
ಡಿಸೆಂಬರ್ 29,2024 ರಂದು ಶಿವಮೊಗ್ಗ ಧರ್ಮಕ್ಷೇತ್ರದ ಇತಿಹಾಸದಲ್ಲಿ ಚಿರಸ್ಥಾಯಿಯಾದ ದಿನವಾಗಿದೆ. ವಿಶ್ವಗುರು ಫ್ರಾನ್ಸಿಸ್ ಕರೆನೀಡಿದ “ಜ್ಯೂಬಿಲಿ -2025”ರ ಉದ್ಘಾಟನೆಯು ಪ್ರಾರಂಭಿಕವಿಧಿಗಳು ಸಿಎಸ್ಐ ಚರ್ಚಿನ ಆವರಣದಲ್ಲಿ ನೆರವೇರಿದವು. ಮಹೋತ್ಸವದ ಪ್ರಾರಂಭದಲ್ಲಿ, ವಂ. ಸಂತೋಷ್ ಅಲ್ಮೇಡಾರವರು “ದಯೆಯ ಜಪಸರ”ವನ್ನು ಮುನ್ನಡೆಸಿದರು. ನಂತರ ಜ್ಯೂಬಿಲಿ ವರ್ಷ-2025ರ ಉದ್ಘಾಟನಾ ವಿಧಿಯನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಫ್ರಾನ್ಸಿಸ್ ಸೆರಾವೊರವರು ನೆರವೇರಿಸಿದರು. ಪವಿತ್ರ ಗ್ರಂಥದ ವಾಚನದ ನಂತರ ಜ್ಯೂಬಿಲಿ ವರ್ಷದ “ಶಿಲುಬೆಯ” ಕುರಿತು ವಂ.ಸಂತೋಷ್ ಪಿರೇರಾರವರು ಸಂಕ್ಷಿಪ್ತವಾಗಿ ವಿವರಿಸಿದರು. ಪವಿತ್ರ ಶಿಲುಬೆಯನ್ನು ನಂತರ ಸುಂದರವಾಗಿ […]

ಬೀಜಾಡಿ; ದಿನಾಂಕ :- 28/12/2024 ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿಸೋಜಾ ರವರು ಹುತಾತ್ಮರಾದ ಯೋಧ ಶ್ರೀ ಅನೂಪ್ ಪೂಜಾರಿ ಬೀಜಾಡಿ ಯವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸ್ವಾಂತ್ವನ ತಿಳಿಸಿ ಧೈರ್ಯ ತುಂಬಿದರು.ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರನ್ನು ಬೇಟಿ ಮಾಡಿ ಸರಕಾರದ ವತಿಯಿಂದ ಸಿಗುವಂತಹ ಸವಲತ್ತುಗಳು ಹಾಗೂ ಪರಿಹಾರ ಸಿಗುವಂತೆ ಮಾತನಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಶೋಕ್ ಪೂಜಾರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು , ಬಿ ಹಿರಿಯಣ್ಣ ಕೆ ಎಫ್ […]

ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ ಫ್ರಾಂಚೈಸ್ಗೆ 16 ಆಟಗಾರರು ಇರಲಿದ್ದು, ಪ್ರತಿ ತಂಡವು 5 ಲೀಗ್ ಪಂದ್ಯಗಳನ್ನು ಆಡುತ್ತದೆ. ಪ್ರತಿ ಪೂಲ್ನಿಂದ ಟಾಪ್ 2 ತಂಡಗಳು ಸೆಮಿಫೈನಲ್ಗಾಗಿ ಅರ್ಹರಾಗುವರು. ಈ ಆಟ OTT […]

ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಹಾಗೂ ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಲಾರಿಗಳು ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ತುಂಬಿ ಕೊಂಡು ಹೋಗುತ್ತಿದ್ದ ಕ್ಯಾಂಟರ್ ಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ನಡುರಸ್ತೆಯಲ್ಲೇ ಲಾರಿಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಎರಡೂ ಲಾರಿಯ ಚಾಲಕರು ಹಾಗೂ ಕ್ಲೀನರ್ ಗಳು ಬಚಾವ್ ಆಗಿದ್ದು, ಗಾಯಗಳಾಗಿವೆ. ಆದರೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ […]

