ಬೆಂಗಳೂರು: ಲೀನಾ ಸಿಕ್ವೇರಾ ಯಾನೆ ಖ್ಯಾತ ನಟಿ ಲೀಲಾವತಿ  ಬಾರದ ಲೋಕಕ್ಕೆ ತೆರಳಿರುವ ಕನ್ನಡದ ಕಲಾವತಿಗೆ ರಾಜಕೀಯ ಗಣ್ಯರು, ಸಿನಿಮಾ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಮರೆಯಾದ ಚಂದನವನದ ಹಿರಿಯ ನಟಿಗೆ ಅಭಿಮಾನಿಗಳು ಕಣ್ಣೀರ ವಿದಾಯ ಹೇಳಿದ್ದಾರೆ. ಅಗಲಿದ ರಂಗನಾಯಕಿಗೆ ಅಂತಿಮ ನಮನದ ಬಳಿಕ ಇಂದು ಅಂತ್ಯಸಂಸ್ಕಾರ ನೆರವೇರಲಿದೆ.ನೀಜ ಅಂದರೆ ಲಿಲಾವತಿ ಕ್ರೈಸ್ತ ಧರ್ಮದಲ್ಲಿ ಹುಟ್ಟಿದ್ದು ಅವರ ನೀಜ ಹೆಸರು ಲೀನಾ ಸಿಕ್ವೇರಾ. ವಯೋಸಹಜ ಕಾಯಿಲೆಯಿಂದ ಲೀಲಾವತಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಆರೋಗ್ಯದಲ್ಲಿ ಪದೇ ಪದೆ ಸಮಸ್ಯೆ […]

Read More

ಚಿತ್ರದುರ್ಗ, ಡಿಸೆಂಬರ್ 6, 2023: ಶಿವಮೊಗ್ಗ ಧರ್ಮಪ್ರಾಂತ್ಯವು ಇಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಅಶೋಕ ಸಿದ್ಧಾಪುರದಲ್ಲಿ ಹೊಸ ಚರ್ಚ್ ಮತ್ತು ಪೀಠಾಧಿಪತಿಯೊಂದಿಗೆ ಆಶೀರ್ವದಿಸಲ್ಪಟ್ಟಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್‌ ಡಾ. ಫ್ರಾನ್ಸಿಸ್‌ ಸೆರಾವೊ ಎಸ್‌ಜೆ ಅವರನ್ನು ಬೆಳಗ್ಗೆ 10 ಗಂಟೆಗೆ ಧರ್ಮಸಭೆಯವರು ಬರಮಾಡಿಕೊಂಡರು. ನಂತರ ಜನರು ತಮ್ಮ ಗ್ರಾಮಕ್ಕೆ ಬಿಷಪ್ ಅವರನ್ನು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಿದರು. ಬೆಳಗ್ಗೆ 10:30ಕ್ಕೆ ಬಿಷಪ್ ಫ್ರಾನ್ಸಿಸ್ ಸೆರಾವೊ ಎಸ್.ಜೆ ಅವರು ನೂತನವಾಗಿ ನಿರ್ಮಿಸಿದ ಮಠಾಧೀಶರ ಬಳಿ ಪ್ರಾರ್ಥನೆ ನಡೆಸಿದರು. ಬೆಂಗಳೂರಿನ ಆರ್ಚ್‌ಡಯಸಿಸ್‌ನ […]

Read More

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 9 ರಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ […]

Read More

ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ದೇಶ ಉತ್ತಮ ಆದಾಯಗಳಿಗೆಯಲ್ಲಿದ್ದು, ಇಸ್ರೇಲ್ ನಲ್ಲಿ ಯುದ್ಧದ ನಂತರ ಕೃಷಿ ಕ್ಷೇತ್ರಕ್ಕೆ ಬಹು ಮುಖ್ಯ ಬೇಡಿಕೆ ಬಂದಿದೆ, ಈಗಾಗಲೇ ಅನೇಕರು ಇಸ್ರೇಲ್ ನಲ್ಲಿ ಉದ್ಯೋಗ ಪಡೆದಿದ್ದು, ಕೃಷಿಗೆ ಸಂಬಂಧಿಸಿದಂತೆ ಅನೇಕ ಕೆಲಸಗಳಿಗೆ ನೇಮಕ ನಡೆಯುತ್ತಿದೆ,ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಜೊತೆಗೆ ಉತ್ತಮ ಸಂಬಳ ನೀಡಲಾಗುವುದು ವಿ ಸೂ :- ಪಾಸ್ಪೋರ್ಟ್ ಮೂರು ವರ್ಷ ಮುಂಚೆ ಮಾಡಿಸಿರಬೇಕು,ಇಂಗ್ಲೀಷ್ ಸಂವಾದ ಅರಿವಿರಬೇಕು ಸಂಪರ್ಕಿಸಿ :- ರಾಜು ಆರ್ ಶಿವಮೊಗ್ಗ 7892808814, ಅವಿವಾ ಕಾಂಚನ್ 8329800804

