ಬೆಳಗಾವಿ: ಒಂದೆಡೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ ಇನ್ನೊಂದೆಡೆ ಸುವರ್ಣಸೌಧದ ಬಳಿ ವಿವಿಧ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಮಧ್ಯಪ್ರಿಯರು ಕೂಡ ಪ್ರತಿಭಟನೆ ನಡೆಸಿದ್ದು ಹಲವು ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿದ್ದಾರೆ.ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟದ ಸಂಘದಿಂದ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಲಾಗಿದ್ದು,ಈ ವೇಳೆ ಮದ್ಯಪ್ರಿಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಧ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್‌ ಅವರು ಅಚ್ವರಿಗೊಳಗಾಗಿದ್ದಾರೆ. ಜೊತೆಗೆ […]

Read More

ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್‌ 14 ರಿಂದ ಡಿಸೆಂಬರ್‌ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ ಅನುಕೂಲವಾಗುವಂತೆ ಡಿ. 14ರಿಂದ 18 ರವರೆಗೆ ಇಂಟರ್ ಲಾಕಿಂಗ್ ಹಾಗೂ ಡಿ. 19 ರಿಂದ 22 ರವರೆಗೆ ಪುನರ್ ನಿರ್ಮಾಣ ಕಾಮಗಾರಿಯನ್ನು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹಮ್ಮಿಕೊಂಡಿದ್ದು, ಹಾಗಾಗಿ ಈ ಸಮಯದಲ್ಲಿ ಓಡಾಡುವ ರೈಲುಗಳ ಸಂಚಾರವನ್ನು […]

Read More

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು […]

Read More

ಬೆಳಗಾವಿ : ಬೆಳಗಾವಿ ತಾಲೂಕಿನ ಹೊಸ ಪಂಟಮೂರಿ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮಗಳು ಪ್ರಿಯಕರನೊಂದಿಗೆ ಪರಾರಿಯಾಗಿದ್ದಕ್ಕೆ ಇಂದು ನಸುಕಿನ ಜಾವ 1 ಘಂಟೆಗೆ ರಾಕ್ಷಸ ರೂಪದಲ್ಲಿರುವ ಕೇಲ ಆರೋಪಿಗಳು ಹುಡುಗಿ ಪ್ರೀತಿಸಿದವನ ಜೊತೆ ರಾತೋರಾತ್ರಿ ನಿನ್ನ ಹುಡಗನೊಂದಿಗೆ ಷರಾರಿಯಾಗಿದ್ದಾಳೆ ಎಂದು ಪ್ರೀಯಕರನ ಮನೆಗೆ ಸುಗ್ಗಿ ಅವನ ಕುಟುಂಬದವರ ಮೇಲೆ ಹಲ್ಲೆ ಮಾಡಿ ಯುವಕನ ತಾಯಿಯೊಂದಿಗೆ ದೌರ್ಜನ್ಯನಡೆಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಆಕೆಯನ್ನು ಬೆತ್ತಲಾಗಿಸಿ ನಡು ಬಿದಿಯಲ್ಲಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ದುಷ್ಟ ಕ್ರೌರ್ಯ ಮೆರೆದಿದ್ದಾರೆ. ತಾಲ್ಲೂಕಿನ […]

Read More

ಬೆಳಗಾವಿ: 2023ನೇ ಸಾಲಿನ ಕರ್ನಾಟಕ ಸ್ಟಾಂಪು ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸ್ಟಾಂಪ್‌ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಇನ್ನು ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿದ್ಯು ನೋಂದಣಿ. ಇಲಾಖೆಯಲ್ಲಿ ಸ್ಟಾಂಪ್‌ ನಿಂದ ಬರುವ ಆದಾಯ ಕೇವಲ 10%. ಅದರಲ್ಲಿ ಸೋರಿಕೆ ತಡೆಗಟ್ಟಲು ಕ್ರಮದ ಜೊತೆಗೆ ಪರಿಷ್ಕರಣೆಗೆನಿರ್ಧಾರಿಸಿರುವುದಾಗಿ ಸ್ಪಷ್ಟಪಡಿಸಿದರು. ಪವರ್‌ ಆಫ್‌ ಅಚಾರ್ನಿ, ಡೀಡ್ಸ್‌ ಆ್ಯಂಡ್‌ ಅಫಿಡವಿಟ್‌ ಹಾಗೂ ಇತರ ಕಾನೂನು ದಾಖಲೆಗಳಿಗೆ ಸಂಬಂಧಿಸಿದ ಮುದ್ರಾಂಕ ಶುಲ್ಕ ಹೆಚ್ಚಳವಾಗಲಿದೆ. ಮುದ್ರಾಂಕ ಶುಲ್ಕ ಮತ್ತು […]

