ಕುಂದಾಪುರ: ಬೆಂಗಳೂರು ಮೈಸೂರು ರೈಲು ಮಂಗಳೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ರೈಲನ್ನು ಈಗ ಮುರುಡೇಶ್ವರದ ವರೆಗೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 16ರಿಂದ ಮುರುಡೇಶ್ವರದ ವರೆಗೆ  ರೈಲು ಸಂಚಾರ ಆರಂಭಗೊಳ್ಳಲಿದೆ. ಬೆಂಗಳೂರಿನಿಂದ ಸೆಪ್ಟೆಂಬರ್ 16ರ ರಾತ್ರಿ ಹೊರಡಲಿದ್ದು ಮೈಸೂರು, ಸಪ್ಟಂಬರ್ 17ರಂದು ಬೆಳಿಗ್ಗೆ ಉಡುಪಿ ಕುಂದಾಪುರದ ಮೂಲಕ ಮುರುಡೇಶ್ವರ ತಲುಪಲಿದೆ.ಈ ಹಿಂದೆ ಈ ರೈಲು ಮಂಗಳೂರು ವರೆಗೆ ಮಾತ್ರ ಸಂಚರಿಸುತ್ತಿದ್ದು, ಈಗ ಸಂಚಾರವನ್ನು ವಿಸ್ತರಿಸಲಾಗಿದೆ ಇದರಿಂದ ಕುಂದಾಪುರ ಭಾಗದವರಿಗೆ ಹೆಚ್ಚು ಅನುಕೂಲವಾಗಲಿದೆಯೆಂದು ಅಭಿಪ್ರಾಯ ಪಡಲಾಗಿದೆ ಈ ವಿಸ್ತರಣೆಗಾಗಿ  ಕರಾವಳಿ ಅದರಲ್ಲೂ ಕುಂದಾಪುರ […]

Read More

ಶ್ರೀನಿವಾಸಪುರ: ಫಲಾನುಭವಿಗಳು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿಸಬೇಕು ಎಂದು ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು.ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬ್ಯಾಂಕ್ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್ ರೈತರು ಮತ್ತಿತರ ಫಲಾನುಭವಿಗಳಿಗೆ ಶೇ.3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಇಷ್ಟು ಕಡಿಮೆ ಬಡ್ಡಿ ದರದಲ್ಲಿ ಯಾವುದೇ ಬ್ಯಾಂಕ್ ಸಾಲ ನೀಡುವುದಿಲ್ಲ ಎಂದು ಹೇಳಿದರು.ಮುಖ್ಯವಾಗಿ ರೈತ ಸಮುದಾಯದ ಹಿತ ಕಾಯಲು ಬ್ಯಾಂಕ್ ಸ್ಥಾಪಿಸಲಾಗಿದೆ. ಆದರೆ […]

Read More

ಬೆಂಗಳೂರು: ಉದ್ಯಮಿಗೆ 5 ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ, ವಿಚಾರಣ ಸಮಯದಲ್ಲಿ ಕುಸಿದು ಬಿದ್ದುದರಿಂದ ಇವಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದು, 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ. ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ […]

Read More

ಉಡುಪಿ : ಕೇಂದ್ರ ರಾಜ್ಯದಲ್ಲಿ ನಿಸ್ವಾರ್ಥ ರಾಜಕಾರಣ ಮಾಡಿರುವ ಕೇಂದ್ರದ ಮಾಜಿ ಸಚಿವ ದಿವಂಗತ ಆಸ್ಕರ್ ಫೆರ್ನಾOಡಿಸ್ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣಕರ್ತರು. ಯಾವುದೇ ಪ್ರಚಾರ ಬಯಸದ ಆಸ್ಕರ್ ಫೆರ್ನಾOಡಿಸ್ ನಿಜವಾಗಿಯೂ ಸಮಾಜಸೇವೆಗೆ ಮತ್ತೊಂದು ಹೆಸರು ಎಂದು ಕೆಪಿಸಿಸಿ ಕಾರ್ಯದರ್ಶಿ ಎಂಎ ಗಪೂರ್ ತಿಳಿಸಿದರು. ಅವರು ದಿವಂಗತ ಆಸ್ಕರ್ ಫೆರ್ನಾOಡಿಸ್ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆ ಉಡುಪಿ ಜಿಲ್ಲಾ ಸಂಚಲನ ಸಮಿತಿ ನೇತೃತ್ವದಲ್ಲಿ ದಿವಂಗತ ಆಸ್ಕರ್ ಫೆರ್ನಾOಡಿಸ್ ರವರ ದ್ವಿತೀಯ ಪುಣ್ಯತಿಥಿಯ ಸ್ಮರಣಾರ್ಥ […]