Read More

ನವದೆಹಲಿ: ಆನ್‌ಲೈನ್‌ ವಂಚನೆಯ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರ ಸುಮಾರು 100 ವೆಬ್‌ಸೈಟ್‌ಗಳನ್ನು ನಿಷೇಧಿಸಿದೆ. ಇವು ಆರ್ಥಿಕ ವಂಚನೆಗಳಲ್ಲಿ ಭಾಗಿಯಾಗಿದ್ದವು ಮತ್ತು ಈ ಆದಾಯವನ್ನು ಭಾರತದಿಂದ ಹೊರಗೆ ವರ್ಗಾಯಿಸುತ್ತಿದ್ದವು ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ತಿಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಸೈಬರ್ ಕ್ರೈಮ್ ಬೆದರಿಕೆ ವಿಶ್ಲೇಷಣಾ ಘಟಕದ (ಎನ್‌ಸಿಟಿಎಯು) ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಈ ವೆವ್‌ಸೈಟ್‌ಗಳನ್ನು ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. “ಎನ್‌ಸಿಟಿಎಯು ಕಳೆದ […]

Read More

ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಶನ್ ಮಂಗಳೂರು ಆಯೋಜಿಸಿದ್ದ 3ನೇ ಆವೃತ್ತಿಯ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿದೆ. ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ 3ನೇ ಡಿಸೆಂಬರ್ 2023. ಪಂದ್ಯಾವಳಿಯನ್ನು ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಕ್ರೈಸ್ತ ಸಮುದಾಯದ ಆಟಗಾರರಿಗಾಗಿ ವಿಶೇಷವಾಗಿ ಆಯೋಜಿಸಲಾಗಿತ್ತು.ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಮುದಾಯದ ಕ್ರೀಡಾ ಪ್ರೇಮಿಗಳಲ್ಲಿ ಕ್ರೀಡಾ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಸ್ಪರ್ಧೆಗಳು ಮತ್ತು ಪಂದ್ಯಾವಳಿಗಳಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸುವ ಸ್ಪಷ್ಟ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿತು. ಫುಟ್ಬಾಲ್, ವಾಲಿಬಾಲ್, […]

Read More

ಖಾಸಗಿ ಬಾಡಿಗೆ ವಾಹನಗಳಲ್ಲಿ (ಖಾಸಗಿ ಸೇವೆಯ ವಾಹನಗಳಲ್ಲಿ) ಒಬ್ಬೊಬ್ಬರೇ ಪ್ರಯಾಣಿಸುವುದೆಂದರೆ ಇತ್ತೀಚಿನ ದಿನಗಳಲ್ಲಿಭಯವಾಗಿದೆ. ಮಹಿಳೆ, ಮಕ್ಕಳು, ಗಂಡಸರೆನ್ನದೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳು ಸಂಭವಿಸುತ್ತಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆ ರಾತ್ರಿ ವೇಳೆ ಇಲ್ಲವೇ ಅಪರಿಚಿತ ಸ್ಥಳಕ್ಕೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್‌ ಲೊಕೇಷನ್‌ ಟ್ರ್ಯಾಕಿಂಗ್‌ ಡಿವೈಸ್‌ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳವಡಿಕೆಯನ್ನು ಕಡ್ಡಾಯ ಮಾಡಿ ಆದೇಶಿಸಲಾಗಿದೆ. ವಿಎಲ್‌ಟಿ ಹಾಗೂ ಪ್ಯಾನಿಕ್‌ ಬಟನ್‌ […]

Read More

ಬೆಂಗಳೂರು: ರಾಜ್ಯದ ರಾಜಧಾನಿಯ ಹಲವು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿ ಗಳಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆ ಶಾಲೆಗಳಿಗೆ ಬೆದರಿಕೆ ಹಾಕುವ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಸಿದ್ದಾರೆ.ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಪೋಷಕರು ಶಾಲೆಯತ್ತ ಧಾವಿಸುತ್ತಿದ್ದು, ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ. 15 ಶಾಲೆಗಳ ಪೈಕಿ 13 […]

Read More

ಹುಲಿ ದಾಳಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಸುಮಾರು 10 ವರ್ಷ […]

Read More
1 30 31 32 33 34 181