Read More

ಬೆಂಗಳೂರು: ಲೀನಾ ಸಿಕ್ವೇರಾ ಯಾನೆ ಖ್ಯಾತ ನಟಿ ಲೀಲಾವತಿ  ಬಾರದ ಲೋಕಕ್ಕೆ ತೆರಳಿರುವ ಕನ್ನಡದ ಕಲಾವತಿಗೆ ರಾಜಕೀಯ ಗಣ್ಯರು, ಸಿನಿಮಾ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಮರೆಯಾದ ಚಂದನವನದ ಹಿರಿಯ ನಟಿಗೆ ಅಭಿಮಾನಿಗಳು ಕಣ್ಣೀರ ವಿದಾಯ ಹೇಳಿದ್ದಾರೆ. ಅಗಲಿದ ರಂಗನಾಯಕಿಗೆ ಅಂತಿಮ ನಮನದ ಬಳಿಕ ಇಂದು ಅಂತ್ಯಸಂಸ್ಕಾರ ನೆರವೇರಲಿದೆ.ನೀಜ ಅಂದರೆ ಲಿಲಾವತಿ ಕ್ರೈಸ್ತ ಧರ್ಮದಲ್ಲಿ ಹುಟ್ಟಿದ್ದು ಅವರ ನೀಜ ಹೆಸರು ಲೀನಾ ಸಿಕ್ವೇರಾ. ವಯೋಸಹಜ ಕಾಯಿಲೆಯಿಂದ ಲೀಲಾವತಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಆರೋಗ್ಯದಲ್ಲಿ ಪದೇ ಪದೆ ಸಮಸ್ಯೆ […]

Read More

ಚಿತ್ರದುರ್ಗ, ಡಿಸೆಂಬರ್ 6, 2023: ಶಿವಮೊಗ್ಗ ಧರ್ಮಪ್ರಾಂತ್ಯವು ಇಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಅಶೋಕ ಸಿದ್ಧಾಪುರದಲ್ಲಿ ಹೊಸ ಚರ್ಚ್ ಮತ್ತು ಪೀಠಾಧಿಪತಿಯೊಂದಿಗೆ ಆಶೀರ್ವದಿಸಲ್ಪಟ್ಟಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್‌ ಡಾ. ಫ್ರಾನ್ಸಿಸ್‌ ಸೆರಾವೊ ಎಸ್‌ಜೆ ಅವರನ್ನು ಬೆಳಗ್ಗೆ 10 ಗಂಟೆಗೆ ಧರ್ಮಸಭೆಯವರು ಬರಮಾಡಿಕೊಂಡರು. ನಂತರ ಜನರು ತಮ್ಮ ಗ್ರಾಮಕ್ಕೆ ಬಿಷಪ್ ಅವರನ್ನು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಿದರು. ಬೆಳಗ್ಗೆ 10:30ಕ್ಕೆ ಬಿಷಪ್ ಫ್ರಾನ್ಸಿಸ್ ಸೆರಾವೊ ಎಸ್.ಜೆ ಅವರು ನೂತನವಾಗಿ ನಿರ್ಮಿಸಿದ ಮಠಾಧೀಶರ ಬಳಿ ಪ್ರಾರ್ಥನೆ ನಡೆಸಿದರು. ಬೆಂಗಳೂರಿನ ಆರ್ಚ್‌ಡಯಸಿಸ್‌ನ […]

Read More

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 9 ರಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ […]

Read More

ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ದೇಶ ಉತ್ತಮ ಆದಾಯಗಳಿಗೆಯಲ್ಲಿದ್ದು, ಇಸ್ರೇಲ್ ನಲ್ಲಿ ಯುದ್ಧದ ನಂತರ ಕೃಷಿ ಕ್ಷೇತ್ರಕ್ಕೆ ಬಹು ಮುಖ್ಯ ಬೇಡಿಕೆ ಬಂದಿದೆ, ಈಗಾಗಲೇ ಅನೇಕರು ಇಸ್ರೇಲ್ ನಲ್ಲಿ ಉದ್ಯೋಗ ಪಡೆದಿದ್ದು, ಕೃಷಿಗೆ ಸಂಬಂಧಿಸಿದಂತೆ ಅನೇಕ ಕೆಲಸಗಳಿಗೆ ನೇಮಕ ನಡೆಯುತ್ತಿದೆ,ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಜೊತೆಗೆ ಉತ್ತಮ ಸಂಬಳ ನೀಡಲಾಗುವುದು ವಿ ಸೂ :- ಪಾಸ್ಪೋರ್ಟ್ ಮೂರು ವರ್ಷ ಮುಂಚೆ ಮಾಡಿಸಿರಬೇಕು,ಇಂಗ್ಲೀಷ್ ಸಂವಾದ ಅರಿವಿರಬೇಕು ಸಂಪರ್ಕಿಸಿ :- ರಾಜು ಆರ್ ಶಿವಮೊಗ್ಗ 7892808814, ಅವಿವಾ ಕಾಂಚನ್ 8329800804

Read More