ಮಂಗಳೂರು, ಅಕ್ಟೋಬರ್ 26: ಖ್ಯಾತ ಕೊಂಕಣಿ ಲೇಖಕ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಎಡ್ವಿನ್ ಜೆ ಎಫ್ ಡಿಸೋಜಾ ಎಂದೇ ಖ್ಯಾತರಾಗಿದ್ದ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜಾ (75) ಅವರು ಅಕ್ಟೋಬರ್ 26 ರಂದು ಗುರುವಾರ ನಗರದಲ್ಲಿ ನಿಧನರಾದರು. ಜೂನ್ 14, 1948 ರಂದು ಮಂಗಳೂರಿನ ವೆಲೆನ್ಸಿಯಾದಲ್ಲಿ ಜನಿಸಿದ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜಾ ಅವರು ಮಂಗಳೂರಿನ ಸೇಂಟ್ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನ ಹಳೆಯ ವಿದ್ಯಾರ್ಥಿ. ಅವರು ವಾಣಿಜ್ಯದಲ್ಲಿ ಪದವಿ ಮತ್ತು ಕೊಂಕಣಿಯಲ್ಲಿ […]

Read More

ಬೆಂಗಳೂರು: ಕೈ ಚೀಲಕ್ಕೆ 20 ರೂ. ಶುಲ್ಕ ವಿಧಿಸಿದ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಐಕಿಯಾ ಮಾಲ್ ಗೆ ಗ್ರಾಹಕ ನ್ಯಾಯಾಲಯ 3 ಸಾವಿರ ದಂಡ ವಿಧಿಸಿದೆ. ಬೆಂಗಳೂರಿನ ಜೋಗುಪಾಳ್ಯ ನಿವಾಸಿಯಾಗಿರುವ ಸಂಗೀತಾ ಬೋಹ್ರಾ ಎಂಬ ಮಹಿಳೆ ಕಳೆದ ವರ್ಷ ಅಕ್ಟೋಬರ್ 6 ರಂದು ನಾಗಸಂದ್ರದಲ್ಲಿರುವ ಐಕಿಯಾ ಮಳಿಗೆಗೆ ಭೇಟಿ ನೀಡಿದ್ದರು. ಶಾಪಿಂಗ್ ಮುಗಿದ ನಂತರ ಬಿಲ್ ಮಾಡಿಸುವಾಗ ಅವರಿಗೆ ಕ್ಯಾರಿ ಬ್ಯಾಗ್ ಒಂದಕ್ಕೆ ಅವರು ಖರೀದಿಸಿದ ಸಾಮಾಗ್ರಿ ತುಂಬಿಸಿ ನೀಡಿ, ಕ್ಯಾರಿ ಬ್ಯಾಗಿಗೆ  ಸಿಬ್ಬಂದಿ 20 ರೂಪಾಯಿ ಚಾರ್ಜ್ […]

Read More

ಕೋಲಾರ,ಅ.25: ಕೋಲಾರ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ನಿರ್ಮಿಸುತ್ತಿರುವ ವಾಲ್ಮೀಕಿ ಭವನದ ಒತ್ತುವರಿಯನ್ನು ತೆರವುಗೊಳಿಸಿ ಮತ್ತು ವಾಲ್ಮೀಕಿ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟನೆ ಹಾಗೂ ಭವನದಲ್ಲಿ ಕಾರ್ಯಕ್ರಮ ಮಾಡಲು ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿ ಕೋಲಾರ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮುದಾಯದ ಮನವಿಯನ್ನು ಕಡೆಗಣಿಸಿದಲ್ಲಿ ಭವನದ ಮುಂದೆ ಕಪ್ಪು ಪಟ್ಟಿ ಧರಿಸಿ ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಉಲ್ಲೇಖ;- 1. ಸರ್ಕಾರದ […]

Read More

ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ 23-10-2023 ಸೋಮವಾರದಂದು ದಸರಾ ಹಬ್ಬದ ನಿಮಿತ್ತ ಮಂಗಳೂರಿನ ಬಿಷಪ್ ಮೋಸ್ಟ್ ರೆ.ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಸೌಹಾರ್ದ ಭೇಟಿ ನೀಡಿದರು. ಕುದ್ರೋಳಿಗೋಕರ್ಣಂತೇಶ್ವರಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಅವರ ಆಹ್ವಾನದ ಮೇರೆಗೆ ಧಾರ್ಮಿಕ ಸೌಹಾರ್ದತೆಯ ಸಂಕೇತವಾಗಿ ಈ ಭೇಟಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿಷಪ್ ತಮ್ಮ ಸಂದೇಶದಲ್ಲಿ ಸಮಾಜದಲ್ಲಿ ಸಾಮರಸ್ಯದ ಅಗತ್ಯವನ್ನು ಎತ್ತಿ ತೋರಿಸಿದರು ಮತ್ತು ಕುದ್ರೋಳಿ ದೇವಸ್ಥಾನದ ಸಂಸ್ಥಾಪಕರಾದ ಶ್ರೀ ನಾರಾಯಣ ಗುರುಗಳ ಉಪದೇಶಗಳನ್ನು ಶ್ಲಾಘಿಸಿದರು. ಮಂಗಳೂರು ದಸರಾ ಎಂದೂ ಕರೆಯಲ್ಪಡುವ ಕುದ್ರೋಳಿ […]

