ಕೋಲಾರ:- ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಪರೀಕ್ಷೆಗೆ ಕುಳಿತಿದ್ದ 19282 ಮಂದಿ ವಿದ್ಯಾರ್ಥಿಗಳ ಪೈಕಿ 14450 ಮಂದಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಗೆ ಶೇ.74.94 ಫಲಿತಾಂಶದೊಂದಿಗೆ 17ನೇ ಸ್ಥಾನ ಬಂದಿದ್ದು, ಜಿಲ್ಲೆಯ ಕೆಜಿಎಫ್ ನಗರದ ಮಹಾವೀರ್ ಜೈನ್ ಶಾಲೆಯ ವಿದ್ಯಾರ್ಥಿನಿ ಎ.ದರ್ಶಿತಾ 623 ಅಂಕಗಳೊಂದಿಗೆ ಜಿಲ್ಲೆಗೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ ಹಾಗೂ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಈ ಬಾರಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 19282 ಮಂದಿ ಪೈಕಿ […]

Read More

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 7ನೇ ವರ್ಷವೂ ಕೂಡ 100 % ಫಲಿತಾಂಶ ದಾಖಲಿಸಿದ್ದು 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 36 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಮರಿಯಾ ವಿಯೊಲ್ಲಾ ಬರೆಟ್ಟೊ 591 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ರೀಯಾ ಡಿ’ಸೋಜ 581 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ರೋಶನ್ ಡಿ’ಸೋಜ 573 ಅಂಕ ಗಳಿಸಿ ಮೂರನೇ […]

Read More

ಉಡುಪಿ : ಉದ್ಯಾವರ ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ ವಿಶೇಷ ಸಾಧನೆ ಮಾಡಿದೆ. 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಸತತ 100 ಪ್ರತಿಶತ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯು, ಕಳೆದ 15 ವರ್ಷಗಳಲ್ಲಿ 13 ಬಾರಿ […]

Read More

ಬೆಂಗಳೂರು: ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ಸರ್ಕಾರದ ಎಸ್ ಎಸ್ ಎಲ್ ಸಿ ಪರೀಕ್ಷೆ 2024 ಮಾರ್ಚ್ 25 ರಿಂದ ಏಪ್ರಿಲ್ 6ರ ನಡುವೆ ನಡೆಯಿತು. ಈ ಬಾರಿ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 […]

Read More

ಬೆಂಗಳೂರು (ಮೇ.06): ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೇ 7ರಿಂದ 12 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 7ರಂದು ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮೇ 8ರಿಂದ ಮಳೆ ಬಿರುಸುಗೊಳ್ಳಲಿದೆ ಎಂದು ತಿಳಿಸಿದೆ. ಮೇ 8ರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ […]

Read More

ಶ್ರೀನಿವಾಸಪುರ : ಕೋಲಾರ ಜಿಲ್ಲೆಯಾದ್ಯಾಂತ ಸರಿ ಸುಮಾರು 58 ಸಾವಿರ ಹೇಕ್ಟೇರ್ ಪ್ರದೇಶದಲ್ಲಿ ಮಾವುನ್ನು ಬೆಳೆಯುತ್ತಿದ್ದು, ಪ್ರತಿ ವರ್ಷ ಡಿಸೆಂಬರ್ ಮತ್ತು ಜನವರಿಯಲ್ಲಿ ಸಹಜವಾಗಿ ಹೂವು ಬರುವುದು ಆದರೆ ಹವಾಮಾನ ವೈಪರೀತ್ಯಾದಿಂದಾಗಿ ಈ ವರ್ಷ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಹೂವು ಬಂದು ಅತಿ ಕಡಿಮೆ ಶೇಕಡಾ 30% ರಷ್ಟು ಫಸಲಿನ ನಿರೀಕ್ಷೆಯಲ್ಲಿ ಇದ್ದ ರೈತರಿಗೆ ಹೂವು ಬಂದಾಗಿನಿಂದ ಇಲ್ಲಿಯ ತನಕ ಮಳೆ ಬಾರದೆ ಬಿಸಿಲಿನ ತಾಪಮಾನ ಹೆಚ್ಚಾಗಿ ಅಲ್ಪ ಸ್ವಲ್ಪ ಬಂದಿರುವ ಮಾವಿನ ಕಾಯಿ ಮರಗಳಲ್ಲೇ […]

Read More

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಸುಮಾರು 400 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಇದು ಸೆಕ್ಸ್ ಸ್ಕ್ಯಾಂಡಲ್ ಅಲ್ಲ, ಮಾಸ್ ರೇಪ್. ಪ್ರಜ್ವಲ್ ಪರ ಮತಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು.ಶಿವಮೊಗ್ಗದ ಅಲ್ಲಮ ಪ್ರಭು ಕ್ರೀಡಾಂಗಣದಲ್ಲಿ ಆಯೋಜಿಸಿದ ಕಾಂಗ್ರೆಸ್ ಪಕ್ಷ ಪ್ರಜಾಧ್ವನಿ-2 ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.ಪ್ರಜ್ವಲ್ ರೇವಣ್ಣ ಅವರ ಕೃತ್ಯ ಬಗ್ಗೆ ಸ್ಪಷ್ಟ ಅರಿವಿದ್ದರೂ ಬಿಜೆಪಿ ಪಕ್ಷವು ಜನತಾ ದಳದೊಂದಿಗೆ ಮೈತ್ರಿ […]

Read More

ಹಾಸನ ಲೋಕಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದೆನ್ನಲಾದ ಆಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿಯಾದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಬಂಧನ ಭೀತಿಯಿಂದ ತಮ್ಮ ಹೊಳೆನರಸೀಪುರ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆ ನೀಡಿದ ದೂರಿನ ಹಿನ್ನೆಲೆಯಲ್ಲಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರೇವಣ್ಣ ಅವರು ಎ1 […]

Read More

ಬೆಂಗಳೂರು: ತಾಯಿ ಮಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ತಾಯಿ ಹಾಗೂ ಮಗಳು ಪರಸ್ಪರ ಚೂರಿಯಿಂದ್ ಇರಿದುಕೊಂಡ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳು ಸಾಹಿತಿ (18) ತಾಯಿಯಿಂದಲೇ ಕೊಲೆಯಾದವಳು ಸಾಹಿತಿ ಪಿಯುಸಿ ಚೆನ್ನಾಗಿಯೇ ಓದುತ್ತಿದ್ದಳು. ಆದರೆ ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ. ಎರಡು ವಿಷಯಕ್ಕೆ ಸಾಹಿತಿ ಹಾಜರಾಗಲಿಲ್ಲ ಹೀಗಾಗಿ ಫಲಿತಾಂಶ ಫೇಲ್ ಅಂತಾ ಬಂದಿದೆ. ಇದರಿಂದ ಮಗಳನ್ನು ಓದಿಸುತ್ತಿದ್ದ ಪದ್ಮಜಾ ಮಗಳು ಒಳ್ಳೆ ಮಾರ್ಕ್ ತೆಗೆಯಬೇಕು ಅಂತಾ ಆಸೆ ಪಟ್ಟಿದ್ದರು. ಆದ್ರೆ […]

Read More
1 14 15 16 17 18 180