ಶ್ರೀನಿವಾಸಪುರ : ತಾಲೂಕಿನ ಜನರಲ್ಲಿ ವಿಶೇಷ ಉತ್ಸಾಹ, ಪುಳಕ, ಅವರವರ ಮುಖದಲ್ಲೂ ತೇಜಸ್ಸು, ಉತ್ಸಾಹ, ಶ್ರೀರಾಮ್ ಘೋಷಣೆಗಳು, ಒಟ್ಟಿನಲ್ಲಿ ಸೋಮವಾರ ದಿನವು ಸರ್ಕಾರಿ ರಜ ದಿನವಂತೆ ಘೋಚರವಾಗಿತ್ತು. ತಾಲೂಕಿನ ಪ್ರಮುಖ ರಸ್ತೆಗಳು ದಟ್ಟಣೆ , ಅಂಗಡಿ ಬೀದಿಗಳು ಅಘೋಷಿತ ಬಂದ್ನಂತೆ ಕಂಡು ಬಂದವು.ತಾಲೂಕಿನ ಪ್ರತಿ ಹಳ್ಳಿಗಳಲ್ಲಿಯೂ ರಾಮಮಯವಾಗಿ ಕಂಡುಬಂತು.ಅಲ್ಲದೆ ಕೆಲವು ರಾಮನ ದೇವಸ್ಥಾನಗಳಲ್ಲಿ ರಾಮನ ಪಟ್ಟಾಭಿಷೇಕ, ಕಲ್ಯಾಣೋತ್ಸಾವ , ಮೆರವಣಿಗೆ, ಭಜನೆ, ರಾಮಕೋಟಿ ಹೀಗೆ ಅನೇಕ ರೀತಿಯಲ್ಲಿ ಅಯೋದ್ಯಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ದಿನದೊಂದು ರಾಮನ ಭಕ್ತರು ರಾಮನನ್ನು […]
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ನೆಲದಲ್ಲಿ ಹೂತಿಟ್ಟಿದ್ದ 28 ವರ್ಷದ ಖಾಸಗಿ ಶಾಲೆಯ ಶಿಕ್ಷಕಿಯ ಶವ ನಿನ್ನೆ ಸೋಮವಾರ ಪೊಲೀಸರಿಗೆ ಪತ್ತೆಯಾಗಿದೆ. ಮೇಲುಕೋಟೆಯ ಮಾಣಿಕ್ಯನಹಳ್ಳಿ ಗ್ರಾಮದ ನಿವಾಸಿ ಹಾಗೂ ದೇವಸ್ಥಾನ ಪೇಟೆಯ ಎಸ್ಇಟಿ ಪಬ್ಲಿಕ್ ಸ್ಕೂಲ್ನಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಿಕಾ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕಿ ಲೋಕೇಶ್ ಎಂಬಾತನನ್ನು ಮದುವೆಯಾಗಿದ್ದು, ದಂಪತಿಗೆ ಎಂಟು ತಿಂಗಳ ಮಗುವಿದೆ. ಪ್ರತಿನಿತ್ಯ ದೀಪಿಕಾ ತನ್ನ ಸ್ಕೂಟರ್ನಲ್ಲಿ ಶಾಲೆಗೆ ಹೋಗುತ್ತಿದ್ದರು. ಜನವರಿ 20ರಂದು […]
MCC Bank Limited was founded with a capital of mere ten thousand rupees in 1912 by visionary community leader P F X Saldanha just as a co-operative Society. Today the Bank has grown and reached a milestone of 1000 crore turnover, that too the turn over got doubled in just the past 5 years under […]
