
ಕ್ಯಾಥೋಲಿಕ್ ಧರ್ಮದ ಪರಮೋಚ್ಚ ಧರ್ಮ ಗುರು ಪೋಪ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಹೌಸ್ಗೆ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ ಸೋಜಾರವರು ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ)ಇದರ ಕೇಂದ್ರಿಯ ಅಧ್ಯಕ್ಷರಾದ ಆಲ್ವಿನ್ ಡಿ ಸೋಜಾರವರು ತೆರಳಿ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸುದರ ಮೂಲಕ ಶ್ರದಾಂಜಲಿ ಸಲ್ಲಿಸಿದರು.ಕ್ಯಾಥೋಲಿಕ್ ಧರ್ಮದ ಪರಮೋಚ್ಚ ಧರ್ಮ ಗುರು ಪೋಪ್ ಪ್ರಾನ್ಸಿಸ್ ಇವರ ಮರಣದ ವಾರ್ತೆ ತಿಳಿಯುತ್ತಿದ್ದಂತೆ ಮಂಗಳೂರು ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಪ್ರಾರ್ಥನೆಯನ್ನು ನಡೆಸುವುದರ ಜೊತೆಗೆ […]

ಆಕುಲುತೋ; ಸೆಂಟ್ ಕ್ಲೇರ್ ಕ್ಯಾಥೋಲಿಕ್ ಚರ್ಚ್ ಇಸ್ಟರ್ ಆಚರಣೆಯನ್ನು 2025ರ ಏಪ್ರಿಲ್ 20ರ ಭಾನುವಾರ, ಬೆಳಿಗ್ಗೆ 9:00 ಗಂಟೆಗೆ ನಡೆದ ಪವಿತ್ರ ಬಲಿಪೂಜೆಯೊಂದಿಗೆ ಆನಂದಭರಿತವಾಗಿ ಆಚರಿಸಿತು. ಈ ಪವಿತ್ರ ಸಮಾರಂಭದ ಮುಖ್ಯಕಾರ್ಯನಿರ್ವಾಹಕರು Parish Priest ಫಾದರ್ ಸ್ಟೀಫನ್ ಡಿಸೋಜಾರಾಗಿದ್ದರು. ಈ ಆಚರಣೆಯಲ್ಲಿ ನಾಗಾಲ್ಯಾಂಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಇನ್ನಷ್ಟು ಉಲ್ಲಾಸ ನೀಡಿದರು.ತಮಗೆ ನೀಡಿದ ಉಪದೇಶದಲ್ಲಿ ಫಾ. ಸ್ಟೀಫನ್ ಅವರು ಇಸ್ಟರ್ನ ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು. ಅವರು ಯೇಸು ಕ್ರಿಸ್ತನ ಪುನರುತ್ಥಾನವು ಮರಣದ ಮೆರೆಗೆ ಜೀವದ […]

ಬೆಂಗಳೂರು ;ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ,ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕುಂದಾಪುರ : ಇಂದು ಬುಧವಾರ ( ಏ 16)ನಡೆದ ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆ ಗಾಗಿ ಆಗಮಿಸಿದ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ನಲ್ಲಿ ಸೂಚಿಸಲಾದ ಕೋಟೇಶ್ವರದ ಸಿ ಇ ಟಿ ಪರೀಕ್ಷಾ ಕೇಂದ್ರವನ್ನು ಹುಡುಕುವುದರಲ್ಲಿ ಸುಸ್ತು ಹೊಡೆದು ಹೋಗಿದ್ದಾರೆ.ಇಲಾಖೆಯಿಂದ ವಿದ್ಯಾರ್ಥಿ ಗಳಿಗೆ ನೀಡಲಾಗಿದ್ದ ಹಾಲ್ ಟಿಕೇಟ್ ಗಳಲ್ಲಿ ಕೋಟೇಶ್ವರದ ಪರೀಕ್ಷಾ ಕೇಂದ್ರದ ವಿಳಾಸವು ಗವರ್ನಮೆಂಟ್ ಪಿ ಯು ಕಾಲೇಜು, ಏನ್ ಎಚ್ 66, ಕೋಟೇಶ್ವರ.ಎಂದು ನಮೂದಿಸಲಾಗಿತ್ತು. ಆದರೆ ಇಡೀ ಕೋಟೇಶ್ವರ ಜಾಲಾಡಿದರೂ ಅಂತಹ ಹೆಸರಿನ ಯಾವುದೇ ಪರೀಕ್ಷಾ […]

