JANANUDI.COM NETWORK ಬೆಂಗಳೂರು: ರಾಜ್ಯದಾದ್ಯಂತ ಸೋಮವಾರದಿಂದ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ, ಅಗತ್ಯ ವಸ್ತುಗಳ ಖರೀದಿಗೆ ಕಾಲ್ನಡಿಗೆಯಲ್ಲೇ ಹೋಗಬೇಕು ಎಂಬ ನಿಯಮಕ್ಕೆ ಭಾರಿ ವಿರೋಧ ವ್ಯಕ್ತವಾಗಿದಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ.ಪ್ರವೀಣ್ ಸೂದ್ ಸಮೀಪದ ಅಂಗಡಿಗಳಿಗೆ, ಅಂದರೆ ನಿಮ್ಮ ಏರಿಯಾದಳೊಗೆ ಹೋಗಲು ವಾಹನ ಬಳಸಲು ಅನುಮತಿ ನೀಡಿದ್ದಾರೆ, ಆದರೆ ಉಡುಪಿ ಜಿಲ್ಲಾಧಿಆಕಾರಿ ಜಿ. ಜಗದೀಶ್ ತಮ್ಮದೇ ರೂಲ್ಸ್ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ವಾಹನಗಳನ್ನು ರಸ್ತೆಯಲ್ಲಿ ಇಳಿಸಬಾರದೆಂದು ಖಡಕ್ ಸೂಚನೆಯನ್ನು ನೀಡಿದ್ದಾರೆಂದುತಿಳಿದು ಬಂದಿದೆ. ತಾರೀಕು ಹತ್ತರ ಲಾಖ್ ಡೌನ್ ನಿಯಮಗಳಲ್ಲಿ […]

Read More

JANANUDI.COM NETWORK ತುರ್ತು ಕೆಲಸ, ವೈದ್ಯಕೀಯ ಸೇವೆ ನೀಡುವ ಸಂಬಂಧ ಹೋಗುವಾಗಲು ಪೊಲೀಸರು ತಡೆದು ಹಲ್ಲೆ ಮಾಡಿದರೆ ಜನ ಸಾಮಾನ್ಯರು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಬಹುದು. ಹಲ್ಲೆ ಮಾಡುವ ದೃಶ್ಯಗಳು ಇದ್ದಲ್ಲಿ ಅವುಗಳ ಸಮೇತ ರಾಜ್ಯ ಮಾನವ ಹಕ್ಕು ಅಯೊಗಕ್ಕೆ ದೂರು ಸಲ್ಲಿಸಬಹುದು. ದೂರು ನೀಡಿದ ಕೂಡಲೇ ತಪ್ಪಿಸ್ಥರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ಹೆಚ್ಚಿನ ವಿವರಗಳಿಗಾಗಿ : 080-22392200 ಸಂಪರ್ಕಿಸಿ.E-Mail: registrar-kshrc@karnataka.gov.in ಅಥವಾ ಶುಲ್ಕರಹಿತ ಸಹಾಯವಾಣಿ: 180042523333 ಸಂಪರ್ಕಿಸಿ ದೂರು ಸಲ್ಲಿಸಬಹುದು.

