ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಈ ಬಾರಿ ಎಸ್.ಎಸ್.ಎಲ್.ಸಿಯಲ್ಲಿ ಶೇ.92.68 ಫಲಿತಾಂಶ ದಾಖಲುಗೊಂಡಿದೆ.ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಯಲ್ಲಿ ಅಗ್ರಸ್ಥಾನದಲ್ಲಿ ಕುಮಾರಿ ಸುಜಾತ 555 ಪಡೆದಿದ್ದಾಳೆ. ಸಿಂಚನಾ 541, ಪ್ರತಿಭಾ 512, ಅನಘ 504 ಅಂಕ ಪಡೆದು ಸಾಧನೆ ಮಾಡಿದ್ದಾರೆ.ಶಾಲೆಯ ಒಟ್ಟು ಫಲಿತಾಂಶ ಎ ಗ್ರೇಡ್ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಚಾಲಕರೂ ಕುಂದಾಪುರ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂದನೀಯ ಫಾಲ್ ರೇಗೊ […]

Read More

ಬೆಂಗಳೂರು: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಮೇ 2ರಂದು ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿ ಶೇ 66.14 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಮಾರ್ಚ್‌ – ಎಪ್ರಿಲ್‌ ತಿಂಗಳಲ್ಲಿ 2024-25ನೇ ಸಾಲಿನ 55/0 ಪರೀಕ್ಷ-1 ನಡೆದಿದ್ದು, ಇಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದಾರೆ. ಕಲಬುರಗಿ ಜಿಲ್ಲೆಯು […]

Read More

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಸತತ 8ನೇ ವರ್ಷವೂ ಕೂಡ 100 % ಫಲಿತಾಂಶ ದಾಖಲಿಸಿದ್ದು 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಅಂಜಲಿ 610 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಧನ್ಯಶ್ರೀ 580 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ರೋಶ್ನಿ ದಾಸ್. 574 ಅಂಕ ಗಳಿಸಿ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ […]

Read More

ಶ್ರೀನಿವಾಸಪುರ : ಹಗಲಿರುಲು ದುಡಿಯುವವರು ಕಾರ್ಮಿಕರೇ , ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಗಳ ಬಗ್ಗೆ ಇಂದು ಮೆಟ್ಟಿನಿಲ್ಲಬೇಕಾಗಿದೆ. ಪ್ರಪಂಚಾದ್ಯಾಂತ ಕಾರ್ಮಿಕರು ಇದ್ದು, ಇಂದು ಒಂದಿಲ್ಲ ಒಂದು ಸಮಸ್ಯೆಗಳಿಂದ ಬಳುತ್ತಿದ್ದಾರೆ. ಸಮಸ್ಯೆಗಳ ಬಗ್ಗೆ ಹೋರಾಟಗಳು ನಡೆಯುತ್ತಲೇ ಇರುತ್ತದೆ. ಎಂದು ಕೆಪಿಆರ್‍ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗ ಗುರುವಾರ ಸಿಐಟಿಯು ವತಿಯಿಂದ ನಡೆದ ಕಾರ್ಮಿಕರ ದಿನಾಚರಣೆಯ ಬಹಿರಂಗಸಭೆಗೆ ಚಾಲನೆ ನೀಡಿ ಮಾತನಾಡಿದರು.ಚಿಕಾಗೋ ನಗರದ ಬಂಡವಾಳಿ ಶಾಹಿ ವರ್ಗದವರು ಕಾರ್ಮಿಕರಿಗೆ ಹೆಚ್ಚಿನ 12 ಗಂಟೆ ಸಮಯ ದುಡಿಯಲು […]

Read More

ಮಂಗಳೂರು: ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 – 25 ನೇ ಸಾಲಿಗೆ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ.ಬೊಂಡಾಲ ಸಚ್ಚಿದಾನಂದ ಶೆಟ್ಟಿ:ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ 1961 ಸಪ್ಟೆಂಬರ್ 25 ರಂದು ಜನಿಸಿದ ಸಚ್ಚಿದಾನಂದ […]

Read More

ಕೋಲಾರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶವನ್ನು ದೇವನಹಳ್ಳಿಯಲ್ಲಿ ನಡೆಸಲಾಗಿದ್ದು,ಈ ಸಂದರ್ಭದಲ್ಲಿ ಇಡೀ ಸಂಪುಟದಲ್ಲೇ ಉತ್ತಮ ಸಾಧನೆ ತೋರಿರುವ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.ದೇವನಹಳ್ಳಿಯಲ್ಲಿ ನಡೆದ ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ರಾಜ್ಯ ಸಂಪುಟದ 36 ಸಚಿವರಲ್ಲಿ ಉತ್ತಮ ಸಾಧನೆ ತೋರಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಕೆ.ಎಚ್.ಮುನಿಯಪ್ಪರನ್ನು ಸನ್ಮಾನಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯಾಗಿ ಜಿಲ್ಲೆಯ ಎಲ್ಲಾ ಶಾಸಕರನ್ನು ಸಮನ್ವಯತೆಯಿಂದ ನಡೆಸಿಕೊಂಡಿರುವ […]

