ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಲಶಕ್ತಿ ಅಭಿಯಾನ ವತಿಯಿಂದ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಬಹುಮಾನ ವಿತರಿಸಿದರು. ಶ್ರೀನಿವಾಸಪುರ: ವಿದ್ಯಾರ್ಥಿಗಳು ಮಳೆ ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು.   ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಲ ಶಕ್ತಿ ಅಭಿಯಾನ ವತಿಯಿಂದ ಜಲ ಸಂಕ್ಷಣೆ ಕುರಿತು ಏರ್ಪಡಿಸಿದ್ದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಆಯಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಪ್ರಚಾರ ಜಾಥಾಗೆ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಚಾಲನೆ ನೀಡಿದರು. ಶ್ರೀನಿವಾಸಪುರ: ಫಲಾನುಭವಿಗಳು ಆಯಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್‌ ಕುಮಾರ್‌ ಹೇಳಿದರು.   ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಆಯಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಈ ಯೋಜನೆಯಿಂದ ಸಮಾಜದ ಎಲ್ಲ ವರ್ಗದ ಜನರಿಗೂ ಅನುಕೂಲವಾಗಿದೆ. ಬಿಪಿಎಲ್‌ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ವಾಸವಿ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಮುಖಂಡರು ವೆಂಕಟೇಶ್ವರಸ್ವಾಮಿ ಕಲ್ಯಾಣೋತ್ಸವ ಹಾಗೂ ಪ್ರತಿಭೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ  ಶ್ರೀನಿವಾಸಪುರ: ಕೋಲಾರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸೆ.21 ರಂದು ಸಂಜೆ 5 ಗಂಟೆಗೆ ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಲೋಕ ಕಲ್ಯಾಣಾರ್ಥ ವೆಂಕಟೇಶ್ವರಸ್ವಾಮಿ ಕಲ್ಯಾಣೋತ್ಸವ ಹಾಗೂ ಪ್ರತಿಭೋತ್ಸವ ಏರ್ಪಡಿಸಲಾಗಿದೆ ಎಂದು ಸಭಾದ ರಾಜ್ಯ ಘಟಕದ ಸದಸ್ಯ ಕೆ.ವಿ.ರಾಮ್‌ ಪ್ರಸಾದ್‌ ಹೇಳಿದರು.   ಪಟ್ಟಣದ […]

Read More

JANANUDI.COM NETWORK ಉಡುಪಿ ಜಿಲ್ಲಾ ಮಟ್ಟದಲ್ಲಿ ; ಕುಂದಾಪುರ ಸಂತ ಜೋಸೆಫ್ ಹಿ.ಪ್ರಾ.ಶಾಲಾ ಬ್ಯಾಂಡ್‍ಗೆ ಪ್ರಥಮ ಸ್ಥಾನ ಕುಂದಾಪುರ,ಸೆ.19: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು  ಜಿಲ್ಲಾ ಮಟ್ಟದಲ್ಲಿ ಎರ್ಪಡಿಸಿದ  ಹಿರಿಯ ಪ್ರಾಥಮಿಕ ಶಾಲೆಗಳ  ಭ್ಯಾಂಡ್ ಸ್ಪರ್ಧೆಯಲ್ಲಿ ಕುಂದಾಪುರದ ಸಂತ ಜೋಸೆಫ್ ಹಿ.ಪ್ರಾ.ಶಾಲಾ ಬ್ಯಾಂಡ್‍ಗೆ ಪ್ರಥಮ ಸ್ಥಾನ ದೊರಕಿದೆ.     ಉಡುಪಿಯ ಸಂತ ಮೇರಿಸ್  ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಹಲವಾರು ಶಾಲೆಗಳು ಭಾಗವಹಿಸಿದ್ದವು. ಸಂತ ಜೊಸೇಫ್ ಶಾಲಾ ಮಕ್ಕಳಿಗೆ ಶಾಲಾ […]