Read More

JANANUDI.COM NETWORK     ಇತ್ತೀಚಿನ ದಿನಗಳಲ್ಲಿ ದೇಶ ರಾಜ್ಯ,ಜಿಲ್ಲೆ,ತಾಲೂಕು ಗ್ರಾಮಗಳಲ್ಲಿ ಲಾಕ್ ಡೌನ್ ವಿಚಾರದಲ್ಲಿ ಪೊಲೀಸರಿಂದ ಅತಿರೇಕದ ವರ್ತನೆಗಳು ವರದಿಯಾಗುತ್ತಾ ಇವೆ, ವಯ್ಸಕರಿಗೂ ಅಮಾನವೀಯ ರೀತಿಯಲ್ಲಿ ಲಾಟಿಗಳಿಂದ ಯದ್ವಾ ದದ್ವಾ ಹೊಡೆಯುವುದು, ದಾರುಣ ದ್ರಶ್ಯಗಳು ಕಂಡು ಬರುತ್ತೀವೆ, ನಾವೂ ಈ ಕೊರೊನಾ ಸಂಕಷ್ಟದಲ್ಲಿ ಜನರ ಪ್ರಾಣ ಉಳಿಸಲಿಕ್ಕಾಗಿ ಲಾಕ್ ಡೌನ್, ಜನಗಳ ಮಧ್ಯೆ  ಅಂತರ, ಮಾಸ್ಕ್, ಸಾನಿಟಾಯ್ಸರ್ ಬಳಸುವ ಕ್ರಮ, ನಿಯಮ  ಮುಂದಾದುವಗಳನ್ನು ಬಳಸುತಿದ್ದೆವೆ,      ಅಂದರೆ ಇದು ಜನರ ಪ್ರಾಣ ಉಳಿಸಲಿಕ್ಕಾ ಮಾಡುತ್ತೇವೆ, ಅಂದರೆ ನಮ್ಮದು […]

Read More

JANANUDI.COM NETWORK ಕರ್ನಾಟಕದಲ್ಲಿ ಒಟ್ಟು ೪೭೯೩೦ ಮಂದಿಗೆ ಸೋಂಕು ತಗಲಿದೆ, ರಾಜ್ಯ್ದಲ್ಲಿ ಇಂದು 31,796 ಮಂದಿ ಗುಣ ಮುಖರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಭಾನುವಾರ 962 ಮಂದಿಗೆ ಕೆರೊನಾ ಸೋಂಕು ದೃಢಪಟ್ಟಿದೆ. 5 ಮಂದಿ ಸಾವನ್ನಪ್ಪಿದ್ದಾರೆ. ಉಡುಪಿಯ 58 ವರ್ಷದ ಇಬ್ಬರು ಪುರುಷರು, ಕುಂದಾಪುರದ 66 ವರ್ಷದ ಪುರುಷ, ಉಡುಪಿಯ 63 ವರ್ಷದ ಪುರುಷ, ಕುಂದಾಪುರದ 67 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆಸೋಂಕು ತಗಲಿದವರಲ್ಲಿ 19 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 943 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಭಾನುವಾರ […]

Read More

JANANUDI.COM NETWORK ಬೆಂಗಳೂರು:ಮೇ. 9; ನಾಳೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಬರುತ್ತಿದ್ದು, ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ,ಬಡ, ದುಡಿಯುವ ವರ್ಗಕ್ಕೆ ನೆರವು ನೀಡ ಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಕೊರೊನಾ ಮಾಹಾಮಾರಿಯಿಂದಾಗಿ ಈಗಾಗಲೇ ಹಲವು ಕ್ಷೇತ್ರಗಳ ಜನರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಅನೇಕರು ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಜಾರಿಯಾಗುತ್ತಿರುವುದರಿಂದ ನಗರಗಳನ್ನು ತೊರೆದು ಹಳ್ಳಿಗಳತ್ತ ತೆರಳಲು ಸಿದ್ದವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬಡವರ, ಆರ್ಥಿಕ ಸಂಕಷ್ಟದಲ್ಲಿರುವರ ನೆರವಿಗೆ ನಿಲ್ಲಬೇಕು.     ಹಾಗಾಗಿ ಪ್ರತಿ […]

Read More

JANANUDI.COMNETWORK ಕೋವಿಡ್ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರದ ಲಾಕ್‍ಡೌನ್ ನಿರ್ಧಾರ ಒಳ್ಳೆಯದು. ಆದರೆ, ಆಕ್ಸಿಜನ್, ಲಸಿಕೆ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತ್ಯಮ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇಂದು ಗೋಕಾಕ್‍ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಗೋಕಾಕ್ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಇಂದು ಶನಿವಾರ ಸತೀಶ ಜಾರಕಿಹೊಳಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಸಭೆ ನಡೆಸಿದರು. ವೈದ್ಯರ ಜೊತೆ ಸಮಾಲೋಚನೆ ಮಾಡಿದ ಸತೀಶ ಜಾರಕಿಹೊಳಿ ’ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು. […]

