ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕರೋನಾ ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಬಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು . ಕೋವಿಡ್ ಸೋಂಕಿತ ವ್ಯಕ್ತಿ ವಿನಾಕಾರಣ ಹೊರಗೆ ಓಡಾಡಿದರೆ ಸ್ಥಳದಲ್ಲಿಯೇ ಎಫ್.ಐ.ಆರ್ ದಾಖಲಿಸುವ ವಿಶೇಷ ಜವಾಬ್ದಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ , ಸೋಂಕಿತ ವ್ಯಕ್ತಿಯ ಭೇಟಿ ಸ್ಥಳದಲ್ಲಿ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಲಾಗುವುದು . […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :- ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಲ್ಲಿನ ವ್ಯತ್ಯಯದಿಂದ ಆಗಿರುವುದು ಸಾವಲ್ಲ ಅದು ಸರ್ಕಾರವೇ ಮಾಡಿರುವ ಕೊಲೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಕಿಡಿಕಾರಿದರು. ಶ್ರೀನಿವಾಸಪುರ ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿರೋಧ ಪಕ್ಷದ ನಾಯಕರ ಪ್ರಕಾರ 34 ಜನರು ಸತ್ತಿದ್ದಾರೆ. ಆದರೆ ಸರ್ಕಾರ ಮೂರೇ ಮಂದಿ ಮೃತಪಟ್ಟಿರುವುದು ಎಂದು ಆರೋಗ್ಯ ಸಚಿವರು ಸುಳ್ಳು ಹೇಳುತ್ತಾರೆ. ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ತನಿಖೆ ಮಾಡಿಸಿ ವರದಿ ತರಸಿಕೊಳ್ಳುತ್ತೆ ಎಂದರೆ ಸರ್ಕಾರದ ನಿರ್ಲಕ್ಷತೆ ಕಾಣುತ್ತಿದೆ ಎಂದರು.ಕೋರೊನ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶ್ರೀನಿವಾಸಪುರದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಕೋವಿಡ್ ಪರೀಕ್ಷೆಗಾಗಿ ಸುಸಜ್ಜಿತ ಪ್ರಯೋಗಲಾಯವನ್ನು ಇನ್ನು 15 ದಿನದೊಳಗೆ ನಿರ್ಮಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ತಿಳಿಸಿದರು.ಶ್ರೀನಿವಾಸಪುರ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮೂರು ಕಡೆ ಮಾತ್ರ ಪ್ರಯೋಗಲಾಯ ಮಾಡಲು ಅವಕಾಶಗಳಿದ್ದು, ಇದರಲ್ಲಿ ಶ್ರೀನಿವಾಸಪುರವು ಒಂದಾಗಿದೆ ಎಂದರು.ಪ್ರಯೋಗಾಲಯಕ್ಕೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಪರಿಕರಗಳನ್ನು 3-4 ದಿನದಲ್ಲಿ ಅಳವಡಿಸಲು ಕ್ರಮ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ; ರೈತರೇನು ನಿಮ್ಮ ಕಣ್ಣಿಗೆ ಭಿಕ್ಷುಕರಂತೆ ಕಾಣುತ್ತೇವೇಯೇ, ಪರಿಹಾರ ಘೋಷಿಸುವಾಗ ಸೌಜನ್ಯಕ್ಕಾದರೂ ಕೃಷಿಕನ ಕಷ್ಟ ಆಲಿಸುವುದು ಬೇಡವೇ ಎಂದು ಪ್ರಶ್ನಿಸಿದ ಶಾಸಕ ಹಾಗೂ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಪ್ರತಿ ಹೆಕ್ಟೇರ್ ಬೆಳೆಗೆ ಕನಿಷ್ಟ 75 ಸಾವಿರ ಘೋಷಿಸುವಂತೆ ಆಗ್ರಹಿಸಿದರು.ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಯಾರೂ ರೈತರಿಲ್ಲ, ಕೃಷಿಕನ ನೋವು ಇವರಿಗೆ ಹೇಗೆ ತಾನೇ ಅರ್ಥವಾದೀತು ಎಂದು ವಾಗ್ದಾಳಿ ನಡೆಸಿದರು.ರೈತರ […]

Read More

Sad Demise Mr.  Ranjan U Kunder , Kalathur (Bangalore) 18/12/1956 – 25/05/2021 (S/O A.S Kunder, Kalathur (Teacher) H/O Edith R Kunder F/O Abner R Kunder/  Keerthan Kunder,  Ezekiel R Kunder & Keturah Kunder G/F/O Kefira Adelyn Kunder Has passed away (25-5-21) His funeral will be at 4 p.m am Today 25-5-21 CSI Kannada Devalaya T.Dasarahalli […]

