JANANUDI.COM NETWORK   ಜುಲಾಯ್ 12 ರಿಂದ 16 ರ ತನಕ ಕರ್ನಾಟಕದಲ್ಲಿ ಭಾರಿ ಮಳೆ   ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 12 ರಿಂದ 16ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಭಾನುವಾರದಿಂದ ಮಂಗಳವಾರದ ತನಕ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ   ಶ್ರೀನಿವಾಸಪುರ  ತಾಲ್ಲೂಕು  ಸರ್ಕಾರಿ ನೌಕರರ ಸಂಘದ ಸದಸ್ಯರಿಂದ ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ       ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು, ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್‌ ಪ್ರತಿಭಟನೆ ನಿರತ ನೌಕರರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕಾರ್ಯನಿರ್ವಹಣೆ ಸಂದರ್ಭದಲ್ಲಿ ಬಂಗಾರಪೇಟೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ   ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕೆ ಪತ್ರಿಕೆಗಳಸಂಘದ ಉಪಾಧ್ಯಕ್ಷರಾಗಿ ಕೆ.ಎಸ್.ಗಣೇಶ್ ಆಯ್ಕೆ       ಕೋಲಾರ: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಉಪಾಧ್ಯಕ್ಷರಾಗಿ ಕೋಲಾರದ ಕೆ.ಎಸ್.ಗಣೇಶ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರದ ಮುನಿಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಹಿತ ಕಾಪಾಡುವ ಉದ್ದೇಶದಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಂಘದ ಅಧ್ಯಕ್ಷರಾಗಿ ಹಾಸನದ ಕೆಂಚೇಗೌಡ, ಪ್ರಧಾನ ಕಾರ್ಯದರ್ಶಿಯಾಗಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ   16 ಲಕ್ಷ ಕಟ್ಟಡ ಕಾರ್ಮಿಕರಿಗೆ 800 ಕೋಟಿ ರೂ ಪರಿಹಾರಧನ ಪಾವತಿ – ಶಿವರಾಮ್ ಹೆಬ್ಬಾರ          ಕೋಲಾರ : ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ 16 ಲಕ್ಷ ಕಾರ್ಮಿಕರಿಗೆ 800 ಕೋಟಿ ರೂಪಾಯಿ ಹಣವನ್ನು ಪರಿಹಾರಧನವಾಗಿ ಪಾವತಿ ಮಾಡಲಾಗಿದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ್ ಹೆಬ್ಬಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಮಾವಿನ ಮರಗಳ (ಮಧ್ಯದ ಹಾಗೂ ಒತ್ತಾದ ರೆಂಬೆಗಳನ್ನು)  ಸವರುವಿಕೆಯ ಉಪಯೋಗಗಳು (ಇಸ್ರೇಲ್ ತಂತ್ರಜ್ಞಾನ)     ಕೋಲಾರ; ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆಯ ಜಿ. ನಾರಾಯಣಗೌಡ ಮಾದರಿ ತೋಟಗಾರಿಕ ಕ್ಷೇತ್ರದಲ್ಲಿ ಇಂಡೋ – ಇಸ್ರೇಲ್ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿರುವ ಮಾವು ಬೆಳೆ ಉತ್ಕøಷ್ಟ ಕೇಂದ್ರದಲ್ಲಿ ಮಾವಿನ ಬೆಳೆಯ ಆಧುನಿಕ ಬೇಸಾಯ ತಂತ್ರಜ್ಞಾನಗಳನ್ನು ಇಸ್ರೇಲ್ ದೇಶದ ತಜ್ಞರಿಂದ ಪಡೆದು ಇಲ್ಲಿನ ಹವಾಮಾನ ಹಾಗೂ ಮಣ್ಣಿನ ಗುಣಗಳಿಗೆ ಹೊಂದುವಂತೆ ಪ್ರಾತ್ಯಕ್ಷತೆಗಳನ್ನು ಕೈಗೊಂಡು ಇಳುವರಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ       ಪಿ.ಡಿ.ಓ ಎಂ.ರಾಮಕೃಷ್ಣ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾರಾಣಿ ವಿರುದ್ಧ ಕೋಲಾರ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು       ಕೋಲಾರ : ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶದಂತೆ ಬಂಗಾರಪೇಟೆ ತಾಲ್ಲೂಕು ಐನೋರಹೊಸಹಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಓ , ಎಂ.ರಾಮಕೃಷ್ಣ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾರಾಣಿ ವಿರುದ್ಧ ಕೋಲಾರ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು ಮಾಡಿಕೊಂಡಿದೆ […]

