ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಹೊರ ವಲಯದಲ್ಲಿನ ಕಲ್ಲೂರು ಗ್ರಾಮದ ಸಮೀಪ ಸಿವಿಲ್ ನ್ಯಾಯಾಲಯ ಕಟ್ಟಡ ನಿರ್ಮಿಸಲು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಐ.ಎಫ್‌.ಬಿದರಿ  ಸ್ಥಳ ಪರಿಶೀಲನೆ ನಡೆಸಿದರು.  ಶ್ರೀನಿವಾಸಪುರ: ಪಟ್ಟಣದ ಹೊರ ವಲಯದಲ್ಲಿನ ಕಲ್ಲೂರು ಗ್ರಾಮದ ಸಮೀಪ ಸಿವಿಲ್ ನ್ಯಾಯಾಲಯ ಕಟ್ಟಡ ನಿರ್ಮಿಸಲು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಐ.ಎಫ್‌.ಬಿದರಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.   ಈ ಹಿಂದೆ ಈಚಲು ಕುಂಟೆ ಕೆರೆ ಅಂಗಳದಲ್ಲಿ ನಿರ್ಮಿಸಲಾಗಿರುವ ನ್ಯಾಯಾಲಯ ಕಟ್ಟಡ ಸುರಕ್ಷಿತವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವರದಿ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ರೋಣೂರು ಗ್ರಾಮದ ಬೀದಿಯಲ್ಲಿ ಸಂಸದ ಎಸ್‌.ಮುನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಸ ಗುಡಿಸಿದರು.   ಶ್ರೀನಿವಾಸಪುರ: ಸಮಾಜದ ಎಲ್ಲ ವರ್ಗದ ಜನರೂ. ಸ್ವಚ್ಛ ಪರಿಸರ ನಿರ್ಮಾಣ ಮಾಡಲು ಮುಂದೆ ಬರಬೇಕು ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.   ತಾಲ್ಲೂಕಿನ ರೋಣೂರೂ ಗ್ರಾಮದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ  ಏರ್ಪಡಿಸಿದ್ದ  ಸ್ವಚ್ಛತಾ ಪಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಕ್ಷೇತ್ರದಲ್ಲಿ 150 ಕಿ.ಮೀ ಪಾದ ಯಾತ್ರೆ ನಡೆಸಿ ಜನರಲ್ಲಿ ಸ್ವಚ್ಛತೆ ಮಹತ್ವ ಕುರಿತು ಅರಿವು […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಬೈರಗಾನಪಲ್ಲಿಗ್ರಾಮ ಪಂಚಾಯಿತಿಯಲ್ಲಿ ಕೆ.ಡಿ.ಪಿ. ಸಭೆಗೆ ತಾಲ್ಲೂಕು ಮಟ್ಟದವಿವಿಧ ಇಲಾಖಾ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಡಳಿತ ಮಂಡಲಿ ಸದಸ್ಯರು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಲು ತೀರ್ಮಾನಿಸಿದರು.             ತಾಲ್ಲೂಕಿನ ಆಂದ್ರಗಡಿಭಾಗದ          ಬೈರಗಾನಪಲ್ಲಿಗ್ರಾಮಪಂಚಾಯಿತಿಯಲ್ಲಿಅಧ್ಯಕ್ಷರಾದಅನಿತಾರಾಜೇಂದ್ರರವರಅಧ್ಯಕ್ಷತೆಯಲ್ಲಿಗ್ರಾಮ ಪಂಚಾಯಿತಿ ಮಟ್ಟದಎಲ್ಲಾಅಭಿವೃದ್ದಿ ಇಲಾಖೆಗಳು 2019-20ನೇ ಸಾಲಿನ ಸೆಪ್ಟೆಂಬರ್‍ಅಂತ್ಯದವರೆಗೆ ಸಾಧಿಸಿರುವ ಆರ್ಥಿಕ ಮತ್ತು ಭೌತಿಕ ಪ್ರಗತಿಪರಿಶೀಲನಾ ಸಭೆಯನ್ನುಕರೆಯಲಾಗಿದ್ದು ಸಭೆಗೆತಾಲ್ಲೂಕು ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಬಾರದೆ ಕಡೆಗಣಿಸಿದ್ದಾರೆ ಎಂದು ಮಾಜಿಗ್ರಾ.