ಮಂಗಳೂರು/ಉಡುಪಿ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಿಗೆ ಮಂಗಳೂರಿನಲ್ಲಿ ಕಥೊಲಿಕ್ ಸಭಾ ಮಂಗಳೂರು, ಹಾಗೂ ಉಡುಪಿ ಪ್ರದೇಶ ವತಿಯಿಂದ ಮಂಗಳವಾರ ಮನವಿ ನೀಡಲಾಯಿತು. ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ […]

Read More

Mangaluru to Welcome Bollywood Badshah Shah Rukh Khan for a Landmark Event Hosted by Rohan Corporation ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ […]

Read More

ಸಾಗರ; ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದಲ್ಲಿ ಕಥೋಲಿಕ್ ಕೈಸ್ತ ಮಕ್ಕಳಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಇಸಬೆಲಾ ಬಾಂಜ್ ಇವರ ಜ್ಞಾಪಕಾರ್ಥವಾಗಿ ಅವರ ಮೊಮ್ಮಕ್ಕಳು ನೀಡುವ ಪ್ರತಿಭಾ ಪುರಸ್ಕಾರವನ್ನುಪ್ರಥಮವಾಗಿ ಸಾಗರದ ಸಂತ ಜೋಸೆಪರ ಇಗರ್ಜಿಯಲ್ಲಿ 14-6-26 ರಂದು, 2026ರ SSLC ಪರೀಕ್ಷೆಯ ಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದಲ್ಲಿ ಕಥೋಲಿಕ್ ಕೈಸ್ತ ಮಕ್ಕಳಲ್ಲಿ ಹೆಚ್ಚು (617) ಅಂಕ ಪಡೆದ ವಿದ್ಯಾರ್ಥಿ ಕೆವಿನ್ ಪ್ರಾನ್ಸಿಸ್ ಡಿ ಸೋಜ, ಸಾಗರ ಇವರಿಗೆ ದಕ್ಕಿದ್ದು, ಪುರಸ್ಕಾರವಾಗಿ ಇವರ ತಂದೆ ಪ್ರಾನಿಸ್ ಅಗ್ನೆಲ್ […]

Read More

Music festival in aid of Snehalaya Charitable Trust’s projects ಸ್ನೇಹಾಲಯ ಚ್ಯಾರಿಟೇಬಲ್ ಟ್ರಸ್ಟ್ (ನೊಂ)ಬಾಚಳಿಕೆ, ಪಾವೂರು, ಮಂಜೆಶ್ವರ, ಕಾಸರಗೋಡ್ ಸಂಸ್ಥೆಯು 2009 ರಿಂದ ಮಾನಸಿಕ ಅಸ್ವಸ್ಥರ ರಕ್ಷಣೆ, ಶೂಶ್ರುಷೆ, ಔಷೋದೊಪಚಾರ ಆರೋಗ್ಯ, ಪುನರ್ವಸತಿ ಒದಗಿಸುವ ನಿರಂತರ ಸೇವೆ ನೀಡುತ್ತಾ 17 ವರುಷಗಳಲ್ಲಿ  1750ಕ್ಕೂ ಮಿಗಿಲಾಗಿ ರಕ್ಷಿಸಲ್ಪಟ್ಟ ನಿವಾಸಿಗಳನ್ನು ಗುಣಪಡಿಸಿ ಅವರಿಗೆ ತಮ್ಮ ಕುಟುಂಬಗಳಲ್ಲಿ ಪುನರ್ಮಿಲನಗೊಳಿಸಿ,  ಪುನರ್ವಸತಿ ಕಲ್ಪಿಸಿ, ಜನಮೆಚ್ಚುಗೆ ಪಡೆದ ಮಂಗಳೂರು- ಕಾಸರಕೋಡು ಜಿಲ್ಲೆಗಳ ಪರಿಸರದಲ್ಲಿ ಜನಪ್ರಿಯ ಸಂಸ್ಥೆಯಾಗಿದೆ ಈ ಸಂಸ್ಥೆಯು ಹತ್ತು ಹಲವು […]

