
ಶಂಕರನಾರಾಯಣ : ಸತೀಶ್ ಅಕಾಡೆಮಿ ಆಯೋಜಿಸಿದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದ ಗಣಿತ – 2025 ರ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನದೊಂದಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಭರ್ಜರಿ ಸಾಧನೆ ಮಾಡಿರುತ್ತಾರೆ ಇವರಿಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿರುತ್ತಾರೆ ವಿಜೇತರಾದ ವಿದ್ಯಾರ್ಥಿಗಳ ಯಾದಿ ಈ ಕೆಳಗಿನಂತಿದೆ ಅಬಾಕಸ್ರಾಷ್ಟ್ರ ಮಟ್ಟದಶಮಿ ಡಿ III […]

ಕುಂದಾಪುರ, ಮಾರ್ಚ್ 11 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನವರು ನಡೆಸಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಡಾ|| ವಿದ್ಯಾ ಅಶೋಕ್ ವೈದ್ಯಕೀಯ ಅಧಿಕಾರಿ, ಶ್ರೀ ದಿನಕರ ಶೆಟ್ಟಿ ಗ್ರಾಮ ಪಂಚಾಯತ್ ಅದ್ಯಕ್ಷರು ಬಸ್ರೂರು, ಶ್ರೀಮತಿ ಪ್ರಭಾವತಿ ಶೆಟ್ಟಿ ಅಂಗನವಾಡಿ ಮೇಲ್ವಿಚಾರಕರು ಬಸ್ರೂರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಅಂಗನವಾಡಿ ಶಿಕ್ಷಕಿಯರು, ಅಕ್ಷತಾ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಉಪನ್ಯಾಸಕರು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು […]

ಶಿವಮೊಗ್ಗ, ಮಾರ್ಚ್ 15, 2025: ಶಿವಮೊಗ್ಗ ಡಯಾಸಿಸ್ನ ಕ್ಯಾಥೋಲಿಕ್ ಚಿಂತಕರ ಚಾವಡಿಯನ್ನು ಶಿವಮೊಗ್ಗದ ಸನ್ನಿಧಿಯಲ್ಲಿ ಲೌಕಿಕ ಆಯೋಗದ ನೇತೃತ್ವದಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವು ಚರ್ಚ್ನೊಳಗೆ ಬೌದ್ಧಿಕ ತೊಡಗಿಸಿಕೊಳ್ಳುವಿಕೆ ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಮಹತ್ವದ ಹೆಜ್ಜೆಯನ್ನು ಗುರುತಿಸಿತು. ಡಯಾಸಿಸ್ನ ವಿಕಾರ್ ಜನರಲ್ ಶ್ರೀಮತಿ ಸ್ಟ್ಯಾನಿ ಡಿ’ಸೋಜಾ ಅವರ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಉದ್ಘಾಟನಾ ಸಂದೇಶವನ್ನು ನೀಡುತ್ತಾ, ಬಿಷಪ್ ಫ್ರಾನ್ಸಿಸ್ ಸೆರಾವ್ ಅವರು ಸಮಕಾಲೀನ ಸಾಮಾಜಿಕ ಸವಾಲುಗಳನ್ನು ಎದುರಿಸುವಲ್ಲಿ ಚಿಂತಕರ ಚಾವಡಿಯ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದರು. […]

ಶ್ರೀನಿವಾಸಪುರ 1 : ಕಚೇರಿಯಲ್ಲಿ ಆಸನ ವ್ಯವಸ್ಥೆ ಇಲ್ಲ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಿ, ಮುಂದಿನ ದಿನಗಳಲ್ಲಿ ಪ್ರತಿಯೊಂದು ಹಂತ ಹಂತವಾಗಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರವಿ ಭರವಸೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ದೀಡಿರ್ ಬೇಟಿ ನೀಡಿ ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದರು.ದಾಖಲೆಗಳು ಕೆಲವೊಮ್ಮೆ ಹರಿದುಹೋಗುತ್ತದೆ. ಕಳೆದುಹೋಗುವ ಸಂದರ್ಭವು ಇರಬಹುದು , ಮೂಲ ದಾಖಲೆಗಳು ನಾಪತ್ತೆಯಾಗುವುದು ಈ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ದಾಖಲೆಗಳನ್ನು ಡಿಜಟಲೀಕರಣ ಮೂಲಕ […]

