ಕುಂದಾಪುರ, ಮಾರ್ಚ್ 12; ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಸುಪ್ರಸಿದ್ದ ಪ್ರವಚನಗಾರ, ಧರ್ಮೋಪದೇಶಕ ಧರ್ಮಗುರು ವಂ। ಫ್ರಾಂಕ್ಲಿನ್ ಡಿಸೋಜಾ ಇವರ ಪಂಗಡದಿಂದ ಮೂರು ದಿನಗಳ ಧ್ಯಾನಕೂಟ ನಡೆಯಿತು. ಮಾರ್ಚ್ 9, 2026 ರಂದು ಆರಂಭವಾದ ಧ್ಯಾನಕೂಟಕ್ಕೆ ಚರ್ಚಿನ ಧರ್ಮಗುರು ಅ।ವಂ।ಪೌಲ್ ರೇಗೊ ಸ್ವಾಗತಿಸಿದರು. ಮೊದಲ ದಿನದ ಧ್ಯಾನಕೂಟದಲ್ಲಿ “ದೇವರ ವಾಕ್ಯವು ಗುಣಪಡಿಸುವಿಕೆಯನ್ನು ತರುತ್ತದೆ” ಪವಿತ್ರ ಪುಸ್ತಕದ ಗ್ರಂಥದ ವಾಕ್ಯಗಳ ಮೇಲೆ ಪ್ರವಚನ ನೀಡಲಾಯಿತು. ದೇವರ ವಾಕ್ಯದ ಶಕ್ತಿ ಮತ್ತು ಪ್ರಾಮುಖ್ಯತೆಯನ್ನು ಕೇಂದ್ರೀಕರಿಸುತ್ತದೆ, ಜೊತೆಗೆ ಪಶ್ಚಾತ್ತಾಪ ಮತ್ತು […]
Bank of Baroda Introduces Wellness-Linked bob Women Sapphire Savings Account ಬ್ಯಾಂಕ್ ಆಫ್ ಬರೋಡಾ ‘bob Women Sapphire Savings Account’ ಎಂಬ ಆರೋಗ್ಯ–ಸಂಬಂಧಿತ ಉಳಿತಾಯ ಖಾತೆಯನ್ನು ಪರಿಚಯಿಸಿದೆ ₹10 ಲಕ್ಷ ಕ್ಯಾನ್ಸರ್ ಕವರ್, ಡಾಕ್ಟರ್ ಸಲಹೆ ಹಾಗೂ ವಿಶೇಷ ಬ್ಯಾಂಕಿಂಗ್ ಮತ್ತು ಲೈಫ್ಸ್ಟೈಲ್ ಸೌಲಭ್ಯಗಳನ್ನು ಒಳಗೊಂಡ ಪ್ರೀಮಿಯಂ ಉಳಿತಾಯ ಖಾತೆ ಮಂಗಳೂರು, ಮಾರ್ಚ್ 10, 2026: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ ಇಂದು ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ ಪ್ರೀಮಿಯಂ […]
8ನೇ ಜನೌಷಧಿ ಸಪ್ತಾಹದ ಅಂಗವಾಗಿ ಮಾರ್ಚ 7ರಂದು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನ ಇವರು ಬೆಂಗಳೂರಿನಲ್ಲಿ ಏರ್ಪಡಿಸಿರುವ ವಿಶೇಷ ಕಾರ್ಯಕ್ರಮದಲ್ಲಿ 2025-26ರಲ್ಲಿ ಅತೀ ಉನ್ನತ ವ್ಯವಹಾರ ನಡೆಸಿದ ಐದು ಜನೌಷಧಿ ಕೇಂದ್ರಗಳನ್ನು ಗುರುತಿಸಿ ಗೌರವಿಸಲಾಯಿತು.ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 1800 ಜನೌಷಧಿ ಕೇಂದ್ರದಲ್ಲಿ ಕುಂದಾಪುರ ರೆಡ್ ಕ್ರಾಸ್ ನಡೆಸುತ್ತಿರುವ ಜನೌಷಧಿ ಕೇಂದ್ರವು ಅತ್ಯುತ್ತಮ ವ್ಯವಹಾರ ನಡೆಸುವ ಕೇಂದ್ರವಾಗಿ ಹೊರಹೊಮ್ಮಿದೆ. ಉಳಿದ ನಾಲ್ಕು ಕೇಂದ್ರಗಳು ಜಿಲ್ಲಾ ಪ್ರಧಾನ ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕುಂದಾಪುರ ಜನೌಷಧಿ ಕೇಂದ್ರವು […]
Saint Mother Teresa Discussion Forum Friendly Iftar Gathering – If there is trust, love, respect, there is no problem: Maulana Abdul Hamid Darimi ಮಂಗಳೂರು: “ಮನುಷ್ಯನ ನಡೆ, ನುಡಿ, ಗುಣ ಸರಿಯಿದ್ದಲ್ಲಿ ಜೀವನ ಚೆನ್ನಾಗಿರುತ್ತದೆ. ಹೃದಯದಲ್ಲಿ ಮೃದುತ್ವ, ಶಾಂತತ್ವ, ಕರುಣೆ ಹೊಂದಿರಬೇಕು. ಪರಸ್ಪರ ವಿಶ್ವಾಸ, ಪ್ರೀತಿ ಮತ್ತು ಗೌರವ ಇರುವ ಸಮಾದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ, ಸಮಸ್ಯೆ ಇರುವುದಿಲ್ಲ” ಎಂದರು ಚೊಕ್ಕಬೆಟ್ಟುವಿನ ಮೊಹಿಯುದ್ದೀನ್ ಜುಮಾ ಮಸ್ಜಿದ್ನ ಧರ್ಮಗುರುಗಳಾದ ಮೌಲಾನಾ ಯು.ಕೆ. […]
