ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು ದಾಖಲು ಮಾಡಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ. ಯಡಿಯೂರಪ್ಪ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.ಫೆಬ್ರುವರಿ 2ರಂದು ಬಾಲಕಿ ಮಾಜಿ ಸಿಎಂ ಯಡಿಯೂರಪ್ಪ ಬಳಿಗೆ ಸಹಾಯ […]

Read More

ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಛೇರಿ ಸಬಾಂಗಣದಲ್ಲಿ ಗುರುವಾರ ವಿವಿಧ ಬಾಬ್ತುಗಳ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ಮಾತನಾಡಿದರು.ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ ಮಾತನಾಡಿ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ 2024-25 ಸಾಲಿಗೆ ಒಂದು ವರ್ಷದ ಅವಧಿಗೆ ವಾರದ ಸಂತೆ, ದಿನದ ಮಾರುಕಟ್ಟೆ , ಕಸಾಯಿಖಾನೆ, ಹಾಗೂ ಬಸ್ ನಿಲ್ದಾಣದ ಸುಂಕ ವಸೂಲಿ, ಪುರಸಭಾ ವಾಣಿಜ್ಯ ಮಾರುಕಟ್ಟೆಯಲ್ಲಿ ಇರುವ ಶೌಚಾಲಯದ ಶುಲ್ಕ, ಮುಸಾಫೀರ್ ಖಾನ್ ವಾಣಿಜ್ಯ ಸಂಕೀರ್ಣದ ನೆಲಮಹಡಿಯ ವಾಹನ ನಿಲುಗಡೆಯ ಶುಲ್ಕ ಸೇರಿ ನಾನಾ ವಾರ್ಷಿಕ […]

Read More

ಬೆಂಗಳೂರು: ಆಕಾಶವಾಣಿ (ಎಐಆರ್) ಯ ನಿವೃತ್ತ ನಿರ್ದೇಶಕ ಮುನಿಕೃಷ್ಣಪ್ಪ ಅವರ ಮನೆಯಲ್ಲಿ ನರ್ಸಿಂಗ್ ಕೇರ್‌ನಲ್ಲಿ ಮೇಡ್ ಆಗಿ ಕೆಲಸಕ್ಕೆ ಸೇರಿ ಸಂಚು ರೂಪಿಸಿ 28 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಕಳ್ಳತನ ಮಾಡಿದ ಮಹಿಳೆ ಸೇರಿ ಇನ್ನೊರ್ವಳನ್ನು  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಖತರ್ನಾಕ್ ಮಹಿಳೆಯರನ್ನು ಜೆಪಿನಗರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಮೂಲದ ಮಂಜುಳ ಉಜರತ್(30) ಹಾಗೂ ಕನಕಪುರದ ಮನೆಗೆಲಸದ ಮಹಿಳೆ ಮಹದೇವಮ್ಮ (50) ಬಂಧಿತ ಆರೋಪಿಗಳಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ […]

Read More

ಮಂಗಳೂರು, ಮಾ.13, 2024: ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಅವರು ಮಾರ್ಚ್ 12ರಂದು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಹಿಂದೆ 2009 ಮತ್ತು 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ […]

Read More

ಉಡುಪಿ, ಮಾ.೧೩ : ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ  ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ವೇಳೆ ಹಲವಾರು ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಬಿಜೆಪಿ ಯಿಂದ ಜನರಿಗೆ ತಪ್ಪು ಮಾಹಿತಿ- ಬಿಜೆಪಿಯವರು ಗ್ಯಾರಂಟಿಗಳ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ.  ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು […]

Read More

ಮಾರ್ಚ್‌ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ ಪ್ರಮುಖ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯುವ ಮೂಲಕ ಬಿಗ್‌ ಬ್ರೇಕ್‌ ಪಡೆದುಕೊಂಡಿದೆ. ಎನ್‌ಐಎ ತಂಡ ಬಳ್ಳಾರಿಯಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಈತನಿಗೂ ಸ್ಪೋಟಕ್ಕೂ ಅತ್ಯಂತ ನಿಕಟವಾದ ಸಂಬಂಧ ಇರುವುದನ್ನು ಗುರುತಿಸಿದೆ. ಎನ್‌ಐಎ ಪೊಲೀಸರು ಈಗ ವಶಕ್ಕೆ ಪಡೆದಿರುವುದು ಬಳ್ಳಾರಿಯ ಕೌಲ್‌ ಬಜಾರ್‌ ನಿವಾಸಿಯಾಗಿರುವ ಶಬ್ಬೀರ್‌ ಎಂಬಾತನನ್ನು. ಶಬ್ಬೀರ್‌ ಬಳ್ಳಾರಿ ಖಾಸಗಿ‌ ಕೈಗಾರಿಕೆಯಲ್ಲಿ ಎಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದಾನೆ. ಬುಧವಾರ ಬೆಳ್ಳಂಬೆಳಗ್ಗೆ ಎನ್‌ಐಎ ತಂಡ ಆತನನ್ನು […]

Read More

Ms Nirma Dsouza, Receives Kittur Rani Chennamma Award 2024 from the Karnataka State Government’s Department of Women and Child Development on International Women’s Day.On the occasion of International Women’s Day, the Department of Women and Child Development, Karnataka State Government, presented the prestigious Kittur Rani Chennamma Award 2024 to Ms Nirma Dsouza, the esteemed Founder […]

Read More

ಶಿವಮೊಗ್ಗ ವಿವಿಧೋದ್ದೇಶ ಸಮಾಜ ಸೇವಾ ಸಂಘ (SMSSS) 2023-24ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಬೆಂಗಳೂರು, ಮಾರ್ಚ್ 12,2024: ಮಹಿಳಾ ಸಬಲೀಕರಣಕ್ಕಾಗಿ 2023-24ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗಾಗಿ ಕರ್ನಾಟಕ ಸರ್ಕಾರವು ಶಿವಮೊಗ್ಗ ವಿವಿಧೋದ್ದೇಶ ಸಮಾಜ ಸೇವಾ ಸಂಘವನ್ನು (SMSSS) ಆಯ್ಕೆ ಮಾಡಿದೆ. ಈ ಪ್ರಶಸ್ತಿಯನ್ನು ಅದರ ನಿರ್ದೇಶಕ ರೆ.ಫಾ. ಕ್ಲಿಫರ್ಡ್ ರೋಶನ್ ಪಿಂಟೋ ಅವರು ಇಂದು ಬೆಂಗಳೂರಿನಲ್ಲಿ ಸ್ವೀಕರಿಸಿದರು. ಎಸ್‌ಎಂಎಸ್‌ಎಸ್‌ಎಸ್‌ನ ಸತತ ನಿರ್ದೇಶಕರು ಮತ್ತು ಸಮರ್ಪಿತ ಸಿಬ್ಬಂದಿ ಕಳೆದ […]

Read More
1 20 21 22 23 24 181