Read More

JANANUDI.COM NETWORK ಬಸ್ರೂರು ಉದು೯ ಶಾಲೆಯಲ್ಲಿ ಗುರುನಮನ  ಕಾಯ೯ಕ್ರಮ ಬಸ್ರೂರು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆ (ಉದು೯) ಇಲ್ಲಿ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಕಾಯ೯ಕ್ರಮ ನಡೆಯಿತು. … ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಅಧ್ಯಾಪಕ ಶ್ರೀ ವೀರಣ್ಣ ಶೆಟ್ಟಿಯವರು, ಡಾ|| ಎಸ್. ರಾಧಾಕೃಷ್ಣನ್ ಅವನ ಕುರಿತು ಮಾತನಾಡಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರನ್ನು ಸಿಬ್ಬಂದಿಗಳನ್ನು ಸನ್ಮಾನಿಸಿದರು… ಅನಂತರ ಮಾತನಾಡಿದ ಅವರು ವಿದ್ಯಾದನ ಎನ್ನುವುದು ಶ್ರೇಷ್ಠದಾನ. ಶೈಕ್ಷಣಿಕವಾಗಿ ಹಿಂದುಳಿದರೂ ಈಗೀಗ ಮುಸ್ಲಿಂ ಬಾಂಧವರು ತಮ್ಮ ಮಕ್ಕಳಿಗೆ ಒಳ್ಳೆಯ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರದಲ್ಲಿ ನೀರಿಗೆ ಅಭಾವ ಇದ್ದರೂ, ಸರ್ಕಾರದಿಂದ ಬರುವ ಅನುದಾನದಲ್ಲಿ ಕೊರತೆ ಇಲ್ಲ – ಎ.ಸಿ.ಬಿ ಪುರುಷೋತ್ತಮ್ ಕೋಲಾರ: ಕೋಲಾರದಲ್ಲಿ ನೀರಿಗೆ ಅಭಾವ ಇದ್ದರೂ, ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗುತ್ತಿರುವ ಅನುದಾನದಲ್ಲಿ ಕೊರತೆ ಇಲ್ಲ, ಆದರೂ ಹಣದ ಸಮರ್ಪಕ ಬಳಕೆ ಆಗುತ್ತಿಲ್ಲ ಎಂದು ಎ.ಸಿ.ಬಿ ಪುರುಷೋತ್ತಮ್ ಅವರು ತಿಳಿಸಿದರು.  ಇಂದು ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹದಳ ಕೋಲಾರ ಇವರ ವತಿಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು ಕೊರತೆ ಸಭೆ ಮತ್ತು ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಹಲಸು, ಮಾವು, ಸೀಬೆ ಲಾಭದಾಯಕ ಔಷಧೀಯ ಗುಣ ಹೊಂದಿವೆ –ಡಾ.ಕೆ.ಎನ್ ಇಂದಿರೇಶ್ ಕೋಲಾರ : ಹಲಸು, ಮಾವು, ಸೀಬೆ, ನೇರಳೆ ಹಣ್ಣು ಮರಗಳು ಅತ್ಯಂತ ಲಾಭದಾಯಕ ಹಾಗೂ ಔಷಧೀಯ ಗುಣಗಳನ್ನು ಹೊಂದಿವೆ. ಈ ಗಿಡಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಎನ್ ಇಂದಿರೇಶ್ ಅವರು ತಿಳಿಸಿದರು.      ಇಂದು ತೋಟಗಾರಿಕಾ ಮಹಾ ವಿದ್ಯಾಲಯ ಸಭಾಂಗಣದಲ್ಲಿ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಐಸಿಎಆರ್ –ಕೃಷಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿತರಿಸುವ ಸಾಧನ ಸಲಕರಣೆಗಳನ್ನು ಸದುಪಯೋಗಪಡಿಸಿಕೊಳ್ಳಿ – ಎಸ್ ಮುನಿಸ್ವಾಮಿ ಕೋಲಾರ : ಹಿರಿಯ ನಾಗರೀಕರ ಸಬಲೀಕರಣಕ್ಕಾಗಿ ಭಾರತ ಸರ್ಕಾರವು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಉಚಿತವಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು ಇದನ್ನು ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು.   ನಗರದ ಹೊರವಲಯದ ಅಂತರಗಂಗೆ ರಸ್ತೆಯಲ್ಲಿರುವ ವಿಶೇಷ ಚೇತನರ ಶಾಲೆಯ ಆವರಣದಲ್ಲಿ ಭಾರತ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭವನ್ನು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಉದ್ಘಾಟಿಸಿದರು. ಶ್ರೀನಿವಾಸಪುರ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದು  ಶಾಸಕ ಕೆ.ಆರ್‌.ರಮೇಶ್ ಕುಮಾರ್‌ ಹೇಳಿದರು.   ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕು. ಅಂಥ […]

Read More