ಪಂ. ಉಪಾಧ್ಯಕ್ಷ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ   ಪುಟ್ಟ ಬಾಲಕಿಗೆ ಬ್ಲಡ್ ಕ್ಯಾನ್ಸರ್-ಆತಂಕದಲ್ಲಿ ಪೋಷಕರು: ಮಾನವೀಯ ನೆರವು ನೀಡಿದ ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಆರು ವರ್ಷದ ಪುಟ್ಟ ಬಾಲಕಿಯೊಬ್ಬಳು ಬ್ಲಡ್ ಕ್ಯಾನ್ಸರ್‍ನಿಂದ ಬಳಲುತ್ತಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 50 ಸಾವಿರ ರೂ ಆರ್ಥಿಕ ನೆರವು ಕೊಟ್ಟು ಉಳಿದ ಚಿಕಿತ್ಸೆಗೂ ನೆರವಾಗುವುದಾಗಿ ತಿಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಬೆತ್ತನಿ ಗ್ರಾಮದ ಸುಮಂತ್ ಕುಮಾರ್,ಚೈತ್ರಾ ದಂಪತಿಗಳ ಈ ಮುದ್ದಾದ 6 ವರ್ಷದ ಬಾಲಕಿ ಕಾರುಣ್ಯ ಮಾರಕ ಬ್ಲಡ್ ಕ್ಯಾನ್ಸರ್‍ನಿಂದ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಅ.23 ರಂದು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ವರ್ಧೆಗಳಿಗೆ ಚಾಲನೆ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಸಹಕಾರ ನೀಡಿ-ಡಿಡಿಪಿಐ ರತ್ನಯ್ಯ ಕೋಲಾರ:- ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಶಿಕ್ಷಣ ಇಲಾಖೆ ಅ.23 ರಂದು ನಡೆಸುತ್ತಿರುವ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ,ಕಲೋತ್ಸವದ ಯಶಸ್ಸಿಗೆ ಸಹಕಾರ ನೀಡಿ ಮತ್ತು ವಿವಿಧ ಕಾರ್ಯಗಳಿಗಾಗಿ ನೇಮಕಗೊಂಡಿರುವ ಸಮಿತಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಡಿಡಿಪಿಐ ಕೆ.ರತ್ನಯ್ಯ ಸೂಚನೆ ನೀಡಿದರು. ಡಿಡಿಪಿಐ ಕಚೇರಿಯ ಎಸ್‍ಎಸ್‍ಎ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ವರ್ಧೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ  ಲಾಟರಿ ಎತ್ತುವುದರ ಮೂಲಕ ಟಾರ್ಪಾಲಿನ್‌ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.  ಶ್ರೀನಿವಾಸಪುರ: ಪಟ್ಟಣದ  ಕೃಷಿ ಇಲಾಖೆ ಕಚೇರಿ ಆವರಣದಲ್ಲಿ  ಲಾಟರಿ ಎತ್ತುವುದರ ಮೂಲಕ ಟಾರ್ಪಾಲಿನ್‌ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.    ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದರಿಂದಾಗಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.   ಪರಿಶಿಷ್ಟ ಜಾತಿ ಫಲಾನುಭವಿಗಳಿಂದ ಟಾರ್ಪಾಲಿನ್‌ಗಾಗಿ 1707 ಅರ್ಜಿ ಸಲ್ಲಿಸಲಾಗಿತ್ತು. ಲಾಟರಿ ಎತ್ತಿ 1321 […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘಕ್ಕೆ ಅವಿರೋಧ ಆಯ್ಕೆಯಾಗಿರುವ ಪದಾಧಿಕಾರಿಗಳು.   ಶ್ರೀನಿವಾಸಪುರ: ಪಟ್ಟಣದ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ಪದಾಧಿಕಾರಿಗಳಾಗಿ ಅನ್ನಪೂರ್ಣಮ್ಮ (ಗೌರವಾಧ್ಯಕ್ಷೆ), ಕೆ.ರಾಧಮ್ಮ (ಅಧ್ಯಕ್ಷೆ), ಯಶೋಧಮ್ಮ (ಉಪಾಧ್ಯಕ್ಷೆ), ಕೆ.ಶಾರದಾದೇವಿ (ಕಾರ್ಯದರ್ಶಿ), ರತ್ನಮ್ಮ (ಖಜಾಂಚಿ), ಪಿ.ಕಾಳಮ್ಮ ( ಜಂಟಿ ಕಾರ್ಯದರ್ಶಿ), ಲೀಲಾವತಮ್ಮ ( ಸಂಘಟನಾ ಕಾರ್ಯದರ್ಶಿ), ಎಂ.ವಿ.ಮಂಜುಳ (ಗ್ರಾಮಾಂತರ ಅಧ್ಯಕ್ಷೆ), ಈಶ್ವರಮ್ಮ, ವಿ.ಮಂಜುಳ, ಜಯಶ್ರೀ, ನಾಗಮಣಿ, ಎಲ್‌.ಶಾಂತಮ್ಮ, ಎಂ.ಮಂಜುಳ, ಎನ್‌.ಶೋಭಾ, ವಿ.ಮೀನಾ, ಎನ್‌.ಬಸಮ್ಮ (ಸದಸ್ಯರು) ಅವಿರೋಧ ಆಯ್ಕೆಯಾಗಿದ್ದಾರೆ.  

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ಆರ್‌.ರೂಪ ಅವಿರೋಧ ಆಯ್ಕೆಯಾಗಿದ್ದಾರೆ. ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ಆರ್‌.ರೂಪ ಅವಿರೋಧ ಆಯ್ಕೆಯಾಗಿದ್ದಾರೆ.   ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಒಟ್ಟು 19 ಸದಸ್ಯರ ಪೈಕಿ ಕಾಂಗ್ರೆಸ್‌ನ 15 ಹಾಗೂ ಜೆಡಿಎಸ್‌ನ ಇಬ್ಬರು ಸದಸ್ಯರು ಹಾಜರಿದ್ದರು. ಬೇರಾರೂ ನಾಮಪತ್ರ ಸಲ್ಲಿಸದ ಪರಿಣಾಮವಾಗಿ ಆರ್‌.ರೂಪ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿ […]

Read More

JANANUDI.COM NETWORK  ಉಡುಪಿ ಜಿಲ್ಲೆಯ ಅತ್ಯಂತ ಪ್ರಾಚೀನ ಇಗರ್ಜಿ ಕುಂದಾಪುರ ಪವಿತ್ರ ರೋಸರಿ ಮಾತಾ ಚರ್ಚಿನ 450 ನೇ ಮಹೋತ್ಸವ ಆರಂಭೋತ್ಸವ   ಕುಂದಾಪುರ,ಒ.7: ಉಡುಪಿ ಜಿಲ್ಲೆಯ ಅತ್ಯಂತ ಪ್ರಾಚೀನ ಇಗರ್ಜಿಯಾದ ಕುಂದಾಪುರದ ಪವಿತ್ರ ರೋಸರಿ ಮಾತಾ ಇಗರ್ಜಿ ತನ್ನ 450 ನೇ ಮಹೋತ್ಸವದ ಆಚರಣೆಯ ಆರಂಭೋತ್ಸವವನ್ನು ಪಾಲಕಿ ರೋಸರಿ ಮಾತೆಯ ತಾರೀಕಿನ ಹಬ್ಬದ ದಿನ ಒಕ್ಟೋಬರ್ 7 ರಂದು ಉಡುಪಿ ಧರ್ಮಪ್ರಾಂತ್ಯದ ಛಾನ್ಸಲರ್ ಉದ್ಯಾವರ ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ಬಿ ಲೋಬೊ ಮತ್ತು […]

Read More