
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಔಷಧಿಗಳ ಸರಬರಾಜು ಆಗದೆ ಇರುವುದರ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿರುವ ಸ್ಪೀಕರ್ ರಮೇಶ್ ಕುಮಾರ್. ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಮಾಡುವಲ್ಲಿ ಇಲಾಖೆಯವರು ನಿರ್ಲಕ್ಷ್ಯ ತೋರುತ್ತಿದ್ದೀರಿ. ಸರ್ಕಾರ ಬಿಕ್ಕಟ್ಟಿನಲ್ಲಿ ಇದೆ ಎಂದು ನೀವು ನಿರ್ಲಕ್ಷ್ಯ ಮಾಡುತ್ತಿದ್ದೀರಿ. ಸರ್ಕಾರ ಇರಲಿ ಅಥವಾ ಬೇರೆ ಸರ್ಕಾರ ಬರಲಿ ಔಷಧಿ ವಿತರಣೆ ಮಾಡದೆ ಖಾಸಗಿ ಆಸ್ಪತ್ರೆಗಳ ಹಾಗೂ ಔಷಧಿ ಕಂಪನಿಳೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಮಾಡುವುದರಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಲಶಕ್ತಿ ಅಭಿಯಾನವನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿ-ಜೆ.ಮಂಜುನಾಥ್ ಕೋಲಾರ ; ಜಲಶಕ್ತಿ ಅಭಿಯಾನವು ಭಾರತ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಇದನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು. ಇಂದು ಕೋಲಾರ ತಾಲ್ಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೀರಿನ ಸಂರಕ್ಷಣೆ ಕುರಿತು ಆಯೋಜಿಸಲಾಗಿದ್ದ ಜಲಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಸಹ ಪ್ರಸಕ್ತ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ ಅವಿಭಜಿತ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪದಾಧಿಕಾರಿಗಳ ಸಭೆ ಕೋಲಾರ,ಜು.15: ಭಾನುವಾರ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ ಅವಿಭಜಿತ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಉದ್ಘಾಟಿಸಿದರು. ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ದಲಿತ ಚಳುವಳಿ ಉಳಿದ ಎಲ್ಲಾ ಚಳುವಳಿಗಳಿಗೆ ತಾಯಿ ಇದ್ದಂತೆ. ಇದರಿಂದ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಭೆ ಕೋಲಾರ.ಜು,15: ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಂಘದಿಂದ ದಿನಾಂಕ 18-7-2019 ರಂದು ಗುರುವಾರ ಬೆಳಗ್ಗೆ 10-00 ಗಂಟೆಗೆ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಪತ್ರಿಕೆಗಳ ಸಂಪಾದಕರ ಸಭೆಯನ್ನು ಕರೆಯಲಾಗಿದೆ. ಜಿಲ್ಲಾ ಪತ್ರಿಕೆಗಳ ಹಲವಾರು ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜಿಲ್ಲಾ ಸಂಪಾದಕರ ಸಂಘ ಸ್ಥಾಪನೆ ಬಹುಮುಖ್ಯವಾಗಿದ್ದು, ಇದರ ಆಗುಹೋಗುಗಳ ಬಗ್ಗೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಚಿನ್ನಾಭರಣ ಸಾಲಕ್ಕೂ ಹೆಚ್ಚಿನ ಬಡ್ಡಿ ಹಾಕಿ ರೈತರ ಸುಲಿಗೆಯನ್ನು ತಪ್ಪಿಸಲು ಕ್ರಮ ಡಿಸಿಸಿ ಬ್ಯಾಂಕ್ನಿಂದ `ಗೃಹಲಕ್ಷ್ಮಿ ಬೆಳೆಸಾಲ ಯೋಜನೆ’-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಚಿನ್ನಾಭರಣ ಸಾಲಕ್ಕೂ ಹೆಚ್ಚಿನ ಬಡ್ಡಿ ಹಾಕಿ ಸುಲಿಗೆ ಮಾಡುತ್ತಿರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಡಿಸಿಸಿ ಬ್ಯಾಂಕಿನ ಮೂಲಕ `ಗೃಹಲಕ್ಷ್ಮಿ ಬೆಳೆ ಸಾಲ ಯೋಜನೆ’ಯನ್ನು ಜಾರಿಗೆ ತಂದಿದ್ದು, ಇದರ ಬಗ್ಗೆ ವ್ಯಾಪಕ ಪ್ರಚಾರ ನಡೆಸುವಂತೆ ಅಧಿಕಾರಿಗಳಿಗೆ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಸೂಚನೆ ನೀಡಿದರು. ಶನಿವಾರ ಜಿಲ್ಲಾ ಸಹಕಾರಿ ಯೂನಿಯನ್ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ ಮೇಲುಗೈ 2836 ಮಂದಿ ಪೈಕಿ 1303 ಪಾಸ್-ಶೇ.45.94 ರಷ್ಟು ಫಲಿತಾಂಶ ಕೋಲಾರ:- ಜೂನ್ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗೆ ಕುಳಿತಿದ್ದ 2836 ಮಂದಿ ಪೈಕಿ 1303 ಮಂದಿ ತೇರ್ಗಡೆಯಾಗುವ ಮೂಲಕ ಶೇ.45.94 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನೋಡೆಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ. ಈ ಕುರಿತು ಪತ್ರಕರ್ತರಿಗೆ ಮಾಹಿತಿ ನೀಡಿರುವ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಜ್ಞಾನದಿಂದ ಮಾತ್ರ ಸಾಧ್ಯ- ಡಾ.ಆರ್.ಶ್ರೀನಿವಾಸ್ ಕೋಲಾರ: ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಲು ಜ್ಞಾನದಿಂದ ಮಾತ್ರ ಸಾಧ್ಯವೇ ಹೊರತು ಅಂಕಗಳಿಂದಲ್ಲ ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಆರ್.ಶ್ರೀನಿವಾಸ್ ಅವರು ತಿಳಿಸಿದರು. ನಗರ ಹೊರವಲಯದ ಹೊನ್ನೇನಹಳ್ಳಿಯಲ್ಲಿನ ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಶುಕ್ರವಾರ ಸಿ.ಬೈರೆಗೌಡ ತಾಂತ್ರಿಕ ವಿದ್ಯಾಲಯದ ಈಸ್ಟ್ ಪಾಯಿಂಟ್ ತಾಂತ್ರಿಕ ವಿದ್ಯಾಲಯದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ತಾಂತ್ರಿಕ ವಿದ್ಯಾಲಯದ ಅಂತಿಮ ವರ್ಷದ ಸಿವಿಲ್ ವಿಭಾಗದ […]

ಲೇಖನ: ಚಂದ್ರಶೇಖರ ಶೆಟ್ಟಿ ಸರಕಾರಿ ಆಸ್ತಿ ಮಾರಾಟ ಮಾಡುವುದು ದೇಶೋದ್ದಾರವೇ? : ಕಾಂಗ್ರೆಸ್ ಐ.ಟಿ ಸೆಲ್ ಈ ಬಾರಿಯ ಕೇಂದ್ರ ಬಜೆಟ್ 27ಲಕ್ಷ ಕೋಟಿ ರೂ. ಮೊತ್ತದ ಬೃಹತ್ ಗಾತ್ರ ಹೊಂದಿರುವುದರ ಜೊತೆಗೆ 7ಲಕ್ಷ ಕೋಟಿ ವಿತ್ತೀಯ ಕೊರತೆ ಹೊಂದಿದೆಯೆಂದು ವಿತ್ತಖಾತೆ ಹೇಳಿಕೊಂಡಿದೆ. ಮೋದಿ ಸರಕಾರದ ಹಿಂದಿನ ಅವಧಿಯಲ್ಲಿ ವಿತ್ತೀಯ ಕೊರತೆ ನೀಗಿಸಲು 3ಲಕ್ಷ ಕೋಟಿ ರೂ. ಮೌಲ್ಯದ ಸರಕಾರಿ ಆಸ್ತಿಯನ್ನು ಮಾರಾಟ ಮಾಡಲಾಗಿದೆ. ಮತ್ತು ಈ ಬಾರಿಯ ವಿತ್ತೀಯ ಕೊರತೆ ನೀಗಿಸಲು ಕೂಡ ಸರಕಾರಿ ಆಸ್ತಿ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಿಲ್ಲಾಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್ , ಖಜಾಂಚಿಯಾಗಿ ವಿಜಯ್,ರಾಜ್ಯಪರಿಷತ್ಗೆ ಡಿ.ಸುರೇಶ್ಬಾಬು ಕೋಲಾರ:- ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್ ಹಾಗೂ ಖಜಾಂಚಿಯಾಗಿ ಕೆ.ವಿಜಯ್, ರಾಜ್ಯಪರಿಷತ್ ಸದಸ್ಯರಾಗಿ ಡಿ.ಸುರೇಶ್ಬಾಬು ಆಯ್ಕೆಯಾದರು. ತೀವ್ರ ಕುತೂಹಲ ಕೆರಳಿಸಿದ್ದ ನೌಕರರ ಸಂಘದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕೆ.ಬಿ.ಅಶೋಕ್ 34 ಮತಗಳನ್ನು ಪಡೆದು ಆಯ್ಕೆಯಾಗಿದ್ದು, ಅವರ ಪ್ರತಿಸ್ವರ್ಧಿ ಕೆ.ಎನ್.ಮಂಜುನಾಥ್ ಅವರಿಗೆ 30 ಮತಗಳು ಬಂದವು. ಉಳಿದಂತೆ ನಿಕಟಪೂರ್ವ ಅಧ್ಯಕ್ಷ ಕೆ.ಎನ್.ಮಂಜುನಾಥ್ ಬಣದಿಂದ ಖಜಾಂಚಿಯಾಗಲು ಕಣಕ್ಕಿಳಿದಿದ್ದ ಕೆ.ವಿಜಯ್ ಮತ್ತು […]