ಶಂಕರನಾರಾಯಣ : ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಮತ್ತು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ಶೈಕ್ಷಣಿಕ ವರ್ಷದ ದ್ವಿತೀಯ ಸೆಮಿಸ್ಟರ್ಅವಧಿಯಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹುಡುಗ ಮತ್ತು ಹುಡುಗಿಯರಿಗೆ ನಾಲ್ಕು ತಂಡಗಳನ್ನಾಗಿ (ಎಮರಾಲ್ಡ್, ಸಪಾಯರ್, ರೂಬಿ ಮತ್ತು ಟೋಪಾಜ್ ) ರಚಿಸಿ ಅಕ್ಟೋಬರ್ ತಿಂಗಳ ಆರಂಭದಿಂದ ಡಿಸೆಂಬರ್ ಅಂತ್ಯದವರೆಗೆ ವಿವಿಧ ರೀತಿಯ ಒಳಾOಗಣ ಮತ್ತು ಹೊರಾಂಗಣ ಕ್ರೀಡೆ,ಸಾಂಸ್ಕೃತಿಕಸಹಪಠ್ಯಚಟುವಟಿಕೆ ಮತ್ತು ಶಿಸ್ತು ಇತ್ಯಾದಿ ವಿಭಾಗಗಳಲ್ಲಿ ತೋರಿದ ಸರ್ವಾ0ಗೀಣ ಪ್ರಗತಿಯನ್ನು ಪರಿಗಣಿಸಿ ನೀಡಲಾಗುವ ಪ್ರತಿಷ್ಠಿತ ವಿಕ್ಟರ ಅವಾರ್ಡ್ ಪ್ರಶಸ್ತಿಯನ್ನು […]

ಮಂಗಳೂರು; Rev. Fr. ಡೇನಿಯಲ್ ಡಿಸೋಜಾ, (ವಯಸ್ಸು 79) ಇಂದು ಡಿಸೆಂಬರ್ 27, 2024 ರಂದು ಸಂಜೆ 5.45 ಕ್ಕೆ ಮಂಗಳೂರಿನ ಮುಲ್ಲರ್ಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇನೆ. ಅವರ ಅಂತ್ಯಕ್ರಿಯೆಯ ಹೆಚ್ಚಿನ ವಿವರಗಳನ್ನು ನಿಮಗೆ ನಂತರ ತಿಳಿಸಲಾಗುವುದು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೇ. – ಚಿಕ್ಕಮಗಳೂರಿನ ಧರ್ಮಾಧ್ಯಕ್ಷರು ಬಿಷಪ್ ಟಿ. ಅಂತೋನಿ ಸ್ವಾಮಿ

ಕುಂದಾಪುರ; ಪ್ರಥಮ ವರ್ಷಕ್ಕೆ ಸೇರ್ಪಡೆಯಾದ ಎಮ್ ಬಿ ಎ ಮತ್ತು ಏಮ್ ಸಿ ಎ ವಿದ್ಯಾರ್ಥಿಗಳಿಗೆ ಒಂದು ವಾರದ ಓರಿಯೆಂಟೇಷನ್ ಮತ್ತು ಇಂಡಕ್ಷನ್ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಎಂ. ಬಿ. ಎ ವಿಭಾಗದ ಮುಖ್ಯಸ್ಥರಾದ ಡಾ. ಸುಚಿತ್ರ ಪೂಜಾರಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಸ್ವಾಗತ ಕೋರಿ ಪ್ರಸ್ತಾವಿಕ ನುಡಿಗಳನ್ನು ಆಡಿದರು. ಮುಖ್ಯ ಅತಥಿಗಳಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದ ಪ್ರಶಾಂತ್ ಕುಂದರ್ (ಮ್ಯಾನೇಜಿಂಗ್ ಪಾರ್ಟ್ನರ್ ಜನತಾ ಹೊಲ್ಡಿಂಗ್ಸ್ ) ನಾಯಕತ್ವ, ಮತ್ತು ವ್ಯವಹಾರದ ಹೊಸ […]