Read More

JANANUDI.COM NETWORK ಬೆಂಗಳೂರು, ಮೇ. 7: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ಪ್ರಕಟಿಸಿದ್ದಾರೆ. ಈಗಾಗಲೆ ಜಾರಿಯಲ್ಲಿರುವ ಕೊರೋನಾ ಕರ್ಫ್ಯೂ ಪರಿಣಾಮಕಾರಿಯಾಗದಿರುವ ಹಿನ್ನೆಲೆಯಲ್ಲಿ, ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆಮಾತ್ರಅವಶ್ಯಕವಸ್ತುಗಳಮಾರಾಟಕ್ಕೆಅವಕಾಶನೀಡಲಾಗಿದೆ. ಸಾಗಾಣಿಕೆವಾಹನಗಳಓಡಾಟಕ್ಕೆಅವಕಾಶನೀಡಲಾಗಿದೆ ಅಂತರ್ ಜಿಲ್ಲಾ ಸಂಚಾರ ಬಂದ್,.  ಶಾಲಾ ಕಾಲೇಜು ಸಂಪೂರ್ಣ ಬಂದ್ ಅಗತ್ಯ ವಸ್ತು ಖರೀದಿಗೆ ಸಮಯ ಅವಕಾಶ ಕಟ್ಟಡ ಕಾರ್ಮಿಕರಿಗೆ ಅವಕಾಶ  ಹಾಲು, ತರ್ಕಾರಿ,ಮೇಡಿಕಲ್ […]

Read More

JANANUDI.COM NETWORK ಬೆಂಗಳೂರು,ಮೇ.೭: ಕರ್ನಾಟಕದ ಎಲ್ಲೆಡೆ ಕೊರೊನಾ ಸೋಂಕಿತರು ಸಾಯುತ್ತಲೆ ಇದ್ದಾರೆ,ಮೊನ್ನೆ 346,ನಿನ್ನೆ 328  ಜನರು ಬಲಿಯಾಗಿದ್ದರು.  ಆದರೆ ಇಂದು ಈ ವೇಳೆಗೆ ಬರೊಬ್ಬರಿ 592 ಜನ ಬಲಿಯಾಗಿದ್ದಾರೆ ರಾತ್ರಿಯೊಳಗೆ ಈ ಸಂಖ್ಯೆ ಹೆಚ್ಚಾಗುವುದಂತು ಖಚಿತ. ಹಾಗೇ 49781 ಜನ ಸೋಂಕಿತರಾಗಿದ್ದಾರೆ ಈ ಮಧ್ಯೆ ಕುಂದಾಪುರದಲ್ಲಿಯೂ ಕೊರೊನಾದಿಂದ ಒಬ್ಬರು ಬಲಿಯಾಗಿದ್ದರೆಂದು ತಿಳಿದು ಬಂದಿದೆ. ಕೊರೊನಾ ಅಷ್ಟೊಂದು ಮಾರಕ ರೋಗವಲ್ಲಾ, ಈ ಸಾಂಕ್ರಮಿಕ ರೋಗ ಡೇತ್ ರೇಟ್ ವಿಶ್ವ ಆರೋಗ್ಯದ ಪ್ರಕಾರ ಈಗಲೂ ಕಡಿಮೆ ಇದೆ. ಕೊರೊನಾ ಸೋಂಕಿತರಾದವರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದ ಧರ್ಮಾಧಿಕಾರಿ ಎಸ್.ಮಂಜುನಾಥ್ (46) ಬುಧವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಗ್ರಾಮದ ಹೊರ ವಲಯದ ಸ್ಮಶಾನದಲ್ಲಿ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.

Read More