ಕುಂದಾಪುರ; “ಸಾಹಿತಿ, ವಾಗ್ಮಿ, ವಿಮರ್ಶಕ, ಅಂಕಣಗಾರರಾಗಿ ಸಾಹಿತ್ಯ ಲೋಕಕ್ಕೆ ಬಹು ದೊಡ್ಡ ಕೊಡುಗೆ ನೀಡಿದವರು ಕೋಣಿ ಶಿವಾನಂದ ಕಾರಂತರು. ಅಧ್ಯಯನಶೀಲರಾಗಿ ತಮ್ಮ ಪಾಂಡಿತ್ಯದಿಂದ ಯುವ ಬರಹಗಾರರಿಗೆ ಪ್ರೇರಣೆ ತುಂಬುತ್ತಿದ್ದ ಕಾರಂತರು ಹಲವಾರು ಲೇಖಕರ ಕೃತಿಗಳ ವಿಮರ್ಶೆ ಮಾಡಿ ತಿದ್ದಿ ಪ್ರೋತ್ಸಾಹಿಸುವ ಮೂಲಕ ಸ್ಫೂರ್ತಿ ತುಂಬುತ್ತಿದ್ದರು. ಅವರ ಪ್ರಕಟಿತ ಕೃತಿಗಳು ಅಮೂಲ್ಯವಾಗಿದ್ದವು. ಗಂಗೊಳ್ಳಿಯಲ್ಲಿ ನಡೆದ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ “ಗಂಗಾವಳಿ” ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಕೋ. ಶಿವಾನಂದ ಕಾರಂತರ ಕುರಿತು ಪುಸ್ತಕ ಪ್ರಕಟಣೆ ಮಾಡಿದ್ದೆವು. ಅವರ […]

Read More

ಶ್ರೀನಿವಾಸಪುರ ಪಟ್ಟಣದಲ್ಲಿ ರಂಜಾನ್ ಮಾಸದ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳ ಜೊತೆಗೆ ವ್ಯಾಪಾರ ಚಟುವಟಿಕೆಗಳೂ ಗರಿಗೆದರಿವೆ. ವಿಶೇಷವಾಗಿ ಇಫ್ತಾರ್ ವೇಳೆ ಸೇವಿಸುವ ತಿಂಡಿಗಳಲ್ಲಿ ಪ್ರಮುಖ ಸ್ಥಾನ ಪಡೆದಿರುವ ಸಮೋಸಗಳಿಗೆ ಅಪಾರ ಬೇಡಿಕೆ ಕಂಡುಬರುತ್ತಿದೆ. ಸಣ್ಣ ಪಟ್ಟಣವಾಗಿದ್ದರೂ ಪ್ರತಿದಿನ ಸರಾಸರಿ 25 ಸಾವಿರದಿಂದ 30 ಸಾವಿರದವರೆಗೆ ಸಮೋಸಗಳು ಮಾರಾಟವಾಗುತ್ತಿರುವುದು ಗಮನಾರ್ಹವಾಗಿದೆ. ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದವರು ಪ್ರಾತಃಕಾಲದಿಂದ ಸೂರ್ಯಾಸ್ತದವರೆಗೆ ಉಪವಾಸ ಆಚರಿಸಿ, ಸಂಜೆ ಮಗರಿಬ್ ನಮಾಜಿನ ಬಳಿಕ ಇಫ್ತಾರ್ ಮೂಲಕ ಉಪವಾಸ ಮುರಿಯುತ್ತಾರೆ. ಖರ್ಜೂರ, ಹಣ್ಣುಹಂಪಲು, ರೂಹ್ ಅಫ್ಜಾ ಪಾನೀಯ, […]

Read More

ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮಕ್ಕೆ ಚಾಲನೆ : ಅರ್ಹರಿಗೆ ಸವಲತ್ತು ತಲುಪಿಸುವುದು ನನ್ನ ಗುರಿ – ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಶ್ರೀನಿವಾಸಪುರ : ಬಡಬಗ್ಗರ ಪರ ಕಾಳಜಿ ಹೊಂದಿರುವ ನಾನು, ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳು ಅರ್ಹರಿಗೆ ತಲುಪುವಂತೆ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ತಾಲೂಕಿನ ಅಡ್ಡಗಲ್ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ನಡೆದ ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐದು ಬಾರಿ ಶಾಸಕನನ್ನಾಗಿ ಮಾಡಿದ […]

Read More

ದಿನಾಂಕ 22.2.2026 ರ಼ಂದು ಪಡುಕೋಣೆ ಚರ್ಚ್ಚನಲ್ಲಿ ಕ್ರೆಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.. ಚರ್ಚನ ಧರ್ಮ ಗುರುಗಳಾದ ವಂದನೀಯ ಫಾ!ಪ್ರಾನ್ಸಿಸ್ ಕರ್ನೆಲಿಯೊ ಮತ್ತು ಡೊನ್ ಬೊಸ್ಕೊ ಸಂಸ್ಥೆಯ ಆಡಳಿತಾಧಿಕಾರಿಯವರಾದ ವಂದನೀಯ ಫಾ! ಅರ್ನೊಲ್ಡ್ ಮಥಾಯಸ್, ದೇವ ಪೀಠದಮಕ್ಕಳು, ಕ್ರೖಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು ಹಾಗೂ ಸುಮಾರು 400 ಮಂದಿ ಭಕ್ತರ ಜೊತೆ ಗೂಡಿ ಪವಿತ್ರ್ ಬಲಿ ಪೂಜೆಯನ್ನು ಅರ್ಪಿಸಿದರು,ಫಾ!ಅರ್ನೊಲ್ಡ್ ರವರು ಬಲಿಪೂಜೆಯ ತಮ್ಮ ಸಂದೇಶ ದಲ್ಲಿ ನಾವು ಒಳ್ಳೆ ಯದನ್ನು ಮಾಡುವಾಗ, ಹಾಗೆಯೇ ಪ್ರಾರ್ಥನೆ […]

Read More

ಮದರ್ ತೆರೆಸಾ ಶಾಲೆಯಲ್ಲಿ ದಿನಾಂಕ 14/2/2026ರಂದು ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ನಿರೂಪಣೆಯನ್ನು ಕು. ಗ್ರೇಸಿ ಇವರು ನೆರವೇರಿಸಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ಸಲುವಾಗಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಕುಮಾರಿ ಶಮಿತಾ ರಾವ್ ಹಾಗೂ ರೇನಿಟಾ ಲೋಬೋ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು,ತೀರ್ಪುಗಾರರೂ ಆಗಿರುವ ಶ್ರೀಮತಿ ಸಂಧ್ಯಾ ರಾವ್( ಕಂಟ್ರಿ ಮ್ಯಾನೇಜರ್ ಅಮೇರಿಕನ್ ಏರ್ ಲೈನ್ಸ್ ) ಶ್ರೀ ಯಶ್ ಆರ್ಯನ್ […]

Read More

ಕುಂದಾಪುರ; ಸಮ್ಮೇಳನವು ಔಪಚಾರಿಕ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು  ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆಯ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಮನೋವೈದ್ಯಶಾಸ್ತ್ರ ನರ್ಸಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ  ಶ್ರೀ ರೆಂಜುಲಾಲ್ ಯೆಶೋಧರನ್ ಅವರು  ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳು ತಮ್ಮ  ಭಾಷಣದಲ್ಲಿ, ವೈದ್ಯಕೀಯ-ಕಾನೂನು ಪ್ರಕರಣಗಳಲ್ಲಿ ದಾದಿಯರ ನಿರ್ಣಾಯಕ ಪಾತ್ರ, ಸಾಕ್ಷ್ಯ ಸಂರಕ್ಷಣೆ, ಸಂತ್ರಸ್ತರ ಆರೈಕೆ ಮತ್ತು ಕ್ಲಿನಿಕಲ್ ಅಭ್ಯಾಸದಲ್ಲಿ ಕಾನೂನು ಜವಾಬ್ದಾರಿಗಳನ್ನು ಒತ್ತಿ ಹೇಳಿದರು. ಅವರ ಭಾಷಣವು ವಿಧಿವಿಜ್ಞಾನ ನರ್ಸಿಂಗ್‌ನ ವಿಸ್ತರಿಸುತ್ತಿರುವ ವ್ಯಾಪ್ತಿ ಮತ್ತು ಅದರ […]

