JANANUDI.COM NETWORK ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯುಡಿಯುರಪ್ಪನ (78) ಇವರಿಗೆ ಕೊವೀಡ್ 19 ಇರುವುದು ಭಾನುವಾರದಂದು ಧ್ರಡ ಪಟ್ಟಿದೆ. ಈ ಬಗ್ಗೆ ಯೂಡಿಯುರಪ್ಪ ಅವರ ಸಾಮಾಜಿಕ ಖಾತೆಗಳಲ್ಲಿ ಪ್ರಕಟವಾಗಿದೆ.ಯುಡಿಯುರಪ್ಪಗೆ ಕೊರೊನಾ ಸೋಂಕು ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲಾ, ಆದರೆ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟೀವ್ ಬಂದಿರುವುದರಿಂದ ಡಾಕ್ಟರಗಳ ಸಲಹೆಯೆಂತೆ, ಆಸ್ಪತ್ರೆಗೆ ದಾಖಾಲಾಗುವುದಾಗಿ ಹೇಳಿದ್ದಾರೆ.ಯುಡಿಯುರಪ್ಪನವರು ಹಳೆ ವಿಮಾನ ನಿಲ್ದಾಣ ರಸ್ತೆಯ (ಎಚ್ ಎ ಎಲ್)ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಯುಡಿಯುರಪ್ಪನವರ ಕಾಲು ಚಾಲಕನಿಗೆ ಮತ್ತು ಅಡಿಗೆ ಸಿಬ್ಬಂದಿಯೊಬ್ಬರಿಗೆ 15 ದಿನಗಳಹಿಂದೆ ಕೋವಿಡ್ 19 ಧ್ರಡ ಪಟ್ಟಿತ್ತು. […]
JANANUDI.COM NETWORK ಯಾರದೋ ತಪ್ಪು ಯಾರಿಗೋ ಶಿಕ್ಷೆ ಬೆಂಗಳೂರು: ಇತ್ತೀಚೆಗೆ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಿಸಲು ಕಪಾಲಿ ಟಾಕೀಸನ್ನು ಕೆಡವಲಾಗಿತ್ತು, ಕಾರಣ ಆ ಜಾಗದಲ್ಲಿ ಹೊಸ ಮಲ್ಟಿಪ್ಲೆಕ್ಸ್ ಕಟ್ಟಡ ಕಟ್ಟಲಿಕ್ಕಾಗಿ. ಆದರಂತೆ ಆಳ ಪಾಯಕ್ಕಾಗಿ 80 ಅಡಿ ಆಳದಲ್ಲಿ ಗುಂಡಿ ತೆಗೆಯಲಾಗಿತ್ತು. ಪರಿಣಾಮ ಪಕ್ಕದಲ್ಲಿ ಇದ್ದ ಕಟ್ಟಡಗಳಿಗೆ ಹಾನಿಯಾಗಿತ್ತು. ಕಟ್ಟಡ ಪಕ್ಕ ಆಳವಾದ ಗುಂಡಿ ತೆಗೆದ ಕಾರಣ ಕಟ್ಟಡಗಳು ಬಿರುಕು ಬಿಟ್ಟಿದ್ದವು. ಸಂಜೆ ವೇಳೆಗೆ ಪಕ್ಕದಲ್ಲಿದ್ದ ಎರಡು ಕಟ್ಟಡಗಳು ನೋಡ ನೋಡುತ್ತಿದ್ದಂತೆ ನೆಲಸಮವಾಗಿವೆ. ಈ ದೃಶ್ಯ […]
JANANUDI.COM NETWORK . ಬೆಂಗಳೂರು: ಅಪಾರ್ಟ್ಮೆಂಟ್ನ ಕುಡಿಯುವ ನೀರಿನ ಟ್ಯಾಂಕ್ಗೆ ಬಿದ್ದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ನ್ಯೂ ಟೌನ್ನ ನಾಲ್ಕನೆ ಹಂತದಲ್ಲಿ ನಡೆದಿದೆ. ಗೌರಿ ನಾಗರಾಜ್ ಮೃತ ಮಹಿಳೆ. ಹಣಕಾಸು ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಅವರು ಶುಕ್ರವಾರ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಪತ್ತೆಯಾಯಿತು ಗೌರಿ ನಾಗರಾಜ್ ಮೃತ ಮಹಿಳೆ. ಹಣಕಾಸು ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಪಘಾತದಲ್ಲಿ ಮೃತಪಟ್ಟ ಎಎಸ್ಐ ಮಂಜುನಾಥ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಹೊರ ವಲಯದ ಶಿವಪುರ ಗ್ರಾಮದ ಸಮೀಪ ವರ್ತುಲ ರಸ್ತೆಯಲ್ಲಿ ಬುಧವಾರ ರಾತ್ರಿ ಎರಡು ಬೈಕ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸಪುರ ಪೊಲೀಸ್ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ಮಂಜುನಾಥ್ (53) ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆಸ್ಪತ್ರೆ ಸಿಬ್ಬಂದಿ […]
