ ಕೌನ್ಸಿಲ್ ಮೊದಲ ಬಾರಿಗೆ ಕದನ ವಿರಾಮಕ್ಕೆ ಒತ್ತಾಯಿಸಿದೆ. ಪ್ರಸ್ತುತ ನಡೆಯುತ್ತಿರುವ ಇಸ್ಲಾಮಿಕ್ ಪವಿತ್ರ ತಿಂಗಳ ರಂಜಾನ್ಗಾಗಿ “ತಕ್ಷಣದ ಕದನ ವಿರಾಮವನ್ನು ಕೋರುವ” ನಿರ್ಣಯದ ಪರವಾಗಿ 14 ರಾಷ್ಟ್ರಗಳು ಮತ ಚಲಾಯಿಸಿದ್ದಾರೆ. ನಿರ್ಣಯವು ಕದನ ವಿರಾಮವು “ಶಾಶ್ವತ, ಸುಸ್ಥಿರ ಕದನ ವಿರಾಮ”ಕ್ಕೆ ಕಾರಣವಾಗುತ್ತದೆಹಮಾಸ್ ಮತ್ತು ಇತರರು ಅಕ್ಟೋಬರ್ 7 ರಂದು ವಶಪಡಿಸಿಕೊಂಡ ಒತ್ತೆಯಾಳುಗಳನ್ನು ಮುಕ್ತಗೊಳಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಗಿದೆ.

ಉಮ್ರಾ ನಿರ್ವಹಿಸಲು ಕತಾರ್ನಿಂದ ಮದೀನಾಕ್ಕೆ ತೆರಳುತ್ತಿದ್ದ ಕಾರು ಅಪಘಾತದಲ್ಲಿ 3 ತಿಂಗಳ ಮಗು ಸೇರಿದಂತೆ ಮಂಗಳೂರಿನ ಕುಟುಂಬದ ನಾಲ್ವರು ದಾರುಣ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ ರಿಯಾದ್ನ ಹೊರವಲಯದ ಝಲ್ಫಾದಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಉಳದಂಗಡಿ ತೋಕೂರಿನ ಶಮೀಮ್ ಮತ್ತು ಜರೀನಾ ದಂಪತಿಯ ಪುತ್ರಿ ಹಿಬಾ (29), ಅವರ ಪತಿ ಮುಹಮ್ಮದ್ ರಮೀಜ್ (34), ಅವರ ಮಕ್ಕಳಾದ ಆರುಷ್ (3) ಮತ್ತು ರಾಹಾ (3 ತಿಂಗಳು) ಎಂದು ಗುರುತಿಸಲಾಗಿದೆ. ಹೆಚ್ಚುವರಿಯಾಗಿ, ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಶಬ್ನಮ್ […]

ಟೆಲ್ ಅವೀವ್: ಯುದ್ಧದಿಂದ ಹಾನಿಗೊಳಗಾದ ಪ್ಯಾಲೆಸ್ಬೀನಿಯನ್ ಪ್ರದೇಶದ ಉತ್ತರದಲ್ಲಿರುವ ತನ್ನ ಮನೆಯಿಂದ 5 ಕಿಮೀ ದೂರದಲ್ಲಿರುವದಕ್ಷಿಣ ಗಾಜಾದ ಆಸ್ಪತ್ರೆಗೆ ನಡೆದುಕೊಂಡು ಹೋಗಿ ಮಹಿಳೆಯೊಬ್ಬಳು 4 ಮಕ್ಕಳಿಗೆ ಜನ್ಮನೀಡಿರುವ ಘಟನೆ ನಡದಿದೆ. ಇಮಾನ್ ಅಲ್-ವಸ್ರಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ಮಹಿಳೆಯ ಹೆಸರು. ಮಹಿಳೆಯು ಜಬಾಲಿಯಾ ನಿರಾಶ್ರಿತರ ಶಿಬಿರಕ್ಕೆ ಐದು ಕಿಲೋಮೀಟರ್ ದೂರ ನಡೆದುಕೊಂಡು ಹೋಗಿದ್ದರು. ದಕ್ಷಿಣಕ್ಕೆ ದೇರ್ ಅಲ್-ಬಾಲಾಹ್ಗೆ ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ ಸಿಗಲಿಲ್ಲ. ಈ ಸಂದರ್ಭದಲ್ಲಿ ಅವರು ನಡೆದುಕೊಂಡು ಹೋಗಿದ್ದಾರೆ.ಹಾಗೇಯೆ ಯುದ್ಧದಿಂದಾಗಿ ಇತರೆ ರೋಗಿಗಳಿಗೆ ಆಸ್ಪತ್ರೆಯಲ್ಲಿ […]