ಅತ್ತೂರು ಕಾರ್ಕಳ ಮೈನರ್ ಬೆಸಿಲಿಕಾದಲ್ಲಿ ಸೇಂಟ್ ಲಾರೆನ್ಸ್ ಅವರ ವಾರ್ಷಿಕ ಹಬ್ಬ ಅವರ ಗಂಭೀರ ಆಶೀರ್ವಾದದೊಂದಿಗೆ ಅಟ್ಟೂರು ಭವ್ಯವಾದ ಟಿಪ್ಪಣಿಯೊಂದಿಗೆ ಪ್ರಾರಂಭವಾಯಿತು ಸೇಂಟ್ ಲಾರೆನ್ಸ್ ಅವರ ಅದ್ಭುತ ಪ್ರತಿಮೆ ಮತ್ತು ಅದನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತದೆ ಪೂಜೆಯ ಸ್ಥಳ. ಧರ್ಮಸ್ಥಳದ ಧರ್ಮಗುರುಗಳಾದ ರೆ.ಫಾ.ಅಲ್ಬನ್ ಡಿಸೋಜ ಪ್ರತಿಮೆಯನ್ನು ಆಶೀರ್ವದಿಸಿದರು, ಫಾದರ್ ಲ್ಯಾರಿ ಡಿಸೋಜಾ ಅವರು ಸಂತ ಲಾರೆನ್ಸ್ ಅವರ ಪುತ್ಥಳಿಯನ್ನು ನೆರವೇರಿಸಿದರು ಮತ್ತು ಫಾದರ್ ರೋಮನ್ ಮಸ್ಕರೇನ್ಹಸ್ ಜೊತೆ ಇದ್ದರು.ಬಳಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಸ್ಥಳೀಯ ಮುಖಂಡರಾದ ಶ್ರೀ ಉದಯ […]
1912 ರಲ್ಲಿ ಕ್ರೈಸ್ತ ಸಮಾಜದ ಅದ್ವಿತೀಯ ಸಮಾಜಮುಖಿ ಧುರೀಣ ಪಿ.ಎಫ್.ಎಕ್ಸ್ ಸಲ್ಡಾನ್ಹಾ ಇವರ ನೇತೃತ್ವದಲ್ಲಿ ಹತ್ತು ಸಾವಿರ ರೂಪಾಯಿ ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಎಮ್.ಸಿ.ಸಿ. ಬ್ಯಾಂಕ್ ಇಂದು ಸಾವಿರ ಕೋಟಿ ರುಪಾಯಿ ವಹಿವಾಟಿನ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯಾಂಕಾಗಿ ಅಭಿವೃದ್ದಿಯ ಪಥದಲ್ಲಿ ಮುನ್ನುಗ್ಗುತ್ತಿದೆ. ಬ್ಯಾಂಕಿನ ಪ್ರಸ್ತುತ ಆಧ್ಯಕ್ಶ ಶ್ರಿ ಅನಿಲ್ ಲೋಬೊ ನ್ಟೇತೃತ್ವದ ಆಡಳಿತ ಮಂಡಲಿ ಬ್ಯಾಂಕಿನ ಚುಕ್ಕಾಣಿ ಹಿಡಿದ ಮೇಲೆ, ಬ್ಯಾಂಕಿನ ಸರ್ವಾಂಗೀಣ ಪ್ರಗತಿ ಇಮ್ಮಡಿಯಾಗಿದೆ. 2018 ರಲ್ಲಿ ಬರೀ 503 ಕೋಟಿ ರುಪಾಯಿ ಇದ್ದ […]
ಮಂಗಳೂರು: 1989 ರಲ್ಲಿ ಸ್ಥಾಪಿತವಾದ ಮತ್ತು 1991 ರಲ್ಲಿ ಅಧಿಕೃತವಾಗಿ ದತ್ತಿ ಸಂಸ್ಥೆಯಾಗಿ ನೋಂದಾಯಿಸಲ್ಪಟ್ಟ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಮೌಲ್ಯಾಧಾರಿತ ಸಮಾಜವನ್ನು ನಿರ್ಮಿಸುವ ತನ್ನ ಬದ್ಧತೆಯಲ್ಲಿ ಅಚಲವಾಗಿದೆ. ಕಲೆ, ಸಂಸ್ಕೃತಿ, ಶಿಕ್ಷಣ ಮತ್ತು ಜಾನಪದ ಸಂಬಂಧಿತ ಚಟುವಟಿಕೆಗಳಿಗೆ ಸಕ್ರಿಯ ಬೆಂಬಲದ ಮೂಲಕ ಸಾಮರಸ್ಯವನ್ನು ಬೆಳೆಸುವತ್ತ ಗಮನಹರಿಸಿರುವ ಸಂದೇಶವು ಒಂದು ವಿಶಿಷ್ಟ ಶಿಕ್ಷಣ ಸಂಸ್ಥೆಯಾಗಿ ನಿಂತಿದೆ. ಸಂಗೀತ, ನೃತ್ಯ, ಕಲೆ, ಚಿತ್ರಕಲೆ, ಪತ್ರಿಕೋದ್ಯಮ, ಮಾಧ್ಯಮ ಶಿಕ್ಷಣ, ಸಾರ್ವಜನಿಕ ಭಾಷಣ ಮತ್ತು ಸಂಬಂಧಿತ ಕೋರ್ಸ್ಗಳಲ್ಲಿ ಸಮಗ್ರ ತರಬೇತಿ ಕಾರ್ಯಕ್ರಮಗಳನ್ನು […]