ವಿವಿಧ ಪ್ರಶಸ್ತಿಗಳು:-ಭಾವನಾತ್ಮಕವಾಗಿ ಕಲೆಯಲ್ಲಿ ಸ್ಪಂದಿಸಿದಾಗ ಮಾತ್ರ ಇಂತಹ ಕಲಾಚಟುವಟಿಕೆಗಳು ಮೂಡಿ ಬರಲು ಸಾಧ್ಯ ಎಂದು ಬಣ್ಣಿಸಿದ ಶ್ರೀಮತಿ ಶ್ಯಾಮಲ ಎಸ್. ಕುಂದರ್ ರವರು ಇತ್ತೀಚಿಗೆ ನಡೆದ ಮಣಿಪಾಲ ಮತ್ತು ಕುಂದಾಪುರದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ನ 19 ರಿಂದ 75 ವಯೋಮಿತಿಯ 23 ವಿದ್ಯಾರ್ಥಿಯರ ‘ಪರಂಪರಾ’ ಚಿತ್ರಕಲಾ ಪ್ರದಶನದ ಅಭಿನಂದನಾ ಪತ್ರ ಮತ್ತು ವಿವಿಧ ಪ್ರಶಸ್ತಿಗಳನ್ನು ವಿತರಿಸಿದರು. ‘ದಿ ಬೆಸ್ಟ್ ಆರ್ಟ್ ವರ್ಕ್’ ಪ್ರಶಸ್ತಿಯನ್ನು ಶರಣ್ ಎಸ್. ಕುಮಾರ್, ‘ದಿ ಬೆಸ್ಟ್ ಪಬ್ಲಿಕ್ ವೀವ್ಹ್ ಆರ್ಟ್’ ಪ್ರಶಸ್ತಿಯನ್ನು ಉಜ್ವಲ್ […]

ಶ್ರೀನಿವಾಸಪುರದಲ್ಲಿ ಸೋಮವಾರ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಮಾರಂಭವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು.5 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ – ಜಿ.ಕೆ.ವೆಂಕಟಶಿವಾರೆಡ್ಡಿ14ಎಸ್ವಿಪಿ2ಇಪಿಶ್ರೀನಿವಾಸಪುರದಲ್ಲಿ ಸೋಮವಾರ ಡಾ. ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.ಶ್ರೀನಿವಾಸಪುರ: ಪಟ್ಟಣದಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಡಾ. […]

ಕುಂದಾಪುರ (ಎ. 15 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ 3 ಸಮ್ಮರ ಕ್ಯಾಂಪ್ನ 8ನೇ ದಿನವಾದ ಇಂದು ತಲ್ಲೂರಿನ ರಾಜಾಡಿಯಲ್ಲಿ ಕರಾವಳಿಯ ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ “ಕೆಸರುಗದ್ದೆಯಲ್ಲೊಂದಿನ” ಕಾರ್ಯಕ್ರಮ ನೆರವೇರಿತು.ಬೆಳಗ್ಗಿನ ಸಭಾ ಕಾರ್ಯಕ್ರಮವನ್ನು ರಾಜಾಡಿ ಶ್ರೀ ರಕ್ತೇಶ್ವರಿ ಮತ್ತು ನಂದಿಕೇಶ್ವರ ಪರಿವಾರ ದೇವಸ್ಥಾನದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಮೊಕ್ತೇಸರರಾದ […]

ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ವಾಣಿಜ್ಯ ವಿಭಾಗದ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನೆ ಕೋಶವು ಏಪ್ರಿಲ್ 12, 2025 ರಂದು ಬೈಕಂಪಾಡಿ ಕೈಗಾರಿಕಾ ಪ್ರದೇಶದ ಗುರುಚರಣ್ ಇಂಡಸ್ಟ್ರೀಸ್ಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಿತ್ತು. ಈ ಭೇಟಿಯು 50 ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಉದ್ಯಮ ಕಾರ್ಯಾಚರಣೆಗಳು, ವಿಭಾಗಗಳು ಮತ್ತು ಕೆಲಸದ ಬಗ್ಗೆ ಪ್ರಾಯೋಗಿಕ ಜ್ಞಾನವನ್ನು ಒದಗಿಸುವ ಗುರಿಯನ್ನು ಹೊಂದಿತ್ತು. ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರಾಧಿಕಾ ಪಾಟ್ಕರ್ ಮತ್ತು ಉದ್ಯೋಗ ನಿಯೋಜನೆ ಅಧಿಕಾರಿ ಶ್ರೀ ಗಣೇಶ್ ನಾಯಕ್ […]

ಕುಂದಾಪುರ (ಎ. 14) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸಮ್ಮರ್ ಕ್ಯಾಂಪ್ ನ 7ನೇ ದಿನವಾದ ಇಂದು ಬೆಳಿಗ್ಗೆ 8.30 ಕ್ಕೆ ಶಿಬಿರಾರ್ಥಿಗಳು ಗೋವಾ ಮಡಗಾಂವ್ ರೈಲಿನಲ್ಲಿ ಪ್ರಯಾಣ ಆರಂಭಿಸಿ 9.30 ಕ್ಕೆ ಮುರುಡೇಶ್ವರ ತಲುಪಿದರು. ಅಲ್ಲಿಂದ ಸಾಲುಮರದ ತಿಮ್ಮಕ್ಕ ಪಾರ್ಕ್ ಗೆ ಬoದು ವಿವಿಧ ರೀತಿಯ ಆಟಗಳನ್ನು ಆಡಿ, ಮಧ್ಯಾಹ್ನನದ ಊಟವನ್ನು […]