ಮಂಗಳೂರು;ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ವರ್ಷವಾರು ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರದಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು ಪ್ರಸ್ತುತ ಸಾಲಿನಲ್ಲಿ 2024 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹಾನಿಯರನ್ನು ಆಯ್ಕೆ ಮಾಡಲಾಗಿದೆ. ಕೊಂಕಣಿ ಸಾಹಿತ್ಯ : ಶ್ರೀ ಎಂ. ಪ್ಯಾಟ್ರಿಕ್ ಮೊರಾಸ್, ಮಂಗಳೂರು ಕೊಂಕಣಿ ಕಲೆ : ಶ್ರೀ ಜೊಯಲ್ ಪಿರೇರಾ, ಮಂಗಳೂರು ಕೊಂಕಣಿ ಜಾನಪದ : ಶ್ರೀಮತಿ ಸೊಬೀನಾ ಮೊತೇಶ್ […]

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್ನ ಹೆಚ್ಒಡಿ ಮತ್ತು ಪ್ರೊಫೆಸರ್ಅಥರ್ವ ಆರ್ಗ್ಯಾನಿಕ್ಸ್ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು“ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ.ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ.ಹಾಗಾಗಿ ಇರುವಷ್ಟು ದಿನ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಿಂದ ಬದುಕುವುದು ಮುಖ್ಯ, ಅದಕ್ಕಾಗಿ ನಾವು ಪಾಲಿಸಬೇಕಾದ ನಾಲ್ಕು ಸೂತ್ರಗಳಾದ ಉತ್ತಮ ನಿದ್ರೆ, […]

ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಅಧಿಕ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾವಣೆ ಮಾಡಿರುವ, ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ವಿವಿಧ ರಾಜ್ಯದ ಮಹಿಳೆಯಾರನ್ನು ಅಭಿನಂದಿಸಲಾಯಿತು. ಉಡುಪಿ ಮಹಿಳಾ ಕಾಂಗ್ರೆಸ್ ಸದಸ್ಯೆ, ಕಾರ್ಕಳ ಮಹಿಳಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಅನಿತಾ ಡಿಸೋಜಾ ಬೆಳ್ಮಣ್ ರವರಿಗೆ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಅಲ್ಕಾ ಲಂಬಾರವರು ಅಭಿನಂದನೆ ಮತ್ತು […]

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಜಂಗಮ ಗುರ್ಜೆನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಸೀಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಆರ್.ಧರ್ಮೇಶ್ ಉದ್ಘಾಟಿಸಿದರು.ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಹಿರಿದು – ಎಸ್.ಆರ್.ಧರ್ಮೇಶ್ಶ್ರೀನಿವಾಸಪುರ: ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಹಿರಿದು. ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಕಾಣುವ ಭಾರತೀಯ ಪರಂಪರೆ ಮುಂದುವರಿಯಬೇಕು ಎಂದು ಸೀಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಹೇಳಿದರು.ಜಂಗಮ […]

ಹುಮ್ನಾಬಾದ್, ದಿನಾಂಕ: ಮಾರ್ಚ್ 8, 2025 ಹುಮ್ನಾಬಾದ್ನ ಮಾಣಿಕ್ನಗರದಲ್ಲಿರುವ ಸೇಂಟ್ ಮೇರಿ ಇಂಗ್ಲಿಷ್ ಮಾಧ್ಯಮ ಶಾಲೆ, ಮಾರ್ಚ್ 8, 2025 ರಂದು ಯುಕೆಜಿ ಪದವಿ ದಿನವನ್ನು ಸಂತೋಷದಿಂದ ಆಚರಿಸಿತು. ಈ ಕಾರ್ಯಕ್ರಮವು 20 ಯುವ ವಿದ್ಯಾರ್ಥಿಗಳು ತಮ್ಮ ಕಿಂಡರ್ಗಾರ್ಟನ್ ಪ್ರಯಾಣವನ್ನು ಪೂರ್ಣಗೊಳಿಸಿ 1 ನೇ ತರಗತಿಗೆ ಕಾಲಿಡಲು ಸಿದ್ಧರಾಗುತ್ತಿದ್ದಂತೆ ಮಹತ್ವದ ಮೈಲಿಗಲ್ಲನ್ನು ಗುರುತಿಸಿತು. ಗಣ್ಯ ಅತಿಥಿಗಳು ಮತ್ತು ಸಿಬ್ಬಂದಿ ಉಪಸ್ಥಿತಿ ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು, ಅವರಲ್ಲಿ ಫಾದರ್ ಕ್ಲೆರಿ, ಸೀನಿಯರ್ ಅರುಣ್, ಸೀನಿಯರ್ ಸ್ಟೆಲ್ಲಾ, ಶ್ರೀಮತಿ […]