ಕೋಲಾರ:- ತಮ್ಮ ಅವಧಿಯಲ್ಲಿ ರಾಜ್ಯಕ್ಕೆ ಮಂಜೂರು ಮಾಡಿದ್ದ ರೈಲ್ವೆ ಕೋಚ್ ಫ್ಯಾಕ್ಟರಿ ಸೇರಿದಂತೆ ವಿವಿಧ ರೈಲು ಮಾರ್ಗಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಹಾಲಿ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ರೈಲ್ವೆ ಸಚಿವ ಹಾಗೂ ಹಾಗೂ ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದರು.ದೆಹಲಿಯಲ್ಲಿ ಸಚಿವ ಸೋಮಣ್ಣ ಅವರನ್ನು ಭೇಟಿ ಮಾಡಿದ ಕೆ.ಎಚ್.ಮುನಿಯಪ್ಪ, ದಕ್ಷಿಣ ಭಾರತದಲ್ಲಿಯೇ ಎರಡನೇ ಅತಿ ದೊಡ್ಡ ರೈಲ್ವೆ ಕೋಚ್ ಪ್ಯಾಕ್ಟರಿ ಶ್ರೀನಿವಾಸಪುರದಲ್ಲಿ ಕಾರ್ಯಾರಂಭ ಮಾಡಬೇಕಾಗಿತ್ತು. ಅದನ್ನು ಶೀಘ್ರ ಪೂರ್ಣಗೊಳಿಸಲು ರೈಲ್ವೆ ಸಚಿವ […]

Read More

ಶಿವಮೊಗ್ಗ, ಆಗಸ್ಟ್ 12, 2024: ಶಿವಮೊಗ್ಗ ಧರ್ಮಪ್ರಾಂತ್ಯದ “ಅಭಿವೃದ್ಧಿ ಅಂಗ” ಶಿವಮೊಗ್ಗ ವಿವಿಧೋದ್ದೇಶ ಸಮಾಜ ಸೇವಾ ಸಂಘವು ಆಗಸ್ಟ್ 11 ರಂದು ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಕ್ಯಾಂಪಸ್‌ನಲ್ಲಿ ತಂದೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ತನ್ನ ಸಂಸ್ಥಾಪನಾ ದಿನವನ್ನು ಆಚರಿಸಿತು. ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ, ಕಂಕನಾಡಿ, ಮಂಗಳೂರು. 53 ವೈದ್ಯಕೀಯ ಸಿಬ್ಬಂದಿಗಳ ತಂಡ, ಜನರಲ್ ಮೆಡಿಸಿನ್, ಇಎನ್‌ಟಿ, ಡರ್ಮಟಾಲಜಿ, ಪೀಡಿಯಾಟ್ರಿಕ್ಸ್, ನೇತ್ರಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ (ಒಬಿಜಿ) ಮೂಳೆಚಿಕಿತ್ಸೆಯ ಅಸ್ವಸ್ಥತೆಗಳು, […]

Read More

ಶಿವಮೊಗ್ಗ, ಆಗಸ್ಟ್ 12, 2024; ಶಿವಮೊಗ್ಗ ಧರ್ಮಪ್ರಾಂತ್ಯವು ಆಗಸ್ಟ್ 11 ರಂದು ಶಿವಮೊಗ್ಗದ ಭದ್ರಾವತಿಯ ಕಾರೇಹಳ್ಳಿಯ ಸಂತ ಅಂತೋನಿಯವರ ಪುಣ್ಯಕ್ಷೇತ್ರದಲ್ಲಿ ರಾಷ್ಟ್ರೀಯ ಯುವ ಭಾನುವಾರವನ್ನು ಆಚರಿಸಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಧರ್ಮಪ್ರಾಂತ್ಯದ ಕಾರ್ಮೆಲ್ ಡೀನರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಧರ್ಮಪ್ರಾಂತ್ಯದ ಯುವ ಸಂಚಾಲಕ ಫಾ.ಫ್ರಾಂಕ್ಲಿನ್ ಡಿಸೋಜ, ಕಾರ್ಮೆಲ್ ಡೀನರಿ ಯುವ ಸಂಚಾಲಕ ಫಾ.ಕ್ರಿಸ್ತ ರಾಜ್ ಎಸ್.ಡಿ.ಬಿ. ಸಂತೋಷ ಅಲ್ಮೇಡಾ, ಕಾರೇಹಳ್ಳಿ ಸಂತ ಅಂತೋನಿ ಪುಣ್ಯಕ್ಷೇತ್ರದ ಧರ್ಮಗುರು. ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಡಾ.ಫ್ರಾನ್ಸಿಸ್ ಸೆರಾವೋ ಎಸ್.ಜೆ.ಯವರ ನೇತೃತ್ವದಲ್ಲಿ ಬೆಳಗ್ಗೆ 9 […]

