
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿ, ಜ್ಞಾನಿಗಳ ಕಥೆ ಹೇಳುವುದರಿಂದ ಮಕ್ಕಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಹೆಚ್ಚಲು ಅನುಕೂಲವಾಗುತ್ತದೆ – ಸಿ.ಆರ್. ಭಾಗ್ಯಲಕ್ಷ್ಮಿ ಕೋಲಾರ ಸೆ.09 : ವಿಜ್ಞಾನದ ಮಹತ್ವ, ಪ್ರಯೋಗ, ಜ್ಞಾನಿಗಳ ಕಥೆ ಹೇಳುವುದರಿಂದ ಮಕ್ಕಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಹೆಚ್ಚಲು ಅನುಕೂಲವಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಸಿ.ಆರ್. ಭಾಗ್ಯಲಕ್ಷ್ಮಿ ತಿಳಿಸಿದರು. ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ವಡಗೂರು, ಹರಟಿ, ಹುತ್ತೂರು, ಅಬ್ಬಣಿ ಸಮೂಹ ಸಂಪನ್ಮೂಲ ಕೇಂದ್ರಗಳ ವತಿಯಿಂದ ಏರ್ಪಡಿಸಿದ್ದ ವಿಜ್ಞಾನ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಸೆಂಟ್ರಲ್, ಎಲ್.ಐ.ಸಿ. ಉಪಗ್ರಹ ಶಾಖೆ ಮತ್ತು ಜಿ.ಇ.ಎಫ್. ನೇತ್ರದೀಪ ಕಣ್ಣಿನಆಸ್ಪತ್ರೆ, ಕೋಲಾರ ಇವರ ಸಹಯೋಗದೊಂದಿಗೆಉಚಿತಕಣ್ಣಿನತಪಾಸಣಾ ಶಿಭಿರ ಶ್ರೀನಿವಾಸಪುರ: ಮಾನವನಿಗೆಕಣ್ಣುದೃಷ್ಟಿ ಬಹಳ ಮುಖ್ಯವಾಗಿದ್ದು, ಸುಮಾರು 45-50 ವರ್ಷಗಳಾಗುವಷ್ಟರಲ್ಲಿ ಕಣ್ಣನ್ನು ಆಗಾಗ ತಪಾಸಣೆಗೊಳಿಸುವುದು ಬಹಳ ಮುಖ್ಯವಾಗಿದ್ದು, ಇಂತಹಉಚಿತಕಣ್ಣಿನತಪಾಸಣಾ ಶಿಭಿರದ ಪ್ರಯೋಜನವನ್ನುತಾಲ್ಲೂಕಿನಜನತೆ ಉಪಯೋಗಿಸಿಕೊಳ್ಳಬೇಕೆಂದು ರೋಟರಿಶ್ರೀನಿವಾಸಪುರ ಸೆಂಟ್ರಲ್ ನ ಅಧ್ಯಕ್ಷರಾದಆರ್.ವಿ. ಕುಲಕರ್ಣಿ ತಿಳಿಸಿದರು. ಪಟ್ಟಣದಎಂ.ಜಿ. ರಸ್ತೆಯಲ್ಲಿರುವ ಎಲ್.ಐ.ಸಿ. ಉಪಗ್ರಹ ಶಾಖೆಯಲ್ಲಿ, ರೋಟರಿ ಶ್ರೀನಿವಾಸಪುರ ಸೆಂಟ್ರಲ್, ಎಲ್.ಐ.ಸಿ. ಉಪಗ್ರಹ ಶಾಖೆ ಮತ್ತು ಜಿ.ಇ.ಎಫ್. ನೇತ್ರದೀಪ ಕಣ್ಣಿನಆಸ್ಪತ್ರೆ, ಕೋಲಾರಇವರ ಸಹಯೋಗದೊಂದಿಗೆಉಚಿತಕಣ್ಣಿನತಪಾಸಣಾ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಕೊಡುಗೆ ಬಹುಮುಖ್ಯ-ಎಸ್.ಮುನಿಸ್ವಾಮಿ ಕೋಲಾರ : ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಕೊಡುಗೆ ಬಹುಮುಖ್ಯವಾಗಿದ್ದು, ಶಿಕ್ಷಣ ವ್ಯವಸ್ಥೆಯು ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಕುರಿತು ಅವರು ಮಾತನಾಡಿದರು. ಉತ್ತಮ ಸಮಾಜವನ್ನು ನಿರ್ಮಿಸುವ ಜವಾಬ್ದಾರಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕುಷ್ಟರೋಗ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಕೆ. ಶ್ರೀನಿವಾಸಗೌಡ ಕೋಲಾರ: ಕುಷ್ಟರೋಗ ಮುಕ್ತ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆಯಲ್ಲದೆ ವೈದ್ಯಾಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಶಾಸಕರಾದ ಕೆ. ಶ್ರೀನಿವಾಸಗೌಡ ಅವರು ತಿಳಿಸಿದರು. ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಪುರಸಭೆ ವತಿಯಿಂದ ಗುರುವಾರ ಜಲ ಶಕ್ತಿ ಅಭಿಯಾನ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶ್ರೀನಿವಾಸಪುರ: ನಾಗರಿಕರು ಮಳೆ ನೀರು ಕೊಯಿಲು ಮಾಡಲು ಮುಂದಾಗಬೇಕು. ಜಲಮೂಲಗಳು ಮಾಲೀನ್ಯಗೊಳ್ಳದಂತೆ ಎಚ್ಚರ ವಹಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದಲ್ಲಿ ಪುರಸಭೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಜಲ ಶಕ್ತಿ ಅಭಿಯಾನ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಂತರ್ಜಲ ವಿಷವಾಗಿ ಮಾರ್ಪಟ್ಟಿದೆ. ನೀರನ್ನು ಶುದ್ಧೀಕರಿಸಿ ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಮಳೆ ನೀರು ಶುದ್ಧ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ ಉದ್ಘಾಟಿಸಿದರು. ಶ್ರೀನಿವಾಸಪುರ: ಸರ್ಕಾರಿ ಶಾಲಾ ಶಿಕ್ಷಕರು ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು. ಕನಕ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿ, ಉತ್ತಮ ಶಿಕ್ಷಕರು ವಿದ್ಯಾರ್ಥಿಗಳ ಹೃದಯದಲ್ಲಿ ಉಳಿಯುತ್ತಾರೆ. ಅಂಥ ಶಿಕ್ಷಕರಾಗಲು ಡಾ. ಎಸ್.ರಾಧಾಕೃಷ್ಣನ್, ಡಾ. ಅಬು್ದುಲ್ ಕಲಾಂ ಅವರಂಥ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ನೇತ್ರ ದೀಪ ಕಣ್ಣಿನ ಆಸ್ಪತ್ರೆ ಹಾಗೂ ರೋಟರಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಶ್ರೀನಿವಾಸಪುರ: ಪಟ್ಟಣದ ಗಣೇಶ ದೇವಾಲಯದ ಎದುರು ಎಲ್ಐಸಿ ಉಪಗ್ರಹ ಶಾಖೆ ಸಭಾಂಗಣದಲ್ಲಿ ಸೆ.6 ರಂದು ಬೆಳಿಗ್ಗೆ 10 ಗಂಟೆಯಿಂದ ಕೋಲಾರದ ಜಿಇಎಫ್ ನೇತ್ರ ದೀಪ ಕಣ್ಣಿನ ಆಸ್ಪತ್ರೆ ಹಾಗೂ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಎಲ್ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಕುಲಕರ್ಣಿ ತಿಳಿಸಿದ್ದಾರೆ. ಕಣ್ಣಿನ ಸಮಸ್ಯೆ ಇರುವ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಬುಧವಾರ ಎಪಿಎಂಸಿ ಟೊಮೆಟೊ ವರ್ತಕರ ಸಂಘದಿಂದ ಪೂಜಿಸಲಾಗಿದ್ದ ಗಣಪತಿ ವಿಗ್ರಹವನ್ನು ವಿಸರ್ಜನೆಗೆ ಮೊದಲು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು. ಶ್ರೀನಿವಾಸಪುರ: ಹಬ್ಬದ ಪ್ರಯುಕ್ತ ಪೂಜಿಸಲಾಗಿದ್ದ ಗಣಪತಿ ವಿಗ್ರಹಗಳನ್ನು ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ವಿಸರ್ಜಿಲಾಯಿತು. ಪಟ್ಟಣದ ಎಪಿಎಂಸಿ ಮಾರುಟ್ಟೆ ಪ್ರಾಂಗಣದಲ್ಲಿ ಟೊಮೆಟೊ ವರ್ತಕರ ಸಂಘದ ವತಿಯಿಂದ ಪೂಜಿಸಲಾಗಿದ್ದ ಬೃಹತ್ ಗಣಪತಿ ವಿಗ್ರಹವನ್ನು ಬೆಳ್ಳಿ ರಥದಲ್ಲಿಟ್ಟು ಮೆರವಣಿಗೆ ಮಾಡಲಾಯಿತು. ಟೊಮೆಟೊ ನೌಕರರ ಸಂಘದ ಅಧ್ಯಕ್ಷ ಎಚ್.ರವೀಂದ್ರರೆಡ್ಡಿ, ಮುಖಂಡರಅದ ಚಂದ್ರು, ಶಿವಾರೆಡ್ಡಿ, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದರು. ಶ್ರೀನಿವಾಸಪುರ: ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಿ.ಕೆ.ಶಿವಕುಮಾರ್ ಅವರ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಪ್ರತಿಭಟನೆ ನಿರತ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ವಿರೋಧ ಪಕ್ಷಗಳ ಪ್ರಮುಖ ನಾಯಕರನ್ನು ರಾಜಕೀಯ ಪ್ರೇರಿತವಾಗಿ ಜೈಲಿಗೆ ಕಳುಹಿಸುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ನಿಲುವು ಪ್ರದರ್ಶಿಸುತ್ತಿದೆ ಎಂದು ಆಪಾದಿಸಿದರು. ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆಗೆ ಹಾಜರಾಗಿದ್ದರು. […]