Read More

Regional Seminar on Quality Indicators in Health Care was organized by S.C.S College of Nursing Sciences on 6th September 2023 at KAMC Auditorium, Mangaluru. The inauguration of the programme commenced with a prayer song by nursing students followed by lighting the lamp. Mrs.Freeda D’Souza, Manager, Hospital Operations, Srinivas Hospital, Mukka was the Chief Guest for […]

Read More

Chitradurga, Hiriyur, September 10, 2023: Diocese of Shimoga dedicated 2023 year as “Woman and Girl Child year”. Diocese has organised various programmes in this regard. Bishop Francis Serrao SJ, Bishop of Diocese of Shimoga had asked all the Parishes to celebrate this day on September 10th. Our Lady of Assumption Church, Hiriyur, Chitradurga District celebrated […]

Read More

ಶ್ರೀನಿವಾಸಪುರ 1 : ರೈತರು ಕಣ್ಣೀರು ಹಾಕಿ ಯಾವುದೇ ಕೆಲಸಕ್ಕೆ ಕೈ ಹಾಕಿದರೂ ನಾವು ಉದ್ದಾರ ಆಗಲ್ಲ. ರೈತ ಚಟುವಟಿಕೆಗಳನ್ನು ಮಾಡುತ್ತಿರುವ ಇವರಿಗೆ ಸಾಗುವಳಿ ಕೊಟ್ಟಿರುವವರು ಯಾರು ? ಆರ್‌ಟಿಸಿ ಮಾಡಿಕೊಟ್ಟಿರುವವರು ಯಾರು ? 70 , 80 ವರ್ಷಗಳ ಹಿಂದೆ ಎಸಿ, ತಹಶೀಲ್ದಾರ್ , ಆರ್‌ಐಗಳು , ಕಾರ್ಯದರ್ಶಿಗಳು ನೀಡಿರುವುದು ಅವರು ಕೊಡದೆ ಇದ್ದರೆ ಅವರು ಏಕೆ ರೈತ ಚಟುವಟಿಕೆಗಳು ಮಾಡಲು ಸಾಧ್ಯ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದರು.ತಾಲೂಕಿನ ಪಾಳ್ಯ ಗ್ರಾಮದ ರೈತ ಜಮೀನುಗಳಿಗೆ ಶನಿವಾರ […]

Read More

Davanagere, Harihara, September 8, 2023: The audio launch of much-awaited liturgical hymns ‘Swarga Sveekrutha Maatheya Balipuje’ (Mass in honour of our Lady of Assumption) was held at Minor Basilica of our Lady of Health in the Diocese of Shimoga on Friday, September 8th.  Most. Rev  Dr Francis Serrao Sj, Bishop of Diocese of Shimoga released […]

Read More

Chitradurga, Hiriyur, September 8,2023: Our Lady of Assumption Church, Hiriyur, Chitradurga District, Diocese of Shimoga celebrated Nativity of Blessed Virgin Mary feast. Novena began on August 30th at 5:45pm with Rosary, Holy Eucharist and floral homage for Mother Mary till August 7th. Parish Priest Fr Franklin D’Souza and Assistant Parish Priest Fr Alphonse Nelson D’Souza […]

Read More
1 39 40 41 42 43 181