ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2024ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಎಂಟು ರ್ಯಾಂಕ್ ಗಳು ದೊರಕಿವೆ.ಬಿ.ಎಸ್.ಸಿ ಯಲ್ಲಿ ಬನ್ನಾಡಿಯ ದಾಮೋದರ ಮತ್ತು ಲತಾ ಅವರು ಪುತ್ರ ಕೆದ್ಲಾಯ ಶ್ರೀ ಕೃಷ್ಣ ದಾಮೋದರ ಅವರಿಗೆ ಪ್ರಥಮ ರ್ಯಾಂಕ್ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮತ್ತು ಸುಲೋಚನಾ ಅವರು ಪುತ್ರಿ ಸ್ಪೂರ್ತಿ ಜಿ.ಎಸ್ ಅವರಿಗೆ ಆರನೇ ರ್ಯಾಂಕ್ ದೊರೆತಿದೆ.ಬಿ.ಎ ಪದವಿ ಪರೀಕ್ಷೆಯಲ್ಲಿ ಕುಂಭಾಶಿಯ ಮನೋಹರ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮಿಥುನ ಪ್ರಭು […]

Read More

ಕೋಲಾರ : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್‌ನ್ನು ಇಂದು ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಕಳೆದ ವರ್ಷ ರೂ.3.71ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು, ಪ್ರಸಕ್ತ ಸಾಲಿನಲ್ಲಿ ಬಜೆಟ್ ಗಾತ್ರ ರೂ.4.09ಲಕ್ಷ ಕೋಟಿಗೆ ಏರಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಿಸಲಾಗಿದ್ದ, ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಅದಕ್ಕಾಗಿ 51340 ಕೋಟಿಗಳ ಅನುದಾನವನ್ನು ಮೀಸಲಿರಿಸಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಲಾಗಿದೆ […]

Read More

ಸ್ಪೀಕ್ ಅಪ್ #2 – ಬೆಂಗಳೂರಿನ ಕಾಳಜಿಯುಳ್ಳ ಕ್ರೈಸ್ತರು ಸಂಸದ ಡೆರೆಕ್ ಒ’ಬ್ರೇನ್ ಮತ್ತು ಫಾದರ್ ಸೆಡ್ರಿಕ್ ಪ್ರಕಾಶ್ ಅವರೊಂದಿಗೆ ತೊಡಗಿಸಿಕೊಳ್ಳಿ ಬೆಂಗಳೂರು, ಮಾರ್ಚ್ 2, 2025 – ಬೆಂಗಳೂರಿನ ಕಾಳಜಿಯುಳ್ಳ ಕ್ರೈಸ್ತರ ಉಪಕ್ರಮವಾದ ಸ್ಪೀಕ್ ಅಪ್ #2 ಅನ್ನು ಕೆಆರ್‌ಸಿಬಿಸಿಯ ಕರ್ನಾಟಕ ಪ್ರಾದೇಶಿಕ ಲೌಕಿಕ ಆಯೋಗದ ನೇತೃತ್ವದಲ್ಲಿ ನಡೆಸಲಾಯಿತು. ಬೆಂಗಳೂರಿನ ಆರ್ಚ್‌ಬಿಷಪ್ ಅತಿ ವಂದನೀಯ ಪೀಟರ್ ಮಚಾದೊ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಡೆರೆಕ್ ಒ’ಬ್ರೇನ್ ಮತ್ತು ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತ […]

Read More

ಶಂಕರನಾರಾಯಣ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿಗೆ ನೂತನ ಉಪಪ್ರಾಂಶುಪಾಲರಾಗಿ ಹಿರಿಯ ಅನುಭವಿ ಭೌತಶಾಸ್ತ್ರ ಉಪನ್ಯಾಸಕ CET/NEET/JEE MAINS /IIT ಎಕ್ಸ್ಪರ್ಟ್ ಶ್ರೀ ಜೈಸನ್ ಲುವಿಸ್ ನೇಮಕ ಆಡಳಿತ ಮಂಡಳಿ ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ […]

Read More

ಕುಂದಾಪುರ, ಫೆ.23; ಸ್ಥಳೀಯ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ – ಗೈಡ್ಸ್ ಸ್ಥಾಪಕರ ದಿನಾಚರಣೆ ಪ್ರಯುಕ್ತ ಗೈಡ್ಸ್ ಫೆ. 22 ರಂದು ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದೆ ತಿಂಡಿ ತಯಾರಿ ಸ್ಪರ್ಧೆ ನಡೆಯಿತು. ವಿದ್ಯಾರ್ಥಿಗಳು ಎಲ್ಲರೂ ಹುಮನಿಸ್ಸಿನಿಂದ ಹಲವು ಬಗ್ಗೆಯ ತಿನಿಸುಗಳನ್ನು ತಯಾರಿಸಿದರು. ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳು ತಯಾರಿಸಿದ ತಿಂಡಿಗಳ ರುಚಿ ನೋಡಿ ಫಲಿತಾಂಶವನ್ನು ನೀಡಿದರು. ಮುಖ್ಯ ಶಿಕ್ಷಕಿ ಶಾಂತಿ ರಾಣಿ ಬರೆಟ್ಟೊ ಇವರ ಉಪಸ್ಥಿಯಲ್ಲಿ ಸ್ಫರ್ಧೆ ನೆಡೆಯಿತು.

