ನವದೆಹಲಿ : ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ದೇಶದಾದ್ಯಂತ LPG ಗ್ಯಾಸ್ ಸಿಲಿಂಡರ್ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನ ಸರಿದೂಗಿಸಲು ಕೇಂದ್ರ ಸರ್ಕಾರ ಭಾರೀ ಪ್ರಯತ್ನ ನಡೆಸುತ್ತಿದ್ದು, ಇದರ ಬೆನ್ನಲ್ಲೇ ದೇಶವಾಸಿಗಳಿಗೆ ಖಡಕ್ ಆದೇಶವೊಂದನ್ನು ಜಾರಿ ಮಾಡಿದೆ. ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ದೇಶದಾದ್ಯಂತ LPG ಗ್ಯಾಸ್ ಸಿಲಿಂಡರ್ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನ ಸರಿದೂಗಿಸಲು ಕೇಂದ್ರ ಸರ್ಕಾರ ಭಾರೀ ಪ್ರಯತ್ನ ನಡೆಸುತ್ತಿದ್ದು, ಇದರ ಬೆನ್ನಲ್ಲೇ ದೇಶವಾಸಿಗಳಿಗೆ ಖಡಕ್ ಆದೇಶವೊಂದನ್ನು ಜಾರಿ ಮಾಡಿದೆ. ಅದರಂತೆ, […]
ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ […]
Distribution of medals and certificates to Ramdas Government Primary School students of Panaji by friends of 3L ಪಣಜಿ; 3L ನ ಸ್ನೇಹಿತರು (ಕನಿಷ್ಠ, ಕೊನೆಯ, ಕಳೆದುಹೋದ ವಿದ್ಯಾರ್ಥಿಗಳಿಗೆ ಸಹಾಯ ನೀಡುವ ಸ್ನೇಹಿತರು ) ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 2025-2026 ರ ಅವಧಿಯಲ್ಲಿ ಗೋವಾದ ರಾಮದಾಸ್, ಪಣಜಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ (1 ರಿಂದ 4 ನೇ ತರಗತಿ) ವಿವಿಧ ಸ್ಪರ್ಧೆಗಳನ್ನು ನಡೆಸಿದರು. 14 ರಂದು ಚಿನ್ನದ ಪದಕಗಳು, […]
ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಆಸ್ತಿಯ ಒಡೆಯ, ಕಾನ್ಫಿಡೆಂಟ್ ಗ್ರೂಫನ್ ಸಾಮ್ರಾಟ ಡಾ ಸಿ.ಜೆ ರಾಯ್ ದುರಂತ ಅಂತ್ಯ ಕಂಡಿದ್ದಾರೆ. ಐಟಿ ದಾಳಿ ವೇಳೆ ಅಧಿಕಾರಿಗಳ ಎದುರೇ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ರಿಚ್ಮಂಡ್ ಸರ್ಕಲ್ ಬಳಿಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಿ.ಜೆ. ರಾಯ್ ಅವರು ತಮ್ಮ ಕಚೇರಿಯ ಒಳಗೆ ಇದ್ದಕ್ಕಿದ್ದಂತೆ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಐಟಿ ದಾಳಿಯ ವೇಳೆ ಅಧಿಕಾರಿಗಳಿಗೆ […]
Mount Carmel’s Cadet Sgt. Ancel D’Costa successfully completes RDC 2026 ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್, ಎನ್ಸಿಸಿ ಆರ್ಮಿ ವಿಂಗ್ನ ತನ್ನ ಜೂನಿಯರ್ ಡಿವಿಷನ್ (ಜೆಡಿ) ಕೆಡೆಟ್ಗಳಲ್ಲಿ ಒಬ್ಬರು ನವದೆಹಲಿಯಲ್ಲಿ ನಡೆದ ಪ್ರತಿಷ್ಠಿತ ಗಣರಾಜ್ಯೋತ್ಸವ ಶಿಬಿರ (ಆರ್ಡಿಸಿ) 2026 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದಾರೆ ಎಂದು ಘೋಷಿಸಲು ಅಪಾರ ಹೆಮ್ಮೆಪಡುತ್ತದೆ. 9 ನೇ ತರಗತಿಯ ವಿದ್ಯಾರ್ಥಿ ಕೆಡೆಟ್ ಸಾರ್ಜೆಂಟ್ ಅನ್ಸೆಲ್ ಡಿ’ಕೋಸ್ಟಾ, ಕಠಿಣ ಆಯ್ಕೆ ಶಿಬಿರಗಳ ಸರಣಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ […]
