ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್‌ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ ಮೊಬೈಲ್ ಸಾಧನಗಳೊಂದಿಗೆ ಸುಗಮವಾಗಿ ಸಂಯೋಜನೆಗೊಳ್ಳುವ ಮೂಲಕ, ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ನೈಜ ಸಮಯದಲ್ಲಿ ನೀಡುತ್ತದೆ. ಸಾಂಪ್ರದಾಯಿಕ ಬೋಧನಾ ಮಾದರಿಗಳಿಗಿಂತ ಭಿನ್ನವಾಗಿರುವ ಈ ವ್ಯವಸ್ಥೆಯು ಕ್ರಿಯಾತ್ಮಕ ಸಂವಹನದ ಮೂಲಕ ವಿದ್ಯಾರ್ಥಿಗಳನ್ನು […]

Read More

ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನಲ್ಲಿ ಶೇ.100 ಫಲಿತಾಂಶ. 625ಕ್ಕೆ 625 ಅಂಕಗಳನ್ನುಗಳಿಸುವುದರೊಂದಿಗೆ ರಾಜ್ಯ ಮಟ್ಟದ ಮೊದಲ ರ‍್ಯಾಂಕ್‌ನೊAದಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ 83 ವಿದ್ಯರ‍್ಥಿಗಳು ಈ ರ‍್ಷದ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಯಶಸ್ವಿಯಾಗಿ ಉತ್ತರ‍್ಣರಾಗಿದ್ದಾರೆ. ಇವರಲ್ಲಿ 50 ವಿದ್ಯರ‍್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32ವಿದ್ಯರ‍್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತರ‍್ಣರಾಗಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತರ‍್ಣರಾಗಿ ಶಾಲೆಯ ಗರಿಮೆಯನ್ನು ಉತ್ತುಂಗಕ್ಕೇರಿಸಿದ್ದಾರೆ.ಪ್ರೀತಮ್ ಜಿ ಪೂಜಾರಿ 625 ಅಂಕಗಳೊಂದಿಗೆ ಶಾಲೆಗೆ […]

Read More

ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದು ಉತ್ತಮ ಸಾಧನೆಗೈದಿದ್ದಾರೆ. ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ ಹದಿನಾರು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೆರ್ಗಡೆಗೊಂಡಿದ್ದಾರೆ. ಚೇತನ್ ಯೆರಬೋವಿ 610 (97.60%) ಅಂಕಗಳಿಸುವುದರ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಉಳಿದಂತೆ ವಿದ್ಯಾರ್ಥಿಗಳಾದ ರಾಕೇಶ್ ಚಂದ್ರ ನಾಯಕ್- 598 (95.68) ಅಂಕ ಪಡೆದು […]

Read More

ಉಡುಪಿ; ಸೋಲಾಗಿರುವುದು ಮಹಿಳಾ ಮೀಸಲಾತಿಗಲ್ಲ , ಮಹಿಳಾ ಮೀಸಲಾತಿ ಮುಸುಕಿನಲ್ಲಿ ಡಿಲಿಮಿಟೇಷನ್ ಮಾಡುವ ಕೇಂದ್ರ ಸರಕಾರದ ಕುತಂತ್ರಕ್ಕೆ ಅನಿತಾ ಡಿ’ಸೋಜಾ, ಬೆಳ್ಮಣ್. ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂದು ಹೇಳಿದ್ದಾರೆ2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧ ಪಕ್ಷದವರು ಸರ್ವನುಮತದಿಂದ ಅಂಗಿಕರಿಸಿದ್ದರು ಕೂಡ, ಇಷ್ಟರವರೆಗೆ ಅದನ್ನು ಜಾರಿಮಾಡದೆ ಈಗ ಕೆಲವು ರಾಜ್ಯಗಲ್ಲಿ ಚುನಾವಣೆ ಇರುವುದರಿಂದ ಮಹಿಳಾ ಕಾಳಜಿ ತೋರಿಸಿ ಕಾಂಗ್ರೆಸ್ ಪಕ್ಷವನ್ನು ಮಹಿಳಾ ವಿರೋಧಿ ಎಂದು ಬಿಂಬಿಸುವ ಹಿಡನ್ ಪ್ರೊಪೋಗಾಂಡದಿಂದ ಹೊರಗೆ ಬಂದು ಆದಷ್ಟು ಬೇಗ ಈಗಿರುವ […]

Read More

ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇವರ ಸಹಯೋಗದೊಂದಿಗೆ ಮಾಂಡ್ ಸೊಭಾಣ್ ಸಂಸ್ಥೆಯ ಸಹಕಾರದೊಂದಿಗೆ ನಡೆಸುವ ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 20-4-2026 ರಂದು ಇನ್ಫೆಂಟ್ ಮೇರಿ ಸಭಾಭವನ ಬಜ್ಜೋಡಿ ಇಲ್ಲಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿದ್ದರು.ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಕೊಂಕಣಿ ಮಕ್ಕಳು ಕೊಂಕಣಿ ಭಾಷೆಯನ್ನು ಕಲಿಯುವ ಅವಶ್ಯಕತೆ ಇದೆ. ಅಕಾಡೆಮಿಯು ಇಂತಹ ಶಿಬಿರಗಳಿಗೆ […]