Read More

ಮೈಸೂರು,ಅ.೨೪: ನಿನ್ನೆಯಿಂದ ಮೂರು ದಿನಗಳ ಕಾಲ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಯಾಗಲು ಸಿಎಂ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಪ್ರಯಾಣ ಆರಂಭಿಸಿ ಮೈಸೂರಿಗೆ ತಲುಪಲಿದ್ದಾರೆ. ಮಹಾರಾಣಿ ವಿಜ್ಞಾನ ಕಾಲೇಜಿನ ಹಾಸ್ಟೆಲಿಗೆ ಭೇಟಿ ನೀಡಲಿದ್ದಾರೆ. ನಂತರ ಇಂದು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನ ವೀಕ್ಷಣೆ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. […]

Read More

ಕುಂದಾಪುರ: ಕಳೆದ ಹಲವು ವರ್ಷಗಳಿಂದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ನ್ಯಾಯಾಲಯ ಮೆಟ್ಟಿಲೇರಿದ ಬೇಳೂರು ಗ್ರಾಮದ ಸರ್ವೇ ನಂಬ್ರ 211/10ರ ಕೃಷಿ ಭೂಮಿ ವಿವಾದ ಈಗ ಮುಖ್ಯಮಂತ್ರಿ, ಗೃಹಮಂತ್ರಿಗಳ ತನಕ ಹೋಗಿದೆ.ನಿವೃತ್ತ ಮುಖ್ಯೋಪಾಧ್ಯಾಯ ಬೇಳೂರಿನ ಆನಂದ ಶೆಟ್ಟಿ, ಬೇಳೂರು ಗ್ರಾಮದ ಸರ್ವೇ ನಂಬ್ರ 211/10ರ 57 ಸೆಂಟ್ಸ್ ಜಾಗ ತನ್ನದೆಂದು ಶಿಕ್ಷಕ ಶಶಿಧರ ಶೆಟ್ಟಿ, ರಜನಿ ಎಸ್. ಶೆಟ್ಟಿ ದಂಪತಿ ಅಕ್ರಮವಾಗಿ ವಶಪಡಿಸಿಕೊಂಡು ಕೃಷಿ ಮಾಡುತ್ತಿರುವುದಲ್ಲದೇ ತಮಗೆ ಜೀವ ಬೆದರಿಕೆ ಉಂಟು ಮಾಡುತ್ತಿದ್ದಾರೆಂದು ಹಲವು ವರ್ಷಗಳಿಂದ ದೂರು […]

Read More

ಬೆಂಗಳೂರು:ಆರ್ಡರ್‌ ಕೊಟ್ಟ ಕೇಕ್ ನಲ್ಲಿ ಹೆಸರಿನ ಸ್ಪೆಲಿಂಗ್ ಮಿಸ್ಟೇಕ್ ಆಗಿದ್ದಕ್ಕೆ ಬೇಕರಿ ಸಿಬ್ಬಂದಿಗೆ ಚೂರಿಯಿಂದ ಇರಿದ ಬೆಂಗಳೂರು ನಗರದ ತಿರುಮನಹಳ್ಳಿಯ ಬೇಕರಿಯಲ್ಲಿ (ಅ.17) ರಂದು ಬೆಂಗಳೂರು ನಗರದ ತಿರುಮನಹಳ್ಳಿಯ ಬೇಕರಿಯಲ್ಲಿ ನಡೆದಿದೆ. ಚೂರಿಯಿಂದ ಇರಿದ ಆರೋಪಿ ಪರಾರಿಯಾಗಿದ್ದಾನೆ. ಚೂರಿಯಿಂದ ಇರಿತಕ್ಕೊಳಗಾದ ಬೇಕರಿ ಸಿಬ್ಬಂದಿಯ ಹೆಸರು ವಂಶಿ ಎಂದು ತಿಳಿದು ಬಂದಿದೆ. ವಂಶಿಯ ಎರಡು ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳು ಬೇಕರಿ ಸಿಬ್ಬಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಬೇಕರಿಗೆ ಬಂದಿದ್ದ […]

Read More

October 19, 2023: Karnataka Service of Communion, held their meeting at Diocesan Pastoral Centre “Jnananilaya”, Diocese of Belthangady on 17th and 18th October, 2023. On 17th program began at 9am with Rosary led by Fr Franklin D’Souza. welcome by KRSC Coordinator Bro. Cherian Ramapuram. Episcopal Advisor of KRSC Most Rev. Lawrence Mukkuzhy – Bishop of […]

Read More

ಬೆಂಗಳೂರು: ಖಾಲಿ ಇರುವ ಮನೆಗಳಲ್ಲಿ ಕಳ್ಳತನಕ್ಕಾಗಿ ಮನೆಗಳ ವಿವರ ನೀಡಿ ಸಹಕಾರ ನೀಡಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲನ್ನು ಅಮಾನತುಗೊಳಿಸಿರುವ ಘಟನೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ  ನಡೆದಿದೆ. ಇದು ಬೇಲಿಯೆ ಹೋಲ ಮೆಯ್ದಂತೆ ಆಗಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಯಲ್ಲಪ್ಪ ಎಂಬ ಕಾನ್ಸ್ಟೇಬಲ್ ಕಳ್ಳರ ಗ್ಯಾಂಗ್ ಜೊತೆ ಸೇರಿ ಕಳ್ಳತನಕ್ಕೆ ಸಾಥ್ ನೀಡುತಿದ್ದರು. ಕೆಲದಿನಗಳ ಹಿಂದೆ ಮನೆ ಕಳ್ಳತನ ಮಾಡಿದ ಪ್ರಕರಣವೊಂದರಲ್ಲಿ ಬನಶಂಕರಿ ಪೊಲೀಸರು ಕಳ್ಳರನ್ನು ಸೆರೆಹಿಡಿದು ವಿಚಾರಣೆ ನಡೆಸಿದಾಗ. ಈ ವೇಳೆ ಕಳ್ಳತನದಲ್ಲಿ ಅದೇ ಪೊಲೀಸ್ […]

Read More