ಮುಂಬೈ: ಜಿಲ್ಲಾ ಪರಿಷತ್ ಚುನಾವಣೆಗೆ ಪ್ರಚಾರ ಸಭೆಗಳನ್ನು ಬಾರಾಮತಿಯಲ್ಲಿ ಆಯೋಜಿಸಲಾಗಿದ್ದರಿಂದ ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ಆ ವಿಮಾನ ಮಹಾರಾಷ್ಟ್ರದ ಬಾರಾಮತಿ ಬಳಿ ಅಪಘಾತ ಸಂಭವಿಸಿ ವಿಮಾನದಲ್ಲಿದ್ದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 5 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ […]
ನವದೆಹಲಿ: ಬೀದಿ ನಾಯಿಗಳ ಕಾಟ ವಿಚಾರವಾಗಿ ಸುಪ್ರೀಂ ಕೋರ್ಟ್ ಮ೦ಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ನಾಯಿ ಕಡಿತಕ್ಕೆ ಪರಿಹಾರವನ್ನು ಸುಪ್ರೀಂ ಕೋರ್ಟ್ ಪೀಠ ಆದೇಶಿಸಿದೆ. ನಾಯಿ ಕಡಿತದಿ೦ದ ಮಗು ಅಥವಾ ವೃದ್ಧ ವ್ಯಕ್ತಿ ಗಾಯಗೊ೦ಡರೆ ಅಥವಾ ಸತ್ತರೆ, ರಾಜ್ಯ ಸರ್ಕಾರಗಳು ಪರಿಹಾರ ನೀಡಬೇಕು ಎ೦ದು ಸುಪ್ರೀ೦ ಕೋರ್ಟ್ ಎಚ್ಚರಿಸಿದೆ. ನಾಯಿ ಕಡಿತದಿ೦ದ ಮಗು, ವೃದ್ಧರು ಅಥವಾ ವ್ಯಕ್ತಿಗೆ ಸಾವು ಅಥವಾ ಗಾಯವಾದರೆ, ರಾಜ್ಯ ಸರ್ಕಾರವು ಭಾರೀ ಪರಿಹಾರವನ್ನು ನಿಗದಿಪಡಿಸಬೇಕು ಎ೦ದು ಸುಪ್ರೀಂ ಕೋರ್ಟ್ ಮ೦ಗಳವಾರ ಹೇಳಿದೆ.ನ್ಯಾಯಮೂರ್ತಿಗಳಾದ ವಿಕ್ರಮ್ […]
ಹೊಸದಿಲ್ಲಿ: ಶೀತಗಾಳಿಯಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ತಾಪಮಾನ ಮತ್ತಷ್ಟು ಕುಸಿದಿದೆ. ಸಫ್ದರ್ಜಂಗ್ ನಲ್ಲಿ 3.2 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಮೂರು ವರ್ಷಗಳಲ್ಲೇ ಕನಿಷ್ಠ ಹಾಗೂ ವಾಡಿಕೆ ತಾಪಮಾನಕ್ಕಿಂತ ನಾಲ್ಕು ಡಿಗ್ರಿ ಕಡಿಮೆ ಎಂದು ಹವಾಮಾನ ಇಲಾಖೆ ಅಂಕಿ ಅಂಶಗಳಿಂದ ತಿಳಿದುಬಂದಿದೆ. ದೆಹಲಿಯ ಪ್ರಮುಖ ಚಳಿಮಾಪನಾ ಕೇಂದ್ರವಾಗಿರುವ ಸಫ್ದರ್ಜಂಗ್ ನಲ್ಲಿ 2023ರ ಜನವರಿ 18ರಂದು 2.6 ಡಿಗ್ರಿ ತಾಪಮಾನ ದಾಖಲಾಗಿತ್ತು. ಬುಧವಾರ ವರೆಗೂ ಇದೇ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. […]
ಶ್ರೀಹರಿಕೋಟಾ (ಜ. 12, 2026): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಅತ್ಯಂತ ನಂಬಿಕಸ್ತ ಉಡಾವಣಾ ವಾಹನ ಎಂದೇ ಖ್ಯಾತಿಯಾಗಿರುವ ಪಿಎಸ್ಎಲ್ವಿ (PSLV), ಇಂದು ಮಧ್ಯಾಹ್ನ ನಡೆದ ತನ್ನ 64ನೇ ಉಡಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. 2026ರ ಮೊದಲ ಮಿಷನ್ ಆಗಿದ್ದ ಪಿಎಸ್ಎಲ್ವಿ-ಸಿ62 (PSLV-C62) ಉಡಾವಣೆಯು ತಾಂತ್ರಿಕ ದೋಷದಿಂದಾಗಿ ವಿಫಲವಾಗಿದ್ದು, ಇದರಲ್ಲಿದ್ದ 16 ಉಪಗ್ರಹಗಳು ಬಾಹ್ಯಾಕಾಶದಲ್ಲಿ ನಾಶವಾಗಿವೆ. ಶ್ರೀಹರಿಕೋಟಾದಿಂದ ಬೆಳಿಗ್ಗೆ 10:17ಕ್ಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ರಾಕೆಟ್, ಮೊದಲ ಮತ್ತು ಎರಡನೇ ಹಂತಗಳನ್ನು ಯಾವುದೇ ಅಡೆತಡೆಯಿಲ್ಲದೆ ಪೂರೈಸಿತ್ತು. ಆದರೆ, ಉಡಾವಣೆಯಾದ ಎಂಟು […]

