ಜಮ್ಮುವಿನ ಬಿಷಪ್ ವರದಿ ಪ್ರಕಾರ,ಸಿಂಧೂರ ಕಾರ್ಯಾಚರಣೆಗೆ ವಿರೋಧವಾಗಿ ಪಾಕಿಸ್ಥಾನ ನೆಡೆಸಿದ ದಾಳಿಯಲ್ಲಿ ಪೂಂಚ್‌ನಲ್ಲಿರುವ ಕಾನ್ವೆಂಟ್‌ಗೆ ಸಾವುನೋವುಗಳು ಮತ್ತು ಹಾನಿ ಪೂಂಚ್, ಮೇ 7, 2025: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸಂಘಟಿತ ದಾಳಿಯಾದ ಆಪರೇಷನ್ ಸಿಂದೂರವನ್ನು ಬುಧವಾರ ಮುಂಜಾನೆ ಆರಂಭಿಸಿದ ಸಂದರ್ಭದಲ್ಲಿ, ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭಾರೀ ಶೆಲ್ ದಾಳಿ ನಡೆಯಿತು. ಪ್ರತೀಕಾರವಾಗಿ, ಪಾಕಿಸ್ತಾನ ಸೇನೆಯು ಎಲ್‌ಒಸಿಯಾದ್ಯಂತ ತೀವ್ರವಾದ ಮೋರ್ಟಾರ್ […]

Read More

ನವದೆಹಲಿ: ಭಾರತದ ದಾಳಿಯಿಂದ ಕ್ರುದ್ದಗೊಂಡಿರುವ ಪಾಕಿಸ್ತಾನವು, ಜಮ್ಮು ಮತ್ತು ಕಾಶ್ಮೀರದ ಪೂಂಜ್‌ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10 ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಪಹಲ್ಲಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಷನ್‌ ಸಿಂಧೂರ್‌ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು. ಈ ದಾಳಿಯಿಂದ ಕೋಪಗೊಂಡಿರುವ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಮನಬಂದಂತೆ ಜನರ […]

Read More

ರೋಹನ್ ಕಾರ್ಪೊರೇಷನ್ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಮರುವ್ಯಾಖ್ಯಾನಿಸಲು ಶಾರುಖ್ ಖಾನ್ ರ ಬಲವನ್ನು ಹೊಂದಿದೆಕರ್ನಾಟಕಕ್ಕೆ ಬ್ರ್ಯಾಂಡ್ ರಾಯಭಾರಿಯಾಗಿ ಜಾಗತಿಕ ಸೂಪರ್‌ಸ್ಟಾರ್ ಶಾರುಖ್ ಖಾನ್‌ರವರು ಸಹಿ ಮಾಡಿದ್ದಾರೆ ಬೆಂಗಳೂರು, ಮೇ 1, 2025 – ಕರ್ನಾಟಕದ ರಿಯಲ್ ಎಸ್ಟೇಟ್ ವಲಯಕ್ಕೆ ಅವಿಸ್ಮರಣೀಯ ಕ್ಷಣದಲ್ಲಿ, ಮಂಗಳೂರಿನ ಪ್ರಮುಖ ಬಿಲ್ಡರ್‌ಗಳು ಹಾಗೂ ಡೆವಲಪರ್‌ಗಳಾದ ರೋಹನ್ ಕಾರ್ಪೊರೇಷನ್, ಕರ್ನಾಟಕಕ್ಕೆ ತನ್ನ ಅಧಿಕೃತ ಬ್ರ್ಯಾಂಡ್ ರಾಯಭಾರಿಯಾಗಿ ಬಾಲಿವುಡ್ ದಂತಕಥೆ ಶಾರುಖ್ ಖಾನ್‌ರನ್ನು ಹೆಮ್ಮೆಯಿಂದ ಘೋಷಿಸುತ್ತಿದೆ. ಕರ್ನಾಟಕದ ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರಕಚೇರಿ ಹೊಂದಿರುವ, ರೋಹನ್ […]

