ಬೆಳ್ತಂಗಡಿ ; ಕ್ರಿಸ್ಮಸ್‌ ಹಬ್ಬಕ್ಕೆ ತಯಾರಿಯಲ್ಲಿರುವಾಗ ಕರೆಂಟ್ ಶಾಕ್ ಆಗಿ ಶಾಲಾ ವಿದ್ಯಾರ್ಥಿ ಮೃತಪಟ್ಟ ಘಟನೆ ಡಿ.19ರ ಗುರುವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಪೆರೋಡಿತ್ತಾಯನ ಕಟ್ಟೆ ಶಾಲೆ ಬಳಿ ನಿವಾಸಿ ಬೆಳ್ತಂಗಡಿ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ದಿ.ಸ್ಟ್ಯಾನ್ಲಿ ಡಿಸೋಜ ಅವರ ಪುತ್ರ ಸ್ಟೀಫನ್ (14) ಮೃತಪಟ್ಟರು. ಸ್ಟೀಫನ್ ಮನೆಗೆ ಕ್ರಿಸ್ಮಸ್ ಅಂಗವಾಗಿ ಸಂಜೆ ಕೆರೋಲ್ ಬರುವ ಹಿನ್ನೆಲೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟರು. ಕಳೆದ ಕೆಲ ವರ್ಷಗಳ ಹಿಂದೆ […]

Read More

Goa; 22 Christmas hampers were distributed to 3L (least, last, lost) families in the name of 3L friends. Each hamper contains snacks worth Rs. 1,000 in a nice jute bag. These snacks do not spoil for two months.Christmas is an occasion to share, care and love for everyone, especially the marginalized 3L children and adults […]

Read More

ಬೆಂಗಳೂರು: ಡಿಸೆಂಬರ್ 15 ರಂದು, ಧ್ಯಾನ ಜ್ಯೋತಿ ಟ್ರಸ್ಟ್, ಹೆಲ್ಪಿಂಗ್ ಹ್ಯಾಂಡ್ ಟ್ರಸ್ಟ್ ಸಹಯೋಗದೊಂದಿಗೆ ಕರ್ನಾಟಕದಾದ್ಯಂತ ದೈಹಿಕ ಮತ್ತು ದೃಷ್ಟಿ ವಿಕಲಚೇತನ ಕುಟುಂಬಗಳಿಗೆ ಹೃದಯಸ್ಪರ್ಶಿ ಕ್ರಿಸ್ಮಸ್ ಆಚರಣೆಯನ್ನು ಆಯೋಜಿಸಿದೆ. ಬೆಂಗಳೂರಿನ ಫ್ರೇಜರ್ ಟೌನ್‌ನಲ್ಲಿರುವ ಹೋಲಿ ಗೋಸ್ಟ್ ಚರ್ಚ್ ಪ್ಯಾರಿಷ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು ಮತ್ತು ಪ್ರೀತಿ, ಏಕತೆ ಮತ್ತು ಋತುವಿನ ಆಶೀರ್ವಾದವನ್ನು ಆಚರಿಸಲು ವೈವಿಧ್ಯಮಯ ವ್ಯಕ್ತಿಗಳನ್ನು ಒಟ್ಟುಗೂಡಿಸಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಂಗವಿಕಲರ ಆಯೋಗದ ಆಯುಕ್ತರಾದ ಶ್ರೀ ದಾಸ್ ಸೂರ್ಯವಂಶಿ. […]

Read More

ಕುಂದಾಪುರ: ಇತ್ತೀಚೆಗೆ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್ ಆಶ್ರಯ ದಲ್ಲಿ ತೆರದ ಮನೆ ಯೋಜನೆ‌ ಅಡಿ ವಿದ್ಯಾರ್ಥಿಗಳನ್ನು ಬೇರೆ ಬೇರೆ ಕಡೆ ಹೊರ ಸಂಚಾರ ಕೈಗೊಂಡು ಬದುಕಿನ ಪಾಠ ಕಲಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಯಿತು. ತಲ್ಲೂರು ವಿಶೇಷ ಚೇತನ ಮಕ್ಕಳ ಶಾಲೆ, ಹಾಗೂ ಹಟ್ಟಿಯಂಗಡಿಯ ನಮ್ಮ ಭೂಮಿಯ ಶಾಲೆಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳಿಗೆ ಒಂದಷ್ಟು ಅನುಭವ ಪಡೆಯುವ ಅವಕಾಶ ಕಲ್ಪಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆಗೆ ಶಾಲಾ ಶಿಕ್ಷರು ಜೊತೆಗಿದ್ದರು.

Read More

ಸೇಂಟ್ ಆಗ್ನೆಸ್ ಪಿಯು ಕಾಲೇಜು 15 ಡಿಸೆಂಬರ್ 2024 ರಂದು 10 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಉದ್ದೇಶಿಸಿ “ಸಾಧ್ಯತೆಗಳ ಹಾದಿ: 10+2 ನಂತರ ವೃತ್ತಿ ಆಯ್ಕೆಗಳು” ಎಂಬ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದೆ. ಈ ಘಟನೆಯು 10+ ನಂತರ ಶೈಕ್ಷಣಿಕ ಮತ್ತು ವೃತ್ತಿ ಮಾರ್ಗಗಳ ಕುರಿತು ಮೌಲ್ಯಯುತ ಒಳನೋಟಗಳನ್ನು ಒದಗಿಸಿತು. 2, ಭಾಗವಹಿಸುವವರು ತಮ್ಮ ಭವಿಷ್ಯದ ಬಗ್ಗೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ. ಮುಖ್ಯ ಭಾಷಣಕಾರರಾದ ಖ್ಯಾತ ವೃತ್ತಿ ಸಲಹೆಗಾರ […]

Read More

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಆಶ್ರಯದಲ್ಲಿ ಕಾವುಬೈಲ್ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹೋಲಿ ಸ್ಪಿರಿಟ್ ಚರ್ಚ್, ಬಜಾಲ್, ಮೊಹಿಯುದ್ದೀನ್ ಜುಮ್ಮಾ ಮಸೀದಿ, ಪಕ್ಕಲಡ್ಕ, ಪಕ್ಕಲಡ್ಕ ಯುವಕ ಮಂಡಲ (ರಿ), ಜನತಾ ವ್ಯಾಯಾಮ ಶಾಲೆ (ರಿ) ಇವರ ಸಹಕಾರದೊಂದಿಗೆ ಶುಕ್ರವಾರ ಡಿಸೆಂಬರ್ 20ರಂದು ಸಂಜೆ 6.00ಗೆ ಪಕ್ಕಲಡ್ಕ ಯುವಕ ಮಂಡಲದ ಮೈದಾನದಲ್ಲಿ ಸೌಹಾರ್ದ ಕ್ರಿಸ್‍ಮಸ್ ಸಂಭ್ರಮ 2024 ನಡೆಯಲಿದ್ದು ಡೈಜಿ ವರ್ಲ್ಡ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ವಾಲ್ಟರ್ ನಂದಳಿಕೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಂತ ಮದರ್ […]

Read More

ಕುಂದಾಪುರ, ಡಿ.17; ಕಥೊಲಿಕ್‌ ಸಭಾ ಪಿಯುಸ್ ನಗರ್ ಘಟಕ ಮತ್ತು ಕುಂದಾಪುರ ವಲಯ ಕಥೊಲಿಕ್‌ ಸಭಾ ಆಶ್ರಯದಲ್ಲಿ, ಶೆವೊಟ್‌ ಶ್ರತಿಷ್ಠಾನ್  ನ್‌ ಸಹಯೋಗದೊಂದಿಗೆ ಕುಂದಾಪುರ ವಲಯ ಮಟ್ಟದಲ್ಲಿ “ಸೌರ್ಹಾದ ಕ್ರಿಸ್ಮಸ್‌” ಕಾರ್ಯಕ್ರಮ ಪಿಯುಸ್ ನಗರ ಚರ್ಚಿನ ವಠಾರದಲ್ಲಿ ಡಿ.15 ರಂದು ಸಂಭ್ರದಿಂದ ನಡೆಯಿತು. ಕಾರ್ಯಕ್ರಮವನ್ನು ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕರಾದ ಅ।ವಂ।ಪೌಲ್ ರೇಗೊ ಅತಿಥಿಗಳೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿ ‘ಪ್ರೀತಿಯಿಂದ ಜೀವಿಸಿ, ಬಡವರಿಗೆ ಕಷ್ಟದಲ್ಲಿರುವರಿಗೆ, ಗೆಳೆಯರೊಂದಿಗೆ ಪ್ರೀತಿ ಹಂಚಿ ಈ ಕ್ರಿಸಮಸ್ ಹಬ್ಬದ […]

