ಹರಿಹರ ಬೆಸಿಲಿಕಾ ಇತಿಹಾಸ ಅನೇಕ ಚರ್ಚುಗಳು ಮತ್ತು ಬೆಸಿಲಿಕಾಗಳು ತಮ್ಮ ಇತಿಹಾಸದಲ್ಲಿ ಕೆಲವು ಹಂತದಲ್ಲಿ ಸಂಭವಿಸಿದ ಅಸಾಧಾರಣ ಘಟನೆಯ ಹಿನ್ನೆಲೆಯಲ್ಲಿ ಸ್ಥಾಪಿಸಲ್ಪಟ್ಟವು. ಅವರ್ ಲೇಡಿ ಆಫ್ ಹೆಲ್ತ್ ಬೆಸಿಲಿಕಾ ಹೆಚ್ಚು ವ್ಯಾಪಕವಾಗಿ ತಿಳಿದಿರುವಂತೆ ಹರಿಹರ ಚರ್ಚ್ ಈ ನಿಯಮಕ್ಕೆ ಹೊರತಾಗಿಲ್ಲ. ಇದರ ಕಥೆಯು 1800 ರ ದಶಕದ ಆರಂಭದಲ್ಲಿ ಅದರ ದಡದಲ್ಲಿ ಸ್ನಾನ ಮಾಡುತ್ತಿದ್ದ ಬ್ರಾಹ್ಮಣನು ಆಕಸ್ಮಿಕವಾಗಿ ಊದಿಕೊಂಡ ತುಂಗಭದ್ರಾ ನದಿಗೆ ಬಿದ್ದಾಗ ಪ್ರಾರಂಭವಾಗುತ್ತದೆ. ಸ್ಥಳೀಯ ಸಂಪ್ರದಾಯದ ಪ್ರಕಾರ, ಅವರು ಅವರ್ ಲೇಡಿ ಆಫ್ ಹೆಲ್ತ್ನ ತೇಲುವ […]

Read More

ಬೆಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಸೆಂಟ್‌ ಜೋಸೆಫ್‌ ಸಿಬಿಎಸ್‌ಇ ಶಾಲೆಯಲ್ಲಿ ಭವಿಷ್ಯದ ನವೀಕರಣ ಎಂಬ ಘೋಷವಾಕ್ಯದಡಿಯಲ್ಲಿ ದಿನಾಂಕ. 24.08.2024 ರಂದು  ವಿಜ್ಞಾನ ಮತ್ತು. ಕಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ನಡೆಸಲಾಯಿತು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ಮನೋಜ್ಞಾನವನ್ನು ಹೆಚ್ಚಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ಕುಶಾಗ್ರಮತಿ ಅನಲಾಟಿಕ್ಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಇಓ ಅದ ಡಾ. ಅನಂತ್‌ ಆರ್‌. ಕೊಪ್ಪರ್‌ ರವರು ಆಗಮಿಸಿದ್ದರು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಮುಖ್ಯ ಅತಿಥಿಗಳು ಹವಾಮಾನ ವೈಪರಿತ್ಯ ಮತ್ತು […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ಪುರಸಭೆಗೆ ಒಟ್ಟು 23 ಸದಸ್ಯರಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದ ಚುನಾವಣೆಯಲ್ಲಿ ಬಿ.ಆರ್.ಬಾಸ್ಕರ್ ಬಿನ್ ರಾಮಚಂದ್ರಯ್ಯ ರವರು ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಎಂದು ಪುರಸಭೆ ನೂತನ ಅಧ್ಯಕ್ಷರ ಅತ್ತೆ ಚಂದ್ರಕಳಾ ಶ್ರೀನಿವಾಸ್ ಮಾಹಿತಿ ನೀಡಿದರು.ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ಬಡವಾಣೆಯ ಸ್ವಗೃಹದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು.ನೀಲಾವತಿಯವರ ಮತವನ್ನು ಕಾಂಗ್ರೇಸ್ ಪಾರ್ಟಿಯ ಪರವಾಗಿ ಪಡೆಯದೇ ಇರಲು ಕಾಂಗ್ರೇಸ್ ಪಾರ್ಟಿಯ ಎಲ್ಲಾ ಮುಖಂಡರು ಮತ್ತು ಅಭ್ಯರ್ಥಿಯಾಗಿದ್ದ ಬಿ.ಆರ್ ಬಾಸ್ಕರ್ ರವರು ಮೊದಲೇ ನಿರ್ಧರಿಸಿದ್ದರು. ಈ […]

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆಯುವ ಲಕ್ಷಣಗಳು ಗೋಚರಿಸಿವೆ, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗೆ ಇಂದು ಸಂಜೆಯಿಂದ ನಾಳೆ ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ […]

