ಮಂಗಳೂರು : 29/09/2023 ರಿಂದ 01/10/2023 ರವರೆಗೆ ಮಂಗಳೂರಿನ ಟೌನ್ ಹಾಲ್ ನಲ್ಲಿ ಜರುಗಿದ ರಾಜ್ಯ ಮಟ್ಟದ ಇಕ್ವಿಪ್ಪೇಡ್ ಮತ್ತು ಕ್ಲಾಸಿಕ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2023ರ ಲ್ಲಿ ಭಾಗವಹಿಸಿದ ಬಾಲoಜನೇಯ ಜಿಮ್ ಸದಸ್ಯರಾದ ಶ್ರೀ ವಿನ್ಸೆoಟ್ ಪ್ರಕಾಶ್ ಕಾರ್ಲೊ ಇವರು 83 ಕೆಜಿ ವಿಭಾಗ ದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದು ಸ್ಟ್ರಾಂಗ್ ಮ್ಯಾನ್ ಆಫ್ ಕರ್ನಾಟಕ 2023 ಬಿರುದನ್ನು ಪಡೆದಿರುತ್ತಾರೆ.ಈ ಸ್ಪರ್ಧೆ ಯಲ್ಲಿ ಇವರ ಮಗಳಾದ ಕುಮಾರಿ ವೇನಿಝಿಯಾ ಕಾರ್ಲೊ 76 ಕೆಜಿ […]

Read More

ಬೆಂಗಳೂರು: ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅ.2ರ ವರೆಗೆ ಕರಾವಳಿಯಾದ್ಯಂತ ಮೋಡ ಕವಿದ ವಾತಾವರಣ ಇದ್ದು ಕೆಲವೊಮ್ಮೆ ಗುಡುಗು ಮಿಂಚು ಕಾಣಿಸಿಕೊಳ್ಳಬಹುದು ಎಂದು ಮುನ್ಸೂಚನೆ ನೀಡಿದೆ.ರಾಜ್ಯದಲ್ಲಿ ಸೆ.29ರಿಂದ ಅ.3ರ ವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.29 ರಿಂದ ಅ.1ರ ಪರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್‌ ಎಚ್ಚರಿಕೆ […]

Read More

CREDAI – Confederation of Real Estate Developers’ Association of India, is a well-established national organization of big and small property developers. The Mangalore Chapter consists of more than 75 active members who have developed hundreds of trusted and superior quality properties in and around Mangaluru. The construction industry used to be considered a male-dominated business, […]

Read More

ಉಡುಪಿ : ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ಇಲ್ಲಿ ಸೆ.24 ರಂದು ಆಯೋಜಿಸಿದ್ದ ‘ಮಿಸ್ಟರ್ & ಮಿಸ್ ಟೀನ್ ಕರ್ನಾಟಕ’ ಇದರ ಸೀಸನ್ 4 ರ ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ ದೊರಕಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 14 ಸ್ಪರ್ಧಿಗಳಲ್ಲಿ, ಪೆರಂಪಳ್ಳಿಯ ಶರೀನಾರವರಿಗೆ ಪ್ರತಿಷ್ಠಿತ ಟೈಟಲ್ ಪ್ರಶಸ್ತಿ ದೊರಕಿದ್ದು, ಫ್ಯಾಶನ್ ಮಾಡೆಲಿಂಗ್ ನ […]

Read More

ಶಿವಮೊಗ್ಗ ಧರ್ಮಪ್ರಾಂತ್ಯದ ವರ್ಚಸ್ವಿ ನವೀಕರಣ ಆರಾಧನೆ ಆರನೇ ಮಧ್ಯಸ್ಥಿಕೆ ರಾತ್ರಿ ಜಾಗರಣೆಯನ್ನು ಭದ್ರಾವತಿಯ ಹೊಸ ಪಟ್ಟಣದಲ್ಲಿ ನಡೆಯಿತು ಶಿವಮೊಗ್ಗ, ಸೆಪ್ಟೆಂಬರ್ 24, 2023: ಲೀಜನ್ ಆಫ್ ಮೇರಿ ಮತ್ತು ಸೇಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯ ಜೊತೆಗೂಡಿ ಡಯೋಸಿಸನ್ ಸರ್ವಿಸ್ ಆಫ್ ಕಮ್ಯುನಿಯನ್ (ಡಿಎಸ್‌ಸಿ) ಭದ್ರಾವತಿಯ ನ್ಯೂ ಟೌನ್‌ನ ಇಮ್ಯಾಕ್ಯುಲೇಟ್ ಕಾನ್ಸೆಪ್ಶನ್ ಚರ್ಚ್‌ನಲ್ಲಿ ಸೆಪ್ಟೆಂಬರ್ 23 ರಂದು ರಾತ್ರಿ 9 ರಿಂದ 24 ರ ಬೆಳಿಗ್ಗೆ 5 ರವರೆಗೆ ಮಧ್ಯಸ್ಥಿಕೆ ರಾತ್ರಿ ಜಾಗರಣೆ ನಡೆಸಿತು. ವರ್ಚಸ್ವಿ ನವೀಕರಣದ […]