Read More

JANANUDI.COM NETWORK   ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ವಿಶ್ವ ವೈದ್ಯರ ದಿನಾಚರಣೆ ಡಾ. ಮಲ್ಲಿಗೆ ಸನ್ಮಾನ     ಕುಂದಾಪುರ, ಜು.2: ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸಂಸ್ಥೆಯು ಜುಲಾಯ್ ಒಂದರಂದು ತಮ್ಮ ಸಂಸ್ಥೆಯಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಆಚರಿಸಿತು.    ಈ ಸಂದರ್ಭದಲ್ಲಿ ನಿವ್ರತ್ತರಾಗಿರುವ ಹಿರಿಯ ವೈದ್ಯ ಡಾ.ಮಲ್ಲಿಯನ್ನು ಸನ್ಮಾನಿಸಿ ಗೌರವವನ್ನು ಸಲ್ಲಿಸಿತು. ಡಾ. ಮಲ್ಲಿ  ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಸ್ವಖುಷಿಯಿಂದ ತಮ್ಮನ್ನು ಸಮರ್ಪಣಾಭಾವದಿಂದ ತೊಡಗಿಸಿಕೊಂಡವರು. ಅವರ ಸೇವೆ ನಿಸ್ವಾರ್ಥವಾಗಿದೆ’ ಎಂದು ಸನ್ಮಾನ […]

Read More

  JANANNUDI.COM NET WORK     ಕುಂದಾಪುರದಲ್ಲಿ ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ,ಶಿವಕಮಾರ್ ಪದಗ್ರಹಣ ಜೂಮ್ ನೇರ ವೀಕ್ಷಣೆ ಮತ್ತು ಪ್ರತಿಜ್ಞಾ ಕಾರ್ಯಕ್ರಮ     ಕುಂದಾಪುರ, ಜು.2: ನೂತನ ಕೆ.ಪಿ.ಸಿ.ಸಿ. ಅಧ್ಯಕ್ಷರ ಮತ್ತು ಮೂವರು ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿ ಹೋಳಿ ಮತ್ತು ಸಲೀಂ ಅಹ್ಮದ್ ಅವರುಗಳ ಪದಗ್ರಹಣದ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯ ಮತ್ತು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಪ್ರತಿಜ್ಞಾ ವಿಧಿ ಕುಂದಾಪುರ ಪುರಸಭಾ ವ್ಯಾಪ್ತಿಯ ಕಾರ್ಯಕ್ರಮ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೆ.ಪಿ.ಸಿ.ಸಿ. […]

Read More

JANANUDI.COM NETWORK   ರೋಟರಿ ಕುಂದಾಪುರ ದಕ್ಷಿಣ ಇವರಿಂದ ಕಿರಿಮಂಜೇಶ್ವರ ಸರಕಾರಿ ಪ್ರೌಢ ಶಾಲೆಗೆ  ಕೈ ಸ್ವಚತ ಬೇಸಿನ್ ಗಳನ್ನು ಹಸ್ತಾಂತರ   ಕುಂದಾಪುರ, ಜೂ.30; ರೋಟರಿ ಕುಂದಾಪುರ ದಕ್ಷಿಣ ಇವರಿಂದ ರೋಟರಿ ಶಿಕ್ಷಾವಾಹಿನಿ ಕಾರ್ಯಕ್ರಮದ ಅಡಿಯಲ್ಲಿ  ಕಿರಿಮಂಜೇಶ್ವರ ಸರಕಾರಿ ಪ್ರೌಢ ಶಾಲೆಗೆ  ಕೈ ಸ್ವಚತ ಬೇಸಿನ್ ಹಸ್ತಾಂತರ ಗೊಳಿಸುವ ಕಾರ್ಯಕ್ರಮ ಸೋಮವಾರಂದು ಶಾಲೆಯಲ್ಲಿ ನೆಡೆಯಿತು. ರೋಟರಿ ಕುಂದಾಪುರ ದಕ್ಷಿಣ ಇವರಿಂದ ಕಿರಿಮಂಜೇಶ್ವರ ಸರಕಾರಿ ಪ್ರೌಢ ಶಾಲೆಗೆ  ಕೈ ಸ್ವಚತ ಬೇಸಿನ್ ಗಳನ್ನು ಅಸ್ಟಿಟೆಂಟ್ ಗವರ್ನರ್ ರೋ.ರವಿರಾಜ್ […]

Read More