Read More

Monsignor Dr. Leslie Clifford D’Souza ordained as Bishop of Udupi Diocese ಉಡುಪಿ, ಏಪ್ರಿಲ್ 20: ನಂಬಿಕೆ ಸಂಪ್ರದಾಯ, ಭಕ್ತಿಯಿಂದ ಶ್ರೀಮಂತವಾದ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಆಗಿ ಮೊನ್ಸಿ. ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಇವರಿಗೆ ದಿಕ್ಷಾಭೀಷೆಕ ಏಪ್ರಿಲ್ 20 ರಂದು ಧರ್ಮಪ್ರಾಂತ್ಯದ ಪೋಷಕಿ ಮಿಲಾರ್ ಮಾತೆ, ಕ್ಯಾಥೆಡ್ರನಲ್ಲಿನ ಪರವಾಗಿ ಕಲ್ಯಾಣಪುರ ಮಿಲಾಗ್ರೆಸ್ ಕಾಲೇಜಿನಲ್ಲಿ ಕ್ಯಾಥೊಲಿಕ್ ಉನ್ನತ್ತ ಧರ್ಮಗುರುಗಳು ದಿಕ್ಷಾಭೀಷೆಕ ನೇರವೇರಿಸಿದರು.  ಆಳವಾದ ಭಕ್ತಿಪೂರ್ವಕ ಬಲಿದಾನದ ಆಚರಣೆಯಲ್ಲಿ ಇದು ನಡೆಯಿತು. ಪ್ರಧಾನ ಪವಿತ್ರೀಕರಣಕಾರರಾಗಿ ಸೇವೆ […]

Read More

ಉಡುಪಿ: ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದ್ದು ಕೊನೆಯ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ. ಸಂತೆಕಟ್ಟೆ ಬಸ್ ನಿಲ್ಡಾಣದಿಂದ ಮಿಲಾಗ್ರಿಸ್ ಪ್ರಧಾನಾಲಯಕ್ಕೆ ತೆರಳುವ ಮಾರ್ಗವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದ್ದು ಬೃಹತ್ ಗಾತ್ರದ ಸ್ವಾಗತ ಕಮಾನುಗಳನ್ನು ಅಳವಡಿಸಲಾಗಿದೆ. ದಾರಿಯುದ್ದಕ್ಕೂ ಶುಭಾಶಯ ಕೋರುವ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ. ಕಾರ್ಯಕ್ರಮದ ಪ್ರಧಾನ ವೇದಿಕೆ ಸಿದ್ದಗೊಂಡಿದ್ದು ಅದರಲ್ಲಿ ನೂತನ […]

Read More

ಮೈಸೂರು, ಎಪ್ರಿಲ್ 17, 2026: ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17, 2026 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ (Discalced Carmelites) ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂದನೀಯ ರೆ| ಸಿಲ್ವೆಸ್ಟರ್ ಡಿ’ಸೋಜಾ, ಒಸಿಡಿ ಅವರ ಉತ್ತರಾಧಿಕಾರಿಯಾಗಿ ಇವರು ಅಧಿಕಾರ ವಹಿಸಿಕೊಂಡಿದ್ದಾರೆ.ರೆ| […]

Read More

A Humble Shepherd Rises: The Journey of Bishop-elect Msgr Leslie Clifford D’Souza – The Faith-Filled Cradle of Yermal-Uchhila ಉಡುಪಿ ಮತ್ತು ಮಂಗಳೂರಿನ ನಡುವೆ ಗದ್ದಲದ NH66 ರ ಉದ್ದಕ್ಕೂ ಸುಂದರವಾಗಿ ನೆಲೆಗೊಂಡಿರುವ ಯೆರ್ಮಾಲ್ ಎಂಬ ಪ್ರಶಾಂತ ಗ್ರಾಮವು ಉಚ್ಚಿಲ ಎಂದು ಪ್ರೀತಿಯಿಂದ ಕರೆಯಲ್ಪಡುತ್ತದೆ. ಈ ಸಾಧಾರಣ ಹಳ್ಳಿಯು ಸುಮಾರು 50 ಕುಟುಂಬಗಳ ಬೆಚ್ಚಗಿನ, ನಿಕಟ ಸಂಬಂಧ ಹೊಂದಿರುವ ಕ್ಯಾಥೊಲಿಕ್ ಸಮುದಾಯದ ನೆಲೆಯಾಗಿದೆ, ಅವರ ನಿರಂತರ ನಂಬಿಕೆ ಮತ್ತು ಶಾಂತ ಐಕ್ಯತೆಯು […]

Read More