ಮಲ್ಪೆ: ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ದನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಹೇಳಿದರು.ಅವರು ಭಾನುವಾರ ಸಂಜೆ ಚರ್ಚಿನ ಆವರಣದಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ಮಂಗಳೂರಿನ ಮೈಕಲ್ ಡಿಸೋಜಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು ರೂ 7 ಲಕ್ಷ ವೆಚ್ಚದಲ್ಲಿ ಕೊಡಲಾದ ನೀರಿನಡಿ ಮುಳುಗಿ ಜೀವರಕ್ಷಣೆ ಮಾಡುವಾಗ ಉಪಯೋಗಿಸುವ ಸಂವಹನ ಸಾಧನವನ್ನು ಹಸ್ತಾಂತರಿಸಿ ಮಾತನಾಡಿದರು.ಈಶ್ವರ್ […]
Scientaxia 2026: Where Technology and Creativity Meet at St. Joseph’s University ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಟಿ ವಿಭಾಗದ ಸೈಬರ್ನೆಟಿಕ್ಸ್ ಮತ್ತು ಟೆಕ್ನೋಫೈಟ್ ಸಂಘಗಳು 2026 ರ ಮಾರ್ಚ್ 2 ಮತ್ತು 3 ರಂದು ‘ಸೈಂಟಾಕ್ಸಿಯಾ 2026’ ಎಂಬ ರಾಷ್ಟ್ರೀಯ ಮಟ್ಟದ ತಾಂತ್ರಿಕ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದವು. ಇರಾ ಫೌಂಡೇಶನ್ನ ಸಿಇಒ ಶ್ರೀ ಮುರಳೀಧರ್ ಪೊನ್ನಲೂರಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ನವೀನ ಆಲೋಚನೆ ಮತ್ತು ಕೌಶಲ್ಯಾಭಿವೃದ್ಧಿಯ […]
ಮಂಜೇಶ್ವರ; ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ 08 ಮಾರ್ಚ್ 2026 ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಥಪೂರ್ಣ ಮತ್ತು ಉತ್ಸಾಹಭರಿತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಟ್ರಸ್ಟಿಗಳು, ಸುತ್ತಮುತ್ತಲಿನ ಮಹಿಳೆಯರು, ಸಿಬ್ಬಂದಿ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು.ಕಾರ್ಯಕ್ರಮವು ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಿ, ಸಂಸ್ಥೆಯ ಇನ್ಸ್ಟಿಟ್ಯೂಷನಲ್ ಇನ್ಚಾರ್ಜ್ ಶ್ರೀಮತಿ ಲವಿಟಾ […]
ಸಿಯೋನ್ ಆಶ್ರಮದ ನಿವಾಸಿಗಳ ಸುಖಕರ ವಾಸ್ತವ್ಯಕ್ಕಾಗಿ 2025–26ನೇ ಸಾಲಿನ CSR ಯೋಜನೆಯಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಇಂದಿರಾನಗರ (ಬೆಂಗಳೂರು) ಅವರ ಮುಂದಾಳತ್ವದಲ್ಲಿ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಒಟ್ಟು 135 ಮಂಚಗಳು, ಹಾಸಿಗೆಗಳು, ಬೆಡ್ಶೀಟ್ಗಳು, ತಲೆದಿಂಬುಗಳು ಹಾಗೂ ತಲೆದಿಂಬಿನ ಕವರ್ಗಳು ಕೊಡುಗೆಯಾಗಿ ನೀಡಲಾಯಿತು.ಈ ಕೊಡುಗೆಯಲ್ಲಿ 110 ಸಾಮಾನ್ಯ ಮಂಚಗಳು (Plain Cots) ಹಾಗೂ 25 ಫೌಲರ್ ಮಂಚಗಳು (Fowler Cots) ಸೇರಿವೆ.ಈ ಕೊಡುಗೆಗಳ ಉದ್ಘಾಟನಾ ಕಾರ್ಯಕ್ರಮವು 06.03.2026 ರಂದು ನಡೆಯಿತು. ಕಾರ್ಯಕ್ರಮವನ್ನು […]
ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ ಮಧ್ಯಪ್ರಾಚ್ಯ […]