Read More

ನವದೆಹಲಿ: ಪಹಲ್ಲಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು “ಆಪರೇಷನ್‌ ಸಿಂಧೂರ್‌’ ಆರಂಭಿಸಿ ಒಟ್ಟು9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್‌ ಮಾಡಿ ಹೊಡೆದುರುಳಿಸಿದೆ. ಆಪರೇಷನ್‌ ಸಿಂಧೂರ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಕರ್ನಲ್‌ ಸೋಫಿಯಾ ಖುರೇಷಿ, ವಿಂಗ್‌ ಕಮ್ಯಾಂಡರ್‌ವ್ಯೋಮಿರಾ ಸಿಂಗ್‌ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಆಪರೇಷನ್ ಸಿಂದೂರ್ ಬ್ರೀಫಿಂಗ್‌ನಲ್ಲಿ ಅಧಿಕಾರ ವಹಿಸಿಕೊಂಡ ಅಲಂಕೃತ ಸೇನಾ ಅಧಿಕಾರಿಕರ್ನಲ್ ಸೋಫಿಯಾ ಖುರೇಷಿ ಮುಂದೇ ಪಾಕ್‌ ಬಾಲಬಿಚ್ಚಿದ್ದರೆ ನಾವು ಎಲ್ಲ ರೀತಿಯಲ್ಲೂ ಸಿದ್ಧವಾಗಿದ್ದೇವೆ ಎಂದು ಖಡಕ್‌ ವಾರ್ನಿಂಗ್‌ […]

Read More

ದೆಹಲಿ, ಮೇ 7: ಭಾರತೀಯ ಸೇನೆಯ “ಆಪರೇಶನ್ ಸಿಂಧೂರ” ಹೆಸರಿನ ವಿಶೇಷ ದಾಳಿಯಲ್ಲಿ ನೂರಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂಬ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಈ ಕುರಿತು ಇಂದು ಬೆಳಿಗ್ಗೆ 10 ಗಂಟೆಗೆ ರಕ್ಷಣಾ ಮತ್ತು ವಿದೇಶಾಂಗ ಇಲಾಖೆ ಸಂಯುಕ್ತವಾಗಿ ಪತ್ರಿಕಾಗೋಷ್ಠಿ ನಡೆಸಿದೆ ಭಾರತದ ಸೇನೆ ಮೂರು ಪ್ರಮುಖ ಉಗ್ರ ಸಂಘಟನೆಗಳ ನೆಲೆಗಳ ಮೇಲೆ ನಿಖರ ಗುರಿಯೊಂದಿಗೆ ದಾಳಿ ನಡೆಸಿದ್ದು, ಜೈಶ್ ಎ ಮೊಹ್ಮದ್ ಉಗ್ರ ಸಂಘಟನೆಯ ಪ್ರಮುಖ ಉಗ್ರನ ನೆಲೆಯಾಗಿದ್ದ ಪಾಕಿಸ್ತಾನದ ಸುಬಾನ್ ಅಲ್ಲಾ […]

Read More

ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಕೂಡಲೇ ಆತ SC ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಆ ಮೂಲಕ ಎಸ್‌ಸಿ/ ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆಯನ್ನು ಕಳೆದುಕೊಳ್ಳುತ್ತಾರೆ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಗುಂಟೂರು ಜಿಲ್ಲೆಯ ಕೊತ್ತಪಾಲೆಂನ ಪಾದ್ರಿ ಚಿಂತದ ಆನಂದ್ ಎಂಬುವವರು ಎಸ್‌ಸಿ/ ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎನ್. ಹರಿನಾಥ್ ಅವರು ಈ ತೀರ್ಪು ನೀಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.ಹತ್ತು ವರ್ಷಕ್ಕೂ ಹೆಚ್ಚು ಕಾಲ […]