Read More

Reported by: P. Archibald Furtado Photographs: Praveen Cutinho. ಕಲ್ಯಾಣಪುರ: ಈ ವರ್ಷ, ಗುರಿಕಾರರು ಮತ್ತು 18 ವಾರ್ಡ್‌ಗಳ ಪ್ರತಿನಿಧಿಗಳು ಫಲ ನೀಡುವ ಸಸಿಗಳನ್ನು ನೆಡುವ ವಿನೂತನ, ಉದ್ದೇಶಪೂರ್ವಕ ಮತ್ತು ಪ್ರಾಯೋಗಿಕ ಮಾರ್ಗವು ಪ್ಯಾರಿಷ್ ಕುಟುಂಬದ ಪ್ರಾತ್ಯಕ್ಷಿಕೆಯಾಗಿದ್ದು, ನೀರು, ಗೊಬ್ಬರ ಮತ್ತು ಮಂಜೂರು ಮಾಡಿದ ಮರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಅಧಿಕಾರಿಗಳು ವಹಿಸಿರುವುದು ನೋಡುವ ಸುಂದರ ದೃಶ್ಯವಾಗಿತ್ತು. ವರ್ಷವಿಡೀ ಮೇಲ್ವಿಚಾರಣೆ…!!ಭಾನುವಾರ, 11 ಆಗಸ್ಟ್, 2024 ರಂದು, ವನ-ಮಹೋತ್ಸವದ ಅಂಗವಾಗಿ ಬೆಳಿಗ್ಗೆ 8.00 ರ ಪವಿತ್ರ ಮಾಸಾಚರಣೆಯ ನಂತರ, […]

Read More

ಪಡುಕೋಣೆ : ಸಂತ ಅಂತೋನಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 10/08/2024 ರಂದು ದಿವಂಗತ ಶ್ರೀ ಅಪ್ಪು ಶೇಟ್ ಇವರ ಸ್ಮರಣಾರ್ಥ 2024 -25ನೇ ಸಾಲಿನಲ್ಲಿ ದಾಖಲಾದ ಹೊಸ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ದಿವಂಗತ ಶ್ರೀ ಅಪ್ಪು ಶೇಟ್ಅವರ ಪತ್ನಿ ಶ್ರೀಮತಿ ಸುಗುಣ ಶೇಟ್ ಮತ್ತು ಪುತ್ರ ಶ್ರೀ ಸತೀಶ್ ಶೇಟ್ ರವರು ಆಗಮಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿದರು. ಇವರು ಸತತ ಎಂಟು ವರ್ಷಗಳಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡುತ್ತಾ […]

Read More

ಶ್ರೀನಿವಾಸಪುರ : ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳ ಬಗ್ಗೆ ಇತ್ತೀಚಿಗೆ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ 57 ಕಳ್ಳತನವಾಗಿದ್ದ ದ್ವಿಚಕ್ರ ವಾಹನಗಳನ್ನು ಪತ್ತೆ ಹಚ್ಚಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದ್ವಿಚಕ್ರ ವಾಹನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಬಿ.ನಿಖಿಲ್ ಮಾಹಿತಿ ನೀಡಿದರು.ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ , ಸುದ್ದಿಗಾರರೊಂದಿಗೆ ಮಾತನಾಡಿದ ಅವರುಪಬ್ಲಿಕ್ ಸೇಫ್ಟಿ ಆಕ್ಟ್ ಪ್ರಕಾರ 50 ಜನರಿಕ್ಕಿಂತ ಹೆಚ್ಚು ಸೇರುವ ಅಂಗಡಿಗಳಲ್ಲಿ ಮಾಲೀಕರು ಸಿಸಿ ಕ್ಯಾಮಾರ ಖಂಡಿತ ಅಳವಡಿಸಬೇಕಾಗಿದೆ. […]

Read More

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್‌ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಕಾ ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋಲನುಭವಿಸಿದ್ದೇನೆ”ಎಂದಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ರೋಚಕವಾಗಿ ಫೈನಲ್‌ಗೆ ಪ್ರವೇಶಿಸಿದ್ದರು. ವಿನೇಶ್‌ ಫೋಗಟ್‌ ಖಚಿತವಾಗಿ ಬಂಗಾರ ಗೆಲ್ಲುವ ನಿರೀಕ್ಷೆ ಭಾರತೀಯರಿಗಿತ್ತು. ಆದರೆ, ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ […]

Read More

ಶ್ರೀನಿವಾಸಪುರ : ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದವತಿಯಿಂದ ಸೋಮವಾರ ವಿವಿಧ ಬೇಡಿಕೆಗಳನ್ನು ಸರ್ಕಾರವು ಈಡೇರಿಸುವ ಸಲುವಾಗಿ ಸರ್ಕಾರಕ್ಕೆ ಬಿಇಒ ಹಾಗೂ ತಹಶೀಲ್ದಾರ್ ರವರ ಮೂಲಕ ಮನವಿ ಪತ್ರ ಸಲ್ಲಿಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬ್ಯಯಾರೆಡ್ಡಿ ಮಾತನಾಡಿಕರ್ನಾಟಕ ರಾಜ್ಯವು ಶಾಲಾ ಶಿಕ್ಷಣದಲ್ಲಿ ಅನೇಕ ಹೊಸ ಉಪಕ್ರಮಗಳನ್ನು ತರುವುದರ ಮೂಲಕ ದೇಶದಲ್ಲಿ ಮಾದರಿಗಳನ್ನು ನಿರ್ಮಿಸಿದೆ, ಕಾಲಕಾಲಕ್ಕೆ ಆಗುವ ಶೈಕ್ಷಣಿಕ ಬದಲಾವಣೆಗಳನ್ನು ನಮ್ಮ ರಾಜ್ಯದಲ್ಲೂ ಶಾಲಾ ಶಿಕ್ಷಣ ಇಲಾಖೆ ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ.ಪ್ರಾಥಮಿಕ ಶಾಲೆಗಳಲ್ಲಿ 2017ರ […]

Read More

ಬೆಂಗಳೂರು,ಆಗಸ್ಟ್‌ 7 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ […]

Read More
1 3 4 5 6 7 180