Read More

ಸ್ಮಾರ್ಟ್ ಕ್ಲಾಸ್ ಚಾಲನೆ, 2026–27ರಿಂದ ಉಚಿತ ಪಿಯುಸಿ ವಿಜ್ಞಾನ ಹಾಗೂ ಸ್ಪರ್ಧಾತ್ಮಕ ತರಗತಿಗಳ ಘೋಷಣೆ ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೈಲಾರಪ್ಪ ಅವರು ಶ್ರೀನಿವಾಸಪುರ ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಅವರು ಸಮಗ್ರವಾಗಿ ಅವಲೋಕಿಸಿದರು. ಈ ವೇಳೆ ಸರ್ಕಾರದಿಂದ ನೂತನವಾಗಿ ಮಂಜೂರಾದ ಸ್ಮಾರ್ಟ್ ಕ್ಲಾಸ್ […]

Read More

ಕಾಸರಗೋಡಿನ ಕಯ್ಯಾರು ಗ್ರಾಮದಲ್ಲಿರುವ ಕ್ರಿಸ್ತರಾಜ ದೇವಾಲಯವು ಮಂಗಳೂರು ಧರ್ಮಪ್ರಾಂತ್ಯಕ್ಕೆ ಒಳಪಟ್ಟಿದ್ದು ಮಂಗಳೂರು ನಗರದಿಂದ ಸುಮಾರು 42 ಕಿಮೀ ದೂರದಲ್ಲಿದೆ. ಕಯ್ಯಾರು ಅನೇಕ ಭಾಷೆಗಳು ಸೌಹಾರ್ದದಿಂದ ಬೆರೆತು ಬದುಕುವ ನೆಲ. ನೈಸರ್ಗಿಕ ಸೌಂದರ್ಯ ಹಾಗೂ ಬೌದ್ಧಿಕ ಪರಂಪರೆಯಲ್ಲಿ ಸಮೃದ್ಧವಾದ ಕಯ್ಯಾರು, ಖ್ಯಾತ ಕವಿ ಕಯ್ಯಾರ ಕಿಞ್ಞಣ್ಣ ರೈಯವರನ್ನೊಳಗೊಂಡಂತೆ ಅನೇಕ ಕವಿಗಳು ಮತ್ತು ಕಲಾವಿದರನ್ನು ಹುಟ್ಟಿಸಿದ ತಾಯಿ ನೆಲ. ಪೂಸಡಿ ಗುಂಪೆ ಮೊದಲಾದ ಸೊಬಗಿನ ಸ್ಥಳಗಳಿಂದ ಕಯ್ಯಾರು ಸಾಂಸ್ಕೃತಿಕ ಮತ್ತು ಸೌಂದರ್ಯ ಮೌಲ್ಯಗಳಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ.ಇಲ್ಲಿನ ದೇವಾಲಯಗಳು, ಮಸೀದಿಗಳು […]

Read More

“Roots to Wings” the first Scholarship Day of St Joseph’s University, Bengaluru ಬೆಂಗಳೂರು, ಫೆಬ್ರವರಿ 13, 2026: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಶುಕ್ರವಾರ ಎಸ್‌ಜೆಯು ಮುಖ್ಯ ಸಭಾಂಗಣದಲ್ಲಿ ವಿಶ್ವವಿದ್ಯಾನಿಲಯದ ಮೊದಲ ವಿದ್ಯಾರ್ಥಿವೇತನ ದಿನವಾದ “ರೂಟ್ಸ್ ಟು ವಿಂಗ್ಸ್” ಅನ್ನು ಆಯೋಜಿಸಿತು, ಇದು ಶೈಕ್ಷಣಿಕ ಶ್ರೇಷ್ಠತೆ ಮತ್ತು ಶಿಕ್ಷಣದ ಪರಿವರ್ತಕ ಶಕ್ತಿಯನ್ನು ಆಚರಿಸಿತು. ಈ ಕಾರ್ಯಕ್ರಮವು ಆಡಳಿತಾಧಿಕಾರಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಗಣ್ಯ ಅತಿಥಿಗಳನ್ನು ಒಟ್ಟುಗೂಡಿಸಿ ವಿದ್ಯಾರ್ಥಿವೇತನ ಪಡೆದವರನ್ನು ಗೌರವಿಸಲು ಮತ್ತು ಸಮಗ್ರ ಅಭಿವೃದ್ಧಿಗೆ […]

Read More
1 15 16 17 18 19 278