JANANUDI.COM NETWORK ಸಪ್ತೆಂಬರ್ ೫ ತಾರಿಕೆರ್ ’ಶಿಕ್ಷಕಾಂಚೊ ದೀಸ್’ ಆಚರಣ್ ಕರ್ಚ್ಯಾ ದಿಸಾ, ಆಶಾವಾದಿ ಪ್ರಕಾಶನಾನ್ ’ಅಖಿಲ್ ಭಾರತೀಯ್ ಮಟ್ಟಾಚ್ಯಾ ಕೊಂಕಣಿ ಶಿಕ್ಷಕ್ ಕವಿಂಚಿ ಕವಿಗೋಶ್ಟಿ’ ಡಿಜಿಟಲ್ ಮಾಧ್ಯಮಾಚೆರ್ ಚಲಯ್ಲಿ. ಗೊಂಯ್, ಕರ್ನಾಟಕ್, ಮಹಾರಾಶ್ಟ್ರ್ ತಶೆಂಚ್ ಕೇರಳಾಥಾವ್ನ್ ವೀಸ್ ಕವಿಂನಿ ಹ್ಯಾ ಕವಿಗೋಶ್ಟಿಂತ್ ವಾಂಟೊ ಘೆತ್ಲೊ. ವಲ್ಲಿ ಕ್ವಾಡ್ರಸಾನ್ ಚಲವ್ನ್ ವೆಲ್ಲ್ಯಾ ಹ್ಯಾ ಕವಿಗೋಶ್ಟಿಂತ್, ಕೊಂಕಣಿ ಪರಿಶದ್ ಕುಮಟಾಚೊ ಅಧ್ಯಕ್ಷ್ ಬಾಬ್ ಅರುಣ್ ಉಭಯಕರ್ ಹಾಣಿಂ ಸ್ವಾಗತ್ ಗೀತ್ ’ಜಯ ಕೊಂಕಣಿ’ ಗಾಯ್ತಚ್, ದೆ|ಬೆನ್ನಾ ರುಜಾಯ್ ತಶೆಂಚ್ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಸನ್ಮಾನ ಮಾರಂಭ ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು. ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮುಖ್ಯ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಆ.18: ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಅಡುಗೆ ಸಹಯಕಿಯರಿಗೆ ತಕ್ಷಣ ಐದು ತಿಂಗಳ ಗೌರವಧನ ನೀಡುವಂತೆ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಮತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಕರ್ನಾಟಕ ರಾಜ್ಯಾಧ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರು ತಮ್ಮ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸರಕಾರದಿಂದ ಹೊಸ ಆ್ಯಪ್ ಅಭಿವೃದ್ಧಿ/ 5-15 ನಿಮಿಷ ಮುಂಚೆಯೇ ಆರ್ಭಟದ ಮಾಹಿತಿಮಿಂಚಿನ ಸಂಚಲನದ ಸಂದೇಶ ನೀಡುವ ತಂತ್ರಾಂಶ ರೈತರ ಜೀವರಕ್ಷಕಸಿಡಿಲಿಗೆ ಆಪತ್ಬಾಂಧವವಾಗಲಿದೆ ದಾಮಿನಿಸಿಡಿಲಿಗೆ ಕೊಡೆಯಾಗಿ ದಾಮಿನಿಮಳೆಗಾಲದ ಜೊತೆಗೆ ಸಿಡಿಲಿನ ಅನಾಹುತಗಳೂ ಜೋರು. ಮುಂಗಾರು ಕಾಲದಲ್ಲಿ ಆರ್ಭಟಿಸುವ ಗುಡುಗು-ಸಿಡಿಲು ಪ್ರಾಣಕ್ಕೆ ಕುತ್ತು ತರಬಹುದೆಂದು ಆತಂಕಪಡುವವರ ನೆರವಿಗೆಂದೇ ದಾಮಿನಿ ಬರಲಿದ್ದಾಳೆ!