Read More

ಗೋವಾ; ರಾಮದಾಸ್ ಪಣಜಿ ಗೋವಾದ ಸರ್ಕಾರಿ ಪ್ರಾಥಮಿಕ ಶಾಲೆಯ 1 ರಿಂದ 4 ನೇ ತರಗತಿಯ 35 ವಿದ್ಯಾರ್ಥಿಗಳಿಗೆ 3L ಗೆಳೆಯರಿಂದ ಕ್ರಿಸ್ಮಸ್ ಉಡುಗೊರೆಗಳನ್ನು (ಪ್ರತಿ ವಿದ್ಯಾರ್ಥಿಗೆ 170 ರೂಪಾಯಿ ಮೌಲ್ಯದ ಬಾತ್ ಟವೆಲ್ ಮತ್ತು 200 ಪುಟಗಳ ವ್ಯಾಯಾಮ ಪುಸ್ತಕ) ವಿತರಿಸಲಾಯಿತು. ಮೇಲಿನ ವಿದ್ಯಾರ್ಥಿಗಳಲ್ಲದೆ, ಇಬ್ಬರು ಶಿಶುವಿಹಾರದ ವಿದ್ಯಾರ್ಥಿಗಳಿಗೆ (ಒಬ್ಬ ಹುಡುಗ ಮತ್ತು ಹುಡುಗಿ) ತಲಾ 300 ರೂಪಾಯಿ ಮೌಲ್ಯದ ಹೊಸ ಶಾಲಾ ಬ್ಯಾಗ್‌ಗಳನ್ನು ನೀಡಲಾಯಿತು. ಕಿರಿಯ ಮಗುವಿಗೆ ಸ್ನಾನದ ಟವೆಲ್ ಮತ್ತು ಇನ್ನೂರು ಪುಟಗಳ […]

Read More

ಕುಂದಾಪುರ, ಡಿ.16: ನಮ್ಮ ಜನನುಡಿ ವಾರ್ತಾ ಸಂಸ್ಥೆ ಆರಂಭವಾಗಿ ಕೆಲವೇ ವರ್ಷಗಳಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿದೆ ಎಂದು ಹೇಳಿಕೊಳ್ಳಲು ಹೆಮ್ಮೆ ಅನ್ನಿಸುತ್ತದೆ. ಕಳೆದ ವರ್ಷಗಳಂತೆ ನಾವು ‘ಮುದ್ದು ಯೇಸು’ ಅಂದರೆ ಪುಟಾಣಿಗಳು ‘ಬಾಲ ಯೇಸು’ವಿನಂತೆ ವೇಷ ಭೂಶಣ ದರಿಸಿಕೊಂಡ ಆಕರ್ಷಕ ಫೋಟೊಗಳ ಸ್ಫರ್ಧೆಯನ್ನು ಆಯೋಜಿಸಿದ್ದೇವೆ. ಸ್ಫರ್ಧೆಗಳು ಎರಡು ವಿಭಾಗಗಳಲ್ಲಿ ನಡೆಯಲಿದೆ ಸ್ಫರ್ಧೆ ವಿಭಾಗ 1 – ಒಂದು ವರ್ಷದ ಒಳಗಿನ ಕಂದಮ್ಮಗಳಿಗಾಗಿ. ಸ್ಫರ್ಧೆ ವಿಭಾಗ 2 – ಎರಡರಿಂದ ಐದು ವರ್ಷದ ಒಳಗಿನ ಮಕ್ಕಳಿಗಾಗಿ. ಹಾಗೇ ಪ್ರತಿ ವಿಭಾಗದಲ್ಲಿ […]

Read More
1 20 21 22 23 24 213