Read More

ನಾಗಾಲ್ಯಾಂಡ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (ಎನ್‌ಬಿಎಸ್‌ಇ) ನಡೆಸಿದ ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಶೇಕಡಾ 100 ಪಾಸು ಫಲಿತಾಂಶವನ್ನು ಪಡೆದು ಸೆಂಟ್ ಕ್ಲೇರ್ ಶಾಲೆಯು ಮತ್ತೊಮ್ಮೆ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರದರ್ಶಿಸಿದೆ. ಇದು ಶಾಲೆಗೆ ಅನುಕ್ರಮವಾಗಿ ಐದನೇ ಬಾರಿ ಸಂಪೂರ್ಣ ಪಾಸು ಫಲಿತಾಂಶ ಸಿಕ್ಕಿದೆ. ಈ ವರ್ಷ ಶಾಲೆಯಿಂದ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ, 3 ಮಂದಿ ದ್ವಿತೀಯ ದರ್ಜೆಯಲ್ಲಿ ಮತ್ತು ಉಳಿದವರು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಈ ನಿರಂತರ […]

Read More

ಶಿವಮೊಗ್ಗ; ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ  ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥರಾವ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಐಬಿ ಸರ್ಕಲ್ ಮೂಲಕ, ಕುವೆಂಪು ರಸ್ತೆ, ಜೈಲ್ ಸರ್ಕಲ್, ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ಹಾದು, ಸೀನಪ್ಪಶೆಟ್ಟಿ ಸರ್ಕಲ್ ಮೂಲಕ ಅಮೀರ್ ಅಹಮದ್ ವೃತ್ತ ದಾಟಿ ಬಿಹೆಚ್ ರಸ್ತೆ ಮೂಲಕ ರೋಟರಿ ಚಿತಾಗಾರದತ್ತ ಸಾಗಿದೆ.ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದು, ಭಾರತ್ ಮಾತಾ ಕೀ ಜೈ, ಮಂಜುನಾಥ್ ಅಮರ್ ರಹೆ ಘೋಷಣೆಗಳು ಮೊಳಗಿದವು.ಶಾಸಕ ಎಸ್.ಎನ್. ಚನ್ನಬಸಪ್ಪ, ಕಾಂಗ್ರೆಸ್ ಮುಖಂಡ ಹೆಚ್.ಸಿ. […]

Read More

ಉಡುಪಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಉಗ್ರವಾದಿಗಳಿಂದ ನಡೆದಿರುವ ಹೃದಯ ವಿದ್ರಾವಕ ಘಟನೆನಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಖಂಡಿಸಿದ್ದಾರೆ.ಈ ಘಟನೆಯಯಿಂದ ಆಮಾಯಕರ ಜೀವಗಳನ್ನು ಬಲಿಯಾಗುವುದರೊಂದಿಗೆ ಅನೇಕ ಕುಟುಂಬಗಳನ್ನು ಧ್ವಂಸಗೊಳಿಸಿದ್ದು ಇಂತಹ ಹಿಂಸಾಚಾರಗಳು ಸಂಪೂರ್ಣವಾಗಿ ಅಮಾನವೀಯವಾಗಿದ್ದು ನ್ಯಾಯ, ಘನತೆ ಮತ್ತು ಶಾಂತಿಯನ್ನು ಬಯಸುವ ಸಮಾಜದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಪ್ರತಿಯೊಂದು ಜೀವವೂ ಕೂಡ ಅಮೂಲ್ಯವಾಗಿದ್ದು ಹಿಂಸಾಚಾರದಿಂದ ಉಂಟಾಗುವ ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆಗುವ ಗಾಯವಾಗಿದೆ.“ಶಾಶ್ವತ ಶಾಂತಿಯ ನಿಜವಾದ ಅಡಿಪಾಯವೇ ಸಹೋದರತ್ವ” ಎಂದು ಪವಿತ್ರ […]

Read More
1 2 3 36