ಕಳೆದ ತಿಂಗಳ ಜೂನ್ 25 ರಂದು ಬಿಹಾರ ರಾಜ್ಯದಲ್ಲಿ ಸುಮಾರು 83 ಜನರು ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 24 ಮಂದಿ ಮಿಂಚಿನ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: 74ನೇ ಸ್ವಾತಂತ್ರ್ಯೋಸವದ ಅಂಗವಾಗಿ ರಾಯಲ್ಪಾಡಿನ ಗ್ರಾಮದಲ್ಲಿ ಮುಸ್ಲಿಮ್ ಸಮುದಾಯದಿಂದ ಗ್ರಾಮದ ಪ್ರಮುಖ ಬೀದಿ ಗಳಲ್ಲಿ ಭಾರತ ದೇಶದ ರಾಷ್ಠ್ರದ ಧ್ವಜವನ್ನು ಹಿಡಿದು ಭಾರತಾಂಬೆಗೆ ಜೈ ಕಾರದ ಘೋಷಣೆ ಕೂಗಿ ಸಂಬ್ರಮಿಸಿದರು. ಚಿಕ್ಕ ಮಕ್ಕಳು, ಹೆಂಗಸರು,ಯುವಕರು ಇದ್ದು ಮುಖಂಡರಾದ ಶಬ್ಬೀರ್,ಇನಾಯುತ್ತುಲ್ಲಾ, ರಫೀಕ್, ಪ್ರಕಾಶ್ ಶೇಠ್ ಇದ್ದರು
JANANUDI.COM NETWORK ಕರ್ನಾಟಕ ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಒಟ್ಟಾರೆ ಶೇಕಡಾ 71 .81 ಫಲಿತಾಂಶ ಈ ಬಾರಿ ಬಂದಿದೆ. ಈ ಬಾರಿ ಚಿಕ್ಕ ಬಳ್ಳಾಪುರ ಪ್ರಥಮ ಸ್ಥಾನ ಗಳಿಸಿದ್ದು ಉಡುಪಿ 7 ನೇ ಸ್ಥಾನಕ್ಕೆ ತೃಪ್ತಿ ಪಡ ಬೇಕಾಗಿದೆ. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆ 12 ಸ್ಥಾನಕ್ಕೆ ಕುಸಿದಿದೆ, 625 ಕ್ಕೆ 625 ಅಂಕ ಪಡೆದು 6 ಮಂದಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.. ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ, ಪ್ರಾಥಮಿಕ ಹಾಗೂ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವ್ಯಕ್ತಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಎಲ್ಐಸಿ ಪಾತ್ರ ಹಿರಿದು. ಸಂಸ್ಥೆಯ ಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಪಾಲಸಿ ಪಡೆಯುವುದರ ಮೂಲಕ, ಅವರ ಭವಿಷ್ಯಕ್ಕೆ ಆಧಾರ ಕಲ್ಪಿಸಬೇಕು ಎಂದು ಎಲ್ಐಸಿ ಶಾಖಾ ವ್ಯವಸ್ಥಾಪಕ ಸತೀಶ್ ಹೇಳಿದರು. ಪಟ್ಟಣದ ಎಲ್ಐಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸದ್ದ ಎಲ್ಐಸಿ ಪ್ರತಿನಿಧಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ 500 ಮಂದಿಗೆ ಪರಿಹಾರ ನೀಡಲಾಗಿದೆ. ಜನರಲ್ಲಿ ಭವಿಷ್ಯಕ್ಕಾಗಿ ಉಳಿತಾಯ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಬೆಳ್ಮಣ್ಣು:ರೋಟರಿ ಕ್ಲಬ್ ಬೆಳ್ಮಣ್ ಒಂದಲ್ಲ ಒಂದು ವಿಶೇಷ ಸಾರ್ವಜನಿಕ ಕಾರ್ಯಕ್ರಮದಿಂದ ಕ್ಲಬ್ ಗುರುತಿಸಿಕೊಂಡಿದ್ದು, ಸಾರ್ವಜನಿಕ ರಂಗಮಂದಿರ, ಬಾಲವನ, ಸುಮಾರು ಲಕ್ಷದಲ್ಲಿ ಸುಸಜ್ಜಿತ ಪಾರ್ಕಿಂಗ್, ಸುಮಾರು ಲಕ್ಷ ವೆಚ್ಚದಲ್ಲಿ ಸಾರ್ವಜನಿಕ ರುದ್ರಭೂಮಿ, ರಸ್ತೆ ವಿಭಜಕದ ಅಳವಡಿಕೆ ಮುಂತಾದ ಶಾಶ್ವತ ಯೋಜನೆಯೊಂದಿಗೆ ಮನೆಮಾತಾಗಿದೆ. 2020- 21 ಸಾಲಿನ ಪ್ರಸ್ತುತ ವರ್ಷದ ಅಧ್ಯಕ್ಷರಾದ ರೋಟರಿಸುಭಾಷ್ ಕುಮಾರ್ ರವರ ನೇತೃತ್ವದಲ್ಲಿ ಕೃಷಿ ಕ್ರಾಂತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಸುಮಾರು ಎಕರೆಗಟ್ಟಲೆ 20 ವರ್ಷಕ್ಕೂ ಮಿಕ್ಕಿ ಹಡಿಲು ಬಿದ್ದಭೂಮಿಯನ್ನು ಲಾಕ್ ಡೌನ್ ಸಂದರ್ಭದಲ್ಲಿ ಸಮಯವನ್ನು ವ್ಯರ್ಥ ಮಾಡದೆ ಕೃಷಿಭೂಮಿಯನ್ನು ಪುನಶ್ಚೇತನಗೊಳಿಸಿ ಈಗಲೇ ಬಿತ್ತನೆ ಕಾರ್ಯಕ್ಕೆ ಕೈ ಹಾಕಿದ್ದಾರೆ.ಇದರಿಂದ ಬಂದಂತಹ ಲಾಭಾಂಶವನ್ನು ಸಾರ್ವಜನಿಕ ಕಾರ್ಯಕ್ಕೆ ವಿನಿಯೋಗಿಸಲು ಚಿಂತನೆ ಮಾಡಿದ್ದಾರೆ.ಇವರಿಗೆ ಇರುವ ಕೃಷಿಯ ಆಸಕ್ತಿಯನ್ನು ಕಂಡು ಪರಿಸರದ ಜನರು ಕೂಡ ಕೈ ಜೋಡಿಸಿದ್ದಾರೆ.ರೋಟರಿ ಅಧ್ಯಕ್ಷರಾದ ಸುಭಾಷ್ ಕುಮಾರ್ ಅವರೇಸ್ವತಃ ಹಾರೆಯ ಹಿಡಿದು ಕೃಷಿಯಲ್ಲಿ ತನ್ನನ್ನು ಮತ್ತು ಕಾರ್ಯದರ್ಶಿಯಾದ¤ತಹ ರೋ.ರವಿರಾಜ್ ಶೆಟ್ಟಿ ಇವರು ಮತ್ತು ಸರ್ವ ಸದಸ್ಯರನ್ನು ತೊಡಗಿಸಿಕೊಂಡು ಕೃಷಿಯ ಕ್ರಾಂತಿ ಮೂಲಕ ಇತರ ರೈತರಿಗೆ ಪ್ರೇರಣೆಯಾಗಿದ್ದಾರೆ.
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿ 3 ವರ್ಷ ಸೇವೆಸಲ್ಲಿಸಿ ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಡಾ.ಎಚ್.ಕೆ.ಶಿವಕುಮಾರ್ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ಜಂಟಿನಿರ್ದೇಶಕರಾದ ಅವರಿಗೆ ಸಸಿ ನೀಡುವ ಮೂಲಕ ರೈತಸಂಘದಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಶಿವಕುಮಾರ್ ಅವರು ಜಿಲ್ಲೆಯಲ್ಲಿ ರೈತರ ಪರವಾಗಿ ಕಳೆದ 3 ವರ್ಷಗಳಿಂದ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅದೇ ರೀತಿಯಾಗಿ ನೂತನ ಜಂಟಿನಿರ್ದೇಶಕರು ಕೆಲಸ ಮಾಡಬೇಕೆಂದು ಮನವಿ […]