Read More

JANANUDI.COM NETWORK ಮೈಸೂರು : ಕೊರೋನಾದಿಂದ ಮ್ರತ ಪಟ್ಟ ಒರ್ವ ದುರ್ಧೈವಿಯ ತಂದೆಯ ಶವ ನನಗೆ ಬೇಡ, ಆ ಹೆಣವನ್ನು ನೀವೆ  ಅಂತ್ಯಕ್ರಿಯೆ ಮಾಡಿ,. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ ಎಂದು ಮಹಾ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಫೋನ್ ಮಾಡಿ ಹೇಳಿದ್ದಾನೆ. ಬಳಿಕ ಆತನು  ತಂದೆಯ ಶವ ಕೂಡ ನೋಡಲು ಬಾರದಿರುವ ಘಟನೆ ಮೈಸೂರಲ್ಲಿ ನಡೆದಿದೆ.     ನಗರದ ಹೆಬ್ಬಾಳದ ’ಸೂರ್ಯ’ ಎಂಬ […]

Read More

JANANUDI.COM NETWORK ಬೆಂಗಳೂರು,ಮೇ.22: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದರೂ, ಇದರ ಜೊತೆಗೆ 9 ವರ್ಷ ಕೆಳಗಿನ 40 ಸಾವಿರ ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ದೊರೆತಿದೆ.ಕರ್ನಾಟಕದಲ್ಲಿ 9 ವರ್ಷದೊಳಗಿನ 39,846 ಮಕ್ಕಳಿಗೆ ಹಾಗೂ 10-19 ವರ್ಷ ವಯಸ್ಸಿನ 1,05,044 ಮಕ್ಕಳಿಗೆ ಕೊರೊನಾ ತಗುಲಿದೆ. ಈ ಅಂಕಿಅಂಶಗಳ ಪ್ರಕಾರ, ಎರಡನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬುದು ಸಾಬೀತಾಗಿದೆ.ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿ ಎರಡನೇ ದಿನಗಳಲ್ಲಿ ಮನೆಯವರಿಗೆ ಹರಡಬಲ್ಲ. ಮಕ್ಕಳು ಅವರ […]

Read More

JANANUDI.COM NETWORK ಬೆಂಗಳೂರು. ಮೇ. 23: ಪೊಲೀಸ್ ಇಲಾಖೆಯಲ್ಲಿ ನೌಕರಿ ಮಾಡಲು ಆಸಕ್ತಿ ಇದ್ದವರಿಗೆ ಶುಭಸುದ್ದಿ ಇದ್ದು,ಸುಮಾರು 3,200 ಪೊಲೀಸ್ ಪೇದೆಗಳ ನೇರ ನೇಮಕಾತಿಗೆ ಅರ್ಜಿಯನ್ನು ಕರ್ನಾಟಕ ಸರಕಾರ (ಕೆ.ಎಸ್.ಪಿ.) ಆಹ್ವಾನಿಸಲಾಗಿದೆ. ಆಸಕ್ತರು ಮೇ.25 ರ ಬೆಳಗ್ಗೆ 10 ಗಂಟೆಯಿಂದ ಜೂನ್ 25 ರ ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜೂನ್ 28 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.ಅರ್ಜಿ ಸಲ್ಲಸಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.in ಗೆ ಭೇಟಿ ನೀಡಿ […]

Read More

JANANUDI.COM NETWORK ಬೆಳಗಾವಿ: ಮಂಗಳೂರಿನಿಂದ ಕೊಲ್ಲಾಪುರಕ್ಕೆ ಅಕ್ರಮವಾಗಿ ಸಾಗಣೆಯಾಗುತಿದ್ದ 4.5ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದು ಉನ್ನತ ಅಧಿಕಾರಿಗಳಿಗೆ, ಚಿನ್ನ ಸಿಗಲಿಲ್ಲವೆಂದು ಸುಳ್ಳು ಹೇಳಿ, ಈಗ ಅದೇ ಪೊಲೀಸರ ಮೇಲೆಯೇ ಆ ಚಿನ್ನ ಕದ್ದ ಆರೋಪ ಬಂದಿದ್ದು, ಪ್ರಕರಣ ಸಂಬಂಧ ಹಲವು ಪೊಲೀಸರ ವರ್ಗಾವಣೆ ಮಾಡಲಾಗಿದೆಯೆಂದು ತಿಳಿದು ಬಂದಿದೆ.ಮಂಗಳೂರಿನಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅದೇ ಚಿನ್ನವನ್ನು ಲಪಟಾಯಿಸಿ, ಕಳ್ಳರನ್ನುಹಿಡಿಯುವ ಪೊಲೀಸರೇ ಕಳ್ಳರಾಗಿ ಪೊಲೀಸ್ ಇಲಾಖೆಗೆ ಮಸಿ ಬಳಿದಿದ್ದಾರೆ. ಅಂದು ಉನ್ನತ […]

Read More