Read More

ಕಾರ್ಕಳ,ಅ, 24: ಸನ್ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕಂಡ ಅತ್ಯಂತ ಸರಳ ಸಜ್ಜನ ರಾಜಕಾರಣಿ. ಅವರು ಎಂದೂ ಮೋದಿ, ಅಮಿತ್ ಷಾ, rss ನಂತೆ ದ್ವೇಷದ ರಾಜಕಾರಣ ಮಾಡಿದವರು ಅಲ್ಲಾ. ಎಲ್ಲಾ ಜಾತಿ, ಧರ್ಮ, ರಾಜಕೀಯ ಪಕ್ಷಗಳನ್ನು ಸಮಾನವಾಗಿ ಕಾಣುವುದು ಅವರ ಉದಾತ್ತ ಗುಣ.ಅದಕ್ಕಾಗಿ ಅವರನ್ನು ಜನರು ಅನ್ನರಾಮಯ್ಯ, ಸಿದ್ದಣ್ಣ, ಟಗರು ಮುಂತಾದ ಅನ್ವರ್ಥ ನಾಮಗಳಿಂದ ಗುರುತಿಸುತ್ತಿರುವುದು. ಅವರ ಮುಂದಾಲೋಚನೆಯಿಂದ ಇಂದು ಕರ್ನಾಟಕ ಸದೃಢ, ಸುಭಿಕ್ಷಾ, ಸಾಮ್ರಾದ್ಧ ರಾಜ್ಯವಾಗಿ ಬೆಳೆಯುತ್ತಿದೆ ಮತ್ತು ಬೆಳಗುತ್ತಿದೆ.ಅಂತಹ […]

Read More

ಕೋಲಾರ:- ಸಮಾಜದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯವಿವಾಹ ತಡೆಯಲು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಹೆಚ್ಚಿನ ಮುತುವರ್ಜಿ ವಹಿಸಬೇಕು, ಗ್ರಾಮೀಣ ಪ್ರದೇಶದಲ್ಲಿ ಮಕ್ಕಳು,ಪೋಷಕರಿಗೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಕರೆ ನೀಡಿದರು.ಜಿಲ್ಲಾಡಳಿತ, ಜಿಪಂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, […]

Read More

ಕೋಣಿ : ಕೋಣಿ ಗ್ರಾಮ ಪಂಚಾಯತ್ ಮತ್ತು ಎಂಪಿವಿ ಪ್ರಿ ಪ್ರೈಮರಿ ಮತ್ತು ಎನ್ ಟಿ ಟಿ ಅಕಾಡೆಮಿಯ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀ ಅಶೋಕ್ ಬಂಡಾರಿ ಅವರು ಧ್ವಜಾರೋಹಣ ಗೈದರು ಪಂಚಾಯತ್ ಪಿ ಡಿ ಓ ರವರು ಸ್ವಾತಂತ್ರದ ಮಹತ್ವವನ್ನು ತಿಳಿಸಿದರು ಎಂ ಪಿ ವಿ ಸಂಸ್ಥೆಯ ವಿದ್ಯಾರ್ಥಿಗಳು ಸ್ವತಂತ್ರೋತ್ಸವದ ಭಾಷಣವನ್ನು ಕನ್ನಡ ಇಂಗ್ಲಿಷ್ ಹಿಂದಿ ಮೂರು ಭಾಷೆಯಲ್ಲಿಯು ನಡೆಸಿಕೊಟ್ಟರು ಹಾಗೆ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹೇಳುವುದರೊಂದಿಗೆ ಸ್ವಾತಂತ್ರ್ಯೋತ್ಸವವನ್ನು […]

Read More

Bridgith DSouza (82) (St.Joseph Vaz ward) W/o Mingel Dsouza Born 18-03-1943 Married 07-05-1963 Died 15-08-2024 M/O late Ronald, Antony, Sunitha/Denis Castelino Funeral The funeral will be held Saturday 17-08-2024, at 3:30 p.m. at his residence and thereafter mass at 4:00 p.m. at Holy Rosary Church, Kundapur.Contact: 9880780866

Read More

ಶ್ರೀನಿವಾಸಪುರ : ಶ್ರೀಗಂದಕ್ಕೂ ನಮ್ಮ ನಾಡಿಗೂ ಅಬಿನವ ಸಂಬಂದ ಇದೆ ಆದ್ದರಿಂದ ಈ ನಾಡಿಗೆ ಶ್ರೀಗಂದದ ನಾಡು ಎಂಬುದಾಗಿ ಕರೆಯುತ್ತಾರೆ. ಶ್ರೀಗಂದ ಮರಗಳನ್ನು ಬೆಳಸುವ ಸಂದರ್ಭದಲ್ಲಿ ಕೆಲ ಕಾನೂನಾತ್ಮಕ ಸಮಸ್ಯೆಗಳು ಬರುತ್ತವೆ . ಸರ್ಕಾರ ಮಟ್ಟದಲ್ಲಿಯೇ ಅಮರನಾರಾಯಣರವರ ತಂಡ ಇತ್ತೀಚಿಗೆ ನಿಯಮಗಳನ್ನು ಬದಲಿಸಿ, ಅರಣ್ಯ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಬದಲಾಯಿಸಿ, ಸಾರ್ವಜೀಕರಣ ಮಾಡಿರುವುದು ಎಂದು ಶ್ರೀ ಆದಿಚುಂಚನಗಿರಿ ಮಾಹಾಸಂಸ್ಥಾನ ಪೀಠಾಧಾಪತಿಗಳಾದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮಿಜಿ ಪ್ರಶಂಸನೀಯ ಎಂದರುತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿಯ ಭುವನೇಶ್ವರಿ ನಿಸರ್ಗ ಆಗ್ರ್ಯಾನಿಕ್ […]

Read More