Read More

ಬೀಜಾಡಿ: ಸರಕಾರಿ ಶಾಲೆಗಳು ಉಳಿಸಿ ಬೆಳೆಸಬೇಕಾದರೇ ದಾನಿಗಳ ಸಹಕಾರ ಅಗತ್ಯವಾಗಿದೆ. ಹಳೆ ವಿದ್ಯಾರ್ಥಿಗಳು ಶಾಲೆಯ ಆಸ್ತಿ. ಶಾಲೆಯ ಸರ್ವತೋಮಖ ಅಭಿವೃದ್ದಿಗೆ ಹಳೆ ವಿದ್ಯಾರ್ಥಿಗಳ ಕೊಡುಗೆ ಅಗತ್ಯವಾಗಿ ಬೇಕು ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.ಅವರು ಭಾನುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ ಮೂಡು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ನಡೆದ ಹಳೆ ವಿದ್ಯಾರ್ಥಿಗಳ ಸಮ್ಮಿಲನ ‘ರೂವಾರಿ-2023’ ಭಾವ-ನೆನಪುಗಳ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಾಲಾ ಹಳೆ ವಿದ್ಯಾರ್ಥಿ,ಅರೆವಳಿಕೆತಜ್ಞ […]

Read More

ಕಾರವಾರ: ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆಗೈದು ಶವವನ್ನು ಗೋಣಿ ಚೀಲದಲ್ಲಿ ತುಂಬಿ ಅರಣ್ಯದಲ್ಲಿ ಎಸೆದು ಹೋಗಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹಣಕ್ಕಾಗಿ ಕೊಲೆಗೈದು ಬಳಿಕ ಕೊರ್ಲಕಟ್ಟಾ – ವಡ್ಡಿನಕೊಪ್ಪ ರಸ್ತೆಯ ಅರಣ್ಯದಲ್ಲಿ ಶವವನ್ನು ಎಸೆದು ಹೋಗಿದ್ದರು. ಬಂಧಿತ ಆರೋಪಿಗಳನ್ನು ಹಾನಗಲ್‍ನ ಗೆಜ್ಜೆಹಳ್ಳಿಯ ಕಿರಣ್ ಸುರಳೇಶ್ವರ (23), ನಿರಂಜನ ಗೋವಿಂದಪ್ಪ ತಳವಾರ (19) ಹಾಗೂ ಗುಡ್ಡಪ್ಪ ಕೊಟಪ್ಪ ತಿಳುವಳ್ಳಿ (19) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಹಣಕ್ಕಾಗಿ ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆರೋಪಿಗಳು ಅದೇ […]

Read More

ಕುಂದಾಪುರ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯನ್ನು ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಕುಂದಾಪುರ ಕೋಟಿ ಕೋಟಿ ಆಸ್ತಿಯ ಒಡತಿ ಎಂಬುದು ಪೊಲೀಸ್‌ ತನಿಖೆಯಿಂದ ಬಹಿರಂಗವಾಗಿದೆ.ಚೈತ್ರಾ ಕುಂದಾಪುರ ಮನೆಯಲ್ಲಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸಂಬಂಧಿಕರ ಹೆಸರಿನಲ್ಲಿ ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.ಚೈತ್ರಾ ಕುಂದಾಪುರ ಮನೆಯಲ್ಲಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸಂಬಂಧಿಕರ ಹೆಸರಿನಲ್ಲಿ ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ. ಎಲ್ಲಾ ಸೇರಿಸಿ ಸುಮಾರು […]

Read More

ಮರಳು ಶಿಲ್ಪ:- ಪ್ರಥಮ ಪೂಜಿತ, ಜ್ಞಾನ ಮತ್ತು ಬುದ್ದಿಯ ಅಧಿಪತಿ, ಗಣಗಳ ಒಡೆಯನಾದ ಗಣೇಶನ ಹಬ್ಬದ ಆಚರಣೆ ದೇಶಾದ್ಯಂತ ತಯಾರಿಯಲ್ಲಿರುವ ಈ ಸುಸಂದರ್ಭದಲ್ಲಿ ಕಲಾಕೃತಿಯ ಮೂಲಕ 15 ವಿದ್ಯಾರ್ಥಿಯರ ಕೈಯಲ್ಲಿ ಮೂಡಲಿರುವ ಗಣೇಶ ಮೂಡಿ ಬಂದನು. *ಕಲಾಕೃತಿಯ ವಿಶೇಷತೆ*ಮೋದಕ ಪ್ರಿಯ ಸೊಂಡಿಲ ಬಾಲ ಗಣಪ ಪ್ರಕೃತಿ ಮಡಿಲಲ್ಲಿ -ಬುದ್ದಿಯ ಪ್ರತೀಕವಾಗಿ ಮೂಷಿಕ ವಾಹನವನ್ನು ವಿಶ್ವ ಪರ್ಯಾಟನೆಯ ಸಂಕೇತವಾಗಿ ಶಿವಲಿಂಗದೊಂದಿಗೆ ಬಣ್ಣದ ಮೂಲಕ ಕಂಗೊಳಿಸುವ “ವರ್ಣ ವಿನಾಯಕ ” ಎಂಬ ಶೀರ್ಷಿಕೆಯಡಿಯಲ್ಲಿ ಕಲಾವಿದ ಮತ್ತು ತ್ರಿವರ್ಣ ಕಲಾಕೇಂದ್ರದ ಹರೀಶ್ […]

Read More
1 38 39 40 41 42 181