ಅಂತರಾಷ್ಟ್ರೀಯ ಖ್ಯಾತಿ ವೈಮಾನಿಕ ಹಾಗೂ ಪ್ರವಾಸಿ ಮಾರ್ಗದರ್ಶಿ ಸಂಸ್ಥೆಯಾದ “ದಿ ಮೂಡಿ ಡೆವಿಟ್ ರಿಪೋರ್ಟ್” (The Moodie Davitt Report) ಸಂಸ್ಥೆ 2023ನೇ ಸಾಲಿನ 15 ಸಾಧಕರಲ್ಲಿ ದಿ. ಕೋ. ಮ. ಕಾರಂತರ ಪುತ್ರಿ ಮೈತ್ರೇಯಿ ಕಾರಂತರನ್ನು ಆಯ್ಕೆ ಮಾಡಿದೆ.ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಮಾನವೀಯತೆ, ಸೇವಾಗುಣ, ಜನಾಭಿವೃದ್ಧಿ ಕೆಲಸಗಳ ಮೂಲಕ ಸಮಾಜದ ಅಭಿವೃದ್ಧಿಗೆ ಕಾರಣರಾಗುವವರನ್ನು ಮೂಡಿ ಡೆವಿಟ್ ಗುರುತಿಸಿ ತನ್ನ “ಟಾವಲ್ ರಿಟೈಲ್ಸ್ ಲುಕ್ ಬುಕ್” ನಲ್ಲಿ ಪ್ರಕಟಿಸುತ್ತದೆ. ಸಾಧಕರನ್ನು ಗೌರವಿಸುತ್ತದೆ. ಕಳೆದ 21 ವರ್ಷಗಳಿಂದ ಈ […]

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಮಾಲ್ಟಾ ನೌಕೆ ಕಡಲ್ಲಳ್ಳರಿಂದ ಅಪಹರಣವಾಗಿದೆ. ಅಪಹರಣಕ್ಕೊಳಗಾಗಿರುವ ವಾಣಿಜ್ಯ ಮಾಲ್ಟಾ ಹಡಗು ಎಂವಿ ರೂಯೆನನ್ನು ರಕ್ಷಿಸಲು ಭಾರತೀಯ ನೌಕಾಪಡೆ ಮುಂದಾಗಿದೆ. 18 ಸಿಬ್ಬಂದಿಗಳನ್ನು ಹೊಂದಿದ್ದ ಅಪಹರಣಕ್ಕೊಳಗಾದ ಹಡಗಿನಿಂದ ಯುಕೆಎಂಟಿಒ ಪೋರ್ಟಲ್, ಡಿಸೆಂಬರ್ 14 ರಂದು ಮೇಡೇ ಸಂದೇಶವನ್ನು ಕಳುಹಿಸಿತ್ತು.ಹಡಗಿನಲ್ಲಿ ಆರು ಮಂದಿ ಅಪರಿಚಿತ ವ್ಯಕ್ತಿಗಳು ಅನಧಿಕೃತವಾಗಿ ಏರಿದ್ದರು. ಕೂಡಲೇ ಹಡಗಿನಿಂದ ಅಪಹರಣದ ಸಂದೇಶ ಬಂದಿದೆ ಎನ್ನಲಾಗಿದೆ. ಮಾಹಿತಿ ಬಂದ ಕೂಡಲೇ ತ್ವರಿತವಾಗಿ ಪ್ರತಿಕ್ರಿಯಿಸಿದ ಭಾರತೀಯ ನೌಕಾಪಡೆಯು ತನ್ನ ನೌಕಾ ಸಾಗರ ಗಸ್ತು ವಿಮಾನವನ್ನು ಕಣ್ಣಾಪಲಿಗೆ […]