ಸೃಜನಶೀಲ ಮನಸ್ಸುಗಳಿಗೆ ಅಪರಿಮಿತ ಅವಕಾಶಗಳನ್ನು ಒದಗಿಸಲು ಸೇಂಟ್ ಜೋಸೆಫ್ ಶಾಲೆಯು 20ನೇ ಜನವರಿ 2024 ರಂದು ‘ಕ್ರಿಯೇಟಿವ್ ಸ್ಪ್ಲಾಶ್’ ಎಂದು ನಾಮಕರಣ ಮಾಡುವ ಕಲೆ ಮತ್ತು ಕರಕುಶಲ ಪ್ರದರ್ಶನವನ್ನು ಆಯೋಜಿಸಿದೆ. ಇದು ನಮ್ಮ ವಿದ್ಯಾರ್ಥಿಗಳ ಸಹಜ ಕೌಶಲ್ಯ ಮತ್ತು ಪ್ರತಿಭೆಯನ್ನು ಹೊರತರಲು ಮತ್ತು ಅವರ ಸೃಜನಶೀಲ ಪ್ರತಿಭೆಯನ್ನು ಹೆಚ್ಚಿಸಲು ಒಂದು ಉಪಕ್ರಮವಾಗಿತ್ತು.ಈ ದಿನದ ಮುಖ್ಯ ಅತಿಥಿಯಾಗಿ ಶ್ರೀ ಕೃಷ್ಣ ಸೆಟ್ಟಿ ಸಿಎಸ್ ಅವರು ಭಾಗವಹಿಸಿದ್ದು ನಮಗೆ ಹೆಮ್ಮೆ ತಂದಿದೆ. ಅವರು ಹಿರಿಯ ಕಲಾವಿದ ಮತ್ತು ಕಲಾ ವಿಮರ್ಶಕ, […]
ರೇಷನ್ ಕಾರ್ಡ್ ನಿಂದ ಕೇವಲ ಅಕ್ಕಿ ಗೋದಿ ಪಡೆದುಕೊಳ್ಳುವುದು ಮಾತ್ರವಲ್ಲದೆ ಹಾಗೂ ಉಚಿತವಾಗಿ ಬರುವಂತಹ ಯೋಜನೆಗಳನ್ನು ಪಡೆದುಕೊಳ್ಳುವುದು ಮಾತ್ರ ಅಲ್ಲದೆ ಅದು ನಿಮ್ಮ ಗುರುತಿನ ಅಥವಾ ಪುರಾವೆ ಕೂಡ ಆಗಿದೆ. ಕರ್ನಾಟಕದಲ್ಲಿ ಇತ್ತೀಚಿಗೆ ಹೊಸ ರೇಷನ್ ಕಾರ್ಡ್ ಮಾಡಿಸಲಾಗಿದೇ. ಅಕ್ರಮವಾದ ರೇಷನ್ ಕಾರ್ಡನ್ನು ರದ್ದುಪಡಿಸಲಾಗಿದೆ ಈಗಾಗಲೇ ಅದಕ್ಕಾಗಿ ರೇಷನ್ ಕಾರ್ಡ್ ನಲ್ಲಿ ಹೊಸ ಹೆಸರನ್ನು ಸೇರಿಸಲು ಇದೀಗ ಸುವರ್ಣ ಅವಕಾಶ ಹೊಸ ಹೆಸರನ್ನು ಸೇರಿಸಿ ಅವರ ಹೆಸರಿನಲ್ಲಿ ಕೂಡ ಅಕ್ಕಿ ಗೋಧಿ ಅಥವಾ ಇನ್ನಿತರ ಉಚಿತ ಸೇವೆಗಳನ್ನು […]
ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕಾಡಿಗೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ನವ ವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಡಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ.ಬೆಳಕಿಗೆ ಬಂದಿದೆ. ನೊಣಬೂರು ಗ್ರಾಪಂ ವ್ಯಾಪ್ತಿಯ ಬಿಜ್ಜಳ […]