Read More

ಕೋಲಾರ,ಪೆ.19: ಪ್ರತಿ ಲೀಟರ್ ಹಾಲಿಗೆ 50 ರೂ ಬೆಲೆ ನಿಗಧಿ ಮಾಡಿ 6 ತಿಂಗಳಿಂದ ಬಿಡುಗಡೆಯಾಗದ ಪೆÇೀತ್ಸಾಹದನವನ್ನು ಬಿಡುಗಡೆ ಮಾಡಿ ಬೇಸಿಗೆ ಮುಗಿಯುವವರೆಗೂ ಒಕ್ಕೂಟದಿಂದ ಹಸಿ ಮೇವು ಹಾಗೂ ಪಶು ಆಹಾರವನ್ನು ಸಬ್ಸಿಡಿ ದರದಲ್ಲಿ ವಿತರಣೆ ಮಾಡಿ ಸಂಕಷ್ಟದಲ್ಲಿರುವ ರೈತ-ಕೂಲಿ ಕಾರ್ಮಿಕರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ರೈತಸಂಘದಿಂದ ಒಕ್ಕೂಟದ ಮುಂದೆ ಹೋರಾಟ ಮಾಡಿ ವ್ಯವಸ್ಥಾಪಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.2800 ಟನ್ ಹಾಲಿನ ಪುಡಿ 800 ಟನ್ ಬೆಣ್ಣೆ ಸಮರ್ಪಕವಾಗಿ ಮಾರುಕಟ್ಟೆ ವ್ಯವಸ್ಥೆ ಮಾಡದೆ ಒಕ್ಕೂಟದ ಆಡಳಿತ ಮಂಡಳಿಯ […]

Read More

ಉದ್ಯಾವರ : ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆ 7ನೇ ವರ್ಷದ ಬಹುಭಾಷಾ ನಾಟಕೋತ್ಸವವನ್ನು ಫೆಬ್ರವರಿ 20 ರಿಂದ 23ರ ವರೆಗೆ ಉದ್ಯಾವರದ ಸರಕಾರಿ ಪದವಿ ಪೂರ್ವ ಕಾಲೇಜು, ಮೈದಾನ, ಗ್ರಾಮ ಪಂಚಾಯತ್ ಕಚೇರಿ ಹಿಂಭಾಗದಲ್ಲಿ ಆಯೋಜಿಸಲಾಗಿದೆ. ಫೆಬ್ರವರಿ 20ರಂದು ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ (ರಿ) ಬೈಕಾಡಿ ಬ್ರಹ್ಮಾವರದ ಮಂದಾರ ತಂಡದಿಂದ ಬೆತ್ತಲಾಟ ಕನ್ನಡ ನಾಟಕ, ಫೆಬ್ರವರಿ 21ರಂದು ಪ್ರತಿಷ್ಠಿತ ಸುಮನಸ ಕೊಡವೂರು ಉಡುಪಿ ಇವರಿಂದ ತುಳು ಭಾಷೆಯಲ್ಲಿ ಈದಿ, ಫೆಬ್ರವರಿ […]

Read More

ಅಬುಧಾಬಿ; ಕೆಪಿಜಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಕೊಂಕಣಿ ಪ್ರಾರ್ಥನಾ ಗುಂಪು, ಅಬುಧಾಬಿ, ಫೆಬ್ರವರಿ 22, 2025 ರಂದು ತನ್ನ 25 ನೇ ವಾರ್ಷಿಕೋತ್ಸವವನ್ನು ಬೆಳ್ಳಿಹಬ್ಬವನ್ನುಆಚರಿಸಲಿದೆ. ಈ ಆಚರಣೆಯಲ್ಲಿ ಸಂಜೆ 5:00 ಗಂಟೆಗೆ ಹೊರಾಂಗಣ ಕ್ರತ್ಙತೆ ಬಲಿದಾನ ನಡೆಯಲಿದೆ ಮತ್ತು ನಂತರ ಕೆಪಿಜಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.     ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಂಕಣಿಯ ಖ್ಯಾತ ನಾಟಕಕಾರ ಬರ್ನಾಡ್ ಜೆ.ಕೋಸ್ತಾ, ಕುಂದಾಪುರ. ಇವರು ರಚಿಸಿದ ಹಾಸ್ಯಮಯ ನೈತಿಕತೆಯ ನಾಟಕ “ಸೆಜಾರಿ” (ನೆರೆ ಮನೆಯವರು) ಪ್ರದರ್ಶನ ಗೊಳ್ಳಲಿದೆ. ನಾಟಕವನ್ನು ಐವನ್ […]

Read More
1 3 4 5 6 7 213