Read More

ಬೆಂಗಳೂರು; ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿ೦ದ 48 ಗ೦ಟಿಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಹಲವೆಡೆ ಹಗುರದಿ೦ದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲಕಡೆಗಳಲ್ಲಿ ಗ೦ಟೆಗೆ30ರಿ೦ದ 40 ಕಿಲೋಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸಬಹುದು ಎ೦ದು ಹವಾಮಾನ ಇಲಾಖೆ ತಿಳಿಸಿದೆ. ಈ […]

Read More

ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ  ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು,   ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ  ಶ್ರೀ ಅಜಯಕುಮಾರ್‌ , ಉಪಾಧ್ಯಕ್ಷರಾಗಿ  ಶ್ರೀಮತಿ ವಾಸಂತಿ ನಾಯರ್‌, ಜತೆ  ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌,  ಬೋರ್ಡ್  ಮೆಂಬರುಗಳಾಗಿ  ಶ್ರೀ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ ಸದಸ್ಯರಾಗಿ […]

Read More

ವಿಜಯಪುರ: ಟಿಪ್ಪರ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ.  ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗ ದಾಖಲಾಗಿದೆ. ಚಡಚಣದತ್ತ ಹೊರಟಿದ್ದ ಟಿಪ್ಪರ್‌ನ ಮುಂಭಾಗದ ಟೈರ್ ದಿಢೀರನೆ ಬ್ಲಾಸ್ಟ್ (ಸ್ಫೋಟ) ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ, ಚಡಚಣದಿಂದ ವಿಜಯಪುರ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಡಿಕ್ಕಿಯ […]

Read More

ಶ್ರೀನಿವಾಸಪುರ, ಜೂ. 13: ಪಟ್ಟಣ ಅಭಿವೃದ್ಧಿ ಯೋಜನೆಯಡಿ ಸುಮಾರು ₹6 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರು ತಮ್ಮ ಮೇಲೆ ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸದಿಂದ ತಮಗೆ ಮತ ನೀಡಿ ಗೆಲುವು ತಂದುಕೊಟ್ಟಿದ್ದಾರೆ. ಆ ವಿಶ್ವಾಸಕ್ಕೆ ಪ್ರತಿಯಾಗಿ ಕ್ಷೇತ್ರದಾದ್ಯಂತ ಜನರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ನಿರಂತರವಾಗಿ ಶ್ರಮಿಸುತ್ತಿರುವುದಾಗಿ ಹೇಳಿದರು. ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ […]

Read More

The annual feast of St Anthony was celebrated with deep devotion and joy at the historic St Anthony’s Minor Basilica, Dornahalli ಮೈಸೂರು ಧರ್ಮಪ್ರಾಂತ್ಯ, ಜೂನ್ 13, 2026 ರಂದು. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಸಾವಿರಾರು ಯಾತ್ರಿಕರು ಪದುವಾದ ಸಂತ ಆಂಥೋನಿಯನ್ನು ಗೌರವಿಸಲು ಮತ್ತು ಪ್ರಾರ್ಥನೆ, ಕೃತಜ್ಞತೆ ಮತ್ತು ಪವಿತ್ರ ಪ್ರಾರ್ಥನಾ ಆಚರಣೆಗಳಲ್ಲಿ ಭಾಗವಹಿಸುವ ಮೂಲಕ ಅವರ ಆಶೀರ್ವಾದವನ್ನು ಪಡೆಯಲು ಬೆಸಿಲಿಕಾದಲ್ಲಿ ಒಟ್ಟುಗೂಡಿದರು. ಸೇಂಟ್ ಆಂಥೋನಿ ಬೆಸಿಲಿಕಾ ನಂಬಿಕೆ […]

Read More
1 2 3 282