JANANUDI.COM NETWORK ಕುಂದಾಪುರ,ಜು.22: 2019-20 ರ ಸಾಲಿನ ಪಿ.ಯು.ಸಿ.ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4 ನೇ ರ್ಯಾಂಕ್ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ, ಶ್ರೀವೆಂಕಟರಮಣ ಪಿ.ಯು.ಕಾಲೇಜಿನ ವಿಧ್ಯಾರ್ಥಿ, ಕುಂದಾಪುರದ ಶಿವಾನಂದ್ ಪೈ ಮತ್ತು ಶಿಲ್ಪಾ ಪೈ ಇವರ ಪುತ್ರಿ ಸ್ವಾತಿ ಪೈ ಅವಳನ್ನು ಕುಂದಾಪುರ ವಲಯ ಕಥೊಲಿಕ್ ಸಭಾ ಮತ್ತು ಶೆವೊಟ್ ಪ್ರತಿಷ್ಠಾನ್ ಸಂಸ್ಥೆಯ ಪರವಾಗಿ ಪದಾಧಿಕಾರಿಗಳು ಅವಳ ಮನೆಗೆ ತೆರಳಿ ಸನ್ಮಾನಿಸಿ ಅಭಿನಂಧಿಸಿ ಅವಳ ಮುಂದಿನ ಭವಿಸ್ಯವು ಉಜ್ವಲವಾಗಲೆಂದು ಹಾರೈಸಿದರು. […]
JANANUDI.COMNETWORK ದುಬೈ ಜೆಬೆಲ್ ಅಲಿ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಮೃತ್ಯು ದುಬೈ, : ಇಲ್ಲಿನ ಶೇಖ್ ಜಾಯೆದ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತವು ಜುಲೈ 12 ರಂದು ನಡೆದಿತ್ತು. ಇಬ್ಬರು ಮೃತರ ಪೈಕಿ ಮಂಗಳೂರಿನ ವೆಲೇನ್ಸಿಯಾ ಮೂಲದ ಲುದಿನಾ ಮೊಂತೇರೋ (30) ಒಬ್ಬರೆಂದು ಗುರುತಿಸಲಾಗಿದೆ. ಅವರು ತನ್ನ ಕಂಪನಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಜುಲೈ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜೀವ ಉಳಿಸಲು ಎಲ್ಲ ಅರ್ಹ ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೋತ್ಥಾನ ರಕ್ತ ನಿಧಿ ವತಿಯಿಂದ ಬುಧವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಅಗತ್ಯ ಸಂದರ್ಭಗಳಲ್ಲಿ ಬೇಕ್ತದ ಕೊರತೆ ಇದೆ. ಇದರಿಂದ ಹಲವು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ರಕ್ತದಾನ ಮಾಡುವುದರಿಂದ ಅಮೂಲ್ಯವಾದ ಜೀವ ಉಳಿಯುತ್ತದೆ ಎಂದು ಹೇಳಿದರು. […]
JANANUDI.COM NETWORK ಜು.೧೪: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಒಟ್ಟಾರೆ ಶೇಕಡ 69.20 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇಕಡ 68.68 ರಷ್ಟಿತ್ತು. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮವಾಗಿದ್ದು. ಎಂದಿನ ವರ್ಷದಂತ್ತೆ ಈ ಬಾರಿ ಬಾಲಕಿಯರು ಶೇ 68.73, ಬಾಲಕರು ಶೇ 54.77 ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಫಲಿತಾಂಶ ಒಟ್ಟಾರೆ ಶೇ 61.73 ಇತ್ತು. ಉಡುಪಿ ಈ ಬಾರಿಯೂ ಪ್ರಥಮ ಪಡೆದರೆ. ದಕ್ಷಿಣ ಕನ್ನಡ ದ್ವಿತೀಯ, ಕಳೆದ ಸಾಲಿನಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡ ಕೊಡಗು ಮೂರನೇ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಟಿ.ಜಯಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ನಚಿಕೇತ ನಿಲಯ ಆವರಣದಲ್ಲಿರುವ ಬುದ್ಧ ವಿಹಾರ ಭವನದಲ್ಲಿ ಶನಿವಾರ ಸಂಜೆ ಜರುಗಿದ ಪದಗ್ರಹಣ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷೆ ವಿಜಯಮ್ಮ ನೂತನ ಅಧ್ಯಕ್ಷ ಟಿ.ಜಯಪ್ರಕಾಶ್ರಿಗೆ ಅಧಿಕಾರ ಹಸ್ತಾಂತರಿಸಿದರು. ಸಂಘದ ಗೌರವಾಧ್ಯಕ್ಷರಾಗಿ ನೂತನ ಸರಕಾರಿ ಪ್ರೌಢಶಾಲೆಯ ಪ್ರಾಂಶುಪಾಲ ಜಯರಾಮ್, ಕಾರ್ಯಾಧ್ಯಕ್ಷರಾಗಿ ಪಿಡಿಒ ಎಸ್.ಸುರೇಶ್ಕುಮಾರ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಪ್ರೌಢ […]