ಮಂಗಳೂರುಃ ಸೇಂಟ್ ಆಗ್ನೆಸ್ ಪಿಯು ಕಾಲೇಜು ತನ್ನ ಕ್ರಿಸ್ಮಸ್ ಕಾರ್ಯಕ್ರಮ “ಫೆಸ್ಟಿವ್ ಎಕೋಸ್” ಅನ್ನು ಡಿಸೆಂಬರ್ 23 ರಂದು ಆಚರಿಸಿತು. ಸಭಾಂಗಣದಲ್ಲಿ ಆಯೋಜಿಸಲಾದ ಈ ಸಂದರ್ಭದಲ್ಲಿ ಋತುಮಾನದ ಹೊಳಪಿನ ವರ್ಣಗಳು ಗೋಚರಿಸಿದವು ಮತ್ತು ಬಹಳ ಸಂತೋಷ ಮತ್ತು ಸಂತೋಷದಿಂದ ತುಂಬಿದ್ದವು. ಯೇಸುವನ್ನು ಈ ಜಗತ್ತಿಗೆ ಕಳುಹಿಸುವ ಮೂಲಕ ಜಗತ್ತನ್ನು ಪಾಪದಿಂದ ರಕ್ಷಿಸಲು ದೇವರು ಮೇರಿಯೊಂದಿಗೆ ಪಾಲುದಾರಿಕೆ ಮಾಡಿದ ಆಕರ್ಷಕ ಕೋಷ್ಟಕವು ಕೇಂದ್ರಬಿಂದುವಾಗಿತ್ತು. ಈ ಸಹಸ್ರಮಾನದಲ್ಲಿ, ಯುದ್ಧ, ಅರಾಜಕತೆ ಮತ್ತು ಅವ್ಯವಸ್ಥೆಯಿಂದ ಛಿದ್ರವಾಗಿರುವ ಜಗತ್ತನ್ನು ಉಳಿಸಲು ದೇವರು ಯುವಕರೊಂದಿಗೆ […]

ಉಡುಪಿ, ಡಿ.24: ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಜೆರಾಲ್ಡ್ ಲೋಬೊ ಕ್ರಿಸ್ಮಸ್ ಶುಭಾಶಯಗಳನ್ನು ಬಿಷಪ್ ಜೆರಾಲ್ಡ್ ಅವರು, ಮಾಧ್ಯಮಕ್ಕೆ 2024 ರ ಕ್ರಿಸ್ಮಸ್ ಸಂದೇಶವನ್ನು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಪ್ರಭು ಮತ್ತು ರಕ್ಷಕ ಯೇಸುಕ್ರಿಸ್ತರ ಜನ್ಮದಿನವನ್ನು ನಾವು ಆಚರಿಸುತ್ತಿರುವಾಗ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನನ್ನ ಆತ್ಮೀಯ ಶುಭಾಶಯಗಳನ್ನು ತಿಳಿಸುತ್ತೇನೆ. ಕ್ರಿಸ್ಮಸ್ ಸಂತೋಷ, ಶಾಂತಿ ಮತ್ತು ಭರವಸೆಯ ಸಮಯವಾಗಿದೆ, ಬೆಥ್ ಲೆಹೆಮ್ನಲ್ಲಿ ಯೇಸುವಿನ ವಿನಮ್ರ ಜನನದ ಮೂಲಕ ದೇವರು ನಮಗೆ ತೋರಿಸಿದ ನಂಬಲಾಗದ ಪ್ರೀತಿಯನ್ನು ನಾವು ನೆನಪಿಸಿಕೊಳ್ಳುವ ಸಮಯ’ ಎಂದು […]