Read More

ಕಲ್ಯಾಣಪುರ; 2025 ರ ಏಪ್ರಿಲ್ 27 ರ ಭಾನುವಾರದಂದು ಕಲ್ಯಾಣಪುರದ ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್‌ನಲ್ಲಿ ಕ್ಯಾಥೋಲಿಕ್ ಸಭಾ ದಿನವನ್ನು ಬಹಳ ಉತ್ಸಾಹ ಮತ್ತು ಕೃತಜ್ಞತೆಯಿಂದ ಆಚರಿಸಲಾಯಿತು. ಬೆಳಿಗ್ಗೆ 8.00 ಗಂಟೆಗೆ ಥ್ಯಾಂಕ್ಸ್ಗಿವಿಂಗ್ ಪವಿತ್ರ ಬಲಿದಾನದೊಂದಿಗೆ ದಿನವು ಪ್ರಾರಂಭವಾಯಿತು, ಮುಖ್ಯ ಆಚರಣೆಯಲ್ಲಿ ಪ್ಯಾರಿಷ್ ಪಾದ್ರಿ ಮತ್ತು ಕ್ಯಾಥೋಲಿಕ್ ಸಭಾ ಆಧ್ಯಾತ್ಮಿಕ ನಿರ್ದೇಶಕರಾದ ರೆವರೆಂಡ್ ಡಾ. ರೋಕ್ ಡಿಸೋಜ, ಸದಸ್ಯರು ಮತ್ತು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮುಂಬರುವ ವರ್ಷಕ್ಕೆ ದೈವಿಕ ಆಶೀರ್ವಾದಗಳನ್ನು ಕೋರಿದರು. ಯೂಕರಿಸ್ಟಿಕ್ ಆಚರಣೆಯ ನಂತರ […]

Read More

ಕುಂದಾಪುರ: ಮಾರ್ಚ್ 22ರಂದು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ಗಣಕಯಂತ್ರ ವಿಭಾಗ ಮತ್ತು ಐಕ್ಯೂಎಸಿ ಇವರ ಸಹಯೋಗದೊಂದಿಗೆ ವಕ್ತಿತ್ವ ವಿಕಾಸನ ಮತ್ತು ಉದ್ಯೋಗ ಸಂದರ್ಶನ ಮಾಹಿತಿ ಕಾರ್ಯಗಾರ ನಡೆಯಿತು.ನೆಟ್ ಅನಾಲಿಟಿಕ್ಸ್ಕಂ ಪೆನಿಯಲ್ಲಿ ಹ್ಯೂಮನ್ ಕ್ಯಾಪಿಟಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿರುವ ಶ್ರೀರಕ್ಷಾ ಇವರು ಮುಖ್ಯ ಸಂಪನ್ಮೂಲವ್ಯಕ್ತಿ ಯಾಗಿ ಆಗಮಿಸಿದ್ದರು. ಒಂದು ದಿನ ನಡೆದ ಈ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. […]

Read More

ನಾಗಾಲ್ಯಾಂಡ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (ಎನ್‌ಬಿಎಸ್‌ಇ) ನಡೆಸಿದ ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಶೇಕಡಾ 100 ಪಾಸು ಫಲಿತಾಂಶವನ್ನು ಪಡೆದು ಸೆಂಟ್ ಕ್ಲೇರ್ ಶಾಲೆಯು ಮತ್ತೊಮ್ಮೆ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರದರ್ಶಿಸಿದೆ. ಇದು ಶಾಲೆಗೆ ಅನುಕ್ರಮವಾಗಿ ಐದನೇ ಬಾರಿ ಸಂಪೂರ್ಣ ಪಾಸು ಫಲಿತಾಂಶ ಸಿಕ್ಕಿದೆ. ಈ ವರ್ಷ ಶಾಲೆಯಿಂದ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ, 3 ಮಂದಿ ದ್ವಿತೀಯ ದರ್ಜೆಯಲ್ಲಿ ಮತ್ತು ಉಳಿದವರು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಈ ನಿರಂತರ […]

Read More
1 3 4 5 6 7 218