Scientaxia 2026: Where Technology and Creativity Meet at St. Joseph’s University ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಟಿ ವಿಭಾಗದ ಸೈಬರ್ನೆಟಿಕ್ಸ್ ಮತ್ತು ಟೆಕ್ನೋಫೈಟ್ ಸಂಘಗಳು 2026 ರ ಮಾರ್ಚ್ 2 ಮತ್ತು 3 ರಂದು ‘ಸೈಂಟಾಕ್ಸಿಯಾ 2026’ ಎಂಬ ರಾಷ್ಟ್ರೀಯ ಮಟ್ಟದ ತಾಂತ್ರಿಕ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದವು. ಇರಾ ಫೌಂಡೇಶನ್ನ ಸಿಇಒ ಶ್ರೀ ಮುರಳೀಧರ್ ಪೊನ್ನಲೂರಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ನವೀನ ಆಲೋಚನೆ ಮತ್ತು ಕೌಶಲ್ಯಾಭಿವೃದ್ಧಿಯ […]
ಮಂಜೇಶ್ವರ; ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ 08 ಮಾರ್ಚ್ 2026 ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಥಪೂರ್ಣ ಮತ್ತು ಉತ್ಸಾಹಭರಿತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಟ್ರಸ್ಟಿಗಳು, ಸುತ್ತಮುತ್ತಲಿನ ಮಹಿಳೆಯರು, ಸಿಬ್ಬಂದಿ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು.ಕಾರ್ಯಕ್ರಮವು ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಿ, ಸಂಸ್ಥೆಯ ಇನ್ಸ್ಟಿಟ್ಯೂಷನಲ್ ಇನ್ಚಾರ್ಜ್ ಶ್ರೀಮತಿ ಲವಿಟಾ […]
ಸಿಯೋನ್ ಆಶ್ರಮದ ನಿವಾಸಿಗಳ ಸುಖಕರ ವಾಸ್ತವ್ಯಕ್ಕಾಗಿ 2025–26ನೇ ಸಾಲಿನ CSR ಯೋಜನೆಯಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಇಂದಿರಾನಗರ (ಬೆಂಗಳೂರು) ಅವರ ಮುಂದಾಳತ್ವದಲ್ಲಿ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಒಟ್ಟು 135 ಮಂಚಗಳು, ಹಾಸಿಗೆಗಳು, ಬೆಡ್ಶೀಟ್ಗಳು, ತಲೆದಿಂಬುಗಳು ಹಾಗೂ ತಲೆದಿಂಬಿನ ಕವರ್ಗಳು ಕೊಡುಗೆಯಾಗಿ ನೀಡಲಾಯಿತು.ಈ ಕೊಡುಗೆಯಲ್ಲಿ 110 ಸಾಮಾನ್ಯ ಮಂಚಗಳು (Plain Cots) ಹಾಗೂ 25 ಫೌಲರ್ ಮಂಚಗಳು (Fowler Cots) ಸೇರಿವೆ.ಈ ಕೊಡುಗೆಗಳ ಉದ್ಘಾಟನಾ ಕಾರ್ಯಕ್ರಮವು 06.03.2026 ರಂದು ನಡೆಯಿತು. ಕಾರ್ಯಕ್ರಮವನ್ನು […]
ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ ಮಧ್ಯಪ್ರಾಚ್ಯ […]
ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಮಾರ್ಚ್ 8ರಿಂದ ಮಾರ್ಚ್ 11ರವರೆಗೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ತಮ್ಮ […]
ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು.ಅವರು ಮಾರ್ಚ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ *ಟೀಂ ಯುವಶಕ್ತಿ ಟ್ರಸ್ಟ್” ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು […]
ಕೋಲಾರ : ರಾಜ್ಯ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ಪ್ರಧಾನ ಮಂತ್ರಿಯ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ (DLC) ಸದಸ್ಯ ಶಬ್ಬೀರ್ ಅಹ್ಮದ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಜೆಟ್ ಸರ್ವರ ಸಬಲೀಕರಣ ಅವಕಾಶಗಳ ಅನಾವರಣ ಹಾಗೂ ನವ ಕರ್ನಾಟಕದ ನಿರ್ಮಾಣ ಎಂಬ ಉದ್ದೇಶದೊಂದಿಗೆ ರೂಪುಗೊಂಡಿದ್ದು, ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ […]
Mother Teresa Vichara Vedike to Hold Souharda Iftar Gathering on March 10 ಮಂಗಳೂರು; ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ,ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ,ರಂಜಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ತಾ.10-03-2026ರಂದು ಸಂಜೆ 5.15ಕ್ಕೆ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ._ *ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]
Bengaluru; Jamaat-e-Islami Hind holds Iftar with media personalities ಬೆಂಗಳೂರು; ಉಪವಾಸ, ಸುಳ್ಳು ನಿರೂಪಣೆಗಳು ಮತ್ತು ವಿಭಜಿತ ಮಾಧ್ಯಮ: ಪರದೆಯ ಮೇಲೆ ಮತ್ತು ಹೊರಗಿನ ದ್ವೇಷವನ್ನು ಎದುರಿಸಲು ಜಮಾತ್-ಎ-ಇಸ್ಲಾಮಿ ಹಿಂದ್ ಆಯೋಜಿಸಿದ ಇಫ್ತಾರ್ ಕೂಟಬೆಂಗಳೂರಿನಲ್ಲಿ ಫೆಬ್ರವರಿ 27 ರಂದು ಪತ್ರಕರ್ತರೊಂದಿಗೆ ಜಮಾತ್-ಎ-ಇಸ್ಲಾಮಿ ಹಿಂದ್ ಹಮ್ಮಿಕೊಂಡಿದ್ದ ಇಫ್ತಾರ್ ಸೌಹಾರ್ದ ಕೂಟವು, ಹೆಚ್ಚುತ್ತಿರುವ ಧ್ರುವೀಕೃತ ಮಾಧ್ಯಮ ವಾತಾವರಣದ ನಡುವೆ ಒಂದು ಪ್ರಮುಖ ಹಸ್ತಕ್ಷೇಪವಾಗಿ ಗಮನ ಸೆಳೆಯಿತು. ಮುಸ್ಲಿಮರು ಪರದೆಯ ಮೇಲೆ ಮತ್ತು ಪ್ರಸಾರ ಮಾಧ್ಯಮಗಳಲ್ಲಿ ವಿಲನ್ಗಳಂತೆ ಬಿಂಬಿತವಾಗುತ್ತಿದ್ದಾರೆ ಎಂಬ […]

